Tag: ಬಗ
-

Deepika Padukone: ಆ ಒಂದು ವಿಷ್ಯದಿಂದ ದೀಪಿಕಾ ಖಿನ್ನತೆಗೆ ಒಳಗಾಗಿದ್ದಳು! ಬಿಗ್ ಸೀಕ್ರೆಟ್ ರಿವೀಲ್ ಮಾಡಿದ ತಂದೆ ಪ್ರಕಾಶ್ ಪಡುಕೋಣೆ | | ACTPnews
Last Updated:Jun 04, 2026 12:18 PM IST Deepika Padukone: ಕೆಲವು ವರ್ಷಗಳ ಹಿಂದೆ ನಟಿ ದೀಪಿಕಾ ಪಡುಕೋಣೆ ತಮ್ಮ ಖಿನ್ನತೆಯ ಅನುಭವವನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಮೂಲಕ ಅವರು ದೇಶಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಕಾರಣರಾಗಿದ್ದರು. ಇದೀಗ ಅವರ ತಂದೆ ಹಾಗೂ ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ, ಮಗಳ ಆ ನಿರ್ಧಾರದ ಹಿಂದೆ ಕುಟುಂಬ ಹೇಗೆ ಸಂಪೂರ್ಣ ಬೆಂಬಲವಾಗಿ ನಿಂತಿತ್ತು ಎಂಬುದನ್ನು ಬಹಿರಂಗಪಡಿಸಿದ್ದಾರೆ. ದೀಪಿಕಾ ಪಡುಕೋಣೆ ಭಾರತೀಯ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾಗಿರುವ ದೀಪಿಕಾ ಪಡುಕೋಣೆ…
-

IND vs AFG: ಟೀಮ್ ಇಂಡಿಯಾಗೆ ಬಿಗ್ ಟೆನ್ಷನ್! ಅಫ್ಘಾನಿಸ್ತಾನ ಏಕದಿನ ಸರಣಿಯಿಂದಲ್ಲೇ ವಿರಾಟ್ ಕೊಹ್ಲಿ ಔಟ್, ಕಾರಣವೇನು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:Jun 04, 2026 11:24 AM IST ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆಯಾಗಿದೆ. ಐಪಿಎಲ್ 2026 ರ ಬಳಿಕ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಟ ನೋಡಲು ಕಾಯುತ್ತಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ದೊಡ್ಡ ನಿರಾಸೆಯಾಗಿದೆ. ವಿರಾಟ್ ಕೊಹ್ಲಿ ಇಡೀ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್ (IPL) 2026 ರ ಟೂರ್ನಿ ಮುಕ್ತಾಯಗೊಂಡಿದೆ. ಈಗ ಟೀಮ್ ಇಂಡಿಯಾ (Team India) ಆಟಗಾರರು ಅಫ್ಘಾನಿಸ್ತಾನ (Afghanistan) ವಿರುದ್ಧದ ಸರಣಿ…
-

IPL 2026: ಐಪಿಎಲ್ ಮುಗಿದು ವಾರ ಕಳೆಯುವುದರೊಳಗೆ ಸನ್ರೈಸರ್ಸ್ ಹೈದರಾಬಾದ್ಗೆ ಬಿಗ್ ಶಾಕ್ ಕೊಟ್ಟ ಕಮಿನ್ಸ್! | ಕ್ರೀಡಾ ಸುದ್ದಿ | ACTPnews
Last Updated:Jun 03, 2026 10:51 PM IST 2023ರ ಏಕದಿನ ವಿಶ್ವಕಪ್ (ODI World Cup) ಮತ್ತು ಟೆಸ್ಟ್ ಚಾಂಪಿಯನ್ಶಿಪ್ನ (WTC) ವಿನ್ನಿಂಗ್ ಕ್ಯಾಪ್ಟನ್ ಆದ ಪ್ಯಾಟ್ ಕಮಿನ್ಸ್ (Pat Cummins) ಅವರು ಮುಂದಿನ ವರ್ಷ ತಮ್ಮ ದೇಶದ ಪರ ಹೆಚ್ಚು ಪಂದ್ಯಗಳನ್ನು ಆಡುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಪ್ಯಾಟ್ ಕಮಿನ್ಸ್ ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins) 2027ರ ಐಪಿಎಲ್ ಸೀಸನ್ನಿಂದ ಹೊರಗುಳಿಯುವ ಸುಳಿವು ನೀಡಿದ್ದಾರೆ.…
-

