Tag: ಗಡಯದ
-

Travel Hack: ರಸ್ತೆ ಗುಂಡಿಯಿಂದ ನಿಮ್ಮ ಗಾಡಿ ಹಾಳಾದ್ರೆ ಸರ್ಕಾರ ಕೊಡಲಿದೆ ಲಕ್ಷ ಲಕ್ಷ; ಕೂತಲ್ಲೇ ಕೊಡಬಹುದು ದೂರು, ಏನಿದು ಸೆಕ್ಷನ್ 232? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 4:31 PM IST ರಸ್ತೆ ಗುಂಡಿಯಿಂದ ವಾಹನ ಹಾನಿ, ಗಾಯ ಅಥವಾ ಮರಣವಾದರೆ ನಾಗರಿಕರಿಗೆ ಪರಿಹಾರ ಹಕ್ಕು ಇದೆ, ಫೋಟೋ, ಬಿಲ್, BBMP ಅಥವಾ PWDಗೆ ದೂರು, ನಂತರ ಗ್ರಾಹಕ ನ್ಯಾಯಾಲಯದಲ್ಲಿ ಕ್ಲೇಮ್ ಮಾಡಬಹುದು ವಾಹನ ಹಾನಿ-ದಂಡ ವಸೂಲಿ ಬೆಂಗಳೂರು: ದೇಶದಾದ್ಯಂತ ರಸ್ತೆ ಗುಂಡಿಗಳು (Pot Holes) ಲಕ್ಷಾಂತರ ವಾಹನ ಸವಾರರಿಗೆ ದುಃಸ್ವಪ್ನವಾಗಿ ಕಾಡುತ್ತಿವೆ. ಟೈರ್ ಪಂಕ್ಚರ್ನಿಂದ ಹಿಡಿದು ಸಸ್ಪೆನ್ಷನ್ ಮುರಿತದವರೆಗೆ ದುರಸ್ತಿ ಖರ್ಚು (Repair Cost) ನಿಮ್ಮ ಜೇಬಿಗೆ ಭಾರ…
-

Amit Shah: ಅಂತಾರಾಷ್ಟ್ರೀಯ ಗಡಿಯಿಂದ 15 ಕಿಮೀ ಒಳಗಿನ ಎಲ್ಲಾ ಅಕ್ರಮ ಕಟ್ಟಡಗಳನ್ನು ಕೆಡವಿ: ಅಮಿತ್ ಶಾ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಗಡಿ ಪ್ರದೇಶಗಳಲ್ಲಿನ ಬ್ಯಾಂಕಿಂಗ್ ವಹಿವಾಟುಗಳ ಕಾನೂನು ಮತ್ತು ಆರ್ಥಿಕ ಹರಿವುಗಳನ್ನು ಖಚಿತಪಡಿಸಿಕೊಳ್ಳಲು, ದೊಡ್ಡ ವ್ಯಾಪಾರ ಸಂಸ್ಥೆಗಳನ್ನು ಪರಿಶೀಲಿಸಲು, ಅವುಗಳ ಹಣಕಾಸಿನ ಮೂಲಗಳನ್ನು ಪರಿಶೀಲಿಸಲು, ಮ್ಯೂಲ್ ಖಾತೆಗಳು ಮತ್ತು ಸುಳ್ಳು ಕಂಪನಿಗಳನ್ನು ಪತ್ತೆಹಚ್ಚಲು, ನಕಲಿ ಆಧಾರ್ ಕಾರ್ಡ್ಗಳನ್ನು ಗುರುತಿಸಲು ಮತ್ತು ಗಡಿಯಾಚೆಗಿನ ಕಳ್ಳಸಾಗಣೆಯನ್ನು ನಿಯಂತ್ರಿಸಲು ಗೃಹ ಸಚಿವಾಲಯವು ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಬಿಕಾನೇರ್ನಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತ-ಪಾಕಿಸ್ತಾನ…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

ವಿವಾದಿತ ಗಡಿಯಿಂದ ಭಾರತ-ಚೀನಾ ಸೇನಾ ಹಿಂತೆಗೆತಕ್ಕೆ ನಿರ್ಧಾರ; ಚೀನಾಗೆ ಒಂದಿಂಚೂ ನೆಲ ಬಿಟ್ಟಿಲ್ಲ ಎಂದ ರಾಜನಾಥ್ | | ACTPnews
Last Updated:Feb 11, 2021 12:02 PM IST ಏಕಪಕ್ಷೀಯವಾಗಿ ಗಡಿ ನಿಯಂತ್ರಣ ಬದಲಿಸುವ ಪ್ರಯತ್ನ ಸಮ್ಮತವಲ್ಲ ಎಂಬುದನ್ನು ಚೀನಾಗೆ ತಿಳಿಸಿಕೊಟ್ಟಿದ್ದೇವೆ. ಕಳೆದ ವರ್ಷ ಲಡಾಖ್ನಲ್ಲಿ ಆದ ಗಡಿಬಿಕ್ಕಟ್ಟಿನಲ್ಲಿ ಭಾರತ ಒಂದಿಂಚೂ ನೆಲವನ್ನ ಚೀನಾಗೆ ಬಿಟ್ಟುಕೊಟ್ಟಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಫೆ. 11): ಲಡಾಖ್ ಗಡಿಭಾಗದಲ್ಲಿ ಬಿಕ್ಕಟ್ಟು ಶಮನಗೊಳಿಸಲು ಭಾರತ ನಡೆಸಿದ ಅವಿರತ ಮಾತುಕತೆ ಪ್ರಯತ್ನ ಫಲಕೊಡುತ್ತಿದೆ. ಲಡಾಖ್ನ ಪಾಂಗಾಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯ ಪ್ರದೇಶಗಳಿಂದ ಭಾರತ ಮತ್ತು ಚೀನಾದ…
Latest News
Search the Archives
Access over the years of investigative journalism and breaking reports
You May Have Missed












