Tag: ಭರತ
-

ಭಾರತ- ಚೀನಾ ಗಡಿ ಬಿಕ್ಕಟ್ಟು; ಮೂರು ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ | | ACTPnews
Last Updated:May 26, 2020 9:01 PM IST ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನಾ ಮುಖ್ಯಸ್ಥರ ಜೊತೆಗೆ ಚೀನಾ ಸಮಸ್ಯೆಯ ಬಗ್ಗೆ ಸುದೀರ್ಘ ಕಾಲ ಸಭೆ ನಡೆಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ಸಭೆ ನಡೆಸಿದ್ದಾರೆ. ನವದೆಹಲಿ (ಮೇ 26): ಭಾರತದೊಂದಿಗೆ ಸದಾ ಒಂದಿಲ್ಲೊಂದು ತಗಾದೆ ತೆಗೆಯುವ ನೆರೆಯ ರಾಷ್ಟ್ರ ಚೀನಾ ಇದೀಗ ಲಡಾಕ್ನಲ್ಲಿ ಮತ್ತೊಂದು ಸಮಸ್ಯೆ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ…
-

ಲಡಾಖ್ ಗಡಿಬಿಕ್ಕಟ್ಟು: ಶಾಂತಿಯುತ ಪರಿಹಾರಕ್ಕೆ ಭಾರತ, ಚೀನಾ ಸೇನಾಧಿಕಾರಿಗಳ ನಿರ್ಧಾರ | | ACTPnews
Last Updated:Jun 07, 2020 4:42 PM IST ಎರಡೂ ಕಡೆಯವರು ಒಂದು ಪರಿಹಾರ ಕಂಡುಕೊಳ್ಳುವವರೆಗೂ ಸೇನಾ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳನ್ನ ಮುಂದುವರಿಸುತ್ತಾರೆ ಎಂದೂ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ನವದೆಹಲಿ(ಜೂನ್ 07): ತಿಂಗಳ ಕಾಲ ಭಾರತ ಮತ್ತು ಚೀನಾ ಮಧ್ಯೆ ಯುದ್ಧದ ಕಾರ್ಮೋಡದ ಸೂಚನೆಗಳನ್ನು ನೀಡುತ್ತಿರುವ ಲಡಾಖ್ ಗಡಿಬಿಕ್ಕಟ್ಟು ಶೀಘ್ರವೇ ಪರಿಹಾರವಾಗುವ ಸಾಧ್ಯತೆ ಕಾಣುತ್ತಿದೆ. ನಿನ್ನೆಯಿಂದಲೇ ಎರಡೂ ದೇಶಗಳ ಉನ್ನತ ಮಟ್ಟದ ಮಿಲಿಟರಿ ಮಾತುಕತೆಗಳು ಫಲಪ್ರದವಾಗುವ ನಿರೀಕ್ಷೆ ಇದೆ. ದ್ವಿಪಕ್ಷೀಯ ಒಪ್ಪಂದದನ್ವಯ ಗಡಿ ಸಮಸ್ಯೆಯನ್ನು ಶಾಂತಿಯುತವಾಗಿ…
-

‘ಮಾಜಿ ಮತ್ತು ಹಾಲಿ ರಕ್ಷಣಾ ಅಧಿಕಾರಿಗಳ ಸಲಹೆ ಮೇರೆಗೆ ಭಾರತ ಚೀನಾ ವಿರುದ್ಧ ಹೋರಾಡಬೇಕು‘ – ಎಂಬಿ ಪಾಟೀಲ್ | | ACTPnews
Last Updated:Jun 18, 2020 1:42 PM IST ಈ ಹಿಂದೆ ಭಾರತ-ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿದ ಹಿರಿಯ ರಕ್ಷಣಾ ಅಧಿಕಾರಿಗಳ ಅನುಭವ ಬಳಸಿಕೊಳ್ಳಬೇಕು. ಎಲ್ಲರ ಸಲಹೆ, ಸೂಚನೆ ಪಡೆದು ಈಗ ಕಾರ್ಯತಂತ್ರ ರೂಪಿಸಬೇಕಾಗಿದೆ. ಇದು ಯಾರನ್ನೂ ಟೀಕೆ ಮಾಡುವ ಸಮಯವಲ್ಲ ಎಂದು ಎಂ. ಬಿ. ಪಾಟೀಲ ತಿಳಿಸಿದರು. ವಿಜಯಪುರ(ಜೂ.18): ಚೀನಾ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ಈ ಹಿಂದೆ ಗಡಿಯಲ್ಲಿ ಕೆಲಸ ಮಾಡಿದ್ದ ಮಾಜಿ ಮತ್ತು ಹಾಲಿ ಹಿರಿಯ ರಕ್ಷಣಾ ಅಧಿಕಾರಿಗಳ ಸಲಹೆ ಸೂಚನೆ…
-

