Tag: ನರ
-

Direct Flights: ಬೆಂಗಳೂರು ಟು ಫುಕೆಟ್ಗೆ ನೇರ ವಿಮಾನಯಾನ ಆರಂಭ, ಸಮಯ ಮತ್ತು ಟಿಕೆಟ್ ದರದ ವಿವರ ಇಲ್ಲಿದೆ ನೋಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 03, 2026 10:24 AM IST ಏರ್ ಇಂಡಿಯಾ ಎಕ್ಸ್ಪ್ರೆಸ್ ಬೆಂಗಳೂರು ಫುಕೆಟ್ ನೇರ ವಿಮಾನ ಆರಂಭ, ವಾರಕ್ಕೆ ನಾಲ್ಕು ಸರ್ವಿಸ್, 3 ಗಂಟೆ 45 ನಿಮಿಷ ಪ್ರಯಾಣ, ಪುಣೆ ವಿಮಾನ I 9806 ರದ್ದು, ಪ್ರಯಾಣಿಕರಿಗೆ ತೊಂದರೆ ಫುಕೆಟ್ಗೆ ಹೋಗಲು ಇನ್ನು ಸುಲಭ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ಥೈಲ್ಯಾಂಡ್ನ ಫುಕೆಟ್ಗೆ ಹೋಗಲು ಕಾಯುತ್ತಿದ್ದ ಪ್ರವಾಸಿಗರಿಗೆ (Tourist) ಇದೀಗ ಬಂಪರ್ ಸುದ್ದಿ ಸಿಕ್ಕಿದೆ. ಇತ್ತೀಚೆಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ (Air…
-

Pakistan: ಭಾರತಕ್ಕೆಂದು ತೋಡಿದ ಗುಂಡಿಗೆ ತಾನೇ ಬಿದ್ದ ಪಾಕಿಸ್ತಾನ, ಭಯಾನಕ ಬಲೆಗೆ ಸಿಲುಕಿದ ನೆರೆ ರಾಷ್ಟ್ರ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಾಕಿಸ್ತಾನ ಆರಂಭದಲ್ಲಿ ಟ್ರಂಪ್ ಆಡಳಿತವನ್ನು ಹೊಗಳಿತು. ಇರಾನ್ ಯುದ್ಧದ ಸಮಯದಲ್ಲಿ, ಇಸ್ಲಾಮಾಬಾದ್ ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ಗೆ ಆತಿಥ್ಯ ವಹಿಸಿತು, ಮಧ್ಯಸ್ಥಿಕೆಗೆ ಮನ್ನಣೆ ಪಡೆಯಲು ಪ್ರಯತ್ನಿಸಿತು ಮತ್ತು ಟ್ರಂಪ್ ಅಸಿಮ್ ಮುನೀರ್ ಅವರನ್ನು “ನನ್ನ ನೆಚ್ಚಿನ ಫೀಲ್ಡ್ ಮಾರ್ಷಲ್” ಎಂದು ಹೊಗಳುವಂತೆ ಮಾಡಿತು. ಪರಿಸ್ಥಿತಿ ಮುಂದುವರೆದಂತೆ, ಪಾಕಿಸ್ತಾನದ ನಿಜವಾದ ಬಣ್ಣ ಹೊರಬರಲು ಪ್ರಾರಂಭಿಸಿತು. ಅಮೆರಿಕಾ-ಇರಾನ್ ಮಾತುಕತೆಗಳಲ್ಲಿ ಮಧ್ಯಸ್ಥಿಕೆ ವಹಿಸುವ ಮೂಲಕ ಪಾಕಿಸ್ತಾನವು ತನ್ನನ್ನು ಶಾಂತಿ ದಲ್ಲಾಳಿ ಎಂದು ಬಿಂಬಿಸಿಕೊಳ್ಳುತ್ತಿದ್ದಾಗ, ಪಾಕಿಸ್ತಾನದ ನೂರ್ ಖಾನ್ ವಾಯುನೆಲೆಯಲ್ಲಿ ಇರಾನಿನ ಮಿಲಿಟರಿ…
-

Bengaluru: ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್; ನಗರದ 8 ಕಡೆ ಮಾವು ಮೇಳ, ರೈತರಿಂದ ನೇರ ಮಾರಾಟ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 4:08 PM IST ಬೆಂಗಳೂರುದಲ್ಲಿ ಮೇ 8 ರಿಂದ 17 ರವರೆಗೆ ಕಬ್ಬನ್ ಪಾರ್ಕ್ ನಲ್ಲಿ ಮಾವು ಹಲಸು ಮೇಳ ಆಯೋಜನೆ, 50 ಮಾವು, 7 ಹಲಸು ಮಳಿಗೆ, ರೈತರಿಂದ ನೇರ ಮಾರಾಟ, ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಾವು ಮೇಳ (ಸಂಗ್ರಹ ಚಿತ್ರ) ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru News) ಮೇ 8 ರಿಂದ 17 ರವರೆಗೆ ಮಾವು ಮೇಳ (Mango and Jackfruit Mela) ನಡೆಯಲಿದೆ. ಕಬ್ಬನ್ ಪಾರ್ಕ್…
-

Akshay SL: ರಣಜಿ ಆಟಗಾರ ಸಾವು! ಬೌಲಿಂಗ್ ಬಳಿಕ ನೀರು ಕುಡಿಯುತ್ತಿರುವಾಗಲೇ ಹೃದಯಾಘಾತ! | | ACTPnews
Last Updated:May 24, 2026 5:39 PM IST ಶಿವಮೊಗ್ಗ ಮೂಲದ 36 ವರ್ಷದ ಅಕ್ಷಯ್ ಎಸ್ಎಲ್, ಬೊಮ್ಮಸಂದ್ರದ SLS ಕ್ರೀಡಾಂಗಣದಲ್ಲಿ ನಡೀತಿದ್ದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಹೊರಬಂದಿದ್ದರು, ಹೊರಬಂದು ನೀರು ಕುಡಿಯುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಮೃತ ಆಟಗಾರ ಅಕ್ಷಯ್ ಬೆಂಗಳೂರು: KSCA ಲೀಗ್ ಪಂದ್ಯಾವಳಿ ವೇಳೆ ಹೃದಯಘಾತದಿಂದ ಆಟಗಾರ ಸಾವನ್ನಪ್ಪಿರುವ ಘಟನೆ ನಡೆದಿದೆ. KSCA ಶ್ರೀ ನಸೂರ್ ಸ್ಮಾರಕ ಶೀಲ್ಡ್ ಏಕದಿನ ಲೀಗ್ ಪಂದ್ಯಾವಳಿ ಆಡುತ್ತಿದ್ದ ಅಕ್ಷಯ್…
-

Petrol-Diesel Prices: ಭಾರತದಲ್ಲಿ ತೈಲ ಬೆಲೆ ಏರಿಕೆ! ಆದ್ರೆ ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ನೆರೆ ರಾಷ್ಟ್ರದಲ್ಲಿ ವಾರದಲ್ಲೇ 2ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:31 PM IST ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರುತ್ತಿದ್ದರೆ, ನೆರೆಯ ರಾಷ್ಟ್ರ ಪಾಕಿಸ್ತಾನ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪೆಟ್ರೋಲ್-ಡೀಸೆಲ್ ಬೆಲೆಗಳು ಇರಾನ್ (Iran) -ಅಮೆರಿಕಾ (America) ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ (Oil) ಬೆಲೆಗಳು (Prices) ಏರಿಳಿತಗೊಳ್ಳುತ್ತಿವೆ. ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳನ್ನು ಹೆಚ್ಚಿಸಲಾಗಿದೆ. ಆದರೆ ಭಾರತ…
-

ಸ್ಫಟಿಕದಂತೆ ಶುದ್ಧ ಈ ನದಿಯ ನೀರು; ದೇಶದ ಅತ್ಯಂತ ಸ್ವಚ್ಛವಾದ ನದಿ ಇದೇ ನೋಡಿ! | cleanest rivers in India with pristine water | ಟ್ರೆಂಡಿಂಗ್ ಸುದ್ದಿ | ACTPnews
ನದಿಗಳನ್ನು (River) ಕೇವಲ ಜಲಮೂಲಗಳಾಗಿ ನೋಡೋದಿಲ್ಲ, ಬದಲಿಗೆ ನದಿಗಳನ್ನು ದೇವರ ರೂಪದಲ್ಲಿ ನೋಡಲಾಗುತ್ತದೆ. ಇಲ್ಲಿರುವ ಪ್ರತಿ ನದಿಗಳೂ ಸಾಂಸ್ಕೃತಿಕ, ಪರಿಸರ ಮತ್ತು ಪ್ರಾಕೃತಿಕ ಪ್ರಾಮುಖ್ಯತೆಯನ್ನು ಹೊಂದಿವೆ. ಇದೇ ಕಾರಣಕ್ಕೆ ಅವುಗಳು ತುಂಬಿ ಹರಿಯುವಾಗ ಬಾಗಿನ ಬಿಟ್ಟು, ಅವುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಒಟ್ಟಿನಲ್ಲಿ ಹೀಗೆ ನದಿಗಳನ್ನು ದೈವಿಕ ರೂಪದಲ್ಲಿ ಕಾಣಲಾಗುತ್ತದೆ. ನಿಂತ ನೀರಿಗಿಂತ ನದಿ ನೀರು ಶುದ್ಧವಾಗಿರುತ್ತದೆ. ನದಿ ನೀರು (River Water) ಯಾವಾಗಲೂ ಹರಿದುಕೊಂಡು ಹೋಗುವುದರಿಂದ ಶುದ್ಧವಾದ ನೀರನ್ನು ಒದಗಿಸುತ್ತದೆ. ಆದರೆ ನಾವುಗಳೇ ಪ್ರವಾಸದ ಹೆಸರಲ್ಲಿ ಅಲ್ಲಿಗೆ…
-

CM Vijay Rajinikanth: ಗೆಳೆಯ ಸ್ಟಾಲಿನ್ ಸೋತಿದ್ದು ತುಂಬಾನೇ ಬೇಸರ ತಂದಿದೆ! ಸೂಪರ್ ಸ್ಟಾರ್ ರಜನಿ ನೇರ ಮಾತು | | ACTPnews
Last Updated:May 17, 2026 1:55 PM IST CM Vijay Rajinikanth: ಇದೀಗ ನಟ ರಜನಿಕಾಂತ್ ಅವರು ವಿಜಯ್ ಗೆಲುವಿನ ಬಗ್ಗೆ , ಹಾಗೆಯೇ ಸ್ಟಾಲಿನ್ ಭೇಟಿ ಬಗ್ಗೆ ಮೊದಲ ಬಾರಿಗೆ ರಿಯಾಕ್ಷನ್ ನೀಡಿದ್ದಾರೆ. ನಟ ವಿಜಯ್ ದಳಪತಿ ವಿಜಯ್, (Thalapathy Vijay) ಸಿಎಂ ಆದ ಬಳಿಕ ತಮಿಳು ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅವರ ನಡೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಚರ್ಚೆಗಳು ಶುರುವಾಗಿದ್ದವು. ಅಷ್ಟೇ ಅಲ್ಲದೆ ಆ ಸಮಯದಲ್ಲಿ ಸ್ಟಾಲಿನ್ ಅವರನ್ನು ಭೇಟಿಯಾದ ವಿಚಾರ…
-

TVK Govt: ಉರುಳುತ್ತಾ ಟಿವಿಕೆ ವಿಜಯ್ ಸರ್ಕಾರ? ಬೆಂಬಲ ವಾಪಸ್ ಪಡೆಯುವುದಾಗಿ ಮಿತ್ರಪಕ್ಷದಿಂದ ನೇರ ಬೆದರಿಕೆ! ಏನಿದು ಗಲಾಟೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಲು ಸಾಧ್ಯವಾಗದ ನಂತರ, ವಿವಿಧ ಪಕ್ಷಗಳ ಬೆಂಬಲ ಪಡೆದು ಮೈತ್ರಿಯ ಮೂಲಕ ರೂಪುಗೊಂಡ ತಮಿಳುನಾಡು ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ಈಗ ತನ್ನದೇ ಆದ ಮಿತ್ರ ಪಕ್ಷಗಳಿಂದ ದೊಡ್ಡ ಕಂಟಕವನ್ನು ಎದುರಿಸುತ್ತಿದೆ. ಟಿವಿಕೆ ಸರ್ಕಾರದಲ್ಲಿರುವ ಎಡಪಂಥೀಯ ಪಕ್ಷವಾದ ಸಿಪಿಐ-ಎಂ, ಮುಖ್ಯಮಂತ್ರಿ ವಿಜಯ್ಗೆ ಕಠಿಣ ಎಚ್ಚರಿಕೆ ನೀಡಿದೆ. ಈ ಎಚ್ಚರಿಕೆಯ ನಂತರ, ಸಿಎಂ ವಿಜಯ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ರಾಜ್ಯದ ರಾಜಕೀಯ ವಲಯಗಳಲ್ಲಿ ಚರ್ಚೆಗಳು ತೀವ್ರಗೊಂಡಿವೆ ಎಂದು ನ್ಯೂಸ್…
Latest News
Search the Archives
Access over the years of investigative journalism and breaking reports
You May Have Missed












