Tag: ತನನ
-

Jason Sanjay: ತನ್ನ ಮೊದಲ ಸಿನಿಮಾ ಸಿಗ್ಮಾ ಬಗ್ಗೆ ಮಾತನಾಡಿದ ಸಿಎಂ ವಿಜಯ್ ಮಗ! ಜೇಸನ್ ಹೇಳಿದ್ದೇನು? | CM Vijay son jason sanjay spekas about his debut directorial | | ACTPnews
Last Updated:May 31, 2026 7:35 AM IST Jason Sanjay: ಜೇಸನ್ ಸಂಜಯ್ ಅವರು ತಮ್ಮ ಮೊದಲ ನಿರ್ದೇಶನದ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅವರು ಸಿಗ್ಮಾ ಬಗ್ಗೆ ಹೇಳಿದ್ದೇನು? ವಿಜಯ್-ಜೇಸನ್ ನಿರ್ದೇಶಕ ಮತ್ತು ಮುಖ್ಯಮಂತ್ರಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ತಮ್ಮ ಸಿಗ್ಮಾ ಚಿತ್ರದ ಮೂಲಕ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಅವರು ಇತ್ತೀಚೆಗೆ ತಮ್ಮ ಸಿನಿಮಾ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ತಮಿಳು ಚಲನಚಿತ್ರೋದ್ಯಮದ ಪ್ರಮುಖ ನಿರ್ಮಾಣ ಕಂಪನಿಯಾದ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದ ಮತ್ತು…
-

Iran-UAE: ಕದನ ವಿರಾಮದ ನಡುವೆ ಇರಾನ್ ಮೇಲೆ ಯುಎಇ ದಾಳಿ? ತನ್ನ ಕಾಲಿಗೆ ತಾನೇ ಕೊಡಲಿ ಏಟು ಕೊಡ್ತಾ ಮುಸ್ಲಿಂ ರಾಷ್ಟ್ರ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 1:37 PM IST ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಯುಎಇ ಏಪ್ರಿಲ್ನಲ್ಲಿ ಇರಾನ್ನೊಳಗಿನ ಹಲವಾರು ಪ್ರಮುಖ ಗುರಿಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಇವುಗಳಲ್ಲಿ ಲಾವನ್ ದ್ವೀಪ ಸಂಸ್ಕರಣಾಗಾರ, ಹಾರ್ಮುಜ್ ಜಲಸಂಧಿಯ ಬಳಿಯ ಕಿಶ್ಮ್ ಮತ್ತು ಅಬು ಮುಸಾ ದ್ವೀಪಗಳು, ಬಂದರ್ ಅಬ್ಬಾಸ್ ಬಂದರು ಮತ್ತು ಬೃಹತ್ ಅಸಲುಯೆ ಪೆಟ್ರೋಕೆಮಿಕಲ್ ಸಂಕೀರ್ಣ ಸೇರಿವೆ. ಸಾಂದರ್ಭಿಕ ಚಿತ್ರ ಟೆಹ್ರಾನ್(ಮೇ.30): ಅಮೆರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದಾಗ, ಗಲ್ಫ್ ರಾಷ್ಟ್ರಗಳು…
-

ಇಷ್ಟೊಂದು ಪ್ರಯೋಜನಗಳಿರುವ ಸೂರ್ಯಕಾಂತಿ ಬೀಜಗಳನ್ನು ಬಿಟ್ರೆ ಕೆಟ್ಟರಿ; ಮೊದ್ಲು ತಿನ್ನಿ ಆಮೇಲೆ ಮ್ಯಾಜಿಕ್ ನೋಡಿ! | Amazing Health Benefits of Sunflower Seeds | ಲೈಫ್ಸ್ಟೈಲ್ | ACTPnews
Last Updated:Nov 14, 2024 3:34 PM IST ಸೂರ್ಯಕಾಂತಿ ಬೀಜಗಳು ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಎಂದು ಅಧ್ಯಯನಗಳು ಕಂಡುಕೊಂಡಿವೆ. ಅದು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಹೃದಯ ಕಾಯಿಲೆಗಳ ಅಪಾಯವನ್ನು 15% ರಷ್ಟು ಕಡಿಮೆ ಮಾಡಬಹುದು. ಸಾಂದರ್ಭಿಕ ಚಿತ್ರ ಸೂರ್ಯಕಾಂತಿ ಬೀಜಗಳು (Sun Flower Seeds) ನೋಡಲು ಚಿಕ್ಕದಾಗಿರಬಹುದು, ಆದರೆ ಇವು ಬಹಳಷ್ಟು ಪೌಷ್ಟಿಕಾಂಶದ ಮೌಲ್ಯ ಹೊಂದಿವೆ. ಸೂರ್ಯಕಾಂತಿ ಬೀಜಗಳನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು (Health Benefits) ಪಡೆದುಕೊಳ್ಳಬಹುದು. ಇವುಗಳು…
-

