Tag: ಗಡ
-

Bengaluru: ಮತ್ತಷ್ಟು ಹಸಿರಾಗಲಿದೆ ಉದ್ಯಾನನಗರಿ! ಬೆಂಗಳೂರಿನಾದ್ಯಂತ 20,000 ಗಿಡ ನೆಡಲು BBMP ಪ್ಲಾನ್ | bbmp plans to plant 2000 saplings bengaluru | | ACTPnews
ಬೆಂಗಳೂರಿನಾದ್ಯಂತ 20,000 ಗಿಡ ನೆಡಲು ಬಿಬಿಎಂಪಿ ಪ್ಲ್ಯಾನ್ ಹೌದು, ಪಾಲಿಕೆಯು ತನ್ನ AI-ಆಧಾರಿತ ಸಾಧನವನ್ನು ಬಳಸಿಕೊಂಡು ಗಿಡ ನೆಡಲು ಸಾಧ್ಯವಾದ ಒಂದಿಷ್ಟು ಸ್ಥಳಗಳನ್ನು ಗುರುತಿಸಿದ್ದು, ನಗರದಾದ್ಯಂತ 20,000 ಸ್ಥಳೀಯ ಮತ್ತು ಔಷಧೀಯ ಸಸಿಗಳನ್ನು ನೆಡುವ ಗುರಿ ಹಮ್ಮಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ನಗರವನ್ನು ಮತ್ತಷ್ಟು ಹಸಿರುಮಗೊಳಿಸಲು ನಗರದಾದ್ಯಂತ ಸುಮಾರು 150 ಸ್ಥಳಗಳನ್ನು ಗುರುತಿಸಿದೆ. ಸಿವಿಕ್ ಏಜೆನ್ಸಿ ಮ್ಯಾಪಥಾನ್ ಎಂಬ ತನ್ನ AI ಆಧಾರಿತ ಉಪಕರಣದ ಸಹಾಯದಿಂದ ಈ ಸ್ಥಳಗಳನ್ನು ಗುರುತಿಸಿದ್ದು, ಇಲ್ಲಿ ಪಾಲಿಕೆಯ ಅರಣ್ಯೀಕರಣ ಕಾರ್ಯ…
-

ಲಡಾಖ್ನಲ್ಲಿ ಗಡಿ ಅತಿಕ್ರಮಣಕ್ಕೆ ಚೀನಾ ಮತ್ತೆ ಯತ್ನ; ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರು | | ACTPnews
Last Updated:Aug 31, 2020 12:45 PM IST ಲಡಾಖ್ ಪೂರ್ವಭಾಗದ ಪ್ಯಾಂಗೋಂಗ್ ಸರೋವರದಲ್ಲಿ ಗಡಿ ಯಥಾಸ್ಥಿತಿಯನ್ನು ಉಲ್ಲಂಘಿಸಲು ಪಿಎಲ್ಎ ಸೈನಿಕರು ಮಾಡಿದ ಪ್ರಯತ್ನವನ್ನು ಭಾರತೀಯ ಪಡೆಗಳು ವಿಫಲಗೊಳಿಸಿವೆ. ಈಗ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ನವದೆಹಲಿ(ಆ. 31): ಕೊಟ್ಟ ಮಾತನ್ನು ತಪ್ಪುವ ಚಾಳಿಯ ಚೀನಾ ದೇಶ ಲಡಾಖ್ನಲ್ಲಿ ಕಿತಾಪತಿ ಮುಂದುವರಿಸಿದೆ. ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರತದ ಭಾಗವನ್ನು ಅತಿಕ್ರಮಿಸಿ ಭಾರತೀಯ ಸೈನಿಕರ ಮೇಲೆಯೇ ಅಮಾನುಷ ಹಲ್ಲೆ ಎಸಗಿದ ಘಟನೆ ನಡೆದು ಎರಡು ತಿಂಗಳೂ ಕಳೆದಿಲ್ಲ…
-