ಭಾರತ ಮತ್ತು ಚೀನಾ ಗಡಿಯಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷಗಳ ಸಭೆ | | ACTPnews
Last Updated:Jun 19, 2020 8:42 AM IST ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ನವದೆಹಲಿ(ಜೂ.19): ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ…
-

ಚೀನಾ ಗಡಿಯಲ್ಲಿನ್ನು ಶಸ್ತ್ರಾಸ್ತ್ರ ಬಳಕೆ; ನಿಯಮ ಬದಲಾವಣೆಗೆ ಭಾರತ ಸರ್ಕಾರ ನಿರ್ಧಾರ | | ACTPnews
Last Updated:Jun 22, 2020 9:20 AM IST Ladakh Border Conflict: 1962 ಮತ್ತು 2005ರ ಒಪ್ಪಂದದ ಅನುಸಾರ 3,488 ಕಿ.ಮೀ. ಎಲ್ಎಸಿ ಉದ್ದಕ್ಕೂ ಎರಡೂ ದೇಶಗಳು ಶಸ್ತ್ರಾಸ್ತ್ರ ಬಳಸುವಂತಿಲ್ಲ. ಆದರೀಗ ಚೀನಾ ನಿಯಮ ಉಲ್ಲಂಘನೆ ಮಾಡಿರುವುದರಿಂದ ಭಾರತ ಕೂಡ ನಿಯಮ ಬದಲಾವಣೆಗೆ ಮುಂದಾಗಿದೆ. ನವದೆಹಲಿ (ಜೂ. 22): ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರಿಂದ ಗಡಿ ಒಪ್ಪಂದದ ವಿಚಾರವಾಗಿ, ಲೈನ್ ಆಫ್ ಆಕ್ಚ್ಯುವಲ್ ಕಂಟ್ರೋಲ್ (ಎಲ್ಎಸಿ) ಉದ್ದಕ್ಕೂ ಶಸ್ತ್ರಾಸ್ತ್ರ ಬಳಸುವ ಬಗ್ಗೆ…
-

‘ಗಾಲ್ವಾನ್ ಕಣಿವೆಯಲ್ಲಿ ಭಾರತ ಯೋಧರ ಮೇಲೆ ದಾಳಿ ಮಾಡುವಂತೆ ಚೀನಾ ಆದೇಶಿಸಿತ್ತು‘ – ಅಮೆರಿಕ ಗುಪ್ತಚರ ಇಲಾಖೆ | | ACTPnews
Last Updated:Jun 23, 2020 1:12 PM IST ಇನ್ನು, ಅಮೆರಿಕ ಗುಪ್ತಚರ ಇಲಾಖೆ ಪ್ರಕಾರ ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ದಾಳಿಯಲ್ಲಿ ಭಾರತದ 20 ಮಂದಿ, ಚೀನಾದ 35 ಮಂದಿ ಸೈನಿಕರು ಸಾವನ್ನಪ್ಪಿದ್ಧಾರೆ ಎಂದು ಹೇಳಿದೆ. ನವದೆಹಲಿ(ಜೂ.23): ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿನ ಭಾರತೀಯ ಸೈನಿಕರ ಮೇಲೆ ಚೀನಾ ನಡೆಸಿದ ದಾಳಿ ಪೂರ್ವಭಾವಿ ದಾಳಿ ಎಂದು ಅಮೆರಿಕ ಗುಪ್ತಚರ ಇಲಾಖೆ ಹೇಳಿದೆ. ಉದ್ದೇಶಪೂರ್ವಕವಾಗಿಯೇ ಭಾರತದ ಯೋಧರ ಮೇಲೆ ದಾಳಿ ನಡೆಸುವಂತೆ ತನ್ನ ದೇಶದ ಸೈನಿಕರಿಗೆ ಚೀನಾ…
-