Bigg Boss: ಮತ್ತೆ ಶುರುವಾಗ್ತಿದೆ ಬಿಗ್ ಬಾಸ್ ಕನ್ನಡ ಸೀಸನ್ 13! ಈ ಬಾರಿ ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ? | | ACTPnews
Last Updated:Jun 03, 2026 7:31 PM IST ಐಪಿಎಲ್ ಸಂಭ್ರಮ ಮುಗಿದ ಬೆನ್ನಲ್ಲೇ ಇದೀಗ ಕನ್ನಡ ಮನರಂಜನಾ ಲೋಕದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಮನೆಮಾತಾಗಲು ಸಜ್ಜಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 13 ಐಪಿಎಲ್ ಸಂಭ್ರಮ ಮುಗಿದ ಬೆನ್ನಲ್ಲೇ ಇದೀಗ ಕನ್ನಡ ಮನರಂಜನಾ ಲೋಕದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಮನೆಮಾತಾಗಲು ಸಜ್ಜಾಗಿದೆ. ಕಳೆದ ಹಲವು ವರ್ಷಗಳಿಂದ ಕನ್ನಡದ ಕಿರುತೆರೆ ಪ್ರೇಕ್ಷಕರ ಮನ ಗೆದ್ದಿರುವ ಬಿಗ್ ಬಾಸ್ (Bigg…
-

Darshan: ಜೈಲಿಂದ ಹೊರಬರಲು ದರ್ಶನ್ಗೆ ಸಿಗುತ್ತಾ ಬಿಗ್ ಚಾನ್ಸ್? ಸೆಷನ್ಸ್ ಕೋರ್ಟ್ನಿಂದ ಮಹತ್ವದ ನಿರ್ಧಾರ | | ACTPnews
Last Updated:Jun 02, 2026 7:07 AM IST ಜೂನ್ 1ರಂದು ಕೋರ್ಟ್ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆ ನಡೆದಿದೆ. ಬಳಿಕ ಇತ್ತೀಚಿಗೆ ಸೆಷನ್ಸ್ ಕೋರ್ಟ್ಗಳ ಮರು ನಿಯೋಜನೆ ಆಗಿದ್ದು, ಕೋರ್ಟ್ ಮಹತ್ವದ ತೀರ್ಪು ನೀಡಿದೆ. News18 ಬೆಂಗಳೂರು (ಮೇ.02): ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಹೊರಗೆ ಐಷಾರಾಮಿ ಜೀವನ ಕಂಡಿದ್ದ ದರ್ಶನ್ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ (Jail) ಕಂಬಿ ಎಣಿಸುತ್ತಿದ್ದಾರೆ. ಬೇಲ್ (Bail)…
-

Rukmini Vasanth: ರುಕ್ಮಿಣಿ ವಸಂತ್ ಅಶ್ಲೀಲ ಫೋಟೋ ಪೋಸ್ಟ್, ಶೇರ್ ಮಾಡಿದವ್ರಿಗೆ ಬಿಗ್ ಶಾಕ್! | Rukmini Vasanth files cyber complaint against creation of her ai pic | | ACTPnews
ಹಿಂದೆ ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಅವರ ಮಾರ್ಫಿಂಗ್ ಮಾಡಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ಅವರು ಗರಂ ಆಗಿದ್ದರು. ಆ ನಂತರ ನಟಿ ರಮ್ಯಾ ಅವರ ವಿರುದ್ಧ ಅಶ್ಲೀಲ ಮಾತುಗಳ ದಾಳಿಯಾಯಿತು. ನಟಿಯರಿಗಂತೂ ಈ ಕಾಟ ತಪ್ಪೋದೇ ಇಲ್ಲ ಎನ್ನುವಾಗಲೇ ರುಕ್ಮಿಣಿ ವಸಂತ್ (Rukmini Vasanth) ಅವರು ಸ್ವಿಮ್ ಸೂಟ್ ಲುಕ್ ಹಾಗೂ ವಿಡಿಯೋ ದಿಢೀರ್ ವೈರಲ್ ಆಯಿತು. ಆ ನಂತರ ನಟಿ ಇದಕ್ಕೆ ಸಂಬಂಧಿಸಿ ಪೋಸ್ಟ್ ಕೂಡಾ ಹಾಕಿದರು. ಪೋಸ್ಟ್ ಹಾಕಿ ಈ…
-