Indo-China Crisis: ಮಾತುಕತೆ ಬೆನ್ನಲ್ಲೇ ಕ್ಯಾತೆ ತೆಗೆದ ಚೀನಾ; ಗಡಿ ವಿವಾದಕ್ಕೆ ಭಾರತವೇ ಕಾರಣ ಎಂದ ಡ್ರ್ಯಾಗನ್ | | ACTPnews
Last Updated:Sep 05, 2020 1:08 PM IST ಮಾಸ್ಕೋದಲ್ಲಿ ರಾಜನಾಥ್ ಸಿಂಗ್ ಹಾಗೂ ವೀ ಫೆಂಗಿ ಮಾತುಕತೆ ನಡೆಸಿದ್ದರು. ಈ ವೇಳೆ ಚೀನಾದ ಜೊತೆಗಿನ ಗಡಿ ಸಮಸ್ಯೆ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಚೀನಾ ಹೊಸ ಕ್ಯಾತೆ ತೆಗೆದಿದೆ. ನವದೆಹಲಿ (ಸೆಪ್ಟೆಂಬರ್ 5): ಎರಡೂ ರಾಷ್ಟ್ರಗಳ ನಡುವೆ ಬಿಕ್ಕಟ್ಟು ಮೂಡಲು ಭಾರತ ನೇರ ಕಾರಣ. ಲಡಾಕ್ನಲ್ಲಿ ಉಂಟಾಗಿರುವ ಸಮಸ್ಯೆಯ ಹೊಣೆಯನ್ನು ಭಾರತವೇ ಹೊತ್ತುಕೊಳ್ಳಬೇಕು. ನಮಗೆ ಸೇರಿದ ಒಂದೇ ಒಂದು ಇಂಚು ಭೂಮಿಯನ್ನು ನಾವು…
-

India China Standoff – ಗಡಿ ನಿಯಮ ಮೀರಿ ಭಾರತೀಯ ಸೈನಿಕರಿಂದ ಫೈರಿಂಗ್: ಚೀನಾ ಆರೋಪ | | ACTPnews
Last Updated:Sep 08, 2020 9:17 AM IST ಗುಂಡಿನ ದಾಳಿ ಮಾಡಬಾರದು ಎಂಬ ನಿಯಮ ಇದ್ದರೂ ಚೀನೀ ಸೈನಿಕರು ಮುಖಾಮುಖಿಯಾದಾಗ ಭಾರತೀಯ ಸೈನಿಕರು ಗಾಳಿಯಲ್ಲಿ ಗುಂಡು ಹಾರಿಸಿದರೆಂದು ಚೀನಾ ಆಪಾದನೆ ಮಾಡಿದೆ. ಪ್ಯಾಂಗೋಂಗ್ ಸರೋವರದ ಬಳಿಯ ಗಡಿಯಲ್ಲಿ ಈ ಘಟನೆ ನಡೆದಿದೆ. ನವದೆಹಲಿ(ಸೆ. 08): ಲಡಾಖ್ ಬಳಿಕ ಗಡಿಭಾಗದಲ್ಲಿ ಆತಂಕ ಮುಂದುವರಿದಿದೆ. ಪ್ಯಾಂಗೋಂಗ್ ಸರೋವರದ ಶೆನ್ ಪಾವೊ ಪರ್ವತಗಳ ಬಳಿ ಇರುವ ಗಡಿಭಾಗದಲ್ಲಿ ತಮ್ಮ ಸೈನಿಕರೊಂದಿಗೆ ಮುಖಾಮುಖಿಯಾದ ಭಾರತೀಯ ಸೈನಿಕರು ಗಾಳಿಯಲ್ಲಿ ಗುಂಡು ಹಾರಿಸಿದರು. ಇದು…
-

