Tag: ಭತ
-

SRH vs RR: ODI ವಿಶ್ವಕಪ್, WTC ಟೂರ್ನಿ ಗೆದ್ದ ಕಮಿನ್ಸ್ಗೆ ಭೀತಿ ಹುಟ್ಟಿಸಿದ್ದಾನೆ ಯುವ ಆಟಗಾರ! ಎಲಿಮಿನೇಟರ್ಗೂ ಮುನ್ನ SRH ನಾಯಕ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 27, 2026 4:37 PM IST ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಗಮನ ಸೆಳೆದಿದ್ದಾರೆ. ಹಾಗಾಗಿ ಪ್ರತೀ ತಂಡವೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡುವಾಗ ಈತನ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವಂತೆ ಮಾಡಿದೆ. ಯುವ ಆಟಗಾರರನ್ನ ನಿಯಂತ್ರಿಸಲು ಹೈದರಾಬಾದ್ ತಂಡವು ಒಂದೇ ತಂತ್ರವಲ್ಲ, ಪ್ಲಾನ್ ಬಿ ಮತ್ತು ಪ್ಲಾನ್ ಸಿ ಯೊಂದಿಗೆ ಸಿದ್ಧವಾಗಿದೆ. ಯಶಸ್ವಿ ಜೈಸ್ವಾಲ್-ವೈಭವ್ ಸೂರ್ಯವಂಶಿ 2026ರ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ಎಲಿಮಿನೇಟರ್…
-

Mumbai Rain: ಮಹಾ ಮಳೆಗೆ ತತ್ತರಿಸಿದ ಮುಂಬೈ: 15 ವರ್ಷಗಳ ನಂತರ ಮತ್ತೆ ಎದುರಾಯ್ತು ಪ್ರವಾಹ ಭೀತಿ | | ACTPnews
Last Updated:Aug 06, 2020 8:55 AM IST Monsoon 2020: ಗುರುವಾರ ಮುಂಜಾನೆವರೆಗೂ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಲೇ ಇದೆ. ರಸ್ತೆಗಳು ನದಿಗಳಂತಾಗಿವೆ. ಮಳೆಗೆ ಸಾಕಷ್ಟು ಮನೆಯ ಗೋಡೆ ಕುಸಿದು ಬಿದ್ದಿದೆ. ಈ ಮಳೆ ಇಂದು ಸಂಜೆಯವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬೈ (ಆಗಸ್ಟ್ 6): ಅದು 2005ರ ಸಮಯ. ವ್ಯಾಪಾರ-ವಹಿವಾಟಿನ ರಾಜಧಾನಿ ಎಂದೇ ಕರೆಯಲ್ಪಡುವ ಮುಂಬೈ ಅಕ್ಷರಶಃ ಮುಳುಗಿತ್ತು. ಅಂದು ಸುರಿದ ಭಾರೀ ಮಳೆಗೆ ಪ್ರವಾಹವೇ ಉಂಟಾಗಿಬಿಟ್ಟಿತ್ತು. ಈಗ ಅದೇ…
-

India-China Conflict: ಮತ್ತೆ ಶುರುವಾದ ಯುದ್ಧ ಭೀತಿ; ಚೀನಾ ಗಡಿಗೆ ಹೆಚ್ಚುವರಿಯಾಗಿ 50 ಸಾವಿರ ಸೈನಿಕರನ್ನು ಕಳುಹಿಸಿದ ಭಾರತ | | ACTPnews
Last Updated:Jun 29, 2021 12:57 PM IST ಗಡಿಯಲ್ಲಿ ಭಾರತೀಯ ಯೋಧರ ಸಂಖ್ಯೆ 2 ಲಕ್ಷಕ್ಕೆ ಹೆಚ್ಚಿದೆ. ಇದು ಗಾಲ್ವಾನ್ ಸಂಘರ್ಷದ ಪೂರ್ವದ ಸ್ಥಿತಿಗೆ ಹೋಲಿಸಿದರೆ ಶೇ.40 ಹೆಚ್ಚಾಗಿದೆ. ಅಲ್ಲದೆ, ಗಡಿಯಲ್ಲಿ ಇಷ್ಟೊಂದು ಪ್ರಮಾಣದ ಸೇನೆ ಜಮಾವಣೆ ಮಾಡಿರುವುದು ಇದೇ ಮೊದಲು. ಗಾಲ್ವಾನ್ ಕಣಿವೆ ಮತ್ತು ಪೂರ್ವ ಲಡಾಖ್ ಪ್ರದೇಶದಲ್ಲಿ ವಿಶ್ವದ ಎರಡು ನ್ಯೂಕ್ಲಿಯರ್ ಪವರ್ ಹೊಂದಿರುವ ದೇಶಗಳಾದ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಮುಂದುವರೆದಿದೆ. ಹೀಗಾಗಿ ಗಾಲ್ವಾನ್ ಕಣಿವೆಯಲ್ಲಿ ಮತ್ತೆ ಯುದ್ಧ ಪರಿಸ್ಥಿತಿ…
Latest News
Search the Archives
Access over the years of investigative journalism and breaking reports
You May Have Missed












