Tag: ನಟ
-

Vijay: ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆಗಳನ್ನು ಮುಂದಿಟ್ಟ ನಟ ಕಮಲ್ ಹಾಸನ್! ಏನದು ಗೊತ್ತಾ? | | ACTPnews
Last Updated:May 17, 2026 7:55 AM IST Vijay: ತಮಿಳುನಾಡಿನ (Tamil Nadu) ಹೊಸ ರಾಜಕೀಯ ಪರಿಸ್ಥಿತಿ ಮತ್ತು ಚಿತ್ರರಂಗದ ಬೆಳವಣಿಗೆ ಎರಡೂ ಜತೆಗೂಡಿ ಸಾಗುತ್ತಿವೆ. ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದಳಪತಿ ವಿಜಯ್ ( Vijay)ಅವರನ್ನು ಹಿರಿಯ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ (Kamal Haasan) ಅವರು ಮೇ 16ರಂದು ಭೇಟಿಯಾಗಿದರು. ವಿಜಯ್ & ಕಮಲ್ ಹಾಸನ್ ತಮಿಳುನಾಡಿನ (Tamil Nadu) ಹೊಸ ರಾಜಕೀಯ ಪರಿಸ್ಥಿತಿ ಮತ್ತು ಚಿತ್ರರಂಗದ…
-

Actress: ಚಿಕಿತ್ಸೆಗೂ ಹಣವಿಲ್ಲ! ಒಂದು ಕಾಲದ ಬಹುಬೇಡಿಕೆಯ ನಟಿ ರಸ್ತೆ ಬದಿ ದಯನೀಯ ಸ್ಥಿತಿಯಲ್ಲಿ ಪತ್ತೆ! | | ACTPnews
Last Updated:May 17, 2026 10:45 AM IST Actress: ಈ ಪ್ರಸಿದ್ಧ ನಟಿ ಒಂದು ಕಾಲದಲ್ಲಿ ತಮ್ಮ ನಟನೆಯ ಮೂಲಕ ಚಿತ್ರರಂಗವನ್ನು ಆಳಿದರು. ದಶಕಗಳ ಕಾಲ, ಅವರು ತಮ್ಮ ನಟನೆ ಮತ್ತು ಸ್ಕ್ರೀನ್ ಪ್ರೆಸೆನ್ಸ್ ನಿಂದ ಪ್ರೇಕ್ಷಕರನ್ನು ಆಕರ್ಷಿಸಿದರು. ಹಾಗೆಯೇ ಅವರು ಪ್ರಮುಖ ಚಲನಚಿತ್ರ ನಿರ್ಮಾಪಕರ ನೆಚ್ಚಿನ ನಟಿಯಾಗಿದ್ದರು. ಅಷ್ಟೇ ಅಲ್ಲದೆ ತೆಲುಗು ಚಿತ್ರರಂಗದ ಉನ್ನತ ಪೋಷಕ ನಟಿಯರಲ್ಲಿ ಒಬ್ಬರಾಗಿ ಹೊರಹೊಮ್ಮಿದರು. ಆದರೆ ಈಗ, ಕ್ಯಾಮೆರಾದ ಹೊಳಪಿನಿಂದ ದೂರವಾಗಿ, ಈ ಹಿರಿಯ ನಟಿ ಆರೋಗ್ಯ ಸಮಸ್ಯೆಯಿಂದ…
-