Tim David Suspension: ಚಾಂಪಿಯನ್ ಆದ ಮಾರನೇ ದಿನವೇ ಆರ್ಸಿಬಿಗೆ ಬಿಗ್ ಶಾಕ್! ಸ್ಫೋಟಕ ಬ್ಯಾಟರ್ಗೆ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ | ಕ್ರೀಡಾ ಸುದ್ದಿ | ACTPnews
Last Updated:Jun 01, 2026 9:54 PM IST ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್ ಟಿಮ್ ಡೇವಿಡ್ (Tim David) ತಮ್ಮ ಅಶಿಸ್ತಿನ ವರ್ತನೆಯಿಂದ ಬಿಸಿಸಿಐನಿಂದ ಕಠಿಣ ಕ್ರಮಕ್ಕೆ ಗುರಿಯಾಗಿದ್ದಾರೆ. ಟಿಮ್ ಡೇವಿಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ 2026 (IPL 2026) ಪ್ರಶಸ್ತಿ ಗೆಲುವಿನ ಸಂಭ್ರಮಾಚರಣೆ ಸಂಪೂರ್ಣವಾಗಿ ಮುಗಿಯುವ ಮೊದಲೇ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಬ್ಯಾಟ್ಸ್ಮನ್ ಟಿಮ್ ಡೇವಿಡ್ (Tim David) ಅವರ ಅಶಿಸ್ತಿನ ವರ್ತನೆಯಿಂದ ಬಿಸಿಸಿಐನಿಂದ…
-

Nepal Politics: ನೇಪಾಳದಲ್ಲಿ ಮತ್ತೊಂದು ಕ್ರಾಂತಿ, ಜನಸಾಮಾನ್ಯರಿಗೆ ಬಿಗ್ ಗಿಫ್ಟ್! ಇದು ಪ್ರಧಾನಿ ಬಾಲೆನ್ ಶಾ ಮಾಸ್ಟರ್ ಪ್ಲಾನ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:20 PM IST Nepal: ನೇಪಾಳದಲ್ಲಿ ಮತ್ತೊಂದು ಮಹಾ ಕ್ರಾಂತಿ. ಜನಸಾಮಾನ್ಯರ ಭಾಗ್ಯ ಬದಲಾಯಿಸಲು ಪ್ರಧಾನಿ ಬಾಲೆನ್ ಶಾ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಭಾರತ ಮತ್ತು ಅಮೆರಿಕದ ರಾಜತಾಂತ್ರಿಕ ವಲಯವನ್ನೇ ನಡುಗಿಸಿರುವ ಆ ರಹಸ್ಯ ಫಾರ್ಮುಲಾ ಏನು? ಸಾಮಾನ್ಯ ಜನರಿಗೆ ಸಿಗಲಿರುವ ಆ ಬಂಪರ್ ಆಫರ್ ತಿಳಿಯಲು ಈ ವರದಿ ಓದಿ. ಬಾಲೆನ್ ಶಾ! ನೇಪಾಳದ ರಾಜಕೀಯ (Nepal Politics) ಮತ್ತು ರಾಜತಾಂತ್ರಿಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯೊಂದು ನಡೆಯುತ್ತಿದೆ. ಇದುವರೆಗೆ…
-

Yash Toxic: ‘ಟಾಕ್ಸಿಕ್’ ಬಗ್ಗೆ ಬಿಗ್ ಹಿಂಟ್ ರಿವೀಲ್ ಮಾಡಿದ ಕಿಯಾರಾ ಅಡ್ವಾಣಿ! ಬ್ಲಾಕ್ ಬಾಸ್ಟರ್ ಪಕ್ಕನಾ? | | ACTPnews
Last Updated:May 29, 2026 3:45 PM IST Yash Toxic: ‘ಟಾಕ್ಸಿಕ್’ ಬಿಗ್ ಹಿಂಟ್ ರಿವೀಲ್ ಮಾಡಿದ ಕಿಯಾರಾ ಅಡ್ವಾಣಿ! ಬ್ಲಾಕ್ ಬಾಸ್ಟರ್ ಪಕ್ಕನಾಬಾಂಬೆ ಟೈಮ್ಸ್ ಜೊತೆ ಮಾತನಾಡಿದ ಕಿಯಾರಾ ಅಡ್ವಾಣಿ, ತಮ್ಮ ಪಾತ್ರ, ನಾಡಿಯಾ ಬಗ್ಗೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಪಾತ್ರವು ಪ್ರೀತಿ, ಸಂಬಂಧಗಳು ಮತ್ತು ವ್ಯಕ್ತಿಗಳನ್ನು ನೋಡುವ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಾಯಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದ್ದಾರೆ. ಟಾಕ್ಸಿಕ್ ಕ್ಯಾರೆಕ್ಟರ್ ಬಗ್ಗೆ ಕಿಯಾರಾ ಹೇಳಿರೋದು ಏನು? ಆ ವಿಡಿಯೋ ವೈರಲ್! ರಾಕಿಂಗ್…
Latest News
Search the Archives
Access over the years of investigative journalism and breaking reports
You May Have Missed













