Tag: ಮತತ
-

Amazon Owner: 5 ಸಾವಿರ ಕೋಟಿ ಖರ್ಚು ಮಾಡಿ ಮದುವೆಗೆ ಸಜ್ಜಾದ ಅಮೆಜಾನ್ ಸಂಸ್ಥಾಪಕ! ವಿಶ್ವದ 2ನೇ ಶ್ರೀಮಂತನ ಕೈ ಹಿಡಿಯೋ ವಧು ಯಾರು ಗೊತ್ತಾ? | Amazon founder Jeff Bezos ready to marry his girlfriend Lauren Sanchez over spending 5000 crore for wedding | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Dec 24, 2024 5:07 PM IST ವಿಶ್ವದ ಎರಡನೇ ಶ್ರೀಮಂತ ಜೆಫ್ ಬೆಜೋಸ್ ಅವರು ತಮ್ಮ ಗೆಳತಿ ಲಾರೆನ್ ಸ್ಯಾಂಚೆಜ್ ಅವರನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ಬರೋಬ್ಬರಿ ಐದು ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಿದ್ದಾರೆ ಎನ್ನಲಾಗಿದೆ. ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಮತ್ತು ಅವರ ಗೆಳತಿ ಲಾರಾ ಸ್ಯಾಂಚೆಜ್ ಅಮೆಜಾನ್ ಸಂಸ್ಥಾಪಕ (Amazon Founder) ಮತ್ತು ವಿಶ್ವದ ಅಗ್ರ ಸಿರಿವಂತರ (World’s Richest) ಪೈಕಿ ಜೆಫ್ ಬೆಜೋಸ್ (Jeff Bezos) ಅವರು…
-

NEET-UG Paper Leak: ನೀಟ್ ಮಹಾ ಹಗರಣ ಬಯಲಿಗೆಳೆದ ‘ದುರಂಧರ’: ಇವರೇ ಲಕ್ಷಾಂತರ ವಿದ್ಯಾರ್ಥಿಗಳ ರಕ್ಷಕ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 3:31 PM IST NEET-UG Paper Leak: ಮೇ 3, 2026ರಂದು ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಭಾರತದ ಅತ್ಯಂತ ಕಠಿಣ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ ಬರೆದು ಹೊರಬಂದಿದ್ದರು. ಆದರೆ ಅದೇ ದಿನ ಅವರ ಕೈಯಲ್ಲಿದ್ದ ಒಂದು ಪಿಡಿಎಫ್ ದೇಶದ ಅತಿ ದೊಡ್ಡ ಪರೀಕ್ಷಾ ಮಂಡಳಿಯ ಅಡಿಪಾಯವನ್ನೇ ಅಲ್ಲಾಡಿಸಲಿದೆ ಎಂದು ಯಾರೂ ಊಹಿಸಿರಲಿಲ್ಲ. ಯಾರು ಗೊತ್ತಾ ಆ ವ್ಯಕ್ತಿ? ಇಲ್ಲಿದೆ ಸಂಪೂರ್ಣ ವಿವರ ಇಲ್ಲಿದೆ. Shashikant Suthar! ಮೇ 3, 2026ರಂದು…
-

India-China Conflict: ಚೀನಾ ಮತ್ತೆ ವಾಪಾಸ್ ಬರಬಹುದು; ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ ಭಾರತ | | ACTPnews
Last Updated:Jul 07, 2020 8:56 AM IST India-China Border Tension: ಚೀನಾದವರು ಯಾವ ಕ್ಷಣದಲ್ಲಿ ಬೇಕಾದರೂ ಮತ್ತೆ ಗಡಿಯನ್ನು ಆಕ್ರಮಿಸಿಕೊಳ್ಳಬಹುದು. ಹೀಗಾಗಿ, ಚೀನೀಯರ ಪ್ರತಿಯೊಂದು ನಡೆಯನ್ನೂ ನಾವಿನ್ನು ಎಚ್ಚರಿಕೆಯಿಂದ ಗಮನಿಸಬೇಕಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ. ನವದೆಹಲಿ (ಜು. 7): ಭಾರತ-ಚೀನಾ ಗಡಿಯಲ್ಲಿರುವ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯ ಎಲ್ಎಸಿ ಬಳಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಇದಾದ ಬಳಿಕ ಲಡಾಖ್ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಎರಡೂ ದೇಶಗಳ…
-

Petrol-Diesel Prices: ಭಾರತದಲ್ಲಿ ತೈಲ ಬೆಲೆ ಏರಿಕೆ! ಆದ್ರೆ ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ನೆರೆ ರಾಷ್ಟ್ರದಲ್ಲಿ ವಾರದಲ್ಲೇ 2ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:31 PM IST ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರುತ್ತಿದ್ದರೆ, ನೆರೆಯ ರಾಷ್ಟ್ರ ಪಾಕಿಸ್ತಾನ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪೆಟ್ರೋಲ್-ಡೀಸೆಲ್ ಬೆಲೆಗಳು ಇರಾನ್ (Iran) -ಅಮೆರಿಕಾ (America) ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ (Oil) ಬೆಲೆಗಳು (Prices) ಏರಿಳಿತಗೊಳ್ಳುತ್ತಿವೆ. ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳನ್ನು ಹೆಚ್ಚಿಸಲಾಗಿದೆ. ಆದರೆ ಭಾರತ…
-

