Tag: ಬಗ
-

Darshan: ಗಂಡನಿಗಾಗಿ ವಿಜಯಲಕ್ಷ್ಮಿ ಬಿಗ್ ಪ್ಲಾನ್! ದರ್ಶನ್ ಪತ್ನಿ ಮುಂದಿನ ನಡೆ ಏನು? | renukaswamy case darshan treatment to be continued at home vijayalakshmi planning | | ACTPnews
Last Updated:Dec 18, 2024 10:29 AM IST Darshan: ನಟ ದರ್ಶನ್ ಅವರು ಡಿಸ್ಚಾರ್ಜ್ ಆದ್ಮೇಲೆ ಎಲ್ಲಿಗೆ ಹೋಗುತ್ತಾರೆ? ಪತ್ನಿ ವಿಜಯಲಕ್ಷ್ಮಿ ಅವರು ಗಂಡನಿಗಾಗಿ ಮಾಡಿರೋ ಪ್ಲಾನ್ ಏನು? ದರ್ಶನ್ ನಟ ದರ್ಶನ್ (Darshan) ಜೈಲಿನಿಂದ ಬೇಲ್ ಪಡೆದಿದ್ದರೂ ಸದ್ಯ ಅವರು ಮನೆಗೆ ಹೋಗಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿಯೇ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನಗಳ ಚಿಕಿತ್ಸೆಯ ನಂತರ ದರ್ಶನ್ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಸದ್ಯ ಪತಿಗಾಗಿ ವಿಜಯಲಕ್ಷ್ಮಿ (Vijaylakshmi) ದರ್ಶನ್ ಅವರು…
-

Big Update: ಪ್ರಯಾಣಿಕರಿಗೆ ಬಿಗ್ ಶಾಕ್! ದಿಢೀರನೆ 8 ಪ್ರಮುಖ ರೈಲುಗಳ ಸಂಚಾರ ಸಂಪೂರ್ಣ ರದ್ದು; ನಿಮ್ಮಓಡಾಟಕ್ಕೂ ಸಮಸ್ಯೆಯಾ? ತಕ್ಷಣ ಚೆಕ್ ಮಾಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ರದ್ದಾದ 8 ರೈಲುಗಳ ಕಂಪ್ಲೀಟ್ ಲಿಸ್ಟ್ ಮತ್ತು ದಿನಾಂಕಗಳ ವಿವರ 1. ತಿರುಪತಿ – ಹುಬ್ಬಳ್ಳಿ – ತಿರುಪತಿ ರೈಲುಗಳು (ಪುಣ್ಯಕ್ಷೇತ್ರಗಳ ಸಂಪರ್ಕ ಕಡಿತ!) ರೈಲು ಸಂಖ್ಯೆ 57401 (ತಿರುಪತಿ ಟು ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್): ಮೇ 23, 24, 30 ಮತ್ತು 31, 2026 ರಂದು ಸಂಪೂರ್ಣ ರದ್ದು. ಪ್ರಮುಖ ನಿಲುಗಡೆಗಳು: ತಿರುಪತಿ, ರೇಣಿಗುಂಟ, ಕಡಪ, ತಾಡಪತ್ರಿ, ಗುಂತಕಲ್, ಆದೋನಿ, ಮಂತ್ರಾಲಯಂ, ರಾಯಚೂರು, ಯಾದಗಿರಿ, ವಾಡಿ, ಕಲಬುರಗಿ, ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿ. (ಸುಮಾರು 60+ ನಿಲ್ದಾಣಗಳು,…
-

