Tag: ಭರತ
-

India-China Conflict: ಚೀನಾ ಮತ್ತೆ ವಾಪಾಸ್ ಬರಬಹುದು; ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ ಭಾರತ | | ACTPnews
Last Updated:Jul 07, 2020 8:56 AM IST India-China Border Tension: ಚೀನಾದವರು ಯಾವ ಕ್ಷಣದಲ್ಲಿ ಬೇಕಾದರೂ ಮತ್ತೆ ಗಡಿಯನ್ನು ಆಕ್ರಮಿಸಿಕೊಳ್ಳಬಹುದು. ಹೀಗಾಗಿ, ಚೀನೀಯರ ಪ್ರತಿಯೊಂದು ನಡೆಯನ್ನೂ ನಾವಿನ್ನು ಎಚ್ಚರಿಕೆಯಿಂದ ಗಮನಿಸಬೇಕಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ. ನವದೆಹಲಿ (ಜು. 7): ಭಾರತ-ಚೀನಾ ಗಡಿಯಲ್ಲಿರುವ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯ ಎಲ್ಎಸಿ ಬಳಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಇದಾದ ಬಳಿಕ ಲಡಾಖ್ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಎರಡೂ ದೇಶಗಳ…
-

Ban on Chinese Apps: ಭಾರತ ಬೆನ್ನಲ್ಲೀಗ ಚೀನಾ ಆ್ಯಪ್ಸ್ ಬ್ಯಾನ್ ಮಾಡಲು ಅಮೆರಿಕಾ, ಆಸ್ಟ್ರೇಲಿಯಾ ಚಿಂತನೆ | | ACTPnews
Last Updated:Jul 07, 2020 1:11 PM IST ಭಾರತದ ಬ್ಯಾನ್ ಬೆನ್ನಲ್ಲೇ ಅಮೆರಿಕಾ ಮತ್ತು ಆಸ್ಟ್ರೇಲಿಯಾದ ಪ್ರಮುಖ ರಾಜಕೀಯ ನಾಯಕರು ಕೂಡ ಚೀನಾದ ಆ್ಯಪ್ಗಳನ್ನು ಬ್ಯಾನ್ ಮಾಡುವಂತೆ ಸ್ಥಳೀಯ ಸರ್ಕಾರಕ್ಕೆ ಒತ್ತಾಯಿಸಿವೆ. ಈಗಾಗಲೇ ಚೀನಾ ಹಾಗೂ ಅಮೆರಿಕದ ನಡುವೆ ಹಲವು ಬಾರಿ ರಾಜಕೀಯ ಮುಸುಕಿನ ಗುದ್ದಾಟ ಮುಂದುವರಿದಿರುವ ಕಾರಣ ಈ ಆ್ಯಪ್ಗಳ ನಿಷೇಧ ಹೇರುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ. ನವದೆಹಲಿ(ಜು.07): ಭಾರತದ ಬೆನ್ನಲ್ಲೀಗ ಅಮೆರಿಕಾ ಮತ್ತು ಆಸ್ಟ್ರೇಲಿಯಾ ಚೀನಿ ಆ್ಯಪ್ಗಳ ನಿಷೇಧಕ್ಕೆ ಚಿಂತನೆ ನಡೆಸಿವೆ ಎಂದು…
-

