Tag: ನಗರ
-

Heavy Rain Alert: ಮುಂದಿನ 3 ಗಂಟೆ ವರುಣನ ಅಬ್ಬರ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗಂಟೆಗೆ 40 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 4:02 PM IST ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗೆ ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ ಯೆಲ್ಲೋ ಅಲರ್ಟ್, ಗುಡುಗು ಸಹಿತ ಮಳೆ, ಗಂಟೆಗೆ 30-40 ಕಿಮೀ ಬಿರುಗಾಳಿ ಎಚ್ಚರಿಕೆ ಕರ್ನಾಟಕ ಮಳೆ ಮುನ್ಸೂಚನೆ ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಈಗ ಮಳೆರಾಯ (Rain) ತಂಪೆರೆಯಲು ಸಜ್ಜಾಗಿದ್ದಾನೆ. ಆದರೆ, ಇದು ಕೇವಲ ಸಾಧಾರಣ ಮಳೆಯಲ್ಲ. ಗುಡುಗು ಸಹಿತ ಭಾರಿ ಗಾಳಿ ಬೀಸುವ ಸಾಧ್ಯತೆ…
-

Bengaluru: ಮದುವೆಯಾಗುವಂತೆ ಯುವತಿಗೆ ಟಾರ್ಚರ್; ಮಗಳ ಹಿಂದೆ ಬಿದ್ದವನ ಕಥೆ ಮುಗಿಸಿದ ಅಪ್ಪ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 5:09 PM IST ಆತ ಪೋಕ್ಸೋ ಕೇಸ್ನಲ್ಲಿ ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿತಿರಲಿಲ್ಲ. ನಿನ್ನನ್ನೇ ಮದ್ವೆ ಆಗೋದು ಅಂತಾ ಕೊಡಬಾರದ ಕಾಟ ಕೊಡ್ತಿದ್ದ. ನೋಡೋವರೆಗೂ ನೋಡಿದ ಹೆಣ್ಣೆತ್ತವ್ರು ಪಾಗಲ್ ಪ್ರೇಮಿಯ ಕಥೆ ಮುಗಿಸಿದ್ದಾರೆ. News18 ಬೆಂಗಳೂರು: ಈ ಫೋಟೋದಲ್ಲಿ ಕಾಣ್ತಿರೋ ಈತನ ಹೆಸರು ರಮೇಶ್. ಬಾಗಲಕೋಟೆ ಜಿಲ್ಲೆಯ (Bagalakote) ಮುಧೋಳ್ ನಿವಾಸಿ. ಈ ರಮೇಶ್ ದುಬೈನಲ್ಲಿ (Dubai) ಕೆಲಸ ಮಾಡಿಕೊಂಡಿದ್ದ. ರಮೇಶ್ ಮನೆಯಲ್ಲೇ ಆತನ ಸಂಬಂಧಿಯೇ ಆಗಿದ್ದ ಯುವತಿಯೊಬ್ಲು ಓದಿಕೊಂಡಿದ್ಲು.…
-

Traffic Advisory: ಪೀಣ್ಯ ಫ್ಲೈಓವರ್ ಮೇಲೆ ಸಂಚಾರ ಬಂದ್, 15 ನಿಮಿಷದ ದಾರಿಗೆ ಬೇಕು 1 ಗಂಟೆ! ಇನ್ನು ಎಷ್ಟು ದಿನ ಇದೇ ಕಥೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 6:56 AM IST ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಕಾರಿಡಾರ್ ದುರಸ್ತಿ, ಕೇಬಲ್ ಟೆಸ್ಟ್ ಕಾರಣ ಮುಂಜಾನೆ 5 ರಿಂದ 11ರವರೆಗೆ ಸಂಚಾರ ಸ್ಥಗಿತ, ಟ್ರಾಫಿಕ್ ಜಾಮ್, ಕೆಲಸ ಇನ್ನೂ 4 ದಿನ ಮುಂದುವರಿಕೆ. ಟ್ರಾಫಿಕ್ ಬೆಂಗಳೂರು: ನೀವು ತುಮಕೂರು (Tumakuru) ರಸ್ತೆಯಲ್ಲಿ ಪ್ರಯಾಣ ಬೆಳೆಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಲೇಬೇಕು. ಸಿಲಿಕಾನ್ ಸಿಟಿಯ ಪ್ರಮುಖ ಕೊಂಡಿ ಎಂದೇ ಕರೆಯಲ್ಪಡುವ ಪೀಣ್ಯ (Peenya) ಎಲಿವೇಟೆಡ್ ಕಾರಿಡಾರ್ (ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ)…
-