Serial Actor: ಕಿರುತೆರೆ ವೀಕ್ಷಕರಿಗೆ ಮತ್ತೊಂದು ಆಘಾತ! ಪೌರಾಣಿಕ ಪಾತ್ರ ಮಾಡುತ್ತಿದ್ದ ಖ್ಯಾತ ನಟ ಹೃದಯಾಘಾತದಿಂದ ನಿಧನ! | TV actor Yogesh Mahajan dies of cardiac arrest | | ACTPnews
Last Updated:Jan 20, 2025 3:45 PM IST actor: ವರದಿಯ ಪ್ರಕಾರ ಯೋಗೇಶ್ ಸೆಟ್ಗೆ ಬರದ ಕಾರಣ ಧಾರಾವಾಹಿಯ ತಂಡದ ಸದಸ್ಯರು ಆತಂಕ ವ್ಯಕ್ತಪಡಿಸಿದರು. ಬಾಗಿಲು ತೆರೆದಾಗ, ಅವರು ಹಾಸಿಗೆಯ ಮೇಲೆ ಮಲಗಿಯೇ ಇದ್ದರು. ಬಳಿಕ ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು ಎಂದು ವರದಿಯಾಗಿದೆ. News18 ಇತ್ತೀಚೆಗೆ ಭೋಜ್ಪುರಿ ನಟ ಸುದೀಪ್ ಪಾಂಡೆ ಅವರು ಹೃದಯಘಾತದಿಂದ ಮೃತಪಟ್ಟ ಬೆನ್ನಲ್ಲೇ ಮತ್ತೊಬ್ಬ ಖ್ಯಾತ ನಟ ನಿಧನರಾಗಿದ್ದಾರೆ. ಕಿರುತೆರೆ ನಟ ಯೋಗೇಶ್ ಮಹಾಜನ್ (Yogesh Mahajan) ಅವರು ಜನವರಿ 19,…
-

Actor : ಡೈರೆಕ್ಟರ್ ಆದ ಹೀರೋ! ಯಾವ ಸಿನಿಮಾ? ಯಾರದು ಆ ಸ್ಟಾರ್ ನಟ? | | ACTPnews
ಡೈರೆಕ್ಟರ್ ಆದ ಹೀರೋ ರಾಮ್ ಪೋತಿನೇನಿ ಹೀರೋ ಅನ್ನೋದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಚಿತ್ರದಿಂದ ತೆಲುಗು ಚಿತ್ರ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಈ ಚಿತ್ರದ ಪೋಸ್ಟರ್ (ಚಿತ್ರ ಕೃಪೆ: ರಾಮ್ ಪೋತಿನೇನಿ ಇನ್ಸ್ಟಾಗ್ರಾಮ್) ಡಬಲ್ ಇಸ್ಮಾರ್ಟ್ ಚಿತ್ರದಲ್ಲೂ ಧಮಾಕಾ ಮಾಡಿದ್ದಾರೆ. ಆದರೆ, ಇದೀಗ ರಾಮ್ ಪೋತಿನೇನಿ ಇನ್ನೂ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರ ಇವರ ಸಿನಿ ಜೀವನದ 23 ನೇ ಸಿನಿಮಾ ಆಗಿದೆ. RAMO23 ಸಿನಿಮಾ RAMO23 ಅನ್ನೋದು ತಾತ್ಕಾಲಿಕವಾಗಿ ಇಟ್ಟ ಟೈಟಲ್ ಆಗಿದೆ.…
-

Drishyam 3: ಥಿಯೇಟರ್ನಲ್ಲೇ ಕಣ್ಣೀರು ಹಾಕಿದ ನಟ ಮೋಹನ್ಲಾಲ್! ವಿಡಿಯೋ ವೈರಲ್ | | ACTPnews
Last Updated:May 22, 2026 6:17 PM IST Drishyam 3: ಮಲಯಾಳಂ ಚಿತ್ರರಂಗದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ನಟ ಮೋಹನ್ಲಾಲ್ ಮತ್ತೊಮ್ಮೆ ತಮ್ಮ ಅಭಿಮಾನಿಗಳ ಮನ ಗೆದ್ದಿದ್ದಾರೆ. ತಮ್ಮ ಬಹುನಿರೀಕ್ಷಿತ ದೃಶ್ಯಂ 3 ಸಿನಿಮಾ ಪ್ರದರ್ಶನಗೊಂಡ ಮೊದಲ ದಿನವೇ ಅಭಿಮಾನಿಗಳು ತೋರಿದ ಅಪಾರ ಪ್ರೀತಿ ಹಾಗೂ ಮೆಚ್ಚುಗೆಗೆ ನಟ ಥಿಯೇಟರ್ನಲ್ಲಿ ಭಾವುಕರಾಗಿದ್ದಾರೆ. ನಟ ಮೋಹನ್ಲಾಲ್ ಮಲಯಾಳಂ ಚಿತ್ರರಂಗದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ನಟ ಮೋಹನ್ಲಾಲ್ (Actor Mohanlal) ಮತ್ತೊಮ್ಮೆ ತಮ್ಮ ಅಭಿಮಾನಿಗಳ ಮನ ಗೆದ್ದಿದ್ದಾರೆ. ತಮ್ಮ…
-