ICC Women’s T20 World Cup: 22 ದಿನಗಳಲ್ಲಿ ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ! ಐಪಿಎಲ್ ಮುಗಿಯುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ! | ಕ್ರೀಡಾ ಸುದ್ದಿ | ACTPnews
ಪಾಕಿಸ್ತಾನ ವಿರುದ್ಧ ಭಾರತ ಅಭಿಯಾನ ಆರಂಭ 2026ರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಹನ್ನೆರಡು ತಂಡಗಳು ಭಾಗವಹಿಸುತ್ತಿದ್ದು, ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತವು ಆಸ್ಟ್ರೇಲಿಯಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾಗಳೊಂದಿಗೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ. ಗ್ರೂಪ್ ಬಿ ನಲ್ಲಿ ಇಂಗ್ಲೆಂಡ್, ಐರ್ಲೆಂಡ್, ನ್ಯೂಜಿಲೆಂಡ್, ಸ್ಕಾಟ್ಲೆಂಡ್, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳಿವೆ. ಟೀಮ್ ಇಂಡಿಯಾ ಜೂನ್ 14 ರಂದು ಎಡ್ಜ್ಬಾಸ್ಟನ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ನಂತರ ಅವರು…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

ಚೀನಿ ಜಂಟಿ ಉದ್ಯಮಕ್ಕೆ ನೀಡಿದ್ದ ’ಒಂದೇ ಭಾರತ್’ ಹೈಸ್ಪೀಡ್ ರೈಲಿನ ಟೆಂಡರ್ ರದ್ದುಗೊಳಿಸಿದ ಕೇಂದ್ರ ಸರ್ಕಾರ | | ACTPnews
Last Updated:Aug 22, 2020 7:03 PM IST ಈ ಟೆಂಡರ್ ರದ್ದುಗೊಳಿಸುವ ಕ್ರಮದಿಂದಾಗಿ ಚೀನಾಗೆ ಅಪಾರ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಚೀನಾದ ಜಂಟಿ ಉದ್ಯಮವಾದ ಸಿಆರ್ಆರ್ಸಿ ಪಯೋನೀರ್ ಎಲೆಕ್ಟ್ರಿಕ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಟೆಂಡರ್ನ ಆರು ಸ್ಪರ್ಧಿಗಳನ್ನು ಹಿಂದಿಕ್ಕಿ 44 ಅರೆ-ವೇಗದ ರೈಲುಗಳನ್ನು ಪೂರೈಸುವ ಬಿಡ್ ಅನ್ನು ತನ್ನದಾಗಿಸಿಕೊಂಡಿತ್ತು. ನವ ದೆಹಲಿ (ಆಗಸ್ಟ್ 22); ಭಾರತದಲ್ಲಿ 44 ಅರೆ ಅತಿ-ವೇಗದ “ವಂದೇ ಭಾರತ್” ರೈಲುಗಳನ್ನು ತಯಾರಿಸುವ ಟೆಂಡರ್ ಅನ್ನು ಭಾರತ ಸರ್ಕಾರ ರದ್ದುಗೊಳಿಸಿದೆ. ಚೀನಾ ಮೂಲದ…
-

ರಷ್ಯಾದಲ್ಲಿ ಮುಂದಿನ ತಿಂಗಳು ಭಾರತ, ಪಾಕಿಸ್ತಾನ ಮತ್ತು ಚೀನಾ ಒಟ್ಟಿಗೆ ಸಮರಾಭ್ಯಾಸ | | ACTPnews
Last Updated:Aug 27, 2020 12:09 PM IST ರಷ್ಯಾ, ಭಾರತ, ಚೀನಾ, ಪಾಕಿಸ್ತಾನ ಸೇರಿದಂತೆ ಶಾಂಘೈ ಸಹಕಾರ ಸಂಘಟನೆಯ ಸದಸ್ಯ ರಾಷ್ಟ್ರಗಳ ಸೈನಿಕರು ಸೆ. 15ರಿಂದ 12 ದಿನಗಳ ಕಾಲ ಸಮರಕ್ರೀಡೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನವದೆಹಲಿ(ಆ. 27): ಲಡಾಖ್ ಗಡಿಭಾಗದಲ್ಲಿ ಭೀಕರ ಸಂಘರ್ಷ ನಡೆಸಿದ್ದ ಭಾರತ ಮತ್ತು ಚೀನಾ ಸೇನೆ ಇದೀಗ ಜಂಟಿಯಾಗಿ ವಾರ್ಗೇಮ್ನಲ್ಲಿ ಪಾಲ್ಗೊಳ್ಳಲಿವೆ. ಮುಂದಿನ ತಿಂಗಳು ರಷ್ಯಾದಲ್ಲಿ ನಡೆಯಲಿರುವ “Kavkaz 2020” ಸಮರ ಕ್ರೀಡೆಯಲ್ಲಿ ಭಾರತ, ಚೀನಾ ಸೇರಿದಂತೆ ಅನೇಕ ದೇಶಗಳು ಪಾಲ್ಗೊಳ್ಳಲಿವೆ. ಶಾಂಘೈ…
-