Foreign Trip: 22 ಸಾವಿರಕ್ಕಿಂತ ಕಡಿಮೆ ದರದಲ್ಲಿ ಫ್ಲೈಟ್ ಟಿಕೆಟ್, ಈ ಮೂರು ದೇಶಗಳಿಗೆ ಹಾರಲು ಭಾರತೀಯರಿಗೆ ವೀಸಾ ಕಿರಿಕಿರಿ ಇಲ್ಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 9:41 AM IST ಜೂನ್ ಟ್ರಿಪ್ ಪ್ಲಾನ್ ಮಾಡ್ತಿರಾ, ಕಡಿಮೆ ಖರ್ಚಿನಲ್ಲಿ ವಿಯೆಟ್ನಾಂ, ನೇಪಾಳ, ಮಲೇಷ್ಯಾ ಗೆ ಬೆಂಗಳೂರುನಿಂದ ವಿಮಾನ ದರ 20 ಸಾವಿರದೊಳಗೆ, ಭಾರತೀಯರಿಗೆ ವೀಸಾ ಫ್ರೀ ಅಥವಾ ಇ ವೀಸಾ. ಭಾರತದಿಂದ ಬಜೆಟ್ ವಿದೇಶಿ ಪ್ರವಾಸಗಳು ಬೆಂಗಳೂರು: ಟ್ರಿಪ್ ಹೋಗುವ ಪ್ಲಾನ್ ಮಾಡ್ತಾ ಇದ್ದೀರಾ? ಅದರಲ್ಲೂ ವಿದೇಶ ಪ್ರವಾಸ (Foreign Trip) ಮಾಡಬೇಕಾ? ಬಜೆಟ್ ಕಮ್ಮಿ ಇರಬೇಕಾ? ಎಲ್ಲದಕ್ಕೂ ಅವಕಾಶ ಇದೆ. ಕಡಿಮೆ ಖರ್ಚಿನಲ್ಲಿ ನೀವು ಈಗ ವಿದೇಶಿ…
-

Bengaluru: ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್; ನಗರದ 8 ಕಡೆ ಮಾವು ಮೇಳ, ರೈತರಿಂದ ನೇರ ಮಾರಾಟ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 4:08 PM IST ಬೆಂಗಳೂರುದಲ್ಲಿ ಮೇ 8 ರಿಂದ 17 ರವರೆಗೆ ಕಬ್ಬನ್ ಪಾರ್ಕ್ ನಲ್ಲಿ ಮಾವು ಹಲಸು ಮೇಳ ಆಯೋಜನೆ, 50 ಮಾವು, 7 ಹಲಸು ಮಳಿಗೆ, ರೈತರಿಂದ ನೇರ ಮಾರಾಟ, ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಾವು ಮೇಳ (ಸಂಗ್ರಹ ಚಿತ್ರ) ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru News) ಮೇ 8 ರಿಂದ 17 ರವರೆಗೆ ಮಾವು ಮೇಳ (Mango and Jackfruit Mela) ನಡೆಯಲಿದೆ. ಕಬ್ಬನ್ ಪಾರ್ಕ್…
-

ಶಾಸಕರ ಫ್ರೀ ಟಿಕೆಟ್ ವ್ಯಾಮೋಹದಿಂದಲೇ IPL ಫೈನಲ್ ಅಹಮದಾಬಾದ್ಗೆ ಶಿಫ್ಟ್ ಆಯ್ತಾ? ನಿಖಿಲ್ ಆಕ್ರೋಶ, ಡಿಕೆಶಿ ಸ್ಪಷ್ಟನೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 6:33 PM IST ಐಪಿಎಲ್ ಪ್ಲೇ ಆಫ್ಸ್ ವೇಳಾಪಟ್ಟಿ ಹೊರಬಂದಿದೆ, ಫೈನಲ್ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂಗೆ ಶಿಫ್ಟ್, ನಿಖಿಲ್ ಕುಮಾರಸ್ವಾಮಿ ಟಿಕೆಟ್ ವ್ಯಾಮೋಹ ಆರೋಪ, ಡಿಕೆ ಶಿವಕುಮಾರ್ ತಳ್ಳಿ ಹಾಕಿದ್ದಾರೆ. ಐಪಿಎಲ್ 2026 ಫೈನಲ್ ಶಿಫ್ಟ್ (ಸಂಗ್ರಹ ಚಿತ್ರ) ಬೆಂಗಳೂರು: ಐಪಿಎಲ್ 19ನೇ ಆವೃತ್ತಿ ಫೈನಲ್ (IPL 2026 Final) ಹಾಗೂ ಎಲಿಮಿನೇಟರ್, ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. BCCI ಪ್ಲೇ ಆಫ್ಸ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೊದಲ…
-

Bengaluru Flyover: ಬೆಂಗಳೂರಿನ ಪ್ರಮುಖ ಫ್ಲೈಓವರ್ ಕೆಡವಲು ಸಿದ್ಧತೆ; ₹436 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 07, 2026 8:55 AM IST ಬೆಂಗಳೂರು ಐಒಸಿ ಜಂಕ್ಷನ್ ಹಳೆಯ ಫ್ಲೈಓವರ್ ತೆರವು, ಬಿ ಸ್ಮೈಲ್ ನಿಂದ ಹೊಸ ಮೇಲ್ಸೇತುವೆ ನಿರ್ಮಾಣಕ್ಕೆ ಸಿದ್ಧತೆ. ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಸಂಪರ್ಕ ಸುಧಾರಣೆ, ತಾತ್ಕಾಲಿಕ ಟ್ರಾಫಿಕ್ ದಟ್ಟಣೆ ನಿರೀಕ್ಷೆ ಮಾಡಲಾಗಿದೆ. News18 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Silicon City Bengaluru) ಟ್ರಾಫಿಕ್ ಸಮಸ್ಯೆ (Traffic Problem) ಕಡಿಮೆ ಮಾಡಲು, ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ನಗರದ ಪ್ರಮುಖ ಮೇಲ್ಸೇತುವೆಯನ್ನು ತೆರವು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.…
-

Bullet Trains: ಬೆಂಗಳೂರಿನಿಂದ ಚೆನ್ನೈ-ಹೈದರಾಬಾದ್ಗೆ ಹೈಸ್ಪೀಡ್ ರೈಲು, ನಿಮ್ಮ ಊರಿನಲ್ಲಿ ಸ್ಟಾಪ್ ಇದೆಯೇ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 07, 2026 9:30 AM IST ಭಾರತೀಯ ರೈಲ್ವೆ ಹೈದರಾಬಾದ್-ಚೆನ್ನೈ ಹೈಸ್ಪೀಡ್ ರೈಲು ಯೋಜನೆಗೆ ಚಾಲನೆ, ಬೆಂಗಳೂರು-ಚೆನ್ನೈ 306 ಕಿಮೀ ಮಾರ್ಗ, 15.94 ಕಿಮೀ ಸುರಂಗ, ಶಂಶಾಬಾದ್ ವಿಮಾನ ನಿಲ್ದಾಣ ಸಂಪರ್ಕ ಯೋಜನೆ. ಹೈದರಾಬಾದ್, ಚೆನ್ನೈ ಹೈಸ್ಪೀಡ್ ರೈಲು ಬೆಂಗಳೂರು: ಟ್ರಾಫಿಕ್ನಲ್ಲಿ (Traffic) ಸಿಲುಕಿ ಬೇಸತ್ತಿರುವ ಬೆಂಗಳೂರಿಗರಿಗೆ (Bengaluru) ಭಾರತೀಯ ರೈಲ್ವೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಬಜೆಟ್ನಲ್ಲಿ ಘೋಷಣೆಯಾದಂತೆ, ಹೈದರಾಬಾದ್ (Hyderabad) ಮತ್ತು ಚೆನ್ನೈ (Chennai) ನಗರಗಳನ್ನು ಸಂಪರ್ಕಿಸುವ ಹೈಸ್ಪೀಡ್ ರೈಲು…
-