Sreeleela: ತಿಲಕ್ ವರ್ಮಾ-ಶ್ರೀಲೀಲಾ ಡೇಟಿಂಗ್ ವದಂತಿ ನಿಜಾನಾ? ನಟಿ ತಾಯಿ ಹೇಳಿದ್ದೇನು? | | ACTPnews
Last Updated:May 18, 2026 3:28 PM IST Sreeleela: ನಟಿ ಶ್ರೀಲೀಲಾ, ಯುವ ಕ್ರಿಕೆಟಿಗ ತಿಲಕ್ ವರ್ಮಾ (Tilak Verma) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಆದರೆ, ಈ ಊಹಾಪೋಹಗಳ ಹಿಂದಿನ ಸತ್ಯವೇನು ಎಂಬುದರ ಬಗ್ಗೆ ನಟಿ ಶ್ರೀಲೀಲಾ ತಾಯಿ ಮಾತನಾಡಿದ್ದಾರೆ. ನಟಿ ಶ್ರೀಲೀಲಾ ಮತ್ತು ಕ್ರಿಕೆಟಿಗ ತಿಲಕ್ ವರ್ಮಾ ಟಾಲಿವುಡ್ನಲ್ಲಿ ಮಿಂಚುತ್ತಿರುವ ಪ್ರತಿಭಾವಂತ ನಟಿ ಶ್ರೀಲೀಲಾ (Sreeleela) , ಇತ್ತೀಚಿನ ದಿನಗಳಲ್ಲಿ ತಮ್ಮ ಸಿನಿಮಾಗಳಿಗಿಂತಲೂ ಹೆಚ್ಚಾಗಿ ತಮ್ಮ…
-

Darshan: ಜೈಲಿನಲ್ಲಿರುವ ನಟ ದರ್ಶನ್ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್ | | ACTPnews
Last Updated:May 18, 2026 4:52 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಜೈಲು ಅಧಿಕಾರಿಗಳು ಸುಮಾರು 30 ನಿಮಿಷಗಳ ಕಾಲ ಒಳ ಸಂದರ್ಶನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳ ಮಾಹಿತಿ ತಿಳಿಸಿವೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ 9 ತಿಂಗಳಿಂದ ನಟ ದರ್ಶನ್ (Darshan)…
-

Keerthy Suresh: ಸರ್ಜರಿ ಮಾಡಿಕೊಂಡಿದ್ದೀರಾ ಅಂದವರಿಗೆ ಖಡಕ್ ತಿರುಗೇಟು ಕೊಟ್ಟ ನಟಿ ಕೀರ್ತಿ ಸುರೇಶ್! | | ACTPnews
Last Updated:May 18, 2026 10:51 PM IST Keerthy Suresh: ಚಿತ್ರರಂಗದಲ್ಲಿ ಸದಾ ಸೌಮ್ಯವಾಗಿ, ಮೃದುವಾಗಿ ಕಾಣಿಸಿಕೊಳ್ಳುವ ನಟಿ ಕೀರ್ತಿ ಸುರೇಶ್ (Actress Keerthy Suresh) ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ಮೂಲಕ ಹಲವು ವರ್ಷಗಳಿಂದ ಮನಸ್ಸಿನೊಳಗೆ ಇಟ್ಟುಕೊಂಡಿದ್ದ ನೋವು ಮತ್ತು ಅನುಭವಗಳನ್ನು ಬಹಿರಂಗಪಡಿಸಿದ್ದಾರೆ. ಕೀರ್ತಿ ಸುರೇಶ್ ಚಿತ್ರರಂಗದಲ್ಲಿ ಸದಾ ತಾಳ್ಮೆಯಿಂದ ಹಾಗೂ ತುಂಬಾನೇ ಮೃದು ಸ್ವಭಾವದ ನಟಿ ಕೀರ್ತಿ ಸುರೇಶ್ (Actress Keerthy Suresh) ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ…
-

