Tag: ಬದ
-

Bigg Boss Kavya Shaiva: ಬಿಗ್ ಬಾಸ್ ಸ್ಪರ್ಧಿ ಕಾವ್ಯಾಗೆ ವೇದಿಕೆ ಮೇಲೆಯೇ ಭಾರೀ ಅವಮಾನ! ಏಕಾಏಕಿ ಬಂದ ವ್ಯಕ್ತಿ ಮಾಡಿದ್ದೇನು ಗೊತ್ತಾ? | | ACTPnews
Last Updated:May 25, 2026 3:54 PM IST Bigg Boss Kavya Shaiva: ಕಾವ್ಯ ಶೈವ ಕಲಬುರಗಿಯ ಎಸ್.ಎಂ. ಪಂಡಿತ ರಂಗಮಂದಿರದ ಕಾರ್ಯಕ್ರಮದಲ್ಲಿ ಅಭಿಮಾನಿ ಮೈಕ್ ಕಸಿದುಕೊಳ್ಳಲು ಯತ್ನಿಸಿದ ಘಟನೆ ಬಳಿಕ ಮುಜುಗರದಿಂದ ವೇದಿಕೆ ತೊರೆದು ಹೋದರು, ಭದ್ರತೆ ಕೊರತೆ ಆರೋಪ ನಟಿ ಕಾವ್ಯ ಶೈವ ಬಿಗ್ ಬಾಸ್ (Bigg Boss) ಮೂಲಕ ಕರ್ನಾಟಕ ಜನತೆಯ ಮನಗೆದ್ದಿರುವ ನಟಿ ಕಾವ್ಯ ಶೈವ (Actress Kavya Shaiva) ಅವರು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಬಿಗ್ ಬಾಸ್ ಬಳಿಕ…
-

Reality Show: ವಿವಾಹೇತರ ಸಂಬಂಧದ ವೈಭವೀಕರಣ! ರಿಯಾಲಿಟಿ ಶೋಗೆ ಹಿಗ್ಗಾಮುಗ್ಗ ಬೈದ ಜನ | Reality Show Desi Bling trolled for normalising infidelity | | ACTPnews
Last Updated:May 25, 2026 9:22 AM IST Reality Show: ರಿಯಾಲಿಟಿ ಶೋನಲ್ಲಿ ವಿವಾಹೇತರ ಸಂಬಂಧ ಸಮಸ್ಯೆಯಲ್ಲ. ಅದು ಕಾಮನ್, ಅದರಲ್ಲೇನು ತಪ್ಪು ಎನ್ನುವಂತಹ ಬಹಿರಂಗ ಚರ್ಚೆ ನಡೆಸಿದ್ದು ಭಾರೀ ಟೀಕೆಗೆ ಕಾರಣವಾಗಿದೆ. ರಿಯಾಲಿಟಿ ಶೋ ಇತ್ತೀಚೆಗೆ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋ (Reality Show) ಒಂದು ಸಿಕ್ಕಾಪಟ್ಟೆ ಟೀಕೆಯನ್ನು ಎದುರಿಸುತ್ತಿದೆ. ವಿವಾಹೇತರ ಸಂಬಂಧ (Extra Marital Relationship), ಸಂಗಾತಿಗೆ ವಂಚನೆ, ಅಕ್ರಮ ಸಂಬಂಧವನ್ನು ವೈಭವೀಕರಿಸುತ್ತಿರುವ ವಿಚಾರವಾಗಿ ನೆಟ್ಫ್ಲಿಕ್ಸ್ನಲ್ಲಿ ಪ್ರೀಮಿಯರ್ ಆದ ದೇಸಿ ಬ್ಲಿಂಗ್ ಈಗ…
-

Big Update: ಬೆಂಗಳೂರಿಗರೇ, ಅಲರ್ಟ್! ಈ ರಸ್ತೆಯಲ್ಲಿ ಇನ್ನೂ 2 ತಿಂಗಳು ಓಡಾಟ ಬಂದ್; ಬದಲಿ ಮಾರ್ಗದ ವಿವರ ಇಲ್ಲಿದೆ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 25, 2026 10:58 AM IST ಶಿವಾಜಿನಗರ ಕಾಮರಾಜ್ ರಸ್ತೆಯಲ್ಲಿ ಬಿಬಿಎಂಪಿ ಆರ್.ಸಿ.ಸಿ ಕಲ್ವರ್ಟ್ ಕಾಮಗಾರಿ, 24.05.2026ರಿಂದ 60 ದಿನ ಟ್ರಾಫಿಕ್ ಸಂಪೂರ್ಣ ಬಂದ್, ಪೊಲೀಸರು ಪರ್ಯಾಯ ಮಾರ್ಗ ಸೂಚನೆ, ಸಹಕಾರಕ್ಕೆ ವಿನಂತಿ ಸಂಚಾರ ಬಂದ್ ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಬಿಗ್ ಶಾಕ್ (Big Shock) ಎದುರಾಗಿದೆ! ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ಕಂಗೆಟ್ಟಿರುವ ಬೆಂಗಳೂರಿಗರಿಗೆ, ಅದರಲ್ಲೂ ಪ್ರಮುಖವಾಗಿ (Main) ಶಿವಾಜಿನಗರ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ದಿನಾಲೂ ಓಡಾಡುವ ವಾಹನ ಸವಾರರಿಗೆ ಮುಂದಿನ…
-

