Tag: ಮರದ
-

Vaibhav Sooryavanshi: ಭಾರತ ತಂಡಕ್ಕೆ ಆಯ್ಕೆಯಾದ ವೈಭವ್ ಸೂರ್ಯವಂಶಿ! ಸಚಿನ್ ಹೆಸರಿನಲ್ಲಿದ್ದ 36 ವರ್ಷಗಳ ದಾಖಲೆ ಮುರಿದ ಬೇಬಿ ಬಾಸ್ | ಕ್ರೀಡಾ ಸುದ್ದಿ | ACTPnews
Last Updated:Jun 06, 2026 2:23 PM IST ಟೀಮ್ ಇಂಡಿಯಾ ಜೂನ್ 26 ಮತ್ತು 28 ರಂದು ಡಬ್ಲಿನ್ನಲ್ಲಿ ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ, ನಂತರ ಜುಲೈ 1 ರಿಂದ ಜುಲೈ 11 ರವರೆಗೆ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದುಕೊಂಡಿದ್ದಾರೆ. ವೈಭವ್ ಸೂರ್ಯವಂಶಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗಾಗಿ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಭಾರತ ಟಿ20 ತಂಡವನ್ನು ಘೋಷಣೆ…
-

Uttar Pradesh: ಅಯ್ಯೋ ಇಂತಹ ವೈದ್ಯರೂ ಇರ್ತಾರಾ? 25 ಸಾವಿರ ಕೊಡಲಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ಸರ್ಕಾರಿ ಡಾಕ್ಟರ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 10:44 PM IST Uttar Pradesh: ಮುಜಫರ್ ನಗರ ಜಿಲ್ಲಾ ಆಸ್ಪತ್ರೆಯಲ್ಲಿ 14 ವರ್ಷದ ಬಾಲಕಿಯ ಕಾಲು ಶಸ್ತ್ರಚಿಕಿತ್ಸೆ ಬಳಿಕ ವೈದ್ಯರಿಂದ ಉದ್ದೇಶಪೂರ್ವಕವಾಗಿ ಮುರಿದ ಆರೋಪ, ರೇಷ್ಮಾ ದೂರು, ಸುನಿಲ್ ತೆವಾಟಿಯಾ ಗಂಭೀರ ತನಿಖೆ ಭರವಸೆ News18 ಮುಜಫರ್ ನಗರ (ಉತ್ತರ ಪ್ರದೇಶ): ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಅಂದರೆ ವೈದ್ಯರನ್ನು ದೇವರಿಗೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಆದರೆ ಇಲ್ಲೊಬ್ಬ ಸರ್ಕಾರಿ ವೈದ್ಯ (Government Doctor) ಹಣದ ಆಸೆಗಾಗಿ ತನ್ನ…
-

Naxal Mukt Bharat: ಗಡಿಗಳನ್ನು ಮೀರಿದ ನಿರೂಪಣೆಗಳು; ನಕ್ಸಲ್ ಸಿದ್ಧಾಂತವನ್ನು ಉಳಿಸಿಕೊಳ್ಳುವ ಜಾಗತಿಕ ಪರಿಸರ ವ್ಯವಸ್ಥೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 6:15 PM IST Naxal Mukt Bharat: ಭಾರತದಲ್ಲಿ ಮಾವೋವಾದಿ (Maoist) ಹಿಂಸಾಚಾರ ಗಣನೀಯವಾಗಿ ಕುಸಿದಿದೆ. ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸೈದ್ಧಾಂತಿಕ ಜಾಲ ಇನ್ನೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ನಕ್ಸಲ್ ಮುಕ್ತ ಭಾರತ (ಸಂಗ್ರಹ ಚಿತ್ರ) ದೆಹಲಿ: ಮಾರ್ಚ್ 31, 2026ರೊಳಗೆ ಭಾರತವನ್ನು ನಕ್ಸಲ್ ಮುಕ್ತಗೊಳಿಸುವ ಕೇಂದ್ರ ಸರ್ಕಾರದ (Union government) ಘೋಷಣೆ ‘ನಕ್ಸಲ್ ಮುಕ್ತ ಭಾರತ’ (naxal mukt bharat) ಆಂತರಿಕ ಭದ್ರತೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಎಡಪಂಥೀಯ ಉಗ್ರವಾದ (LWE) ಪೀಡಿತ…
-

Bengaluru: ಮೆಟ್ರೋದಲ್ಲಿ ಗ್ರಾಬ್ ಹ್ಯಾಂಡಲ್ ಮುರಿದು ಬಿದ್ದು ಗಾಯಗೊಂಡಿದ್ದ ಗ್ರಾಹಕನಿಗೆ 5 ಸಾವಿರ ಪರಿಹಾರ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 6:08 PM IST ನಮ್ಮ ಮೆಟ್ರೋ ರೈಲಿನ ಗ್ರಾಬ್ ಹ್ಯಾಂಡಲ್ ಮುರಿದು ಪ್ರಯಾಣಿಕ ಗಾಯಗೊಂಡ ಪ್ರಕರಣದಲ್ಲಿ ಗ್ರಾಹಕರ ಸೇವಾ ಆಯೋಗ, BMRCL ಗೆ 5 ಸಾವಿರ ಪರಿಹಾರ ನೀಡಲು ಆದೇಶಿಸಿದೆ. ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ) ಬೆಂಗಳೂರು: ರಾಜಧಾನಿಯ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರೊಬ್ಬರು ಬಿದ್ದು ಗಾಯಗೊಂಡಿದ್ದ ