Tag: ಪಜ
-

Vijay: ದೇವರಕೋಣೆಯಲ್ಲಿ ವಿಜಯ್ ದಳಪತಿ ಮೂರ್ತಿ! ಅಭಿಮಾನಿಯಿಂದ ನಿತ್ಯ ಪೂಜೆ; ವಿಡಿಯೋ ವೈರಲ್ | | ACTPnews
Last Updated:Jun 02, 2026 10:14 PM IST Vijay: ತಮಿಳು ಚಿತ್ರರಂಗದ ಸೂಪರ್ಸ್ಟಾರ್ ಹಾಗೂ ರಾಜಕಾರಣಿ ಜೋಸೆಫ್ ವಿಜಯ್ ಅವರ ಅಭಿಮಾನಿಯೊಬ್ಬರ ಭಕ್ತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿಜಯ್ ದಕ್ಷಿಣದ ಸೂಪರ್ಸ್ಟಾರ್ ದಳಪತಿ ವಿಜಯ್ (Vijay) ಅವರನ್ನು ಕಲಾವಿದರಾಗಿ ಮಾತ್ರವಲ್ಲ, ಕುಟುಂಬದ ಸದಸ್ಯರಂತೆ ಪ್ರೀತಿಸುವ ಮತ್ತು ಆರಾಧಿಸುವ ಅಭಿಮಾನಿಗಳ ಸಂಖ್ಯೆ ಅಪಾರವಾಗಿದೆ. ಇದೀಗ ಅಂತಹ ಒಂದು ಘಟನೆ ಮತ್ತೆ ಸುದ್ದಿಯಾಗಿದ್ದು, ತಮಿಳು ಚಿತ್ರರಂಗದ ಸೂಪರ್ಸ್ಟಾರ್ ಹಾಗೂ ರಾಜಕಾರಣಿ ಜೋಸೆಫ್ ವಿಜಯ್ ಅವರ ಅಭಿಮಾನಿಯೊಬ್ಬರು…
-

Rachita Ram: ಮೇಲುಕೋಟೆಯಲ್ಲಿ ವಿಶೇಷ ಪೂಜೆ ಮಾಡಿಸಿದ ನಟಿ ರಚಿತಾ ರಾಮ್, ನಟಿ ನೋಡಿ ಖುಷಿಯಾದ ಫ್ಯಾನ್ಸ್! | ಮಂಡ್ಯ ನ್ಯೂಸ್ (Mandya News) | ACTPnews
Last Updated:May 27, 2026 2:34 PM IST ರಚಿತಾ ರಾಮ್ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ, ಸರಳ ಭಕ್ತಿ, ಅಭಿಮಾನಿಗಳ ಜೊತೆ ಆತ್ಮೀಯ ಸಂಭಾಷಣೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್. + ಇಲ್ಲಿ ವಿಡಿಯೋ ನೋಡಿ ಮಂಡ್ಯ: ಸ್ಯಾಂಡಲ್ವುಡ್ನ (Sandalwood) ಸ್ಟಾರ್ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಅವರು ಮಂಡ್ಯ (Mandya) ಜಿಲ್ಲೆಯ ಮೇಲುಕೋಟೆಯತ್ತ ಮುಖ ಮಾಡಿದ್ದಾರೆ. ತಮ್ಮ ಮನೆ ದೇವರಾದ (God) ಚೆಲುವನಾರಾಯಣಸ್ವಾಮಿಯ ದರ್ಶನ ಪಡೆಯಲು ಆಗಮಿಸಿದ ನಟಿ, ಭಕ್ತಿಪರವಶರಾಗಿ ವಿಶೇಷ…
-

Vijayalakshmi: ವಿವಾಹ ವಾರ್ಷಿಕೋತ್ಸವ ದಿನ ವಿಜಯಲಕ್ಷ್ಮಿ ಪೋಸ್ಟ್ ಮಾಡಿದ ದೇವಸ್ಥಾನ ಯಾವುದು? ಶಿವ-ಪಾರ್ವತಿಗೆ ಪೂಜೆ, ತುಂಬಾ ಫೇಮಸ್ ಇದು | Thiruvannamalai is the temple | ಜ್ಯೋತಿಷ್ಯ | ACTPnews
Last Updated:May 19, 2026 12:19 PM IST Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ವಿವಾಹ ವಾರ್ಷಿಕೋತ್ಸವ ದಿನ ಒಂದು ದೇವಸ್ಥಾನದ ಲೊಕೇಷನ್ ಪಿನ್ ಮಾಡಿದ್ದಾರೆ. ಫೋಟೋ ಶೇರ್ ಮಾಡಿದ್ದಾರೆ. ಯಾವ ದೇವಸ್ಥಾನ ಅದು? ದರ್ಶನ್-ವಿಜಯಲಕ್ಷ್ಮಿ ಇಂದು ಸ್ಯಾಂಡಲ್ವುಡ್ (Sandalwood) ನಟ ದರ್ಶನ್ (Darshan) ಹಾಗೂ ವಿಜಯಲಕ್ಷ್ಮಿ ಅವರ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ. 23 ವರ್ಷಗಳ ಹಿಂದೆ ಮೇ 19ರಂದೇ ದರ್ಶನ್ ಅವರು ವಿಜಯಲಕ್ಷ್ಮಿ ಅವರನ್ನು ಮದುವೆಯಾಗಿದ್ದಾರೆ. ಧರ್ಮಸ್ಥಳದಲ್ಲಿ ಈ ಜೋಡಿಯ ಮದುವೆ ನಡೆದಿತ್ತು. ದರ್ಶನ್…
-

Wrestling: ಮೊದಲ ಬಾರಿಗೆ ಮೈಸೂರಿನಲ್ಲಿ ನಡೆಯಿತು ರಾಜ್ಯ ಮಟ್ಟದ ಪಂಜ ಕುಸ್ತಿ, ರೋಚಕ ಸೆಣಸಾಟದ ಝಲಕ್ ಇದು! | ಮೈಸೂರು ನ್ಯೂಸ್ (Mysuru News) | ACTPnews
Last Updated:May 20, 2026 11:31 AM IST ನಂಜನಗೂಡಿನಲ್ಲಿ ಹನುಮ ಜಯಂತಿ ಸಂದರ್ಭ ರಾಜ್ಯ ಮಟ್ಟದ ಪಂಜ ಕುಸ್ತಿ, ಮೈಸೂರಿನ ರಾಜುಗೆ ವಜ್ರಬಾಹು 2026, ಹಾಸನದ ಶಾರದಾಗೆ ಶಕ್ತಿ ದೀಪ್ತಿ 2026, ಶ್ರೇಯಾಂಕ್ ಯು. ಪಟೇಲ್ ದಕ್ಷಿಣ ಕಾಶಿ ಕಪ್ ಗೆಲುವು. + ಇಲ್ಲಿ ವಿಡಿಯೋ ನೋಡಿ ಮೈಸೂರು: ನಂಜನಗೂಡಿನ (Nanjanagudu) ಅರಮನೆ ಮೈದಾನದಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಮಟ್ಟದ ಪಂಜ ಕುಸ್ತಿ (Wrestling) ಪಂದ್ಯಾವಳಿ ಇಡೀ ಜಿಲ್ಲೆಯನ್ನೇ…
Latest News
Search the Archives
Access over the years of investigative journalism and breaking reports
You May Have Missed