Ganga Water Treaty: ಬಾಂಗ್ಲಾಗೆ ಶಾಕ್ ಕೊಡುತ್ತಾ ಭಾರತ? 2026ಕ್ಕೆ 30 ವರ್ಷದ ಗಂಗಾ ಜಲ ಒಪ್ಪಂದ ಅಂತ್ಯ; ಏನ್ ಮಾಡುತ್ತೆ ಮೋದಿ ಸರ್ಕಾರ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 8:35 PM IST ಭಾರತ ಮತ್ತು ಬಾಂಗ್ಲಾದೇಶ ನಡುವಿನ ದಶಕಗಳಷ್ಟು ಹಳೆಯದಾದ ಗಂಗಾ ಜಲ ಒಪ್ಪಂದವು ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಈ ಒಪ್ಪಂದದ ಅವಧಿ ಮುಗಿಯುವ ಗಡುವು ಸಮೀಪಿಸುತ್ತಿದ್ದಂತೆ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಗಳು ಹೆಚ್ಚುತ್ತಿವೆ. ಗಂಗಾ ಜಲ ಒಪ್ಪಂದ ಗಂಗಾ ಜಲ ಒಪ್ಪಂದ (Ganga Water Treaty) ವು ಭಾರತ (India) ಮತ್ತು ಬಾಂಗ್ಲಾದೇಶ (Bangladesh) ದ ನಡುವಿನ ಗಂಗಾ ನದಿ (River) ಯ ನೀರನ್ನು ಹಂಚಿಕೊಳ್ಳುವ ಪ್ರಮುಖ ಒಪ್ಪಂದವಾಗಿದೆ.…
-

ಮಾಸ್ಕೋದಲ್ಲಿ ಭಾರತ, ಚೀನಾ ವಿದೇಶಾಂಗ ಸಚಿವರ ಭೇಟಿ; 5 ಅಂಶಗಳಿಗೆ ಸಹಮತ | | ACTPnews
Last Updated:Sep 11, 2020 9:28 AM IST ರಷ್ಯಾದ ಮಾಸ್ಕೋದಲ್ಲಿ ನಡೆದ ಶಾಂಘೈ ಕೋಆಪರೇಶನ್ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಗಡಿ ಕಗ್ಗಂಟು ನಿವಾರಿಸುವ ಸಂಬಂಧ ವಿಚಾರ ವಿನಿಯಮ ಆಗಿದೆ. ಮಾಸ್ಕೋ(ಸೆ. 11): ಲಡಾಖ್ ಗಡಿಬಿಕ್ಕಟ್ಟು ಭಾರತ ಮತ್ತು ಚೀನಾ ಮಧ್ಯೆ ಯುದ್ಧದ ವಾತಾವರಣ ನಿರ್ಮಿಸಿದೆ. ಕೋವಿಡ್ ಮತ್ತು ಆರ್ಥಿಕ ಸಂಕಷ್ಟದಿಂದ ಜರ್ಝರಿತಗೊಂಡಿರುವ ಈ ಪರಿಸ್ಥಿತಿಯಲ್ಲಿ ಯಾವ ದೇಶಕ್ಕೂ ಯುದ್ಧ ಬೇಕಿಲ್ಲ. ಆದರೂ…
-

