Tag: ನಬರ
-

Darshan: 9 ತಿಂಗಳಲ್ಲಿ ದರ್ಶನ್ ನೋಡೋಕೆ ಜೈಲಿಗೆ ಬಂದವರೆಷ್ಟು ಮಂದಿ ಗೊತ್ತಾ? ಪಕ್ಕಾ ನಂಬರ್ ಡೀಟೇಲ್ಸ್ ಇಲ್ಲಿದೆ! | | ACTPnews
Last Updated:May 17, 2026 9:04 AM IST Darshan: ನಿಯಮ ಮೀರಿ ತನ್ನನ್ನು ಕ್ವಾರಂಟೈನ್ ಸೆಲ್ನಲ್ಲಿಡಲಾಗಿದೆ ಹೀಗೆ ಹಲವು ವಿಚಾರಗಳನ್ನು ಉಲ್ಲೇಖಿಸಿ ದರ್ಶನ್ ಅಳಲು ತೋಡಿಕೊಂಡಿದ್ದರು. ಇದೀಗ ದರ್ಶನ್ ಮಾಡಿರುವ ಎಲ್ಲಾ ಆರೋಪಗಳಿಗೆ ಜೈಲಾಧಿಕಾರಿಗಳು ಅಧಿಕೃತವಾಗಿ ಉತ್ತರ ನೀಡಿದ್ದು, ಸುಪ್ರೀಂಕೋರ್ಟ್ಗೆ ಸಲ್ಲಿಕೆ ಆಗಿರುವ ಕಾರಾಗೃಹ ಇಲಾಖೆ ಸಲ್ಲಿಸಿರುವ ರಿಪೋರ್ಟ್ ಕುರಿತ ಎಕ್ಸ್ಕ್ಲೂಸಿವ್ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿ ಆಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan)…
-

Bengaluru Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ದಕ್ಷಿಣ ಭಾರತದಲ್ಲೇ ನಂಬರ್ 1 ಪಟ್ಟ, ಪ್ರಯಾಣಿಕರ ಸಂಖ್ಯೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 16, 2026 4:28 PM IST ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 400 ಮಿಲಿಯನ್ ಪ್ರಯಾಣಿಕರ ಇತಿಹಾಸ, 2025-26ರಲ್ಲಿ 44.47 ಮಿಲಿಯನ್, ಅಂತರರಾಷ್ಟ್ರೀಯ 23.9 ಶೇಕಡಾ, ದಕ್ಷಿಣ ಭಾರತದ ನಂಬರ್ 1 ಕೇಂದ್ರ. 400 ಮಿಲಿಯನ್ ಪ್ರಯಾಣಿಕರು ಬೆಂಗಳೂರು: ಐಟಿ ನಗರಿ ಬೆಂಗಳೂರಿನ (Bengaluru) ಹೆಮ್ಮೆಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಜಾಗತಿಕ ವಾಯುಯಾನ ವಲಯದಲ್ಲಿ ಹಿಂದೆಂದೂ ಕಾಣದ ಇತಿಹಾಸವೊಂದನ್ನು (History) ಸೃಷ್ಟಿಸಿದೆ. ಹೌದು, ತನ್ನ ಕಾರ್ಯಾಚರಣೆ ಆರಂಭಿಸಿದ ದಿನದಿಂದ ಇಂದಿನವರೆಗೆ ಬರೋಬ್ಬರಿ…
-

Vijay: 2 ವರ್ಷಗಳ ಹಿಂದೆಯೇ ‘ಸಿಎಂ’ ಸುಳಿವು ನೀಡಿದ್ದ ಆ ನಂಬರ್ ಪ್ಲೇಟ್ ಉಡುಗೊರೆಯಾಗಿ ಪಡೆದ ವಿಜಯ್! ಕೊಟ್ಟಿದ್ಯಾರು ಗೊತ್ತಾ? | | ACTPnews
Last Updated:May 18, 2026 7:58 PM IST Vijay: ಮುಖ್ಯಮಂತ್ರಿ ವಿಜಯ್ (Vijay) ಅವರನ್ನು ಭೇಟಿ ಮಾಡಿ ಗೋಟ್ ಸಿನಿಮಾ ನಿರ್ದೇಶಕ ವೆಂಕಟ್ ಪ್ರಭು ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಸಿಎಂ ವಿಜಯ್ ಇತ್ತೀಚೆಗಷ್ಟೇ ನಡೆದ ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯಲ್ಲಿ (Assembly Election) ಭರ್ಜರಿ ಜಯಗಳಿಸಿ ನೂತನ ಮುಖ್ಯಮಂತ್ರಿಯಾಗಿ (Chief Minister) ಅಧಿಕಾರ ವಹಿಸಿಕೊಂಡಿರುವ ದಳಪತಿ ವಿಜಯ್ ಉತ್ತಮ ಅಧಿಕಾರ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ…
Latest News
Search the Archives
Access over the years of investigative journalism and breaking reports
You May Have Missed