Rishab Shetty: ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ರು; ಪತ್ನಿ ಮತ್ತು ಮಕ್ಕಳು ಸಾಥ್! | | ACTPnews
Last Updated:May 23, 2026 11:17 PM IST ರಿಷಬ್ ಶೆಟ್ರು ಫ್ಯಾಮಿಲಿ ಜೊತೆಗೆ ಹೈದರಾಬಾದ್ ಅಲ್ಲಿಯೇ ಕಾಣಿಸಿಕೊಂಡಿದ್ದಾರೆ. ರಾಕಿ ಭಾಯ್ ತರವೇ ಕಪ್ಪು ಬಣ್ಣದ ಮಾಸ್ಕ್ ಧರಿಸಿಕೊಂಡಿದ್ದಾರೆ. ಆದರೆ, ಪಾಪರಾಜಿಗಳ ಕ್ಯಾಮರಾ ಮುಂದೆ ಮಾಸ್ಕ್ ತೆಗೆದು ಸ್ಮೈಲ್ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ರಿಷಬ್ ಶೆಟ್ರು; ಪತ್ನಿ ಮತ್ತು ಮಕ್ಕಳು ಸಾಥ್! ಹೈದರಾಬಾದ್ (Hyderabad) ವಿಮಾನ ನಿಲ್ದಾಣದಲ್ಲಿ ರಿಷಬ್ ಶೆಟ್ರು (Rishab…
-

Marco Rubio Interview: ಭಾರತವನ್ನು ಅಮೆರಿಕ ಎಂದಿಗೂ ಟಾರ್ಗೆಟ್ ಮಾಡಿಲ್ಲ! ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾರ್ಕೊ ರೂಬಿಯೊ ಮಾತು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:22 PM IST Marco Rubio Interview: ಅಮೆರಿಕವು ಭಾರತವನ್ನು ಎಂದಿಗೂ ಗುರಿಯಾಗಿಸಿಕೊಂಡಿಲ್ಲ! ಹೀಗಂತ ಹೇಳಿದ್ದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ. ನ್ಯೂಸ್ 18 ಜೊತೆ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ ಅವರು, ರಷ್ಯಾದ ತೈಲ ನಿರ್ಬಂಧಗಳ ಬಗ್ಗೆ ಪ್ರತಿಕ್ರಿಯಿಸಿದ್ರು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ದೆಹಲಿ: ಅಮೆರಿಕವು (America) ಭಾರತವನ್ನು (India) ಎಂದಿಗೂ ಗುರಿಯಾಗಿಸಿಕೊಂಡಿಲ್ಲ! ಹೀಗಂತ ಹೇಳಿದ್ದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ (US Secretary of State) ಮಾರ್ಕೊ…
-

China: ಗಣಿಯಲ್ಲಿ ಸ್ಫೋಟ, 90 ಮಂದಿ ಸಾವು! ಉತ್ತರ ಚೀನಾದಲ್ಲಿ ಭಾರೀ ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 10:19 PM IST ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ವೇಳೆ ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. ಚೀನಾದಲ್ಲಿ ಸ್ಫೋಟ ಚೀನಾ: ಉತ್ತರ ಚೀನಾದ (northern China) ಕಲ್ಲಿದ್ದಲು ಗಣಿಯಲ್ಲಿ (coal mine) ಭಾರೀ ಸ್ಫೋಟ (Blast) ಸಂಭವಿಸಿದೆ. ಈ ವೇಳೆ ಕನಿಷ್ಠ 90…
-

ಕದನ ವಿರಾಮ ಮತ್ತೆ ಉಲ್ಲಂಘಿಸಿದ ಪಾಕಿಸ್ತಾನ: ಗಡಿಯಲ್ಲಿ ಯೋಧರಿಂದ ಪ್ರತ್ಯುತ್ತರ | | ACTPnews
Last Updated:Jul 11, 2020 12:27 AM IST ಪಾಕಿಸ್ತಾನ ಪದೇ ಪದೆ ಗಡಿ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, 2019ರ ಒಂದೇ ವರ್ಷದಲ್ಲಿ 2 ಸಾವಿರಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಪಾಕಿಸ್ತಾನದ ಈ ವರ್ತನೆಗೆ ಭಾರತದ 21 ಜನರು ಬಲಿಯಾಗಿದ್ದರು ಶ್ರೀನಗರ್: ಪಾಕಿಸ್ತಾನ ಮತ್ತೆ ಭಾರತದ ವಿರುದ್ಧ ಕದನ ವಿರಾಮ ಉಲ್ಲಂಘನೆ ಮಾಡಿರುವ ಬಗ್ಗೆ ಉನ್ನತ ಮೂಲಗಳು ನ್ಯೂಸ್18ಗೆ ಮಾಹಿತಿ ತಿಳಿಸಿವೆ. ಒಂದೆಡೆ ಚೀನಾ ಪದೇ ಪದೇ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ…
-