ತುಪ್ಪಕ್ಕೆ ಕಾಳು ಮೆಣಸಿನ ಪುಡಿ ಮಿಕ್ಸ್ ತಿನ್ನಿ; ಈ ಎಲ್ಲಾ ರೋಗಗಳಿಗೂ ಗುಡ್ ಬೈ ಹೇಳಿ! | ಲೈಫ್ಸ್ಟೈಲ್ | ACTPnews
Last Updated:Dec 08, 2024 2:25 PM IST ವಿವಿಧ ಬಗೆಯ ತಿಂಡಿ ತಿನಿಸುಗಳ ಜೊತೆಗೆ ತುಪ್ಪ ಸೇವಿಸಲಾಗುತ್ತದೆ ಮತ್ತು ಅನೇಕ ಬಗೆಯ ಆಹಾರ ಪದಾರ್ಥಗಳನ್ನು ತಯಾರು ಮಾಡಲು ಸಹ ತುಪ್ಪ ಬಳಸಲಾಗುತ್ತದೆ. ಬೆಳಗಿನ ಸಮಯದ ಖಾಲಿ ಹೊಟ್ಟೆಯಲ್ಲಿ ಒಂದು ಟೇಬಲ್ ಚಮಚ ತುಪ್ಪವನ್ನು ಸೇವಿಸಿದರೆ ಹಲವು ಆರೋಗ್ಯ ಲಾಭಗಳು ಸಿಗುತ್ತವೆ News18 ಸಾಂಬಾರು ಪದಾರ್ಥಗಳ ರಾಜ ಎಂದು ಕರೆಯಲಾಗುವ ಕರಿಮೆಣಸು (Papper) ಎಲ್ಲರ ಅಡುಗೆ ಮನೆಯಲ್ಲೂ ಕಾಣಸಿಗುತ್ತದೆ. ಕರಿಮೆಣಸು ಆಹಾರಕ್ಕೆ ಪರಿಮಳವನ್ನು ನೀಡುವುದಷ್ಟೇ ಅಲ್ಲದೇ ದೇಹಕ್ಕೆ…
-

IPL 2026: ಪ್ಲೇ ಆಫ್ಗೂ ಮುನ್ನ ಆರ್ಸಿಬಿ ತನ್ನ ವೀಕ್ನೆಸ್ ಸರಿ ಮಾಡಿಕೊಳ್ಳುತ್ತಾ? ಇದೊಂದು ಸರಿಯಾದ್ರೆ ಈ ಸಲನೂ ಕಪ್ ನಮ್ದೇ! | ಕ್ರೀಡಾ ಸುದ್ದಿ | ACTPnews
Last Updated:May 20, 2026 4:12 PM IST ಹಾಲಿ ಚಾಂಪಿಯನ್ ಆರ್ಸಿಬಿ ಐಪಿಎಲ್ 2026 ರಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಆರ್ಸಿಬಿ ಅಗ್ರಸ್ಥಾನದಲ್ಲಿದೆ. ಈಗಾಗಲೇ ಪ್ಲೇಆಫ್ ಸ್ಥಾನವನ್ನು ಪಡೆದುಕೊಂಡಿರುವ ಆರ್ಸಿಬಿ ತನ್ನ ದೌರ್ಬಲ್ಯಗಳನ್ನು ಸರಿಪಡಿಸಿಕೊಳ್ಳುವತ್ತ ಗಮನ ಹರಿಸುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರ ಲೀಗ್ (League) ಹಂತದ ತನ್ನ ಕೊನೆಯ ಪಂದ್ಯ (Match) ವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ…
-

Husband-Wife: ಬದುಕಿದ್ದಾಗಲೇ ಹೆಂಡತಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಗಂಡ! | ಟ್ರೆಂಡಿಂಗ್ ಸುದ್ದಿ | ACTPnews
Last Updated:May 20, 2026 10:50 PM IST ಕಡಪದ ಪಿ. ರಾಮಮೋಹನ್ ರಾಜು, ಕ್ಯಾನ್ಸರ್ನಿಂದ 2011ರಲ್ಲಿ ಸತ್ತ ಪತ್ನಿ ರಾಜ್ಯಲಕ್ಷ್ಮಿ ಸಮಾಧಿ ಪಕ್ಕದಲ್ಲೇ 4 ಲಕ್ಷ ಖರ್ಚಿನಲ್ಲಿ ತಮ್ಮ ಸಮಾಧಿ ಕಟ್ಟಿಸಿ, ಸಾವಿನಲ್ಲೂ ಒಂದಾಗಲು ತಯಾರಿ ಮಾಡಿಕೊಂಡರು ಹೆಂಡತಿ ಸಮಾಧಿ ಪಕ್ಕದಲ್ಲೇ ತನ್ನ ಸಮಾಧಿ ನಿರ್ಮಾಣ! ಕಡಪ, ಆಂಧ್ರಪ್ರದೇಶ: ಈಗಿನ ಕಾಲದಲ್ಲಿ ದಾಂಪತ್ಯ (marriage) ಅಂದ್ರೆ ಎಷ್ಟು ದಿನ ಇರುತ್ತೆ ಅನ್ನೋದೇ ಗೊತ್ತಿರಲ್ಲ ಎಂಬ ಪರಿಸ್ಥಿತಿ ಇದೆ. ಹಿಂದೆಲ್ಲ ಗಂಡ (husband) ಹೆಂಡತಿ (wife) ಅನ್ಯೋನ್ಯವಾಗಿ…
Latest News
Search the Archives
Access over the years of investigative journalism and breaking reports
You May Have Missed













