Tag: ಪರದಶ

  • Bengaluru: ರಾಜಧಾನಿಯ ಯಾವ ಪ್ರದೇಶ ವೇಗವಾಗಿ ಅಭಿವೃದ್ಧಿಯಾಗ್ತಿದೆ? ಹೂಡಿಕೆ ಮಾಡುವವರಿಗೆ ಇದೇ ಬೆಸ್ಟ್​ ಪ್ಲೇಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

    Bengaluru: ರಾಜಧಾನಿಯ ಯಾವ ಪ್ರದೇಶ ವೇಗವಾಗಿ ಅಭಿವೃದ್ಧಿಯಾಗ್ತಿದೆ? ಹೂಡಿಕೆ ಮಾಡುವವರಿಗೆ ಇದೇ ಬೆಸ್ಟ್​ ಪ್ಲೇಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

    ಹೂಡಿಕೆಗೆ ಸೂಕ್ತವಾಗಿರುವ 7 ಕಾರಿಡಾರ್​ಗಳು! ಬಿಡದಿ ಕಾರಿಡಾರ್: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ರಸ್ತೆ ನಿರ್ಮಾಣವಾದ ಬಳಿಕ ಈ ಪ್ರದೇಶದ ಅದೃಷ್ಟವೇ ಬದಲಾಗಿದೆ ಎಂದು ಹೇಳಬಹುದು. ಇಂಡಸ್ಟ್ರಿಯಲ್ ಲ್ಯಾಂಡ್ಸ್ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿರುವವರಿಗೆ ಇದು ಅತ್ಯುತ್ತಮ ಆಯ್ಕೆ ಎಂದು ಹೇಳಬಹುದು. ದೇವನಹಳ್ಳಿ ಕಾರಿಡಾರ್: ದೀರ್ಘಕಾಲದ ಹೂಡಿಕೆಗೆ ಈ ಪ್ರದೇಶ ಅತ್ಯುತ್ತಮ ಎಂದು ಹೇಳಬಹುದು. ಏಕೆಂದರೆ ಈ ಪ್ರದೇಶದಲ್ಲಿ ಭೂಮಿಯ ಬೆಲೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಏರೋಸ್ಪೇಸ್ ವರ್ಕ್​, ಔಟರ್ ರಿಂಗ್ ರೋಡ್…

    Continue Reading

  • ಲಡಾಖ್, ಅರುಣಾಚಲದಲ್ಲಿ ಚೀನಾದಿಂದ 1.28 ಲಕ್ಷ ಚ.ಕಿ. ಪ್ರದೇಶ ಅತಿಕ್ರಮಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews

    ಲಡಾಖ್, ಅರುಣಾಚಲದಲ್ಲಿ ಚೀನಾದಿಂದ 1.28 ಲಕ್ಷ ಚ.ಕಿ. ಪ್ರದೇಶ ಅತಿಕ್ರಮಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews

    Last Updated:Sep 17, 2020 1:49 PM IST ಲಡಾಖ್​ನಲ್ಲಿ 38,000 ಚ.ಕಿ.ಮೀ., ಅರುಣಾಚಲದಲ್ಲಿ 90,000 ಚ.ಕಿ.ಮೀ. ಪ್ರದೇಶಗಳನ್ನ ಚೀನಾ ಅತಿಕ್ರಮಿಸಿದೆ ಎಂದು ರಾಜ್ಯಸಭೆಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. ನವದೆಹಲಿ(ಸೆ. 17): ಭಾರತದ ಗಡಿಭಾಗದಲ್ಲಿ ನಿರಂತರವಾಗಿ ತಂಟೆ ಮಾಡುತ್ತಿರುವ ಚೀನಾ ದೇಶ ಸಾಕಷ್ಟು ಪ್ರದೇಶಗಳನ್ನ ಅತಿಕ್ರಮಿಸಿಕೊಂಡಿರುವುದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಭಾರತ ಮತ್ತು ಚೀನಾ ಗಡಿವಿಚಾರದ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್, ಲಡಾಖ್ ಮತ್ತು ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ…

    Continue Reading

  • ‘ಅರುಣಾಚಲ ಪ್ರದೇಶ, ಲಡಾಖ್ ಭಾರತದಲ್ಲಿರುವುದು ಅಕ್ರಮ’ – ಚೀನಾ ಮತ್ತೆ ಕಿತಾಪತಿ | | ACTPnews

    ‘ಅರುಣಾಚಲ ಪ್ರದೇಶ, ಲಡಾಖ್ ಭಾರತದಲ್ಲಿರುವುದು ಅಕ್ರಮ’ – ಚೀನಾ ಮತ್ತೆ ಕಿತಾಪತಿ | | ACTPnews

    Last Updated:Oct 13, 2020 6:01 PM IST ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದನ್ನು ನಾವು ಒಪ್ಪುವುದಿಲ್ಲ. ಆ ವಿವಾದಿತ ಪ್ರದೇಶಗಳಲ್ಲಿ ಮಿಲಿಟರಿ ಉದ್ದೇಶಗಳಿಗೆ ಭಾರತ ಸೌಕರ್ಯಗಳನ್ನ ನಿರ್ಮಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಚೀನಾ ಹೇಳಿದೆ. ನವದೆಹಲಿ(ಅ.13): ಗಡಿಭಾಗದ ಪ್ರಮುಖ ಆಯಕಟ್ಟಿನ ಜಾಗಗಳಲ್ಲಿ ಭಾರತ ನಿರ್ಮಿಸಿದ 44 ಸೇತುವೆಗಳ ಉದ್ಘಾಟನೆ ಆದ ಬೆನ್ನಲ್ಲೇ ಚೀನಾ ತನ್ನ ಸಿಟ್ಟನ್ನು ತೋರ್ಪಡಿಸಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದು ಅಕ್ರಮ. ಇದನ್ನು ನಾವು ಒಪ್ಪುವುದಿಲ್ಲ. ಈ ವಿವಾದಾತ್ಮಕ ಪ್ರದೇಶಗಳಲ್ಲಿ…

    Continue Reading

  • ಚೀನಾ, ಪಾಕ್​ನೊಂದಿಗೆ ಯುದ್ಧಕ್ಕೆ ದಿನಾಂಕ ನಿಗದಿ; ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ | | ACTPnews

    ಚೀನಾ, ಪಾಕ್​ನೊಂದಿಗೆ ಯುದ್ಧಕ್ಕೆ ದಿನಾಂಕ ನಿಗದಿ; ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ | | ACTPnews

    Last Updated:Oct 25, 2020 5:27 PM IST ಉತ್ತರ ಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥ ಸ್ವತಂತ್ರ ದೇವ್​ ಸಿಂಗ್​ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಯುದ್ಧ ಮಾಡುವ ಕುರಿತು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ದಿನಾಂಕ ನಿಗದಿಗೊಳಿಸಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಗಮನಸೆಳೆದಿದ್ದಾರೆ. ಲಕ್ನೋ (ಅ.25): ವಿಜಯ ದಶಮಿಯಂದು ಚೀನಾ ಗಡಿ ಸಂಘರ್ಷದ ಕುರಿತು ಮಾತನಾಡಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​, ಚೀನಾ ಆಕ್ರಮಣತೆ ಜಗತ್ತಿಗೆ ಗೊತ್ತಾಗಿದೆ. ಇದಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು…

    Continue Reading

Search the Archives

Access over the years of investigative journalism and breaking reports