Donald Trump: ಬಕ್ರೀದ್ಗೆ ಬಲಿಯಾಗ್ತಿದೆ ‘ಡೊನಾಲ್ಡ್ ಟ್ರಂಪ್’ ಎಮ್ಮೆ! 3 ಲಕ್ಷಕ್ಕೆ ಮಾರಾಟವಾದ ಈ ಎಮ್ಮೆಯ ವಿಶೇಷತೆ ಏನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:23 PM IST ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ‘ಡೊನಾಲ್ಡ್ ಟ್ರಂಪ್’ ಎಮ್ಮೆಯನ್ನು ಬಕ್ರೀದ್ ಹಬ್ಬದಂದು ಬಲಿ ನೀಡಲಾಗುತ್ತಿದೆ. ‘ಡೊನಾಲ್ಡ್ ಟ್ರಂಪ್’ ಎಂಬ ಅಡ್ಡ ಹೆಸರಿನ ಅಪರೂಪದ ಆಲ್ಬಿನೋ ಎಮ್ಮೆ ಬಾಂಗ್ಲಾದೇಶದಲ್ಲಿ 3 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಡೊನಾಲ್ಡ್ ಟ್ರಂಪ್ ಎಮ್ಮೆ ಇತ್ತೀಚೆಗೆ ಸೋಶಿಯಲ್ ಮೀಡಿಯಾ (Social media) ದಲ್ಲಿ ‘ಡೊನಾಲ್ಡ್ ಟ್ರಂಪ್’ (Donald Trump) ಎಂಬ ಅಡ್ಡ ಹೆಸರಿನ ಎಮ್ಮೆ (Buffalo) ಎಲ್ಲರ ಗಮನ ಸೆಳೆದಿತ್ತು. ಆ ಎಮ್ಮೆಯ…
-

Astrology: ದೀರ್ಘಾವಧಿಯ ಸಂಪತ್ತನ್ನು ಊಹಿಸುವಾಗ ಗುರು ಮತ್ತು ಶನಿಯ ಪಾತ್ರ ಎಷ್ಟು ಮಹತ್ವದ್ದು? | How important is the role of Jupiter and Saturn in predicting long-term wealth? | ಜ್ಯೋತಿಷ್ಯ | ACTPnews
ಆರೋಗ್ಯ, ವ್ಯವಹಾರ, ಸಂತಾನ ಹಾಗೂ ದೀರ್ಘಾವಧಿಯ ಸಂಪತ್ತಿನ ವಿಷಯವಾಗಿಯೂ ಜ್ಯೋತಿಷ್ಯದ ಮೂಲಕ ತಿಳಿಯಬಹುದಾಗಿದೆ ಎನ್ನಲಾಗುತ್ತದೆ. ಆದರೆ ಈ ಬಗ್ಗೆ ತಿಳಿಯಬೇಲಾದರೆ ನಮ್ಮ ಜಾತಕದಲ್ಲಿ ಗುರು ಹಾಗೂ ಶನಿಯ ಪಾತ್ರ ಬಲು ಮಹತ್ವವಾಗಿರುತ್ತದೆ ಎನ್ನುತ್ತದೆ ಜ್ಯೋತಿಷ್ಯ ಶಾಸ್ತ್ರ. ಹಾಗಾದರೆ ಇವೆರಡೇ ಅಂದ್ರೆ ಗುರು ಹಾಗೂ ಶನಿ ಏಕೆ ಅಷ್ಟೊಂದು ಮಹತ್ವವಾಗಿವೆ ಎಂಬುದನ್ನು ಮೊದಲು ತಿಳಿದುಕೊಳ್ಳೋಣ. ಗುರು ಗ್ರಹ: ಜಾತಕದಲ್ಲಿ ಗುರು ಯಾವಾಗಲಿದ್ದರೂ ಪ್ರಗತಿ, ಸಮೃದ್ಧತೆ ಹಾಗೂ ಉತ್ತಮ ಸಮಯವನ್ನು ಪ್ರತಿನಿಧಿಸುತ್ತಾನೆ ಎನ್ನಲಾಗಿದೆ. ವ್ಯಕ್ತಿಯೊಬ್ಬರ ಜಾತಕ ಚಾರ್ಟ್ ನಲ್ಲಿ ಗುರುವಿನ…
Latest News
Search the Archives
Access over the years of investigative journalism and breaking reports
You May Have Missed












