Tag: ದರಶನಗ
-

Darshan: ಜೈಲಿಂದ ಹೊರಬರಲು ದರ್ಶನ್ಗೆ ಸಿಗುತ್ತಾ ಬಿಗ್ ಚಾನ್ಸ್? ಸೆಷನ್ಸ್ ಕೋರ್ಟ್ನಿಂದ ಮಹತ್ವದ ನಿರ್ಧಾರ | | ACTPnews
Last Updated:Jun 02, 2026 7:07 AM IST ಜೂನ್ 1ರಂದು ಕೋರ್ಟ್ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆ ನಡೆದಿದೆ. ಬಳಿಕ ಇತ್ತೀಚಿಗೆ ಸೆಷನ್ಸ್ ಕೋರ್ಟ್ಗಳ ಮರು ನಿಯೋಜನೆ ಆಗಿದ್ದು, ಕೋರ್ಟ್ ಮಹತ್ವದ ತೀರ್ಪು ನೀಡಿದೆ. News18 ಬೆಂಗಳೂರು (ಮೇ.02): ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಹೊರಗೆ ಐಷಾರಾಮಿ ಜೀವನ ಕಂಡಿದ್ದ ದರ್ಶನ್ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ (Jail) ಕಂಬಿ ಎಣಿಸುತ್ತಿದ್ದಾರೆ. ಬೇಲ್ (Bail)…
-

Darshan Case: ರೇಣುಕಾಸ್ವಾಮಿ ಕೇಸ್ನಲ್ಲಿ ಇಂದು ಆ ಮಹತ್ವದ ನಿರ್ಧಾರ? ಇದು ದರ್ಶನ್ಗೆ ತುಂಬಾ ಇಂಪಾರ್ಟೆಂಟ್ | | ACTPnews
Last Updated:May 26, 2026 8:09 AM IST Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಿದೆಯಾ ಕೋರ್ಟ್? ಇಂದಿನ ವಿಚಾರಣೆಯಲ್ಲಿ ಏನಾಗಲಿದೆ? ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಟ್ರಯಲ್ ಇಂದು 64ನೇ ಸೆಷನ್ಸ್ ಕೋರ್ಟ್ನಲ್ಲಿ ನಡೆಯಲಿದೆ. ಈಗಾಗಲೇ ಸೆಷನ್ಸ್ ಕೋರ್ಟ್ಗೆ ಸಂಬಂಧಿಸಿದಂತೆ ಪೊಲೀಸ್ (Police) ಠಾಣೆಗಳ ನಿಯೋಜನೆ ಬದಲಾಗಿದ್ದು, ದರ್ಶನ್ (Darshan) ಪ್ರಕರಣ 59ನೇ ಸೆಷನ್ಸ್ ಕೋರ್ಟ್ಗೆ ವರ್ಗಾವಣೆಯಾಗಲಿದೆ. ಈಗಾಗಲೇ ಪ್ರಕರಣದ ವಿಚಾರಣೆಯನ್ನ ಪ್ರತಿದಿನ ನಡೆಸಲು ಸುಪ್ರೀಂ…
-

Darshan: ಜೈಲಿನಲ್ಲಿರುವ ನಟ ದರ್ಶನ್ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್ | | ACTPnews
Last Updated:May 18, 2026 4:52 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಜೈಲು ಅಧಿಕಾರಿಗಳು ಸುಮಾರು 30 ನಿಮಿಷಗಳ ಕಾಲ ಒಳ ಸಂದರ್ಶನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳ ಮಾಹಿತಿ ತಿಳಿಸಿವೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ 9 ತಿಂಗಳಿಂದ ನಟ ದರ್ಶನ್ (Darshan)…
Latest News
Search the Archives
Access over the years of investigative journalism and breaking reports
You May Have Missed













