Tag: ಮತತ
-

Rajya Sabha Election: 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಎಲೆಕ್ಷನ್ ಘೋಷಿಸಿದ ಚುನಾವಣಾ ಆಯೋಗ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿದ್ದು, ಜೂನ್ 18 ರಂದು ಮತದಾನ ನಡೆಯಲಿದೆ. ಚುನಾವಣೆ ಘೋಷಣೆಯೊಂದಿಗೆ, ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಬಿಜೆಪಿ ಕೂಡ ಈ ಕಾರ್ಯಾಚರಣೆಯನ್ನು ಬಹಳ ಉತ್ಸಾಹದಿಂದ ಪ್ರಾರಂಭಿಸಿದೆ. ಈ ಚುನಾವಣೆಯು ಖಾಲಿ ಇರುವ ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಮಾತ್ರವಲ್ಲ, ಮುಂಬರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜಕೀಯ ಚಲನಶೀಲತೆಯ ಪ್ರಕ್ರಿಯೆಯಲ್ಲಿ ಇದು ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಸಾಮಾಜಿಕ ಮತ್ತು…
-

Cabinet Expansion: 35 ಹೊಸ ಸಚಿವರಿಂದ ಪ್ರಮಾಣ ವಚನ ಸ್ವೀಕಾರ, ಪಶ್ಚಿಮ ಬಂಗಾಳ ಬಿಜೆಪಿ ಸರ್ಕಾರದ ಹೊಸ ಟೀಮ್ ರೆಡಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್.ರವಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಲೋಕಭವನದಲ್ಲಿ ಸುವೇಂದು ಅಧಿಕಾರಿ ಅವರ ಸಂಪುಟ ವಿಸ್ತರಣೆಗಾಗಿ 35 ಬಿಜೆಪಿ ಶಾಸಕರಿಗೆ ಸಚಿವರಾಗಿ ಪ್ರಮಾಣ ವಚನ ಬೋಧಿಸಿದರು. 13 ಬಿಜೆಪಿ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಮೂವರು ರಾಜ್ಯ ಸಚಿವರಾಗಿ (ಸ್ವತಂತ್ರ ಉಸ್ತುವಾರಿ) ಮತ್ತು 19 ಇತರರನ್ನು ರಾಜ್ಯ ಸಚಿವರಾಗಿ ಪರಿಷತ್ತಿಗೆ ಸೇರಿಸಲಾಯಿತು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಹೊಸದಾಗಿ ರೂಪುಗೊಂಡ ಬಿಜೆಪಿ ಸಂಪುಟದಲ್ಲಿ ಪೂರ್ಣ ಪ್ರಮಾಣದ ಮಂತ್ರಿಗಳೆಂದರೆ ದೀಪಕ್ ಬರ್ಮನ್…
-

Road Accident: ಡಂಪರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿ, ಓರ್ವ ಮಹಿಳೆ ಸಾವು, 37 ಮಂದಿಗೆ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 1:06 PM IST ಮೃತ ಮಹಿಳೆ ರಾಜಸ್ಥಾನದ ನಾಗೌರ್ ಜಿಲ್ಲೆಯ ನಿವಾಸಿ. ಅಧಿಕಾರಿಗಳ ಪ್ರಕಾರ, 29 ಮಹಿಳೆಯರು, ಆರು ಪುರುಷರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 37 ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸಮಯದಲ್ಲಿ ಬಸ್ 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. News18 ಹರಿದ್ವಾರ: ಡಂಪರ್ ಟ್ರಕ್ ಪ್ರಯಾಣಿಕರ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ (Road Accident) ಒಬ್ಬ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿರುವ…
-

Agni Sakshi Serial: ಮತ್ತೆ ಬರ್ತಿದೆ ಜನ ಮೆಚ್ಚಿದ ಧಾರಾವಾಹಿ ಅಗ್ನಿಸಾಕ್ಷಿ!ಯಾವಾಗಿನಿಂದ ಶುರು ಗೊತ್ತಾ? | | ACTPnews
Last Updated:Jun 01, 2026 10:40 AM IST ಅಗ್ನಿಸಾಕ್ಷಿ ಸೀರಿಯಲ್ ಮತ್ತೆ ಶುರು ಆಗುತ್ತಿದೆ. ಆದರೆ, ಈ ಸಲದ ನಾಯಕನ ಹೆಸರು ಅಗ್ನಿನೇ ಆಗಿದೆ. ಹೆಸರಿಗೆ ತಕ್ಕನಾಗಿಯೇ ಧಗ..ಧಗ ನೋಡಿ. ನಾಯಕಿ ಆಗಲ್ಲ, ಸಾಕ್ಷಿ ಅನ್ನು ಈ ಚೆಲುವೆ ಸೈಲೆಂಟ್ ಬಿಡಿ. ಆದರೆ, ಅಗ್ನಿ ಎದುರು ಬಂದಾಗ ಈ ಬೆಡಗಿನೂ ಸಿಕ್ಕಾಪಟ್ಟೆ ವೈಲೆಂಟ್ ಆಗ್ತಾರೆ. ಇವರ ಈ ಸೀರಿಯಲ್ ಯಾವಾಗ ಅನ್ನುವ ಪ್ರಶ್ನೆಗೆ ಇದೀಗ ಉತ್ತರವೂ ಸಿಕ್ಕಿದೆ. ಅದರ ವಿವರ ಇಲ್ಲಿದೆ ಓದಿ. ಅಗ್ನಿಸಾಕ್ಷಿ ಮತ್ತೆ…
-

Tragic Choking Death: ಸ್ನ್ಯಾಕ್ಸ್ ಪ್ರಿಯರೇ ಎಚ್ಚರ! ಕುರ್ಕುರೆ ತಿನ್ನುತ್ತಿದ್ದಾಗ ಗಂಟಲಲ್ಲಿ ಸಿಲುಕಿ 28 ವರ್ಷದ ವ್ಯಕ್ತಿ ದಾರುಣ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 9:11 AM IST Tragic Choking Death: ಕುರ್ಕುರೆ ತಿನ್ನುತ್ತಿದ್ದ ವೇಳೆ ಅದರ ತುಂಡೊಂದು ಗಂಟಲಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬ ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. News18 Tragic Choking Death: ಸಾವು ಯಾರನ್ನು, ಯಾವ ಸಂದರ್ಭದಲ್ಲಿಯೂ, ಹೇಗೆ ಬೇಕಾದರೂ ಕಾಡಬಹುದು. ಇಂದು ಇದ್ದೋರು ನಾಳೆ ಇರ್ತಾರೆ ಅಂತಾ ಹೇಳೋಕ್ಕಾಗಲ್ಲ. ಅಷ್ಟೇ ಯಾಕೆ ಈ ಕ್ಷಣ ಇದ್ದರೋ ಒಂದು ಗಂಟೆಯ ನಂತರ ಇರ್ತಾರೆ ಅಂತಾನೂ ಹೇಳೋಕಾಗಲ್ಲ. ಈ ಕಟು ಸತ್ಯ…
-

USA Citizen: ನೇಪಾಳಕ್ಕೆ ಅಕ್ರಮವಾಗಿ ದಾಟಲು ಯತ್ನಿಸಿದ ಅಮೆರಿಕ ಪ್ರಜೆಯ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 3:39 PM IST ವಿದೇಶಿ ಪ್ರಜೆಯನ್ನು ವಿಚಾರಣೆ ನಡೆಸಿದಾಗ, ಅವನು ವೀಸಾ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿತು. ಬಂಧಿತ ಅಮೆರಿಕನ್ ಪ್ರಜೆಯ ವಿವರವಾದ ವಿಚಾರಣೆಯ ಸಮಯದಲ್ಲಿ, ಆರೋಪಿಯು ಆಗಸ್ಟ್ 2025 ರಲ್ಲಿ ಭಾರತಕ್ಕೆ ಆಗಮಿಸಿದ್ದನೆಂದು ತಿಳಿದುಬಂದಿದೆ. ಕೇಸ್ ಮಹಾರಾಜಗಂಜ್: ನೇಪಾಳಕ್ಕೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಅಮೆರಿಕದ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ ಎಂದು (Police Arrested USA Citizen) ಪೊಲೀಸರು ತಿಳಿಸಿದ್ದಾರೆ. ‘ಅಪರಾಧ ಮತ್ತು ಅಪರಾಧಿಗಳ ವಿರುದ್ಧ ನಡೆಯುತ್ತಿರುವ ಅಭಿಯಾನದ ಭಾಗವಾಗಿ ಹಾಗೂ ಗಡಿ…
-

Pocso Case: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ಕೋರ್ಟ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 3:48 PM IST ಈ ಘಟನೆ ಜುಲೈ 17, 2022 ರಂದು ನಡೆದಿದ್ದು, ಆಗ 14 ವರ್ಷದ ಬಾಲಕನನ್ನು ಹರಿಯಾಣ ನೋಂದಣಿ ವಾಹನದಲ್ಲಿ ಅವನ ಮನೆಯ ಸಮೀಪದಿಂದ ಅಪಹರಿಸಿ, ಕೊಡುವಳ್ಳಿಯ ಪ್ರವಾಸಿ ಗೃಹದಲ್ಲಿ ಕ್ರೂರ ಲೈಂಗಿಕ ದೌರ್ಜನ್ಯ ಮತ್ತು ಅಸ್ವಾಭಾವಿಕ ಲೈಂಗಿಕತೆಗೆ ಒಳಪಡಿಸಲಾಯಿತು. ಸಾಂದರ್ಭಿಕ ಚಿತ್ರ ಕೋಝಿಕ್ಕೋಡ್: 2022 ರಲ್ಲಿ 14 ವರ್ಷದ ಬಾಲಕನನ್ನು ಅಪಹರಿಸಿ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ 29 ವರ್ಷದ ವ್ಯಕ್ತಿಗೆ ಕೇರಳ ನ್ಯಾಯಾಲಯ ಶನಿವಾರ ಜೀವಾವಧಿ…
-

Myanmar: ಚೀನಾ-ಮ್ಯಾನ್ಮಾರ್ ಗಡಿಯಲ್ಲಿ ಸ್ಪೋಟ; 46 ಸಾವು, 70 ಕ್ಕೂ ಅಧಿಕ ಜನರು ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 10:30 PM IST Myanmar: ಉತ್ತರ ಮ್ಯಾನ್ಮಾರ್ನ ಶಾನ್ ಪ್ರಾಂತ್ಯದ ನಾಮ್ಕಾಮ್ ಪಟ್ಟಣದಲ್ಲಿ ಭೀಕರ ಗಣಿಗಾರಿಕೆ ಸ್ಫೋಟಕಗಳ ಸ್ಫೋಟದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. News18 ನೇಪ್ಯಿಡಾವ್ (ಮಯನ್ಮಾರ್): ಮ್ಯಾನ್ಮಾರ್ನ (Myanmar) ಉತ್ತರ ಭಾಗದಿಂದ ಬಂದ ಸುದ್ದಿ ಕೇಳಿ ಇಡೀ ಪ್ರಪಂಚ ಬೆಚ್ಚಿಬಿದ್ದಿದೆ. ಹೌದು, ಚೀನಾ ಗಡಿಯಿಂದ ಕೇವಲ 3 ಕಿಲೋಮೀಟರ್ ದೂರದಲ್ಲಿರುವ ನಾಮ್ಕಾಮ್ (Nomcom) ಪಟ್ಟಣದ ಕೌಂಗ್ಟುಪ್ ಗ್ರಾಮದಲ್ಲಿನ ಗಣಿಗಾರಿಕೆ…
-

K Annamalai: ಹೊಸ ಪಕ್ಷ ಕಟ್ಟುತ್ತಾರಾ ಅಣ್ಣಾಮಲೈ? ಬಿಜೆಪಿ ತೊರೆಯಲು ನಿರ್ಧರಿಸಿದ್ರಾ ಮಾಜಿ ಪೊಲೀಸ್ ಅಧಿಕಾರಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 8:53 PM IST K Annamalai: ಅಣ್ಣಾಮಲೈ ಬಿಜೆಪಿ ತೊರೆದು, ಹೊಸ ರಾಜಕೀಯ ಪಕ್ಷ ಸ್ಥಾಪಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೂನ್ 4ರಂದು ಅಣ್ಣಾಮಲೈ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆ. ಅಣ್ಣಾಮಲೈ ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ (BJP state president) ಕೆಳಕ್ಕಿಳಿದ ನಂತರ ಮಾಜಿ ಪೊಲೀಸ್ ಅಧಿಕಾರಿ (Former police officer) ಕೆ. ಅಣ್ಣಾಮಲೈ (K. Annamalai) ಸೈಲೆಂಟ್ ಆಗಿದ್ರು.…
-

School Holiday: ಜೂನ್ 1ರಿಂದ 30ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ! ಈ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:05 PM IST ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರತಿಗಳನ್ನು ಶಾಲಾ ಶಿಕ್ಷಣ ಸಚಿವರು, ಹಿರಿಯ ಇಲಾಖಾ ಅಧಿಕಾರಿಗಳು, ನಿರ್ದೇಶಕರು, ಜಿಲ್ಲಾ ಶಿಕ್ಷಣ ಅಧಿಕಾರಿಗಳು, ಉಪ ಜಿಲ್ಲಾ ಶಿಕ್ಷಣ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಕಚೇರಿಗಳಿಗೆ ಕಳುಹಿಸಲಾಗಿದೆ. News18 ಚಂಡೀಗಢ: ಕರ್ನಾಟಕದಲ್ಲಿ ಬೇಸಿಗೆ ರಜೆ ಮುಕ್ತಾಯದ ಹಂತಕ್ಕೆ ಬಂದಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೀಗ…
Latest News
Search the Archives
Access over the years of investigative journalism and breaking reports
You May Have Missed