ಅತ್ತ ಪಾಕಿಸ್ತಾನ, ಇತ್ತ ಚೀನಾ; ದ್ವಿಮುಖಿ ಯುದ್ಧದ ಸಾಧ್ಯತೆಯಲ್ಲಿ ಭಾರತ | | ACTPnews
Last Updated:Sep 15, 2020 9:28 AM IST ಜನವರಿಯಿಂದ ಈಚೆಗೆ ಎಲ್ಒಸಿಯಲ್ಲಿ ಪಾಕಿಸ್ತಾನ ಮಾಡುತ್ತಿರುವ ಕಿತಾಪತಿ ಹಾಗೂ ಎಲ್ಎಸಿಯಲ್ಲಿ ಚೀನಾ ಮಾಡುತ್ತಿರುವ ಅತಿಕ್ರಮಣ ಪ್ರಯತ್ನವನ್ನು ಗಮನಿಸಿದರೆ ಆ ಎರಡೂ ದೇಶಗಳೊಂದಿಗೆ ಭಾರತ ಏಕಕಾಲದಲ್ಲಿ ಯುದ್ಧ ಮಾಡಬೇಕಾಗಿ ಬರಬಹುದು ಎನ್ನಲಾಗುತ್ತಿದೆ. ನವದೆಹಲಿ(ಸೆ. 15): ಭಾರತದ ಉತ್ತರ ಭಾಗದ ಎರಡೂ ಕಡೆಯ ಗಡಿಭಾಗದಲ್ಲಿ ನೆರೆ ದೇಶಗಳ ಅಟ್ಟಹಾಸ ಹೆಚ್ಚುತ್ತಲೇ ಇದೆ. ಎಲ್ಒಸಿಯಲ್ಲಿ ಪಾಕಿಸ್ತಾನ ಪದೇಪದೇ ಕದನವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಕಳೆದ 17 ವರ್ಷಗಳಲ್ಲೇ ಇಲ್ಲಿ ಪಾಕಿಸ್ತಾನ ಈಗ…
-

Team India: ಐಪಿಎಲ್ ಮಧ್ಯದಲ್ಲಿ ಕೆಕೆಆರ್ ಆಟಗಾರನಿಗೆ ಬಂಪರ್ ಆಫರ್! ಭಾರತ ತಂಡಕ್ಕೆ ಎಂಟ್ರಿ ಕೊಟ್ಟ ಯಂಗ್ಸ್ಟಾರ್ | ಕ್ರೀಡಾ ಸುದ್ದಿ | ACTPnews
Last Updated:May 21, 2026 5:33 PM IST ಕೆಕೆಆರ್ ಆಲ್ರೌಂಡರ್ಗೆ ಐಪಿಎಲ್ 2026 ರ ಮಧ್ಯದಲ್ಲಿ ಅದೃಷ್ಟ ಖುಲಾಯಿಸಿದೆ. ಹರ್ಷ್ ದುಬೆ ಬದಲಿಗೆ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ-ಎ ತಂಡಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಕೆಕೆಆರ್ ಐಪಿಎಲ್ (IPL) 2026 ಸೀಸನ್ ರೋಚಕ ಹಂತವನ್ನು ತಲುಪಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಲ್ಲಿ ಹೆಚ್ಚಿನ ಉತ್ಸಾಹವಿದೆ. ಕೆಕೆಆರ್ ತಂಡದ ಸ್ಟಾರ್ ಆಲ್ರೌಂಡರ್ (All-rounder) ಮತ್ತು ಜಾರ್ಖಂಡ್ (Jharkhand) ಕ್ರಿಕೆಟಿಗ (Cricketer) ಅನುಕುಲ್ ರಾಯ್ (Anukul Roy) ಅವರಿಗೆ…
Latest News
Search the Archives
Access over the years of investigative journalism and breaking reports
You May Have Missed