Rashmika Mandanna: ರಶ್ಮಿಕಾ ಹೆಗಲ ಮೇಲೆ ಕೈ ಹಾಕಿದ ಬಾಲಿವುಡ್ ನಟ! ಸಿಟ್ಟಾದ್ರಾ ಶ್ರೀವಲ್ಲಿ? | Bollywood Actor Shahid Kapoor put hand on Rashmika Mandanna | | ACTPnews
Last Updated:May 19, 2026 10:54 AM IST Rashmika Mandanna: ನಟಿ ರಶ್ಮಿಕಾ ಅವರ ಹೆಗಲ ಮೇಲೆ ಬಾಲಿವುಡ್ ನಟ ಕೈಹಾಕಿದ್ದು ಈಗ ವೈರಲ್ ಆಗಿದೆ. ಶ್ರೀವಲ್ಲಿ ಸ್ಪಷ್ಟವಾಗಿ ಸ್ವಲ್ಪ ಇರಿಟೇಟ್ ಆದಂತಿದೆ. ರಶ್ಮಿಕಾ-ಶಾಹಿದ್ ಯಾವುದಾದರೂ ಸಮಾರಂಭದಲ್ಲಿ ಸೆಲೆಬ್ರಿಟಿಗಳು (Celebrities) ಯಾವಾಗಲೂ ಸುಂದರವಾಗಿ ಕಾಣಲು ಮತ್ತು ನಗುತ್ತಿರುವಂತೆ (Smile) ಕಾಣಲು ಪ್ರಯತ್ನಿಸುತ್ತಾರೆ. ಆದಾಗ್ಯೂ, ಕೆಲವೊಮ್ಮೆ ಅನಿರೀಕ್ಷಿತ ಘಟನೆಗಳು ತೀವ್ರ ಗೊಂದಲ ಉಂಟುಮಾಡಬಹುದು. ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗೆ ಅಂತಹ ಘಟನೆಯನ್ನು ಎದುರಿಸಿದರು. ರಶ್ಮಿಕಾ ಪ್ರಸ್ತುತ…
-

Salman Khan: ನಟ ಸಲ್ಮಾನ್ ಖಾನ್ ಮನೆಗೆ ಇದ್ದಕಿದ್ದ ಹಾಗೆ ವಿಶೇಷ ಅತಿಥಿ ಆಗಮನ! ಗಾಬರಿಯಾದ ಅಭಿಮಾನಿಗಳು! | | ACTPnews
Last Updated:May 19, 2026 1:59 PM IST Salman Khan: ಬಾಲಿವುಡ್ ನಟ ಸಲ್ಮಾನ್ ಖಾನ್ ( ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್ಮೆಂಟ್ (Galaxy Apartment) ಮುಂಭಾಗದಲ್ಲಿ ಸೋಮವಾರ ಹಾವೊಂದು ಪತ್ತೆಯಾಗಿದೆ. ಹಾವು ಕಾಣಿಸಿಕೊಂಡ ಸುದ್ದಿ ಕೇಳಿ ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತರಾಗಿದ್ದು,ಬಳಿಕ ಆ ಹಾವನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಸಲ್ಮಾನ್ ಖಾನ್ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್ಮೆಂಟ್ (Galaxy Apartment) ಮುಂಭಾಗದಲ್ಲಿ ಸೋಮವಾರ ಹಾವೊಂದು…
Latest News
Search the Archives
Access over the years of investigative journalism and breaking reports
You May Have Missed












