Tag: ದಬರ
-

New Hope: ದುಬಾರಿ ತಂತ್ರಜ್ಞಾನ ಬೇಡ, ಕೇವಲ ‘ಈ’ ಎಲೆಗಳಿದ್ದರೆ ಸಾಕು, ಯಂತ್ರಗಳೂ ಸೋತ ಕಡೆ ಪ್ರಕೃತಿಯೇ ಮದ್ದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 12, 2026 12:35 PM IST ಗುರುನಂದನ್ ರಾವ್ ಅವರ ಸ್ಥಳೀಯ ಸಸ್ಯ ಆಧಾರಿತ ವಿಧಾನದಿಂದ ಬೆಂಗಳೂರು ಸರೋವರಗಳು ಪುನರುಜ್ಜೀವನ, ಆಮ್ಲಜನಕ ಮಟ್ಟ 86 ರಷ್ಟು ಏರಿಕೆ, 30 ಕ್ಕೂ ಹೆಚ್ಚು ಕೊಳಗಳು ಶುದ್ಧೀಕರಣಗೊಂಡವು ನೈಸರ್ಗಿಕ ನೀರಿನ ಶುದ್ಧೀಕರಣ(PC: ದಿ ಬೆಟ್ಟರ್ ಇಂಡಿಯಾ Instagram) ಬೆಂಗಳೂರು: ಅಭಿವೃದ್ಧಿಯ ಭರಾಟೆಯಲ್ಲಿ ಉಸಿರುಗಟ್ಟುತ್ತಿದ್ದ ಬೆಂಗಳೂರಿನ (Bengaluru) ಸರೋವರಗಳು (Lakes) ಇದೀಗ ಮತ್ತೆ ಮೈಕೊಡವಿ ಏಳುತ್ತಿವೆ. ಲಾಲ್ಬಾಗ್ (Lalbagh) ನಂತಹ ಐತಿಹಾಸಿಕ ಜಲಮೂಲಗಳು ಕಲುಷಿತಗೊಂಡು ಸಾಯುವ ಹಂತದಲ್ಲಿದ್ದಾಗ, ಮೆಕ್ಯಾನಿಕಲ್…
-

Miyazaki Mango: ವಿಶ್ವದ ದುಬಾರಿ ಮಾವು ಬೆಳೆದು ಸಂಕಷ್ಟಕ್ಕೆ ಸಿಲುಕಿದ ರೈತ; ಅಸಲಿಗೆ ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 3:16 PM IST ವಿಶ್ವದ ಅತ್ಯಂತ ದುಬಾರಿ ಮಾವು ಬೆಳೆದ ರೈತ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಲು ನೀವು ಮಿಸ್ ಮಾಡ್ದೆ ಈ ಸ್ಟೋರಿ ಓದಲೇ ಬೇಕು. ದುಬಾರಿ ಮಾವು ಬೆಳೆದ ರೈತ ಮಾವಿನ ಹಣ್ಣು ಯಾರಿಗೆ ಇಷ್ಟ (Indian Mango) ಆಗೋದಿಲ್ಲ ಹೇಳಿ? ಹಣ್ಣುಗಳ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು ಭಾರತದ ಖ್ಯಾತಿಯನ್ನು ಜಗತ್ತಿಗೆ ಹೆಚ್ಚಿಸಿದೆ. ಭಾರತದ ಜನಪ್ರಿಯ ಮಾವಿನ ತಳಿಗಳಾದ ಆಲ್ಫೋನ್ಸೊ (Alphonso…
-

Most Expensive party: 50 ವರ್ಷಗಳ ಹಿಂದೆ ಇರಾನ್ ಹೇಗಿತ್ತು? ವಿಶ್ವದ ಅತ್ಯಂತ ದುಬಾರಿ ಪಾರ್ಟಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ! | The Most expensive party in the world | ಟ್ರೆಂಡಿಂಗ್ ಸುದ್ದಿ | ACTPnews
ಐವತ್ತು ವರ್ಷಗಳ ಹಿಂದೆ ಇರಾನ್ ತುಂಬಾ ವಿಭಿನ್ನವಾದ ಚಿತ್ರಣವನ್ನು ಹೊಂದಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ನಿಯಮಿತವಾಗಿ ಪಾಶ್ಚಾತ್ಯ ಉಡುಪುಗಳನ್ನು ಧರಿಸಿದ ಮಹಿಳೆಯರನ್ನು ನೀವು ಕಾಣಬಹುದಿತ್ತು. ಆದರೆ, ಇರಾನ್ನಲ್ಲಿ 1979 ರಲ್ಲಿ ಇಸ್ಲಾಮಿಕ್ ಕ್ರಾಂತಿಯು ಪಹ್ಲವಿ ರಾಜವಂಶವನ್ನು ಉರುಳಿಸಿದಾಗ ನಾಟಕೀಯ ಬದಲಾವಣೆಯು ಸಂಭವಿಸಿತು. ಇದು ಇಸ್ಲಾಮಿಕ್ ಗಣರಾಜ್ಯದ ಸ್ಥಾಪನೆಗೆ ಕಾರಣವಾಯಿತು ಮತ್ತು ದೇಶದ ಸಾಂಸ್ಕೃತಿಕ, ರಾಜಕೀಯ ಮತ್ತು ಸಾಮಾಜಿಕ ರೂಢಿಗಳಲ್ಲಿ ಆಳವಾದ ಬದಲಾವಣೆಗಳು, ವಿಶೇಷವಾಗಿ ಮಹಿಳೆಯರ ಸ್ಥಿತಿ ಮತ್ತು ಹಕ್ಕುಗಳ ಮೇಲೆ ಪರಿಣಾಮ ಬೀರಿತು. 1979 ರ ಕ್ರಾಂತಿಯ ನಂತರ ಇರಾನ್ ಸಂಪೂರ್ಣ…
-

