Tag: ಬರತರ
-

Annamalai: ಮರಳಿ ಬರ್ತಾರಾ ‘ಸಿಂಗಂ’? ಒಂದೇ ಒಂದು ಚುನಾವಣೆಯಲ್ಲಿ ಗೆಲುವು ಸಿಗದಿದ್ದರೂ ತಮಿಳುನಾಡಿನಲ್ಲಿ ಭಾರೀ ಇಂಪಾರ್ಟೆಂಟ್ ಅಣ್ಣಾಮಲೈ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಸಾಮಾನ್ಯವಾಗಿ, ರಾಜಕೀಯದಲ್ಲಿ ನಾಯಕನ ಬಲವನ್ನು ಅವರ ಸ್ಥಾನಗಳ ಸಂಖ್ಯೆ ಮತ್ತು ಚುನಾವಣಾ ಯಶಸ್ಸಿನಿಂದ ಅಳೆಯಲಾಗುತ್ತದೆ. ಆದಾಗ್ಯೂ, ಅಣ್ಣಾಮಲೈ ಅವರ ಪ್ರಕರಣವು ಸ್ವಲ್ಪ ಭಿನ್ನವಾಗಿದೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಸೋತರೂ, 2024 ರ ಲೋಕಸಭಾ ಚುನಾವಣೆಯಲ್ಲಿ ಸೋತರೂ, ಮತ್ತು 2026 ರ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸದಿದ್ದರೂ, ಅವರು ಸುದ್ದಿಯಲ್ಲಿದ್ದಾರೆ. ಈಗ, ಅವರ ದೆಹಲಿ ಭೇಟಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಂಭಾವ್ಯ ಭೇಟಿಯು ಊಹಾಪೋಹಗಳಿಗೆ ಮತ್ತಷ್ಟು ಉತ್ತೇಜನ ನೀಡಿದೆ. ಈ ನಡುವೆ ಅವರು ಬಿಜೆಪಿಗೂ…
-

DK Shivakumar-Vijay: ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಬರ್ತಾರಾ ದಳಪತಿ ವಿಜಯ್!? ತಮಿಳುನಾಡು ಸಿಎಂಗೆ ಆಹ್ವಾನ? | | ACTPnews
Last Updated:Jun 02, 2026 3:27 PM IST ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಕಾರ್ಯಕ್ರಮಕ್ಕೆಂದು ಹಲವು ಗಣ್ಯರಿಗೆ ಆಹ್ವಾನ ನೀಡಿದ್ದಾರೆ. ಹಾಗೇ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರಿಗೆ ಅಮಂತ್ರಣ ತಲುಪಲಿದೆ. ನಾಳಿನ ಕಾರ್ಯಕ್ರಮಕ್ಕಾಗಿ ರಾಜ್ಯಕ್ಕೆ ಬರ್ತಾರಾ ದಳಪತಿ? News18 ಬೆಂಗಳೂರು (ಜೂ.02): ಬಹುದಿನಗಳ ಡಿಕೆ ಶಿವಕುಮಾರ್ (DK Shivakumar) ಕನಸು ಜೂನ್ 3ರಂದು ನನಸಾಗ್ತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ (Chief Minister) ಡಿಕೆ ದರ್ಬಾರ್ ಶುರುವಾಗೋ ಕ್ಷಣ ಬಂದೇ ಬಿಟ್ಟಿದೆ. ಈ ಐತಿಹಾಸಿಕ ದಿನ ರಾಜ್ಯದ…
-

Vijay: ವಾರಗಳ ಗ್ಯಾಪ್ನಲ್ಲಿ ಥಿಯೇಟರ್ಗೆ ಬರ್ತಾರಾ ಅಪ್ಪ-ಮಗ? | Vijay Jana nayagan likely to be released on June 19 Jason Sanjay Sigma on July 31st | | ACTPnews
Last Updated:May 30, 2026 9:58 AM IST Vijay: ನಟ ವಿಜಯ್ ಅವರ ಜನ ನಾಯಗನ್ ಸಿನಿಮಾ ಜೂನ್ 19ರಂದು ರಿಲೀಸ್ ಆಗಲಿದೆ ಎನ್ನಲಾಗ್ತಿದೆ. ಅದಾಗಿ ಕೆಲವೇ ವಾರಗಳಲ್ಲಿ ಅವರ ಮಗನ ಸಿನಿಮಾ ಕೂಡಾ ರಿಲೀಸ್ ಆಗಲಿದೆ. ವಿಜಯ್-ಜೇಸನ್ ಸೆನ್ಸಾರ್ನಲ್ಲಿ ಸಿಲುಕಿರುವ ವಿಜಯ್ (Vijay) ಅವರ ಕೊನೆಯ ಚಿತ್ರ ಜನ ನಾಯಗನ್ (Jana Nayagan) ಇನ್ನೂ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಅನುಮತಿಗಾಗಿ ಕಾಯುತ್ತಿದೆ. ಇತ್ತೀಚಿನ ವದಂತಿಗಳು ಈ ಚಿತ್ರವು ವಿಜಯ್ ಅವರ ಹುಟ್ಟುಹಬ್ಬಕ್ಕೆ (Birthday)…
-