Marriage Scam: ತನ್ನದೇ ಹೆಂಡತಿಯ ಮದುವೆಗೆ ‘ಅಣ್ಣ’ನಾಗಿ ಬಂದ ಗಂಡ! 7 ಲಕ್ಷ ಖರ್ಚು ಮಾಡಿದ ವರನಿಗೆ ಮಹಾ ದೋಖಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹೌದು, ಮಧ್ಯಪ್ರದೇಶದ ಗ್ವಾಲಿಯರ್ನ ಝಾನ್ಸಿ ರಸ್ತೆ ಪೊಲೀಸ್ ಠಾಣೆ ಪ್ರದೇಶದ ನಾಕಾ ಚಂದ್ರವದ್ನಿ ಪ್ರದೇಶದ ಯುವಕನೊಬ್ಬ ಬಡ ಮಹಿಳೆಯ ಸೋಗಿನಲ್ಲಿದ್ದ ಯುವತಿಯನ್ನು ಮದುವೆಯಾಗಿದ್ದ. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ, ಇಡೀ ಕುಟುಂಬವನ್ನೇ ಬೆಚ್ಚಿಬೀಳಿಸುವ ರಹಸ್ಯವೊಂದು ಬಹಿರಂಗವಾಯಿತು. ಅದುವೇ, ಮದುವೆಯ ವಿಧಿವಿಧಾನಗಳನ್ನು ಮಾಡಿ ವಧುವನ್ನು ಸಹೋದರ ಎಂದು ಬಿಟ್ಟುಕೊಟ್ಟ ವ್ಯಕ್ತಿಯೇ ಆಕೆಯ ನಿಜವಾದ ಪತಿ ಎಂದು ತಿಳಿದುಬಂದಿದೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಅತಿ ದೊಡ್ಡ ವಂಚನೆಯ ದಂಧೆಯೊಂದು ಬೆಳಕಿಗೆ ಬಂದಿದೆ. ಏನಿದು ಘಟನೆ? ನ್ಯೂಸ್ 18 ಹಿಂದಿ ವರದಿ…
-

Allu Arjun: ಮಗನ ಆಸೆ ಈಡೇರಿಸಿದ ಅಲ್ಲು ಅರ್ಜುನ್; ಮನೆಗೆ ಬಂದ ಆರ್ಸಿಬಿ ಸ್ಟಾರ್ ಕ್ರಿಕೆಟರ್! | | ACTPnews
Last Updated:May 24, 2026 2:19 PM IST ಆರ್ಸಿಬಿ ಸ್ಟಾರ್ ಕ್ರಿಕೆಟರ್ ವೆಂಕಟೇಶ್ ಅಯ್ಯರ್ ತಮ್ಮ ನೆಚ್ಚಿನ ನಾಯಕ ನಟ ಅಲ್ಲು ಅರ್ಜುನ್ ಅವರನ್ನ ಭೇಟಿ ಆಗಿದ್ದಾರೆ. ಅವರ ಮನೆಯಲ್ಲಿಯೇ ಮೀಟ್ ಆಗಿ ಸುಮಾರು ಹೊತ್ತು ಮಾತನಾಡಿದ್ದಾರೆ. ಇದೇ ವೇಳೆ ಅಲ್ಲು ಅರ್ಜುನ್ ಪುತ್ರ ಅಲ್ಲು ಅಯಾನ್ಗೆ ತಮ್ಮ ಸಹಿ ಇರೋ ಜರ್ನಿ ಕೂಡ ಕೊಟ್ಟಿದ್ದಾರೆ. ಈ ಕ್ಷಣದ ಇನ್ನಷ್ಟು ವಿವರ ಇಲ್ಲಿದೆ ಓದಿ. ಮಗನ ಆಸೆ ಈಡೇರಿಸಿದ ಅಲ್ಲು ಅರ್ಜುನ್; ಮನೆಗೆ ಬಂದ ಆರ್ಸಿಬಿ…
-