Train News: ಪೂರ್ವ ಬೆಂಗಳೂರಿನ ಪ್ರಯಾಣಿಕರಿಗೆ ಗುಡ್ ನ್ಯೂಸ್, ಅತ್ಯಾಧುನಿಕ ರೂಪದಲ್ಲಿ ಸಜ್ಜಾದ ರೈಲ್ವೆ ನಿಲ್ದಾಣ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 25, 2026 5:07 PM IST ಬೆಂಗಳೂರು ಪೂರ್ವ ರೈಲು ನಿಲ್ದಾಣದ ಪುನರಾಭಿವೃದ್ಧಿ ಪೂರ್ಣ, ನೈಋತ್ಯ ರೈಲ್ವೆ ಯೋಜನೆಯಡಿ ಆಧುನೀಕರಣ, ಇಂದು ಕಾರ್ಯಾಚರಣೆ ಪುನರಾರಂಭ, ಉಪನಗರ ಸಂಪರ್ಕ ಮತ್ತು ಸೌಲಭ್ಯಗಳು ಸುಧಾರಣೆ ಪೂರ್ವ ರೈಲು ನಿಲ್ದಾಣದ ಪುನರಾಭಿವೃದ್ಧಿ ಬೆಂಗಳೂರು: ಪೂರ್ವ ಬೆಂಗಳೂರಿನ (Bengaluru) ನಿವಾಸಿಗಳಿಗೆ ಸಿಹಿಸುದ್ದಿ. ಹಲವು ದಿನಗಳಿಂದ ಕಾಯುತ್ತಿದ್ದ ಬೆಂಗಳೂರು ಪೂರ್ವ ರೈಲು (Train) ನಿಲ್ದಾಣದ ಪುನರಾಭಿವೃದ್ಧಿ (Redevelopment) ಕಾರ್ಯ ಪೂರ್ಣಗೊಂಡಿದ್ದು, ಇಂದು ನಿಲ್ದಾಣವು ಮತ್ತೆ ತನ್ನ ಕಾರ್ಯಾಚರಣೆಯನ್ನು ಆರಂಭಿಸಿದೆ. ಬೃಹತ್ ರೈಲು…
-

Sankey Tank: ಮಲ್ಲೇಶ್ವರಂನ ಜೀವನಾಡಿ ಸ್ಯಾಂಕಿ ಟ್ಯಾಂಕ್ಗೆ ಏನಾಯ್ತು?, ಬೆಂಗಳೂರಿಗರಿಗೆ ಅಲರ್ಟ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 07, 2026 10:01 AM IST ಸ್ಯಾಂಕಿ ಟ್ಯಾಂಕ್ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತ, ಮಲ್ಲೇಶ್ವರಂ ನಿವಾಸಿಗಳು ಆತಂಕ, ತಜ್ಞರು ಒಳಹರಿವು, ಸೋರಿಕೆ, ಅಂತರ್ಜಲ ಕುಸಿತ ಎಚ್ಚರಿಕೆ, ಬಿಡಬ್ಲ್ಯೂಸಿಸಿ, IISc ಪರಿಶೀಲನೆ ಆರಂಭ. ಅಂತರ್ಜಲ ಮಟ್ಟ ಕುಸಿತ ಬೆಂಗಳೂರು: ನಗರದ ಅತ್ಯಂತ ಸುಂದರ ಮತ್ತು ಐತಿಹಾಸಿಕ ಕೆರೆಗಳಲ್ಲಿ (Lake) ಒಂದಾದ ಸ್ಯಾಂಕಿ ಟ್ಯಾಂಕ್ (Sankey Tank) ಈಗ ಅಕ್ಷರಶಃ ಕಣ್ಣೀರು ಹಾಕುತ್ತಿದೆ. ದಿನದಿಂದ ದಿನಕ್ಕೆ ಇಲ್ಲಿನ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸುತ್ತಮುತ್ತಲ…
Latest News
Search the Archives
Access over the years of investigative journalism and breaking reports
You May Have Missed












