Tag: ಪತ
-

Vignesh Shivan: ಸಿನಿಮಾ ಸೋತಿದ್ದಕ್ಕೆ ಅಚ್ಚರಿ ಪೋಸ್ಟ್ ಹಾಕಿದ ನಯನತಾರ ಪತಿ ವಿಘ್ನೇಶ್! ಹೇಳಿದ್ದೇನು ಗೊತ್ತಾ? | | ACTPnews
Last Updated:Jun 01, 2026 11:03 AM IST Vignesh Shivan: ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ವಿಘ್ನೇಶ್ ಶಿವನ್ ಚಿತ್ರ ಬಿಡುಗಡೆಯಾದ ಸಮಯದಲ್ಲಿ ಹರಡಿದ ನೆಗೆಟಿವ್ ರಿವ್ಯೂಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಶಿವನ್ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ (Vignesh Sivan) ಅವರ ಬಹುನಿರೀಕ್ಷಿತ ಚಿತ್ರ ಲವ್ ಇನ್ಶೂರೆನ್ಸ್ ಕಂಪನಿ (LIK) ಚಿತ್ರಮಂದಿರಗಳಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದಿದ್ದರೂ, ಒಟಿಟಿ ಬಿಡುಗಡೆಯ ನಂತರ ಹೊಸ ಚರ್ಚೆಗೆ ಕಾರಣವಾಗಿದೆ. ಪ್ರದೀಪ್ ರಂಗನಾಥನ್, ಎಸ್.ಜೆ.…
-

LSG, Rishabh Pant: ಲಖನೌ ತಂಡದ ನಾಯಕತ್ವಕ್ಕೆ ರಿಷಭ್ ಗುಡ್ ಬೈ! ಐಪಿಎಲ್ ಮುಗಿಯುವ ಮುನ್ನವೇ ಪಂತ್ ಶಾಕಿಂಗ್ ನಿರ್ಧಾರ! | ಕ್ರೀಡಾ ಸುದ್ದಿ | ACTPnews
Last Updated:May 29, 2026 5:30 PM IST ಲಖನೌ ಸೂಪರ್ ಜೈಂಟ್ಸ್ ತಂಡ 2026ರಲ್ಲಿ 14 ಪಂದ್ಯಗಳಲ್ಲಿ ಕೇವಲ 4 ಗೆಲುವುಗಳನ್ನು ಮಾತ್ರ ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಮುಗಿಸಿತು. 2025ರಲ್ಲಿ 14 ಪಂದ್ಯಗಳಲ್ಲಿ 6 ಗೆಲುವುಗಳು ಮಾತ್ರ ದಕ್ಕಿದ್ದವು. ಹೀಗಾಗಿ ಒಟ್ಟು 28 ಪಂದ್ಯಗಳಲ್ಲಿ 10 ಗೆಲುವುಗಳೊಂದಿಗೆ ಪಂತ್ ಟೂರ್ನಿಯಲ್ಲಿಯೇ ಕಳಪೆ ನಾಯಕರಾಗಿದ್ದರು. ರಿಷಭ್ ಪಂತ್ ಐಪಿಎಲ್ 2026ರಲ್ಲಿ (IPL 2026) ತಂಡವು ಕಳಪೆ ಪ್ರದರ್ಶನ ನೀಡಿದ ಬಳಿಕ ರಿಷಭ್ ಪಂತ್ (Rishabh Pant)…
-

IPL 2026: 14 ಪಂದ್ಯಗಳಲ್ಲಿ ಕೇವಲ ಒಂದೇ ಒಂದು ಅರ್ಧಶತಕ! ಕಳಪೆ ಪ್ರದರ್ಶನದ ನಡುವೆಯೂ ಆದಾಯ ಗಳಿಕೆಯಲ್ಲಿ ದಾಖಲೆ ಸೃಷ್ಟಿಸಿದ ರಿಷಬ್ ಪಂತ್! | ಕ್ರೀಡಾ ಸುದ್ದಿ | ACTPnews
Last Updated:May 28, 2026 5:43 PM IST ಐಪಿಎಲ್ 2026 ರಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಈ ವರ್ಷದ ಆವೃತ್ತಿಯಲ್ಲಿ ರಿಷಭ್ ಪಂತ್ ಆದಾಯ ಗಳಿಕೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ. ರಿಷಭ್ ಪಂತ್ ಐಪಿಎಲ್ (IPL) 2026 ರ ಕೊನೆಯಲ್ಲಿ ಲಖನೌ ಸೂಪರ್ ಜೈಂಟ್ಸ್ (LSG) ಫ್ರಾಂಚೈಸಿ ಸರಿಪಡಿಸಲಾಗದ ಆಘಾತವನ್ನು ಅನುಭವಿಸಿತು. ಸತತ ಮೂರನೇ ಸೀಸನ್ನಲ್ಲಿಯೂ ಲಖನೌ ತಂಡವು ಪ್ಲೇಆಫ್ (Playoff) ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು.…
-

