Tag: ಬದರಕ
-

Lalit Modi: ನಾನು ದೇಶಬಿಡಲು ಅದೇ ಕಾರಣ: ಮ್ಯಾಚ್ ಫಿಕ್ಸಿಂಗ್, ಕಿಡ್ನಾಪ್, ಜೀವ ಬೆದರಿಕೆ ಸೇರಿ ಐಪಿಎಲ್ ಕುರಿತು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಲಲಿತ್ ಮೋದಿ | ಕ್ರೀಡಾ ಸುದ್ದಿ | ACTPnews
Last Updated:Jun 03, 2026 5:07 PM IST ವಿಸ್ಡನ್ ಕ್ರಿಕೆಟ್ನ ಪಾಡ್ಕ್ಯಾಸ್ಟ್ ‘ದಿ ಸ್ಕೂಪ್’ನಲ್ಲಿ ಈ ಕುರಿತು ಮಾತನಾಡಿದ ಲಲಿತ್ ಮೋದಿ, ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಲು ನಿರಾಕರಿಸಿದ್ದಕ್ಕಾಗಿ ಅವರು ಎದುರಿಸಿದ ಬೆದರಿಕೆಗಳು ಮತ್ತು ಹತ್ಯೆಯ ಪ್ರಯತ್ನಗಳನ್ನು ವಿವರಿಸಿದ್ದಾರೆ. ಈ ಘಟನೆಗಳು ಅವರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿವೆ ಎಂದ ಅವರು, ಐಪಿಎಲ್ನಲ್ಲಿ ಪಂದ್ಯಗಳನ್ನು ಫಿಕ್ಸಿಂಗ್ ಮಾಡುವ ಪ್ರಯತ್ನಗಳನ್ನು ಸಹ ಉಲ್ಲೇಖಿಸಿದ್ದಾರೆ. ಲಲಿತ್ ಮೋದಿ ಐಪಿಎಲ್ (IPL) ಸಂಸ್ಥಾಪಕ ಮತ್ತು ಮಾಜಿ ಅಧ್ಯಕ್ಷ ಲಲಿತ್ ಮೋದಿ…
-

Iran-US: ಇರಾನ್ ಬಳಿಕ ಒಮಾನ್ ಸ್ಫೋಟಿಸುವ ಬೆದರಿಕೆ: ಚೀನಾ ಹಾಗೂ ರಷ್ಯಾವನ್ನೂ ಕೆಣಕಿದ ಡೊನಾಲ್ಡ್ ಟ್ರಂಪ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 28, 2026 2:04 PM IST ಇರಾನ್ನ ಸಹಯೋಗದೊಂದಿಗೆ ಓಮನ್ ಈ ಸಮುದ್ರ ಮಾರ್ಗವನ್ನು ಹಿಡಿತ ಸಾಧಿಸಲು ಪ್ರಯತ್ನಿಸಿದರೆ, ಅಮೆರಿಕ ಮಿಲಿಟರಿ ಕ್ರಮ ತೆಗೆದುಕೊಳ್ಳಬಹುದು. ಇದಲ್ಲದೆ, ಇರಾನ್ನ ಪುಷ್ಟೀಕರಿಸಿದ ಯುರೇನಿಯಂ ಅನ್ನು ರಷ್ಯಾ ಅಥವಾ ಚೀನಾಕ್ಕೆ ಕಳುಹಿಸುವ ಯಾವುದೇ ಕಲ್ಪನೆಯನ್ನು ಟ್ರಂಪ್ ತಿರಸ್ಕರಿಸಿದರು. ಡೊನಾಲ್ಡ್ ಟ್ರಂಪ್ ವಾಷಿಂಗ್ಟನ್(ಮೇ.28): ವಿಶ್ವದ ಅತಿದೊಡ್ಡ ತೈಲ ಸರಬರಾಜು ಮಾರ್ಗದ ಬಗ್ಗೆ ಅಮೆರಿಕ ಈಗ ಪೂರ್ಣ ಪ್ರಮಾಣದ ಬೆದರಿಸುವ ಮನಸ್ಥಿತಿಯಲ್ಲಿರುವಂತೆ ಕಾಣುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಕಕಾಲದಲ್ಲಿ ಓಮನ್,…
-

