Tag: ದರಶನಗ

  • Darshan: ಜೈಲಿಂದ ಹೊರಬರಲು ದರ್ಶನ್​​ಗೆ ಸಿಗುತ್ತಾ ಬಿಗ್ ಚಾನ್ಸ್​? ಸೆಷನ್ಸ್ ಕೋರ್ಟ್​​​​​​​ನಿಂದ ಮಹತ್ವದ ನಿರ್ಧಾರ | | ACTPnews

    Darshan: ಜೈಲಿಂದ ಹೊರಬರಲು ದರ್ಶನ್​​ಗೆ ಸಿಗುತ್ತಾ ಬಿಗ್ ಚಾನ್ಸ್​? ಸೆಷನ್ಸ್ ಕೋರ್ಟ್​​​​​​​ನಿಂದ ಮಹತ್ವದ ನಿರ್ಧಾರ | | ACTPnews

    Last Updated:Jun 02, 2026 7:07 AM IST ಜೂನ್​ 1ರಂದು ಕೋರ್ಟ್​​ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆ ನಡೆದಿದೆ. ಬಳಿಕ ಇತ್ತೀಚಿಗೆ ಸೆಷನ್ಸ್ ಕೋರ್ಟ್​​ಗಳ ಮರು ನಿಯೋಜನೆ ಆಗಿದ್ದು, ಕೋರ್ಟ್​​​ ಮಹತ್ವದ ತೀರ್ಪು ನೀಡಿದೆ. News18 ಬೆಂಗಳೂರು (ಮೇ.02): ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಹೊರಗೆ ಐಷಾರಾಮಿ ಜೀವನ ಕಂಡಿದ್ದ ದರ್ಶನ್​ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ (Jail) ಕಂಬಿ ಎಣಿಸುತ್ತಿದ್ದಾರೆ. ಬೇಲ್ (Bail)​…

    Continue Reading

  • Darshan Case: ರೇಣುಕಾಸ್ವಾಮಿ ಕೇಸ್​​ನಲ್ಲಿ ಇಂದು ಆ ಮಹತ್ವದ ನಿರ್ಧಾರ? ಇದು ದರ್ಶನ್​ಗೆ ತುಂಬಾ ಇಂಪಾರ್ಟೆಂಟ್ | | ACTPnews

    Darshan Case: ರೇಣುಕಾಸ್ವಾಮಿ ಕೇಸ್​​ನಲ್ಲಿ ಇಂದು ಆ ಮಹತ್ವದ ನಿರ್ಧಾರ? ಇದು ದರ್ಶನ್​ಗೆ ತುಂಬಾ ಇಂಪಾರ್ಟೆಂಟ್ | | ACTPnews

    Last Updated:May 26, 2026 8:09 AM IST Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಿದೆಯಾ ಕೋರ್ಟ್? ಇಂದಿನ ವಿಚಾರಣೆಯಲ್ಲಿ ಏನಾಗಲಿದೆ? ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಟ್ರಯಲ್ ಇಂದು 64ನೇ ಸೆಷನ್ಸ್ ಕೋರ್ಟ್​ನಲ್ಲಿ ನಡೆಯಲಿದೆ. ಈಗಾಗಲೇ ಸೆಷನ್ಸ್ ಕೋರ್ಟ್​​ಗೆ ಸಂಬಂಧಿಸಿದಂತೆ ಪೊಲೀಸ್ (Police) ಠಾಣೆಗಳ ನಿಯೋಜನೆ ಬದಲಾಗಿದ್ದು, ದರ್ಶನ್ (Darshan) ಪ್ರಕರಣ 59ನೇ ಸೆಷನ್ಸ್ ಕೋರ್ಟ್​​ಗೆ ವರ್ಗಾವಣೆಯಾಗಲಿದೆ. ಈಗಾಗಲೇ ಪ್ರಕರಣದ ವಿಚಾರಣೆಯನ್ನ ಪ್ರತಿದಿನ ನಡೆಸಲು ಸುಪ್ರೀಂ…

    Continue Reading

  • Darshan: ಜೈಲಿನಲ್ಲಿರುವ ನಟ ದರ್ಶನ್​ಗೆ ಕೊನೆಗೂ ಸಿಕ್ತು ಗುಡ್​ ನ್ಯೂಸ್ | | ACTPnews

    Darshan: ಜೈಲಿನಲ್ಲಿರುವ ನಟ ದರ್ಶನ್​ಗೆ ಕೊನೆಗೂ ಸಿಕ್ತು ಗುಡ್​ ನ್ಯೂಸ್ | | ACTPnews

    Last Updated:May 18, 2026 4:52 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಜೈಲು ಅಧಿಕಾರಿಗಳು ಸುಮಾರು 30 ನಿಮಿಷಗಳ ಕಾಲ ಒಳ ಸಂದರ್ಶನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳ ಮಾಹಿತಿ ತಿಳಿಸಿವೆ. ದರ್ಶನ್ ರೇಣುಕಾಸ್ವಾಮಿ ಕೊಲೆ‌ ಪ್ರಕರಣ ಸಂಬಂಧ ಕಳೆದ 9 ತಿಂಗಳಿಂದ  ನಟ ದರ್ಶನ್ (Darshan)…

    Continue Reading

  • Darshan: ಆ ಒಂದೇ ಒಂದು ಕಾರಣದಿಂದ ದರ್ಶನ್​ಗೆ ಸಿಕ್ತು ಕುಟುಂಬ ಭೇಟಿ ಅವಕಾಶ! | Why Darshan got permission to see wife and son only due to this reason | | ACTPnews

    Darshan: ಆ ಒಂದೇ ಒಂದು ಕಾರಣದಿಂದ ದರ್ಶನ್​ಗೆ ಸಿಕ್ತು ಕುಟುಂಬ ಭೇಟಿ ಅವಕಾಶ! | Why Darshan got permission to see wife and son only due to this reason | | ACTPnews

    Last Updated:May 19, 2026 11:23 AM IST Darshan: ಅಂತೂ ಇಂತೂ ದರ್ಶನ್​ಗೆ ಇಂದು ಕುಟುಂಬ ಭೇಟಿಗೆ ಅನುಮತಿ ಸಿಕ್ಕಿದೆ. ಆದರೆ ಈ ರೀತಿ ಅವಕಾಶ ಸಿಕ್ಕಿದ್ದು ಹೇಗೆ? ಅದಕ್ಕೆ ಕಾರಣವಾಗಿದ್ದೇನು? ದರ್ಶನ್-ವಿಜಯಲಕ್ಷ್ಮಿ ಇಂದು ನಟ ದರ್ಶನ್​ಗೆ (Darshan) ಮನೆಯವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ  (Renukaswamy Case) ಕೇಸ್​​ನಲ್ಲಿ ಜೈಲಲ್ಲಿರೋ ನಟ ದರ್ಶನ್ ಅವರು ಸುಪ್ರಿಂ ಕೋರ್ಟ್​ನಲ್ಲಿ ಜಾಮೀನು ರಿಜೆಕ್ಟ್ ಆದ ನಂತರ ಮಾನಸಿಕವಾಗಿ ನೊಂದಿದ್ದಾರೆ ಎನ್ನಲಾಗಿದೆ. ಇದೇ ವೇಳೆ ದರ್ಶನ್ ಒಳ…

    Continue Reading

Search the Archives

Access over the years of investigative journalism and breaking reports