Tag: ಮಗರ
-

Monsoon Arrives: ಕೊನೆಗೂ ಕೇರಳಕ್ಕೆ ಪ್ರವೇಶಿಸಿದ ಮುಂಗಾರು, ಆದರೆ ರೈತರಿಗೆ ಬ್ಯಾಡ್ ನ್ಯೂಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 5:33 PM IST ಕೇರಳಕ್ಕೆ ನೈಋತ್ಯ ಮುಂಗಾರು ತಡವಾಗಿ ಪ್ರವೇಶಿಸಿದೆ, IMD ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್, ಜೂನ್ 4 ರಿಂದ 10ರವರೆಗೆ ಭಾರೀ ಮಳೆ, ಆದರೆ ದೇಶದಲ್ಲಿ ಬಿಲೊ ನಾರ್ಮಲ್ ಮಳೆ, El Nino ಕಾರಣ ಆತಂಕ ಎದುರಾಗಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶ ಬೆಂಗಳೂರು: ಕೇರಳಕ್ಕೆ ಇಂದು ಮುಂಗಾರು (Monsoon Rains) ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಕೇರಳದ (Kerala) ಹಲವೆಡೆ ಮಳೆಯಾಗುತ್ತಿದೆ. 8 ಜಿಲ್ಲೆಗಳಿಗೆ…
-

Karnataka Rains: ಕರುನಾಡಲ್ಲಿ ಪೂರ್ವ ಮುಂಗಾರು ಸುನಾಮಿ; ಮಹಾಮಳೆಗೆ ಅರ್ಧಕರ್ಧ ಕರುನಾಡು ತತ್ತರ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ದಾವಣಗೆರೆ: ಬೇಸಿಗೆ ಮಳೆ ಕೆಲವ್ರ ಪಾಲಿಗೆ ವರವಾದ್ರೆ, ಇನ್ನೂ ಕೆಲವರ ಪಾಲಿಗೆ ಶಾಪವಾಗಿ ಮಾರ್ಪಟ್ಟಿದೆ. ಸಾಲ ಸೂಲ ಮಾಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದವ್ರು ಕಣ್ಣೀರಿಡ್ತಿದ್ದಾರೆ. ಏಕಾಏಕಿ ಸುರಿದ ಮಳೆಗೆ ದಾವಣೆಗೆರೆ ಜಿಲ್ಲೆಯಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆಲಿಕಲ್ಲು ಮಳೆಗೆ ಹರಿಹರ, ತ್ಯಾವಣಿಗಿ, ಚನ್ನಗಿರಿ ಭಾಗದಲ್ಲಿ ಫಸಲಿಗೆ ಬಂದಿದ್ದ 1 ಸಾವಿರ ಎಕರೆಗೂ ಅಧಿಕ ಭತ್ತದ ಬೆಳೆ ಮಣ್ಣು ಪಾಲಾಗಿದೆ. ಭತ್ತದ ಕಾಳುಗಳು ನೆಲಕಚ್ಚಿ ಹೋಗಿದ್ದು ಅನ್ನದಾತರು ಪರಿಹಾರಕ್ಕಾಗಿ ಸರ್ಕಾರದತ್ತ ಕೈ ಚಾಚಿಸಿದ್ದಾರೆ. ಮುದ್ದಾಬಳ್ಳಿ,…
Latest News
Search the Archives
Access over the years of investigative journalism and breaking reports
You May Have Missed