Udupi-Mangaluru: ಕರಾವಳಿಯಲ್ಲಿ ಬಾಂಬ್ ಬೆದರಿಕೆ! ಒಂದೇ ದಿನದಲ್ಲಿ 3 ಶಾಲೆಗಳಿಗೆ ಬೆದರಿಕೆ ಕರೆ! | bomb threat on udupi and mangaluru schools | | ACTPnews
Last Updated:Jan 27, 2025 3:42 PM IST ಇತ್ತೀಚೆಗೆ ಹಿಂದೂ ದೇವಾಲಯಗಳ ಮೇಲೂ ಈ ಬಾಂಬರ್ಗಳ ಕಣ್ಣು ಬಿದ್ದಿತ್ತು. ಅಲ್ಲದೇ ಶಾಲಾ-ಕಾಲೇಜುಗಳ ಮೇಲೂ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದ್ರೆ ಈ ಮಧ್ಯೆ ಬಾಂಬರ್ಗಳ ಕಣ್ಣು ರಾಜ್ಯಕ್ಕೂ ಬಿದ್ದಿದೆ. ಇದೀಗ ಉಡುಪಿ ಮತ್ತು ಮಂಗಳೂರಿನ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಸಾಂಕೇತಿಕ ಚಿತ್ರ ಉಡುಪಿ: ಇತ್ತೀಚೆಗೆಬಾಂಬ್ ಬೆದರಿಕೆ ಕರೆಗಳು (Bomb Threat) ದೇಶದಲ್ಲಿ ಹೆಚ್ಚಾಗುತ್ತಲೇ ಇದೆ. ಎಲ್ಲಿ ನೋಡಿದ್ರೂ ಹೋಟೆಲ್, ಏರ್ಪೋರ್ಟ್ಗಳಿಗೆ…
-

TVK Govt: ಉರುಳುತ್ತಾ ಟಿವಿಕೆ ವಿಜಯ್ ಸರ್ಕಾರ? ಬೆಂಬಲ ವಾಪಸ್ ಪಡೆಯುವುದಾಗಿ ಮಿತ್ರಪಕ್ಷದಿಂದ ನೇರ ಬೆದರಿಕೆ! ಏನಿದು ಗಲಾಟೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಲು ಸಾಧ್ಯವಾಗದ ನಂತರ, ವಿವಿಧ ಪಕ್ಷಗಳ ಬೆಂಬಲ ಪಡೆದು ಮೈತ್ರಿಯ ಮೂಲಕ ರೂಪುಗೊಂಡ ತಮಿಳುನಾಡು ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ಈಗ ತನ್ನದೇ ಆದ ಮಿತ್ರ ಪಕ್ಷಗಳಿಂದ ದೊಡ್ಡ ಕಂಟಕವನ್ನು ಎದುರಿಸುತ್ತಿದೆ. ಟಿವಿಕೆ ಸರ್ಕಾರದಲ್ಲಿರುವ ಎಡಪಂಥೀಯ ಪಕ್ಷವಾದ ಸಿಪಿಐ-ಎಂ, ಮುಖ್ಯಮಂತ್ರಿ ವಿಜಯ್ಗೆ ಕಠಿಣ ಎಚ್ಚರಿಕೆ ನೀಡಿದೆ. ಈ ಎಚ್ಚರಿಕೆಯ ನಂತರ, ಸಿಎಂ ವಿಜಯ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ರಾಜ್ಯದ ರಾಜಕೀಯ ವಲಯಗಳಲ್ಲಿ ಚರ್ಚೆಗಳು ತೀವ್ರಗೊಂಡಿವೆ ಎಂದು ನ್ಯೂಸ್…
Latest News
Search the Archives
Access over the years of investigative journalism and breaking reports
You May Have Missed