Carryman: ಶಾಪಿಂಗ್ ಹೋದ್ರೆ ಬ್ಯಾಗ್ ಹಿಡ್ಕೊಳ್ಳೋಕೆ ಬಾಯ್ಫ್ರೆಂಡ್ ಬೇಕಿಲ್ಲ! ಹಣ ಕೊಟ್ರೆ ನಿಮ್ಮ ಜೊತೆ ಬರ್ತಾರೆ ಕ್ಯಾರಿಮೆನ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 3:58 PM IST CARRYMEN: ನಿಮ್ಮ ಶಾಪಿಂಗ್ ಬ್ಯಾಗ್ ಹೊರೋಕೆ, ಬಿಲ್ ಕಟ್ಟೋಕೆ ಕ್ಯೂನಲ್ಲಿ ನಿಲ್ಲೋಕೆ, ಕಾರ್ ತನಕ ಸಾಮಾನು ತಲುಪಿಸೋಕೆ ರಾಷ್ಟ್ರ ರಾಜಧಾನಿಯಲ್ಲಿ ‘ಪ್ರೊಫೆಶನಲ್ ಹೆಲ್ಪರ್ಸ್’ ಸಪ್ಲೈ ಮಾಡ್ತಿದೆ. ಹಾಗಾದ್ರೆ, ಈ ಪ್ರೊಫೆಶನಲ್ ಹೆಲ್ಪರ್ಸ್ ಕಂಪನಿಯ ಹಸರೇನು? ಗಂಟೆಗೆ ಅವರಿಗೆ ಎಷ್ಟು ರೂಪಾಯಿ? ನಮ್ಮ ಬೆಂಗಳೂರಿನಲ್ಲಿಯೂ ಈ ಸೇವೆ ಇದೆಯಾ? ಎಂಬುದರ ಕುರಿತ ವಿವರ ಇಲ್ಲಿದೆ. ಹಣ ಕೊಟ್ರೆ ನಿಮ್ಮ ಜೊತೆ ಬರ್ತಾರೆ ಕ್ಯಾರಿಮೆನ್ ನವದೆಹಲಿ: ಶಾಪಿಂಗ್ಗೆ (Shopping) ಹೋಗೋಣ…
-

Vijayalakshmi Darshan: ‘ಅಣ್ಣ ಹೊರಗೆ ಬಂದೇ ಬರ್ತಾರೆ’ ಕಣ್ಣೀರಿಟ್ಟ ಅಭಿಮಾನಿಗಳ ನೋಡಿ ಭಾವುಕರಾದ್ರು ವಿಜಯಲಕ್ಷ್ಮಿ | Vijayalakshmi Darshan meets fans after meeting | | ACTPnews
Last Updated:May 20, 2026 12:41 PM IST Darshan: ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ ನಂತರ ವಿಜಯಲಕ್ಷ್ಮಿ ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಕಣ್ಣೀರಿಡುತ್ತಿದ್ದ ಸೆಲೆಬ್ರಿಟಿಸ್ಗೆ ಅವರು ಧೈರ್ಯ ತುಂಬಿದ್ದಾರೆ. ದರ್ಶನ್-ವಿಜಯಲಕ್ಷ್ಮಿ ವಿಜಯಲಕ್ಷ್ಮಿ (Vijayalakshmi) ಅವರು ವಿವಾಹ ವಾರ್ಷಿಕೋತ್ಸವವನ್ನು (Wedding Anniversary) ಗಂಡನ ಜೊತೆ ಸಂಭ್ರಮದಲ್ಲಿ ಆಚರಿಸಬೇಕಾಗಿತ್ತು. ಆದರೆ ವಿಧಿ ಬೇರೆಯೇ. ಅವರು ಡಿಜಿಪಿಯನ್ನು (DGP) ಭೇಟಿಯಾಗಿ ಅನುಮತಿ ಪಡೆದು ಮಗನ ಜೊತೆ ಹೋಗಿ ಪರಪ್ಪನ ಅಗ್ರಹಾರದಲ್ಲಿ ಗಂಡನನ್ನು ಭೇಟಿಯಾಗಬೇಕಾಗಿ ಬಂತು. ಆ್ಯನಿವರ್ಸರಿ ಎಂದರೆ…
Latest News
Search the Archives
Access over the years of investigative journalism and breaking reports
You May Have Missed












