Tag: ಪರಶನ

  • Kichcha Sudeepa: ಶಿವಣ್ಣನಿಗೆ ಈ ಪ್ರಶ್ನೆ ಯಾಕ್ ಕೇಳಲಿಲ್ಲ? ನೆಪೋಟಿಸಂ ಬಗ್ಗೆ ಕಿಚ್ಚನ ಖಡಕ್ ರಿಯಾಕ್ಷನ್! | | ACTPnews

    Kichcha Sudeepa: ಶಿವಣ್ಣನಿಗೆ ಈ ಪ್ರಶ್ನೆ ಯಾಕ್ ಕೇಳಲಿಲ್ಲ? ನೆಪೋಟಿಸಂ ಬಗ್ಗೆ ಕಿಚ್ಚನ ಖಡಕ್ ರಿಯಾಕ್ಷನ್! | | ACTPnews

    Last Updated:Jun 06, 2026 9:39 PM IST ನೆಪೋಟಿಸಂ ಅನ್ನೋದು ನಮ್ಮ ಕನ್ನಡರಿಗೆ ಅರ್ಥ ಆಗೋದಿಲ್ಲ. ಇಲ್ಲಿಯ ಜನಕ್ಕೆ ಕಲೆ ಒಂದೇ ಅರ್ಥ ಆಗುತ್ತದೆ. ಈ ಪ್ರಶ್ನೆಯನ್ನ ಶಿವರಾಜ್‌ಕುಮಾರ್ ಅವರಿಗೆ ಯಾಕೆ ಕೇಳಲಿಲ್ಲ ಅಂತ ಸುದೀಪ್ ಕೇಳಿದ್ದಾರೆ. ಇದನ್ನ ಯಾಕೆ ಕೇಳಿದರು ಅನ್ನೋದು ಇಲ್ಲಿದೆ ಓದಿ. ಶಿವಣ್ಣನಿಗೆ ಈ ಪ್ರಶ್ನೆ ಯಾಕ್ ಕೇಳಲಿಲ್ಲ; ನೆಪೋಟಿಸಂ ಬಗ್ಗೆ ಕಿಚ್ಚನ ಖಡಕ್ ರಿಯಾಕ್ಷನ್! ಮ್ಯಾಂಗೋ ಪಚ್ಚ ಚಿತ್ರದ (Mango Pachcha Movie) ಮೂಲಕ ಕಿಚ್ಚ ಸುದೀಪ್ (Kichcha Sudeepa)…

    Continue Reading

  • ಭಾರತದ ಭೂಭಾಗವನ್ನು ಚೀನಾ ಹೇಗೆ ಅತಿಕ್ರಮಿಸಿತು? ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews

    ಭಾರತದ ಭೂಭಾಗವನ್ನು ಚೀನಾ ಹೇಗೆ ಅತಿಕ್ರಮಿಸಿತು? ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews

    Last Updated:Jun 17, 2020 6:15 PM IST ಈ ಬಿಕ್ಕಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ಹಾಗೂ ಸೇನೆಯ ಜೊತೆ ಬೆಂಬಲವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ ಸೋನಿಯಾ ಗಾಂಧಿ, ಶತ್ರುಗಳ ಎದುರು ಇಡೀ ದೇಶವೇ ಒಗ್ಗೂಡಿ ನಿಲ್ಲುತ್ತದೆ ಎಂದು ಆಶಿಸಿದ್ದಾರೆ. ನವದೆಹಲಿ(ಜೂನ್ 17): ಲಡಾಖ್​ನಲ್ಲಿ ಭಾರತ ಮತ್ತು ಚೀನಾ ಮಧ್ಯೆ ನಡೆದ ಘರ್ಷಣೆ ಮತ್ತು ಚೀನಾದ ಅತಿಕ್ರಮಣದ ಬಗ್ಗೆ ಕೇಂದ್ರ ಸರ್ಕಾರ ವಹಿಸಿರುವ ಮೌನವನ್ನು ವಿಪಕ್ಷ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ಷೇಪಿಸಿದ್ದಾರೆ. ಲಡಾಖ್​ನ ವಾಸ್ತವ…

    Continue Reading

  • ಇದು ಗುಪ್ತಚರ ಇಲಾಖೆಯ ವೈಫಲ್ಯವೇ?; ಚೀನಾ ಬಿಕ್ಕಟ್ಟಿನ ಕುರಿತು ಮೋದಿಗೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews

    ಇದು ಗುಪ್ತಚರ ಇಲಾಖೆಯ ವೈಫಲ್ಯವೇ?; ಚೀನಾ ಬಿಕ್ಕಟ್ಟಿನ ಕುರಿತು ಮೋದಿಗೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews

    Last Updated:Jun 20, 2020 8:05 AM IST ಚೀನಾ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರಿಂದ ಈ ಸಂಘರ್ಷ ನಡೆದಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಾಂಗ್ರೆಸ್‍ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಜೂ. 20): ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ…

    Continue Reading

  • ನಮ್ಮ ಸೈನಿಕರೇ ಚೀನಾ ಮೇಲೆ ದಾಳಿ ನಡೆಸಿದರೇ?; ಮೋದಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ | | ACTPnews

    ನಮ್ಮ ಸೈನಿಕರೇ ಚೀನಾ ಮೇಲೆ ದಾಳಿ ನಡೆಸಿದರೇ?; ಮೋದಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ | | ACTPnews

    Last Updated:Jun 20, 2020 12:59 PM IST Indo China Conflict: ಭಾರತದ ಗಡಿಯನ್ನು ಯಾರೂ ಅತಿಕ್ರಮಣ ಮಾಡಿಲ್ಲ ಎಂದಮೇಲೆ ನಮ್ಮ ಸೈನಿಕರು ಹುತಾತ್ಮರಾಗಿದ್ದೇಕೆ? ನಮ್ಮ ಸೈನಿಕರೇ ಚೀನಾದ ಪ್ರದೇಶ ಅತಿಕ್ರಮಣ ಮಾಡಿದರೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬೆಂಗಳೂರು (ಜೂ. 20): ಚೀನಾ ಗಡಿಯ ವಾಸ್ತವತೆ ಬಗ್ಗೆ ಕೇಂದ್ರ ಸರ್ಕಾರ ನೀಡುತ್ತಿರುವ ಹೇಳಿಕೆಗಳು ಗೊಂದಲ ಮೂಡಿಸುವಂತಿವೆ. ನಮ್ಮ ದೇಶದ ಯಾವ ಭಾಗವನ್ನೂ ಚೀನಾ ಅತಿಕ್ರಮಣ ಮಾಡಿಲ್ಲ, ಅದಕ್ಕೆ ಭಾರತೀಯ ಸೇನೆ ಅವಕಾಶವನ್ನೂ ನೀಡುವುದಿಲ್ಲ ಎಂದು…

    Continue Reading

  • Actor Darshan: ಜೈಲಿನಲ್ಲಿ ವಿಜಯಲಕ್ಷ್ಮಿ ಬಳಿ ದರ್ಶನ್ ಕೇಳಿದ್ದು ಇದೊಂದೇ ಪ್ರಶ್ನೆ! ಸಿಟ್ಟಾಗಿದ್ದು ಯಾಕೆ ದಾಸ? | | ACTPnews

    Actor Darshan: ಜೈಲಿನಲ್ಲಿ ವಿಜಯಲಕ್ಷ್ಮಿ ಬಳಿ ದರ್ಶನ್ ಕೇಳಿದ್ದು ಇದೊಂದೇ ಪ್ರಶ್ನೆ! ಸಿಟ್ಟಾಗಿದ್ದು ಯಾಕೆ ದಾಸ? | | ACTPnews

    Last Updated:May 20, 2026 6:56 AM IST ಇಬ್ಬರನ್ನ ತಬ್ಬಿ ಕಣ್ಣೀರು ಹಾಕಿದ್ದಾರೆ. ಬಳಿಕ ತಾನೇ ಸಮಾಧಾನಗೊಂಡು ವಿಜಯಲಕ್ಷ್ಮಿ ಬಳಿ ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. News18 ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಟಾರ್​​ ನಟ ದರ್ಶನ್ ತೂಗುದೀಪ (Darshan Thoogudeep) ಅವರನ್ನ  ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ರು. ಬಹುದಿನಗಳ ಬಳಿಕ ಹೆಂಡ್ತಿ-ಮಗನನ್ನ ಹತ್ತಿರದಿಂದ ಕಂಡು ದರ್ಶನ್​ ಭಾವುಕರಾಗಿದ್ದಾರೆ. ಇಬ್ಬರನ್ನ…

    Continue Reading

Search the Archives

Access over the years of investigative journalism and breaking reports