Tag: ಮಬ
-

Mumbai Boat Accident: ಮುಂಬೈ ದೋಣಿ ದುರಂತದ ಹಿಂದಿನ ಕಾರಣ ಬಿಚ್ಚಿಟ್ಟ ನೌಕಾಪಡೆ, malfunction craft lost control Navy Reveals the reason behind mumbai boat accident says engine | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಬೋಟ್ ಹಡಗಿಗೆ ಅಪ್ಪಳಿಸಿದ್ದೆ ತಡ, ದೋಣಿ ನೀರಿನಲ್ಲಿ ಮುಳುಗಿದೆ. ದುರಂತದಲ್ಲಿ ನೌಕಾಪಡೆಯ ಮೂವರು ಸಿಬ್ಬಂದಿಗಳ ಜೊತೆ ಪ್ರಯಾಣಿಕರು ದಾರುಣ ಸಾವಿಗೀಡಾಗಿದ್ದಾರೆ. ದುರಂತದಲ್ಲಿ 101 ಜನರನ್ನು ರಕ್ಷಣೆ ಮಾಡಲಾಗಿದೆ. ನಿಯಂತ್ರಣ ಕಳೆದುಕೊಂಡ ನೇವಲ್ ಕ್ರಾಫ್ಟ್ : ಕಾರಣ ಬಿಚ್ಚಿಟ್ಟ ನೌಕಾಪಡೆ ಅಪಘಾತದ ನಂತರ, ಮುಂಬೈ ಬಂದರಿನಲ್ಲಿ ಎಂಜಿನ್ನ ಅಸಮರ್ಪಕ ಕಾರ್ಯದಿಂದಾಗಿ ನೌಕಾಪಡೆಯ ಬೋಟ್ ಎಂಜಿನ್ ದೋಷದಿಂದ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮವಾಗಿ, ದೋಣಿಯು ಪ್ರಯಾಣಿಕರ ದೋಣಿಗೆ ಡಿಕ್ಕಿ ಹೊಡೆದು ನಂತರ ನೀರಿನಲ್ಲಿ ಮಗುಚಿದೆ ಎಂದು ಭಾರತೀಯ ನೌಕಾಪಡೆಯು ಹೇಳಿಕೆಯಲ್ಲಿ ದುರಂತಕ್ಕೆ ಕಾರಣವನ್ನು…
-

Special Train: ಬಸ್ಸಿಗಿಂತಲೂ ಅಗ್ಗ, ವಿಮಾನಕ್ಕಿಂತಲೂ ಸೇಫ್; ಬಂತು ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲು! ಎಲ್ಲೆಲ್ಲಿ ನಿಲುಗಡೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 10, 2026 5:36 PM IST ಬೆಂಗಳೂರು ಎಸ್ಎಂವಿಟಿ ನಿಂದ ಮುಂಬೈ LTT ಗೆ ಹೊಸ ಬೈ ವೀಕ್ಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮೇ 19 ರಿಂದ, ಸ್ಲೀಪರ್ ದರ ಸುಮಾರು 550 ರೂಪಾಯಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ನಿಲ್ದಾಣಗಳಲ್ಲಿ ನಿಲುಗಡೆ ರೈಲು ಸಂಪರ್ಕ ಬೆಂಗಳೂರು: ಬೆಂಗಳೂರಿನಿಂದ ಮುಂಬೈಗೆ (Mumbai) ಆಗಾಗ ಪ್ರಯಾಣ ಬೆಳೆಸುವವರಿಗೆ ನೈರುತ್ಯ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ! ನೀವು ಕಡಿಮೆ ವೆಚ್ಚದಲ್ಲಿ, ಸುರಕ್ಷಿತವಾಗಿ (Safe) ಹಾಗೂ ಆರಾಮದಾಯಕವಾಗಿ ಮುಂಬೈ…
-

Mumbai Rain: ಮಹಾ ಮಳೆಗೆ ತತ್ತರಿಸಿದ ಮುಂಬೈ: 15 ವರ್ಷಗಳ ನಂತರ ಮತ್ತೆ ಎದುರಾಯ್ತು ಪ್ರವಾಹ ಭೀತಿ | | ACTPnews
Last Updated:Aug 06, 2020 8:55 AM IST Monsoon 2020: ಗುರುವಾರ ಮುಂಜಾನೆವರೆಗೂ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಲೇ ಇದೆ. ರಸ್ತೆಗಳು ನದಿಗಳಂತಾಗಿವೆ. ಮಳೆಗೆ ಸಾಕಷ್ಟು ಮನೆಯ ಗೋಡೆ ಕುಸಿದು ಬಿದ್ದಿದೆ. ಈ ಮಳೆ ಇಂದು ಸಂಜೆಯವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬೈ (ಆಗಸ್ಟ್ 6): ಅದು 2005ರ ಸಮಯ. ವ್ಯಾಪಾರ-ವಹಿವಾಟಿನ ರಾಜಧಾನಿ ಎಂದೇ ಕರೆಯಲ್ಪಡುವ ಮುಂಬೈ ಅಕ್ಷರಶಃ ಮುಳುಗಿತ್ತು. ಅಂದು ಸುರಿದ ಭಾರೀ ಮಳೆಗೆ ಪ್ರವಾಹವೇ ಉಂಟಾಗಿಬಿಟ್ಟಿತ್ತು. ಈಗ ಅದೇ…
-