Dharmendra: ದಿವಂಗತ ನಟ ಧರ್ಮೇಂದ್ರಗೆ ‘ಪದ್ಮವಿಭೂಷಣ’! ಪತಿ ನೆನೆದು ಕಣ್ಣೀರಿಟ್ಟ ಹೇಮಾ ಮಾಲಿನಿ | | ACTPnews
Last Updated:May 25, 2026 7:14 PM IST Dharmendra: ಭಾರತೀಯ ಚಿತ್ರರಂಗದ ಮಾಣಿಕ್ಯ , ದಿವಂಗತ ಹಿರಿಯ ನಟ ಧರ್ಮೇಂದ್ರ (Dharmendra) ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮವಿಭೂಷಣ’ವನ್ನು ಅವರ ಪತ್ನಿ, ಖ್ಯಾತ ನಟಿ ಹೇಮಾ ಮಾಲಿನಿ ಅವರು ಸ್ವೀಕರಿಸಿದ್ದಾರೆ. ಹಿರಿಯ ನಟ ಧರ್ಮೇಂದ್ರ ಭಾರತೀಯ ಚಿತ್ರರಂಗದ ಮಾಣಿಕ್ಯ , ದಿವಂಗತ ಹಿರಿಯ ನಟ ಧರ್ಮೇಂದ್ರ (Dharmendra) ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮವಿಭೂಷಣ’ (Padma Vibhushan)…
-

Srividya Raj: ನನ್ನ ಪತಿ ನನ್ನ ಹಂಕ್, ದಿಲೀಪ್ ನೆನಪಲ್ಲಿ ಶ್ರೀವಿದ್ಯಾ! ಆ ವಿಡಿಯೋ ವೈರಲ್ | | ACTPnews
ನನ್ನ ಪತಿ… ದಿಲೀಪ್ ರಾಜ್ ಎಲ್ಲದರಲ್ಲೂ ಆ್ಯಕ್ಟೀವ್ ಆಗಿದ್ದರು. ಕಾಲೇಜು ದಿನಗಳಲ್ಲಿ ಡ್ಯಾನ್ಸ್ ಟ್ರೂಪ್ ಅಲ್ಲೂ ಇದ್ದರು. ನಾಟಕಗಳನ್ನೂ ಮಾಡ್ತಾ ಇದ್ದರು. ಕಾಲೇಜಿಗೆ ಒಂದಿಲ್ಲ ಒಂದು ಕಪ್ ತೆಗೆದು ಕೊಂಡು ಬರೋರು. ನಟ ನವೀನ್ ಕೃಷ್ಣ ಸೆಕೆಂಡ್ ಇದ್ದರೆ, ದಿಲೀಪ್ ಫಸ್ಟ್ ಇರ್ತಾ ಇದ್ದರು. ದಿಲೀಪ್ ಹೋಗಿ 6 ದಿನಗಳು… (ಚಿತ್ರ ಕೃಪೆ: ಶ್ರೀವಿದ್ಯಾ ರಾಜ್ ಇನ್ಸ್ಟಾಗ್ರಾಮ್) ಆ ರೀತಿ ಇದ್ದ ದಿಲೀಪ್ ರಾಜ್ ಮತ್ತು ಶ್ರೀವಿದ್ಯಾ ಪ್ರೀತಿಸಿಯೇ ಮದುವೆ ಆಗಿದ್ದಾರೆ. ಎರಡು ಜೀವ ಒಂದೇ ಹೃದಯದಂತೆ…
-

India ODI Squad: ಏಕದಿನ ತಂಡದಿಂದ ಜಡೇಜಾ, ಪಂತ್ ಔಟ್, ಸಂಜು ಮತ್ತೆ ಕಡೆಗಣನೆ! ವಿಶ್ವಕಪ್ಗೂ ಮುನ್ನ ಏಕದಿನ ತಂಡದಲ್ಲಿ ಮಹತ್ವದ ಬದಲಾವಣೆ | ಕ್ರೀಡಾ ಸುದ್ದಿ | ACTPnews
Last Updated:May 19, 2026 5:54 PM IST ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆಯಲಿರುವ 3 ಪಂದ್ಯಗಳ ಸರಣಿಗೆ ಭಾರತ ತಂಡವನ್ನ ಪ್ರಕಟಿಸಿದೆ. ಏಕದಿನ ತಂಡದಿಂದ ರಿಷಭ್ ಪಂತ್ರನ್ನ (Rishabh Pant) ಕೈಬಿಟ್ಟಿದೆ. ಆದರೆ ಸಂಜು ಸ್ಯಾಮ್ಸನ್ ಅವರನ್ನು ಮತ್ತೊಮ್ಮೆ ಕಡೆಗಣಿಸಲಾಗಿದೆ. ಮೂವರು ಹೊಸ ಮುಖಗಳಿಗೆ ಅವಕಾಶ ನೀಡಿದೆ. ಜಡೇಜಾ- ಪಂತ್ ಅಫ್ಘಾನಿಸ್ತಾನ ವಿರುದ್ಧದ (India vs Afghanistan) ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ (ODI Series) ಭಾರತೀಯ…
Latest News
Search the Archives
Access over the years of investigative journalism and breaking reports
You May Have Missed












