Tag: ಜಶಕರ
-

Iran Freed 10 Indians from Jail: ಹಾರ್ಮುಜ್ ಬಿಕ್ಕಟ್ಟಿನ ಮಧ್ಯೆ, ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್: ಜೈಶಂಕರ್ ರಾಜತಾಂತ್ರಿಕ ನಡೆ ಸಫಲ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 4:14 PM IST ಈ ಘಟನೆಯು ಜುಲೈ 2025 ರ ಹಿಂದಿನದು, ಇರಾನಿನ ಜಾಸ್ಕ್ ಬಂದರಿನ ಬಳಿ ಹಡಗನ್ನು ತಡೆಹಿಡಿದ ನಂತರ ನಾವಿಕರನ್ನು ಬಂಧಿಸಲಾಯಿತು. ನೌಕಾಯಾನ ನಿರ್ದೇಶನಾಲಯವು ಹೇಳಿಕೆಯನ್ನು ನೀಡಿದ್ದು, ನಾವಿಕರನ್ನು ಈಗ ಸುರಕ್ಷಿತವಾಗಿ ಬಿಡುಗಡೆ ಮಾಡಲಾಗಿದೆ ಮತ್ತು ಅವರನ್ನು ಭಾರತಕ್ಕೆ ಮರಳಿ ಕರೆತರಲು ಸಿದ್ಧತೆಗಳು ನಡೆಯುತ್ತಿವೆ. ಇರಾನ್- ಭಾರತ ಮಾತುಕತೆ ಟೆಹ್ರಾನ್(ಮೇ.27): ಇರಾನ್ನಲ್ಲಿ ಹಾರ್ಮುಜ್ ಬಿಕ್ಕಟ್ಟಿನ ನಡುವೆ, ಭಾರತಕ್ಕೆ ಸಂತೋಷ ತರುವ ಸುದ್ದಿ ಬಂದಿದೆ. ಇರಾನ್ನಲ್ಲಿ ಬಂಧನಕ್ಕೊಳಗಾದ ಹತ್ತು ಭಾರತೀಯ…
-

‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews
Last Updated:Sep 08, 2020 1:15 PM IST ಗಡಿ ಸಮಸ್ಯೆಯನ್ನು ದ್ವಿಪಕ್ಷೀಯ ಸಂಬಂಧದಿಂದ ಬೇರ್ಪಡಿಸಲು ಆಗುವುದಿಲ್ಲ. ಎರಡೂ ದೇಶಗಳ ಮಧ್ಯೆ ಸಂಬಂಧ ಗಟ್ಟಿಯಾಗಬೇಕಾದರೆ ಗಡಿ ಸಮಸ್ಯೆಗಳೂ ಬಗೆಹರಿಯಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ: ಚೀನಾ ಕಿತಾಪತಿ ಮಾಡುತ್ತಿರುವ ಪೂರ್ವ ಲಡಾಖ್ನ ಎಲ್ಎಸಿ ಗಡಿಭಾಗದಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿರುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಒಪ್ಪಿಕೊಂಡಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದು, ಎರಡೂ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಬಹಳ ಸುದೀರ್ಘ ಮಾತುಕತೆ ನಡೆಯುವ…
-

India vs China: ತಜಿಕಿಸ್ತಾನದಲ್ಲಿ ಚೀನಾದೊಂದಿಗೆ ಗಡಿ ವಿಚಾರ ಚರ್ಚಿಸಿದ ವಿದೇಶಾಂಗ ಸಚಿವ ಜೈಶಂಕರ್ | | ACTPnews
Last Updated:Jul 15, 2021 8:48 AM IST ತಜಿಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆಯುತ್ತಿರುವ SCO (ಶಾಂಘೈ ಸಹಕಾರ ಸಂಘಟನೆ) ಸಭೆಯ ವೇಳೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಭೇಟಿಯಾಗಿ ಗಡಿ ವಿವಾದ ವಿಚಾರಗಳನ್ನ ಚರ್ಚಿಸಿದ್ದಾರೆ. ನವದೆಹಲಿ (ಜುಲೈ 15): ಕಳೆದ ವರ್ಷ ಸೇನಾ ಜಟಾಪಟಿಗೆ ಕಾರಣವಾದ ಲಡಾಖ್ನ ಗಡಿಭಾಗದಿಂದ ಸಂಪೂರ್ಣ ಸೇನೆಗಳನ್ನ ಹಿಂಪಡೆಯಬೇಕೆಂದು ನಿರ್ಧಾರವಾದರೂ ಚೀನಾ ಮಾತ್ರ ಅದಕ್ಕೆ ಹೆಚ್ಚು ಮಹತ್ವ ಕೊಡುತ್ತಿಲ್ಲ. ಆ ಗಡಿಭಾಗದಲ್ಲಿ ತನ್ನ ಸೇನಾ ಚಟುವಟಿಕೆ ಹೆಚ್ಚಿಸುವ ಕೆಲಸ ಮಾಡುತ್ತಿದೆ.…
-

LPG, ಪೆಟ್ರೋಲ್-ಡೀಸೆಲ್ ಬಿಕ್ಕಟ್ಟಿಗೆ ಗುಡ್ ಬೈ! ಭಾರತ ಸರ್ಕಾರ ಮಹತ್ವದ ಹೆಜ್ಜೆ, ಜೈಶಂಕರ್ ವಿಶೇಷ ವ್ಯವಸ್ಥೆ / Goodbye to LPG & Petrol-Diesel Crisis? Govt’s Big | ವ್ಯಾಪಾರ ಸುದ್ದಿ | ACTPnews
Last Updated:May 20, 2026 11:51 AM IST ಇರಾನ್-ಯುಎಸ್ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇದು ವಿಶ್ವದಾದ್ಯಂತ ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ಈ ಮಧ್ಯೆ ಭಾರತ ತನ್ನ ಕಾರ್ಯತಂತ್ರವನ್ನು ಬದಲಾಯಿಸಿದೆ. ಪೆಟ್ರೋಲ್-ಡೀಸೆಲ್-ಎಲ್ಪಿಜಿ ಬಿಕ್ಕಟ್ಟು ಬಗೆಹರಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತ ಸರ್ಕಾರ ಮಹತ್ವದ ಹೆಜ್ಜೆ, ಜೈಶಂಕರ್ ವ್ಯವಸ್ಥೆ! ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದಿಂದ (Iran US War) ಹಾರ್ಮುಜ್ ಜಲಸಂಧಿ (Strait Of Hormuz) ಭಾಗದಲ್ಲಿ ದೊಡ್ಡ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.…
Latest News
Search the Archives
Access over the years of investigative journalism and breaking reports
You May Have Missed