IPL Playoff: ಐಪಿಎಲ್ ಪ್ಲೇಆಫ್ನಲ್ಲಿ ಬಿಗ್ ಟ್ವಿಸ್ಟ್! ಮೂರು ತಂಡಗಳ ಭವಿಷ್ಯ ನಿರ್ಧರಿಸುತ್ತೆ ಆ ಒಂದು ಪಂದ್ಯ | ಕ್ರೀಡಾ ಸುದ್ದಿ | ACTPnews
Last Updated:May 23, 2026 3:05 PM IST ಶುಕ್ರವಾರ ನಡೆದ ಪಂದ್ಯದಲ್ಲಿ, ಆರ್ಸಿಬಿ ನೆಟ್ ರನ್ ರೇಟ್ನಲ್ಲಿ ಮೇಲುಗೈ ಸಾಧಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿತು. ಆದರೆ ಸನ್ರೈಸರ್ಸ್ ಹೈದರಾಬಾದ್ ತಂಡ 18 ಅಂಕಗಳಿಸಿದರೂ ಮೂರನೇ ಸ್ಥಾನಕ್ಕೆ ಸೀಮಿತವಾಯಿತು. ಈಗ, ಉಳಿದಿರುವ ಏಕೈಕ ನಾಲ್ಕನೇ ಸ್ಥಾನಕ್ಕಾಗಿ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ತ್ರಿಕೋನ ಹೋರಾಟ ನಡೆಯುತ್ತಿದೆ. ಐಪಿಎಲ್ 2026 2026ರ ಐಪಿಎಲ್ ಸೀಸನ್ನ ಲೀಗ್ ಹಂತವು ಮುಕ್ತಾಯಗೊಳ್ಳುತ್ತಿದ್ದಂತೆ,…
-

IPL 2026: ಪ್ಲೇಆಫ್ಗೂ ಮುನ್ನವೇ ಆರ್ಸಿಬಿ ಬಿಗ್ ಶಾಕ್! ದಿಢೀರ್ ತವರಿಗೆ ಮರಳಿದ ವಿದೇಶಿ ಸ್ಪೋಟಕ ಬ್ಯಾಟರ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:28 PM IST ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಈಗ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಅದ್ಭುತ ಪ್ರದರ್ಶನ ನೀಡಿದ್ದು, ಪ್ಲೇಆಫ್ (Playoff) ಗೆ ಅರ್ಹತೆ ಪಡೆದಿದೆ. ಹಾಲಿ ಚಾಂಪಿಯನ್ (Champion)…
-

Indian Railway: ನೈಋತ್ಯ ರೈಲ್ವೆಯಿಂದ ದಿಢೀರ್ ಬಿಗ್ ಅಪ್ಡೇಟ್; ಈ ಊರುಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್, ರಾಜ್ಯದ 20 ಕಡೆ ನಿಲುಗಡೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಹುಬ್ಬಳ್ಳಿ – ರಾಮೇಶ್ವರಂ – ಹುಬ್ಬಳ್ಳಿ ರೈಲು ಸಂಖ್ಯೆ 07355 (ಹುಬ್ಬಳ್ಳಿ ಟು ರಾಮೇಶ್ವರಂ): ಭಾನುವಾರ ಸಂಚರಿಸುವ ಈ ರೈಲನ್ನು ಈ ಹಿಂದೆ ಮೇ 31, 2026 ರವರೆಗೆ ಘೋಷಿಸಲಾಗಿತ್ತು. ಈಗ ಇದನ್ನು ಜೂನ್ 7, 2026 ರಿಂದ ಜೂನ್ 28, 2026 ರವರೆಗೆ ಒಟ್ಟು 4 ಹೆಚ್ಚುವರಿ ಟ್ರಿಪ್ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ಹುಬ್ಬಳ್ಳಿ (UBL), ಹಾವೇರಿ, ರಾಣೇಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಬಾಣಸವಾಡಿ (ಬೆಂಗಳೂರು), ಹೊಸೂರು, ಧರ್ಮಪುರಿ, ಸೇಲಂ,…
-