Indira Canteen: ಬೆಂಗಳೂರಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಇನ್ಮುಂದೆ ಕಡಿಮೆ ದರದಲ್ಲಿ ಸಿಗಲಿದೆ ಊಟ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 22, 2026 4:56 PM IST ಬೆಂಗಳೂರು ವಿದ್ಯಾರ್ಥಿಗಳಿಗೆ ಕಡಿಮೆ ದರದ ಪೌಷ್ಟಿಕ ಆಹಾರಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಯೋಜನೆ, ಮೊದಲ ಹಂತದಲ್ಲಿ ಎರಡು ಕಾಲೇಜುಗಳಲ್ಲಿ ಆರಂಭ, ನಂತರ ರಾಜ್ಯದ ಇತರ ಕಾಲೇಜುಗಳಿಗೆ ವಿಸ್ತರಣೆ. ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಬೆಂಗಳೂರು: ದೈನಂದಿನ ವಿದ್ಯಾಭ್ಯಾಸದ ಒತ್ತಡದ ನಡುವೆ ಗುಣಮಟ್ಟದ ಮತ್ತು ಕೈಗೆಟುಕುವ ದರದ ಆಹಾರಕ್ಕಾಗಿ ಪರದಾಡುವ ಬೆಂಗಳೂರಿನ (Bengaluru) ವಿದ್ಯಾರ್ಥಿಗಳಿಗೆ (Students) ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಖ್ಯಮಂತ್ರಿ (CM) ಸಿದ್ದರಾಮಯ್ಯನವರ ಬಜೆಟ್ ಭರವಸೆಯಂತೆ, ಇದೀಗ…
-

Good News: ಘಾಟಿ ಸುಬ್ರಹ್ಮಣ್ಯ ಭಕ್ತರಿಗೆ ಗುಡ್ ನ್ಯೂಸ್; ಮೆಜೆಸ್ಟಿಕ್ನಿಂದ ದೇಗುಲದವರೆಗೂ ಬಸ್, ಮುಂಜಾನೆಯ ದರ್ಶನಕ್ಕೆ ಬೆಸ್ಟ್ ಆಯ್ಕೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 15, 2026 8:56 PM IST ಬಿಎಂಟಿಸಿ ಮೆಜೆಸ್ಟಿಕ್ನಿಂದ ಘಾಟಿ ಸುಬ್ರಮಣ್ಯ ದೇವಸ್ಥಾನದವರೆಗೆ ನೇರ ಬಸ್ ಸೇವೆ ಆರಂಭಿಸಿದೆ, 5 ಬಸ್ 18 ಟ್ರಿಪ್, 60 ಕಿಮೀ ಪ್ರಯಾಣಕ್ಕೆ 100 ರೂಪಾಯಿಗಿಂತ ಕಡಿಮೆ ದರ ಘಾಟಿ ಸುಬ್ರಹ್ಮಣ್ಯ ಬೆಂಗಳೂರು: ಘಾಟಿ ಸುಬ್ರಮಣ್ಯ ದರ್ಶನಕ್ಕೆ ಹೋಗಬೇಕು ಆದ್ರೆ ಮಧ್ಯದಲ್ಲಿ ಬಸ್ (Bus) ಬದಲಿಸುವ ತ್ರಾಸು ಬೇಡ ಅಂತ ನೀವೂ ಇದ್ದೀರಾ? ಅಥವಾ ನಿಮಗೆ ಬಿಎಂಟಿಸಿಯ ಟೂರ್ ಪ್ಯಾಕೇಜ್ನಲ್ಲಿ (Tour Package) ಪ್ರವಾಸ ಮಾಡಲಿಕ್ಕೆ ಹಣ ಇಲ್ವಾ?…
-

ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್ ಸಿಂಗ್ | | ACTPnews
Last Updated:Sep 15, 2020 6:53 PM IST ಚೀನಾ ವಿರುದ್ಧ ಹೋರಾಡಲು ನಾವು ಸಿದ್ದರಿದ್ದೇವೆ. ಇದನ್ನು ಯಾರೂ ಅನುಮಾನಿಸಬಾರದು. ಭಾರತದ ಭೂಭಾಗ ರಕ್ಷಣೆಗೆ ನಮ್ಮ ಸಶಸ್ತ್ರ ಪಡೆಗಳ ಹೆಗಲಿಗೆ ಹೆಗಲು ನೀಡಲು ಸರ್ಕಾರ ತಯಾರಾಗಿದೆ ಎಂದರು. ನವದೆಹಲಿ(ಸೆ.15): ಎಂದಿನಂತೆಯೇ ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು. ಈ ಮಧ್ಯೆಯೇ ಭಾರತ ಮತ್ತು ಚೀನಾ ಗಡಿ…
-