ಘರ್ಷಣೆಯ ಸ್ಥಳಗಳಿಂದ ವಾಪಸ್ ಆಗಲು ಪರಸ್ಪರ ಸಮ್ಮತಿಸಿದ ಭಾರತ ಮತ್ತು ಚೀನಾ ಪಡೆಗಳು | | ACTPnews
Last Updated:Jun 24, 2020 10:09 AM IST ಮೋಲ್ಡೋ ಪ್ರದೇಶದಲ್ಲಿ 11 ಗಂಟೆ ಕಾಲ ನಡೆದ ಈ ಮಾತುಕತೆ ಬಹಳ ಸಕರಾತ್ಮಕ ಮತ್ತು ಸೌಹಾರ್ದಯುತವಾಗಿತ್ತು. ಯಾವ್ಯಾವ ರೀತಿ ಸೇನೆಯನ್ನ ಹಿಂಪಡೆಯುವುದು ಎಂಬುದನ್ನು ಚರ್ಚಿಸಿ ನಿರ್ಧರಿಸಲಾಯಿತು ಎಂದು ಭಾರತೀಯ ಸೇನೆ ಹೇಳಿದೆ. ನವದೆಹಲಿ(ಜೂನ್ 23): ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಚೀನೀ ಸೈನಿಕರ ಅಮಾನುಷ ವರ್ತನೆ ಹೊರತಾಗಿಯೂ ಭಾರತ ಸೇನೆ ಶಾಂತಿಪಾಲನೆಗೆ ಪ್ರಯತ್ನ ಹಾಕಿದೆ. ಪೂರ್ವ ಲಡಾಖ್ನಲ್ಲಿ ಘರ್ಷಣೆಯಾಗಿರುವ ಎಲ್ಲಾ ಸ್ಥಳಗಳಿಂದಲೂ ಸೈನಿಕರನ್ನು ವಾಪಸ್ ಕರೆಸಿಕೊಳ್ಳಲು ಎರಡೂ ಸೇನೆಗಳು…
-

ಮೇ ತಿಂಗಳಿಂದಲೂ ಎಲ್ಎಸಿಯಲ್ಲಿ ಪಿಎಲ್ಎ ತುಕಡಿಗಳ ಜಮಾವಣೆ; ಇದು ಒಪ್ಪಂದ ಉಲ್ಲಂಘನೆ: ಭಾರತ ಆರೋಪ | | ACTPnews
Last Updated:Jun 25, 2020 10:39 PM IST 1993ರ ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಗಡಿಭಾಗದಲ್ಲಿ ಎರಡೂ ಕಡೆಯ ಸೇನೆಗಳು ಸೀಮಿತ ಸಂಖ್ಯೆಯಲ್ಲಿ ಸೈನಿಕರನ್ನ ನಿಯೋಜಿಸಬಹುದು. ಆದರೆ, ಮೇ ತಿಂಗಳಿನಿಂದ ಚೀನಾ ಈ ಒಪ್ಪಂದದ ನಿಯಮ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ತುಕಡಿಗಳನ್ನ ಜಮಾವಣೆ ಮಾಡಿದೆ ಎಂಬುದು ಭಾರತದ ಆರೋಪ. ನವದೆಹಲಿ(ಜೂನ್ 25): ಮೇ ತಿಂಗಳಿನಿಂದಲೂ ಲಡಾಖ್ನ ಗಡಿಭಾಗದಲ್ಲಿ ಚೀನಾ ದೊಡ್ಡ ಸಂಖ್ಯೆಯಲ್ಲಿ ಸೇನಾ ತುಕಡಿಗಳನ್ನ ಸೇರಿಸಿದೆ. ಇದು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಉಲ್ಲಂಘನೆಯಾಗಿದೆ. ಇದರಿಂದ…
-