DK Shivakumar: ಬೆಂಗಳೂರು ನಿವಾಸಿಗಳಿಗೆ ಬಂಪರ್! ನಾಳೆ ಡಿಸಿಎಂ ಡಿಕೆಶಿ ಕೊಡಲಿರುವ ಬಿಗ್ ಗಿಫ್ಟ್ ಏನು? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 12, 2026 2:24 PM IST ಡಿಸಿಎಂ ಡಿಕೆ ಶಿವಕುಮಾರ್ ಮೇ 13ರಂದು ಬೆಂಗಳೂರಿಗೆ ದೊಡ್ಡ ಘೋಷಣೆ ಮಾಡುವ ಸುಳಿವು ನೀಡಿದ್ದಾರೆ. ಸಾರಿಗೆ, ನಮ್ಮ ಮೆಟ್ರೋ, ಕಾವೇರಿ ನೀರಿ, ಬಿಡಬ್ಲ್ಯೂಎಸ್ಎಸ್ಬಿ ಯೋಜನೆಗಳ ಬಗ್ಗೆ ಬಿಗ್ ಅಪ್ಡೇಟ್ ಸಿಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಬಿಗ್ ಗಿಫ್ಟ್ (ಸಾಂದರ್ಭಿಕ ಚಿತ್ರ) ಬೆಂಗಳೂರು ನಿವಾಸಿಗಳಿಗೆ ನಾಳೆ (Bengaluru) ಒಂದು ಬಿಗ್ ಗುಡ್ ನ್ಯೂಸ್ ಸಿಗಲಿದೆ. ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಈ ಬಗ್ಗೆ ಒಂದು ಸುಳಿವು…
-

BCCI RTI Act: ಬಿಸಿಸಿಐ ಪರ ಅತಿ ದೊಡ್ಡ ತೀರ್ಪು! ಸಿಐಸಿಯ ಹೊಸ ಆದೇಶದಿಂದ ಕ್ರಿಕೆಟ್ ಬೋರ್ಡ್ಗೆ ಬಿಗ್ ರಿಲೀಫ್ | ಕ್ರೀಡಾ ಸುದ್ದಿ | ACTPnews
Last Updated:May 18, 2026 9:49 PM IST ಬಿಸಿಸಿಐಗೆ ಸಂಬಂಧಿಸಿದಂತೆ ಬಹಳ ಮುಖ್ಯವಾದ ಮತ್ತು ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಬಿಸಿಸಿಐ- ಆರ್ಟಿಐ ವಿಶ್ವ (World) ದ ಅತ್ಯಂತ ಶ್ರೀಮಂತ ಕ್ರಿಕೆಟ್ (Cricket) ಮಂಡಳಿ (Board) ‘ಬಿಸಿಸಿಐ’ (BCCI) ಬಗ್ಗೆ ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಕೇಂದ್ರ ಮಾಹಿತಿ ಆಯೋಗ (CIC) ಬಿಸಿಸಿಐ ಅನ್ನು ‘ಮಾಹಿತಿ ಹಕ್ಕು’ ಅಂದರೆ ಆರ್ಟಿಐ (RTI) ಕಾಯ್ದೆ (Act) ಯ ವ್ಯಾಪ್ತಿಗೆ ತರಲು ಸ್ಪಷ್ಟವಾಗಿ ನಿರಾಕರಿಸಿದೆ. ಬಿಸಿಸಿಐ ಆರ್ಟಿಐ ಕಾಯ್ದೆಯಡಿ ಸಾರ್ವಜನಿಕ ಪ್ರಾಧಿಕಾರವಲ್ಲ…
-

Twisha Sharma Case: ಸಿನಿಮೀಯ ಶೈಲಿಯಲ್ಲಿ ತ್ವಿಷಾ ಪತಿಯನ್ನ ವಶಕ್ಕೆ ಪಡೆದ ಪೊಲೀಸ್! ಅರೆಸ್ಟ್ ಬೆನ್ನಲ್ಲೇ ಸಮರ್ಥ್ಗೆ ಮತ್ತೊಂದು ಬಿಗ್ ಶಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:12 PM IST Twisha Sharma Case: ಕೋರ್ಟ್ನಲ್ಲಿ ಶರಣಾಗುವ ನಾಟಕವಾಡಿದ ಮೃತ ತ್ವಿಷಾ ಪತಿ; ಕೊನೆಗೂ ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್, ಬಂಧನದ ಬೆನ್ನಲ್ಲೇ ಬಾರ್ ಕೌನ್ಸಿಲ್ನಿಂದ ಸಮರ್ಥ ಲೈಸೆನ್ಸ್ ರದ್ದು, ತನಿಖೆ CBI ಹೆಗಲಿಗೆ. ಸಿನಿಮೀಯ ಶೈಲಿಯಲ್ಲಿ ತ್ವಿಷಾ ಪತಿ ಬಂಧಿಸಿದ ಪೊಲೀಸ್! ಜಬಲ್ಪುರ್ (ಮಧ್ಯಪ್ರದೇಶ): ನೋಯ್ಡಾ ಮೂಲದ 33 ವರ್ಷದ ತ್ವಿಷಾ ಶರ್ಮಾ (Twisha Sharma) ಸಾವಿನ ಪ್ರಕರಣದಲ್ಲಿ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಸಮರ್ಥ್ ಸಿಂಗ್…
-