ಇದು ಭಾರತದ ಅತ್ಯಂತ ದುಬಾರಿ ಕಟ್ಟಡವಂತೆ! ಬುರ್ಜ್ ಖಲೀಫಾ ಜೊತೆ ಸ್ಪರ್ಧೆಗಿಳಿದಿರುವ 93 ವರ್ಷದ ವೃದ್ಧ! | 93 year old man going to build India’s most expensive project like Burj Khalifa | ವ್ಯಾಪಾರ ಸುದ್ದಿ | ACTPnews
Last Updated:Jan 11, 2025 6:23 PM IST ಬುರ್ಜ್ ಖಲೀಫಾದಲ್ಲಿ ಒಂದು ಬಿಎಚ್ಕೆ ಅಪಾರ್ಟ್ಮೆಂಟ್ ಅಂದಾಜು 3.73 ಕೋಟಿ ರೂಪಾಯಿ, 2 ಬಿಎಚ್ಕೆ ಸುಮಾರು 5.83 ಕೋಟಿ ರೂಪಾಯಿ ಮತ್ತು 3 ಬಿಎಚ್ಕೆ ಸುಮಾರು 14 ಕೋಟಿ ರೂಪಾಯಿಯಾಗಿದೆ. ಡಿಎಲ್ಎಫ್ನ ಅಧ್ಯಕ್ಷ ಮತ್ತು ಸಿಇಒ ಕುಶಾಲ್ ಪಾಲ್ ಸಿಂಗ್ ವಿಶ್ವದಲ್ಲಿಯೇ ಅತಿ ಎತ್ತರದ ಕಟ್ಟಡ (World’s Tallest Building) ಯಾವುದು ಅಂತ ಪ್ರಶ್ನೆ ಕೇಳಿದರೆ, ಎಲ್ಲರ ಬಾಯಲ್ಲಿ ಮೊದಲಿಗೆ ಬರುವ ಉತ್ತರ ಬುರ್ಜ್ ಖಲೀಫಾ (Burj…
-

Shocking News: ಸಫಾರಿಗೂ ಬಂತು 5 ಕಟ್ಟುನಿಟ್ಟಿನ ನಿಯಮ; ಇನ್ಮೇಲೆ ಈ ವಾಹನಕ್ಕೆ ಸಂಪೂರ್ಣ ನಿಷೇಧ, ದುಬಾರೆ ತಂದ ದುಬಾರಿ ಶಿಕ್ಷೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 5:33 PM IST ಕರ್ನಾಟಕದಲ್ಲಿ ಬಂಡೀಪುರ, ನಾಗರಹೊಳೆ ಸೇರಿದಂತೆ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಓಪನ್ ಜೀಪ್ ಸಫಾರಿ ನಿಷೇಧ, ಬಸ್ ಸಫಾರಿ ಮಾತ್ರ, ಹೊಸ ಸುರಕ್ಷತಾ ನಿಯಮಗಳು ಜಾರಿ ಸಫಾರಿ ಬೆಂಗಳೂರು: ಕರ್ನಾಟಕದ ಪ್ರವಾಸೋದ್ಯಮ ಇತಿಹಾಸದಲ್ಲಿ ಒಂದು ಮಹತ್ವದ ತಿರುವು (Turn) ಎದುರಾಗಿದೆ. ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರದಂದು ಒಂದು ಐತಿಹಾಸಿಕ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶದ ಅನ್ವಯ, ಲಕ್ಷಾಂತರ…
-

Strict Rules: ದುಬಾರೆ ದುರಂತದ ಎಫೆಕ್ಟ್, ಇನ್ಮೇಲೆ ಎಲ್ಲಾ ಸಾಕಾನೆ ಶಿಬಿರದಲ್ಲೂ ಪ್ರವಾಸಿಗರಿಗೆ ಕಠಿಣ ನಿಯಮ ಜಾರಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 6:22 PM IST ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಆನೆ ಗುದ್ದಾಟದಲ್ಲಿ ಚೆನ್ನೈನ ತುಳಸಿ ಸಾವು, ಘಟನೆ ಬಳಿಕ ಸಚಿವ ಈಶ್ವರ ಬಿ ಖಂಡ್ರೆ ರಾಜ್ಯದ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಮೇಲೆ ಕಠಿಣ ನಿಯಮ ಜಾರಿ ಸಾಕಾನೆ ಶಿಬಿರ ಬೆಂಗಳೂರು: ಇಂದು ರಾಜ್ಯವೇ ಬೆಚ್ಚಿ ಬೀಳುವ ಘಟನೆಯೊಂದು (Incident) ನಡೆಯಿತು. ರಾಜ್ಯದ ಪ್ರಸಿದ್ಧ ಸಾಕಾನೆ ಶಿಬಿರವಾದ ದುಬಾರೆಯಲ್ಲಿ, ಅದ್ಯಾವ ಕೆಟ್ಟ ಘಳಿಗೆಯೋ (Bad Time) ಅಥವಾ ಅದ್ಯಾರ ಕೆಟ್ಟ ದೃಷ್ಟಿಯೋ…
Latest News
Search the Archives
Access over the years of investigative journalism and breaking reports
You May Have Missed