Hardik Pandya: ಕೆಕೆಆರ್ ವಿರುದ್ಧ ಹೀನಾಯ ಸೋಲಿನ ಬೆನ್ನಲ್ಲೇ ಮುಂಬೈ ನಾಯಕ ಹಾರ್ದಿಕ್ಗೆ ಬಿಸಿಸಿಐ ಬಿಗ್ ಶಾಕ್! ಕಾರಣ ಇಲ್ಲಿದೆ | ಕ್ರೀಡಾ ಸುದ್ದಿ | ACTPnews
Last Updated:May 21, 2026 4:44 PM IST ಬುಧವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅನುಚಿತವಾಗಿ ವರ್ತಿಸಿದ್ದಾರೆ. ಪರಿಣಾಮ ಹಾರ್ದಿಕ್ ಪಾಂಡ್ಯ ವಿರುದ್ಧ ಅಸಮಾಧಾನಗೊಂಡಿರುವ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಐಪಿಎಲ್ (IPL) 2026 ರಿಂದ ಹೊರಬಿದ್ದಿದೆ. ಇದರ ನಡುವೆ ಮುಂಬೈ…
-

KKR vs MI: ಕೆಕೆಆರ್ ಬೌಲಿಂಗ್ ದಾಳಿಗೆ ನೆಲಕಚ್ಚಿದ ಮುಂಬೈ! ರಹಾನೆ ಪಡೆಗೆ ಸಾಧಾರಣ ಮೊತ್ತ ನೀಡಿದ ಎಂಐ | ಕ್ರೀಡಾ ಸುದ್ದಿ | ACTPnews
Last Updated:May 20, 2026 10:20 PM IST ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಈಡನ್ ಗಾರ್ಡನ್ಸ್ನಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವನ್ನು ಕೆಕೆಆರ್ ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ (IPL) 2026 ರ 65ನೇ ಪಂದ್ಯ (Match) ವು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಮುಂಬೈ ಇಂಡಿಯನ್ಸ್ (MI) ನಡುವೆ ಈಡನ್ ಗಾರ್ಡನ್ಸ್ (Eden Gardens) ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ,…
-

IND vs AFG: ಟೀಮ್ ಇಂಡಿಯಾ ಒಳಗಿನ ಮುಂಬೈ ಪ್ಲೇಯರ್ಸ್ ಪ್ರಾಬಲ್ಯ ಅಂತ್ಯ! ಅಫ್ಘಾನ್ ಸರಣಿಯಲ್ಲಿ ಮಿಂಚಲು 7 ಜಿಟಿ ಆಟಗಾರರು ರೆಡಿ! | ಕ್ರೀಡಾ ಸುದ್ದಿ | ACTPnews
ಅಫ್ಘಾನಿಸ್ತಾನ ಸರಣಿಗೆ ಘೋಷಿಸಲಾದ ಭಾರತ ತಂಡದಲ್ಲಿರುವ 11 ಆಟಗಾರರು ಗುಜರಾತ್ ಟೈಟಾನ್ಸ್ನವರು ಎಂದು ವಿವರಿಸುವ ಪೋಸ್ಟ್ ಅನ್ನು ಫ್ರಾಂಚೈಸಿ ಸ್ವತಃ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಆಟಗಾರರು ಎರಡೂ ತಂಡಗಳನ್ನು ಪ್ರತಿನಿಧಿಸುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ. ಹೀಗಾಗಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ ಒಳಗಿನ ಮುಂಬೈ ಇಂಡಿಯನ್ಸ್ ಆಟಗಾರರ ಪ್ರಾಬಲ್ಯಕ್ಕೆ ಅಂತ್ಯ ಹಾಡಲಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ಮುಂಬೈ ಆಟಗಾರರ ಪ್ರಾಬಲ್ಯ ಟೀಮ್ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾ ಕೈಯಲ್ಲಿರುವಾಗ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೆಚ್ಚಾಗಿ ತಂಡದಲ್ಲಿದ್ದರು.…
Latest News
Search the Archives
Access over the years of investigative journalism and breaking reports
You May Have Missed