Chamarajanagara: ಚಿರತೆ ದಾಳಿಗೆ ಬಾಲಕ ಬಲಿ ಪ್ರಕರಣ; ವನ್ಯಜೀವಿ ಸಂಚರಿಸುವ ಕಡೆ ಚಾರಣಪಥ ಮತ್ತು ಸಂಚಾರಪಥ ಬಂದ್ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 12, 2026 6:14 PM IST ಚಾಮರಾಜನಗರ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿ ಬಳಿಕ ಅರಣ್ಯ ಇಲಾಖೆ ಚಾರಣ, ಸಂಚಾರ ಪಥ ಸ್ಥಗಿತ, ಈಶ್ವರ ಬಿ ಖಂಡ್ರೆ ಸೂಚನೆ, ಸೆರೆ ಕಾರ್ಯಾಚರಣೆ ಜೋರಾಗಿದೆ. ಚಾರಣ/ ಟ್ರೆಕ್ಕಿಂಗ್ ಚಟುವಟಿಕೆಗಳು ಬಂದ್! ಬೆಂಗಳೂರು: ಚಾಮರಾಜನಗರದ (Chamarajanagara) ನಾಗಮಲೆ ಅರಣ್ಯದಲ್ಲಿ (Nagamale Forest) ಚಿರತೆ ದಾಳಿಗೆ ಬಾಲಕ ಸಾವು ಪ್ರಕರಣ ಹಿನ್ನೆಲೆ ಅರಣ್ಯ ಇಲಾಖೆ (Forest Department) ಹೊಸ ಸುತ್ತೋಲೆ ಹೊರಡಿಸಿದೆ. ಕರ್ನಾಟಕದಾದ್ಯಂತ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಸಂಚಾರ…
-

Virat Kohli vs Travis Head: ಪಂದ್ಯದ ನಂತರವೂ ಕೊಹ್ಲಿ ಆಕ್ರೋಶ! ‘ಹ್ಯಾಂಡ್ಶೇಕ್’ ಮಾಡಲು ಬಂದ ಟ್ರಾವಿಸ್ ಹೆಡ್ ವಿರುದ್ಧ ಸಿಟ್ಟಿಗೆದ್ದಿದ್ದೇಕೆ ವಿರಾಟ್? ವಿಡಿಯೋ ವೈರಲ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:50 AM IST Virat Kohli and Travis Head clash during SRH vs RCB: ಹೈದರಾಬಾದ್ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎಸ್ಆರ್ಎಚ್ ನೀಡಿದ 256ರ ಬೃಹತ್ ಮೊತ್ತವನ್ನು ಚೇಸ್ ಮಾಡುವ ವೇಳೆ, ಕೊಹ್ಲಿ ಮತ್ತು ಟ್ರಾವಿಸ್ ನಡುವೆ ಮಾತಿನ ಚಕಮಕಿ ನಡೆದಿದೆ. ಟ್ರಾವಿಸ್ ಹೆಡ್ ಹೇಳಿದ ಒಂದು ಮಾತು ಕೊಹ್ಲಿಯನ್ನು ಕೆರಳಿಸಿದೆ. News18 ಹೈದರಾಬಾದ್: ನಿನ್ನೆ ನಡೆದ ಆರ್ಸಿಬಿ ಮತ್ತು ಎಸ್ಆರ್ಎಚ್ (RCB vs SRH) ಪಂದ್ಯದ ವೇಳೆ…
-

Actress: ಚಿಕಿತ್ಸೆಗೂ ಹಣವಿಲ್ಲ! ಒಂದು ಕಾಲದ ಬಹುಬೇಡಿಕೆಯ ನಟಿ ರಸ್ತೆ ಬದಿ ದಯನೀಯ ಸ್ಥಿತಿಯಲ್ಲಿ ಪತ್ತೆ! | | ACTPnews
Last Updated:May 17, 2026 10:45 AM IST Actress: ಈ ಪ್ರಸಿದ್ಧ ನಟಿ ಒಂದು ಕಾಲದಲ್ಲಿ ತಮ್ಮ ನಟನೆಯ ಮೂಲಕ ಚಿತ್ರರಂಗವನ್ನು ಆಳಿದರು. ದಶಕಗಳ ಕಾಲ, ಅವರು ತಮ್ಮ ನಟನೆ ಮತ್ತು ಸ್ಕ್ರೀನ್ ಪ್ರೆಸೆನ್ಸ್ ನಿಂದ ಪ್ರೇಕ್ಷಕರನ್ನು ಆಕರ್ಷಿಸಿದರು. ಹಾಗೆಯೇ ಅವರು ಪ್ರಮುಖ ಚಲನಚಿತ್ರ ನಿರ್ಮಾಪಕರ ನೆಚ್ಚಿನ ನಟಿಯಾಗಿದ್ದರು. ಅಷ್ಟೇ ಅಲ್ಲದೆ ತೆಲುಗು ಚಿತ್ರರಂಗದ ಉನ್ನತ ಪೋಷಕ ನಟಿಯರಲ್ಲಿ ಒಬ್ಬರಾಗಿ ಹೊರಹೊಮ್ಮಿದರು. ಆದರೆ ಈಗ, ಕ್ಯಾಮೆರಾದ ಹೊಳಪಿನಿಂದ ದೂರವಾಗಿ, ಈ ಹಿರಿಯ ನಟಿ ಆರೋಗ್ಯ ಸಮಸ್ಯೆಯಿಂದ…
Latest News
Search the Archives
Access over the years of investigative journalism and breaking reports
You May Have Missed