BBL: ಭಾರತಕ್ಕೆ ಬರುತ್ತಿದೆ ಬಿಗ್ ಬ್ಯಾಷ್ ಲೀಗ್! ಬಿಬಿಎಲ್ನ ಉದ್ಘಾಟನಾ ಪಂದ್ಯ ನಡೆಯೋದು ಎಲ್ಲಿ ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 18, 2026 11:18 PM IST ಕ್ರಿಕೆಟ್ ಇತಿಹಾಸದಲ್ಲಿ ಭಾರತ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಬಿಬಿಎಲ್ ಸೀಸನ್ ಉದ್ಘಾಟನಾ ಪಂದ್ಯವನ್ನು ಆಯೋಜಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಬಿಸಿಸಿಐನಿಂದ ಅನುಮತಿ ಪಡೆದಿದೆ. ಈ ಕುರಿತು ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ. ಬಿಗ್ ಬ್ಯಾಷ್ ಲೀಗ್ ಫ್ರಾಂಚೈಸಿ (Franchise) ಕ್ರಿಕೆಟ್ (Cricket) ಇತಿಹಾಸದಲ್ಲಿ ಹೊಸ ಅಧ್ಯಾಯ (Chapter) ಬರೆಯಲಾಗುತ್ತಿದೆ. ಬಿಗ್ ಬ್ಯಾಷ್ ಲೀಗ್ (BBL) ಭಾರತಕ್ಕೆ ಬರುತ್ತಿದೆ. ಡಿಸೆಂಬರ್ 2026 ರ ಎರಡನೇ ವಾರದಲ್ಲಿ ಹೊಸ ಬಿಬಿಎಲ್ ಆವೃತ್ತಿ…
-

Darshan: ಕೋರ್ಟ್ನಲ್ಲಿ ಸತತ ಹಿನ್ನಡೆ! ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ವಿಜಯಲಕ್ಷ್ಮಿ ಬಿಗ್ ಮೂವ್ | | ACTPnews
Last Updated:May 18, 2026 12:43 PM IST Darshan-Vijayalakshmi: ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ದರ್ಶನ್ ಪತ್ನಿಯ ನಡೆ ಅಚ್ಚರಿ ಮೂಡಿಸಿದೆ. ಲೇಟೆಸ್ಟ್ ಅಪ್ಡೇಟ್ ಏನು? ವಿಜಯಲಕ್ಷ್ಮಿ-ದರ್ಶನ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪಿ ದರ್ಶನ್ಗೆ (Darshan) 1 ವರ್ಷ ಬೇಲ್ ಇಲ್ಲ ಎನ್ನುವುದು ನುಂಗಲಾರದ ತುತ್ತಾಗಿದೆ. ಅವರು ಈಗ ಜೈಲಿನಲ್ಲಿ (Jail) ಇರಲೇಬೇಕಾಗಿದೆ. ಜಾಮೀನಿನ ಆಪ್ಶನ್ 1 ವರ್ಷದ ತನಕ ಬ್ಲಾಕ್ ಆಗಿದೆ. ಹೀಗಿರುವಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್…
Latest News
Search the Archives
Access over the years of investigative journalism and breaking reports
You May Have Missed