ಗಡಿಯಲ್ಲಿ ಯಥಾಸ್ಥಿತಿ ಕದಡುವ ಪ್ರಯತ್ನ ಮಾಡಿದರೆ ಭಾರೀ ಪರಿಣಾಮ ಎದುರಿಸಬೇಕಾದೀತು; ಚೀನಾಗೆ ಭಾರತ ಎಚ್ಚರಿಕೆ | | ACTPnews
Last Updated:Jun 27, 2020 9:03 AM IST India-China Conflict: ಗಾಲ್ವಾನ್ ಕಣಿವೆ ಚೀನಾಗೆ ಸೇರಿದ್ದು ಎಂಬುದು ಅಸಮರ್ಥವಾದ ವಾದ. ಇಂತಹ ಹೇಳಿಕೆಗಳಿಂದ ಗಡಿಯಲ್ಲಿನ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆಯೇ ಹೊರತು ಸುಧಾರಿಸುವುದಿಲ್ಲ ಎಂದು ಚೀನಾದ ಭಾರತ ರಾಯಭಾರಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ನವದೆಹಲಿ (ಜೂ. 27): ಎಲ್ಎಸಿಯ ನಿಯಮಗಳನ್ನು ಮೀರಿ, ಗಡಿಯಲ್ಲಿ ತಗಾದೆ ತೆಗೆಯುವುದು ಕೇವಲ ಎರಡೂ ದೇಶಗಳ ಶಾಂತಿಯನ್ನು ಮಾತ್ರ ಕದಡುವುದಿಲ್ಲ. ಇದರಿಂದ ದ್ವಿಪಕ್ಷೀಯ ಸಂಬಂಧವೂ ಹಾಳಾಗುತ್ತದೆ. ಅಲ್ಲದೆ, ಗಡಿಯಲ್ಲಿ ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನ…
-

ಗಡಿತಂಟೆ ಮಾಡಿದ ಚೀನಾಗೆ ಆಯಕಟ್ಟಿನ ಜಾಗಗಳಿಗೆ ಪೆಟ್ಟು ಕೊಟ್ಟಿರುವ ಭಾರತ | | ACTPnews
Last Updated:Jul 02, 2020 4:25 PM IST ಚೀನಾದಂಥ ಶಕ್ತಿಶಾಲಿ ದೇಶವನ್ನ ಎದುರುಹಾಕಿಕೊಳ್ಳಲು ಬಹಳಷ್ಟು ದೇಶಗಳು ಭಯಪಡುತ್ತಿವೆ. ಈಗ ಭಾರತ ಬಹಳ ಧೈರ್ಯವಾಗಿ ಚೀನೀ ಕಂಪನಿಗಳನ್ನ ಹೊರಗಿಡುತ್ತಿರುವುದು ಬೇರೆ ದೇಶಗಳಲಿಗೆ ಪ್ರೇರೇಪಣೆ ನೀಡಬಹುದು. ವಿಶ್ವ ಮಾರುಕಟ್ಟೆಯಲ್ಲಿ ಚೀನಾಗೆ ಹಿನ್ನಡೆಯಾಗಬಹುದು. ನವದೆಹಲಿ(ಜುಲೈ 02): ತನ್ನ ಮಿಲಿಟರಿ ಮತ್ತು ತಂತ್ರಜ್ಞಾನ ಸಾಮರ್ಥ್ಯದಿಂದ ಇಡೀ ವಿಶ್ವವನ್ನ ಹತೋಟಿಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಚೀನಾಗೆ ಭಾರತ ಒಂದು ಪ್ರಬಲ ಗುದ್ದು ಕೊಟ್ಟಿದೆ. ಲಡಾಖ್ನ ಗಡಿಭಾಗದಲ್ಲಿ ಭಾರತೀಯ ಭೂಭಾಗವನ್ನು ಅತಿಕ್ರಮಿಸಿಕೊಂಡು 20 ಭಾರತೀಯ ಸೈನಿಕರನ್ನ…
Latest News
Search the Archives
Access over the years of investigative journalism and breaking reports
You May Have Missed