West Bengal: ಸುವೇಂದು ಪಿಎ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್; ಚಂದ್ರನಾಥ್ ರಥ್ ಎದೆಗೆ ಬಿದ್ದ ಗುಂಡು ಯಾರದ್ದು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 10:00 PM IST West Bengal: ಬಹುಚರ್ಚಿತ ಪ್ರಕರಣದಲ್ಲಿ ಐದನೇ ಆರೋಪಿಯನ್ನು ಬಂಧಿಸಿರುವ ಸಿಬಿಐ, ತನಿಖೆಯಲ್ಲಿ ಹೊರಬಂದ ಮಾಹಿತಿಗಳು ಪ್ರಕರಣವನ್ನು ಇನ್ನಷ್ಟು ಗಂಭೀರಗೊಳಿಸಿವೆ. ಅಲ್ಲದೇ ಕಾರಣವಾದ ಗಾಢ ಅನುಮಾನ ಯಾವುದು ಗೊತ್ತಾ? ಸಾಂಕೇತಿಕ ಚಿತ್ರ! ಪಶ್ಚಿಮ ಬಂಗಾಳ ರಾಜಕೀಯವನ್ನು ನಡುಗಿಸಿದ್ದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಹತ್ಯೆ ಪ್ರಕರಣದಲ್ಲಿ (Case) ಸಿಬಿಐ ಮತ್ತೊಂದು ದೊಡ್ಡ ತಿರುವು ನೀಡಿದೆ. ಈ ಬಹುಚರ್ಚಿತ…
-

Darshan: ಜೈಲಿನಲ್ಲಿರುವ ನಟ ದರ್ಶನ್ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್ | | ACTPnews
Last Updated:May 18, 2026 4:52 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಜೈಲು ಅಧಿಕಾರಿಗಳು ಸುಮಾರು 30 ನಿಮಿಷಗಳ ಕಾಲ ಒಳ ಸಂದರ್ಶನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳ ಮಾಹಿತಿ ತಿಳಿಸಿವೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ 9 ತಿಂಗಳಿಂದ ನಟ ದರ್ಶನ್ (Darshan)…
-

ಭಾರತದ ಗಡಿ ಆಕ್ರಮಣಕ್ಕೆ ಮುಂದಾಗಿರುವ ಚೀನಾ ಜೊತೆ ಮಾತುಕತೆ ನಿಷ್ಪ್ರಯೋಜಕ: ಅಮೆರಿಕ | | ACTPnews
Last Updated:Oct 10, 2020 4:44 PM IST ಭಾರತದ ಗಡಿಭಾಗದ ಅತಿಕ್ರಮಣ ಸೇರಿ ಜಗತ್ತಿನ ಹಲವೆಡೆ ಆಕ್ರಮಣಕಾರಿ ವರ್ತನೆ ತೋರುವ ಚೀನಾ ದೇಶದ ವರ್ತನೆಯನ್ನು ಮಾತುಕತೆ ಮೂಲಕ ಬದಲಾಯಿಸಲು ಸಾಧ್ಯ ಇಲ್ಲ ಎಂದು ಅಮೆರಿಕದ ಭದ್ರತಾ ಸಲಹೆಗಾರ ರಾಬರ್ಟ್ ಓ-ಬ್ರಿಯನ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ(ಅ. 10): ಭಾರತದೊಂದಿಗೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ ಎಲ್ಎಸಿ ಗಡಿಯನ್ನು ಚೀನಾ ಬಲವಂತವಾಗಿ ಅತಿಕ್ರಮಣಕ್ಕೆ ಮುಂದಾಗಲು ಯತ್ನಿಸುತ್ತಿದೆ. ಈ ವಿಚಾರದಲ್ಲಿ ಚೀನಾ ಜೊತೆ ಮಾತುಕತೆ ನಡೆಸಿ ಯಾವುದೇ ಪ್ರಯೋಜನ ಇಲ್ಲ ಎಂಬ…
Latest News
Search the Archives
Access over the years of investigative journalism and breaking reports
You May Have Missed












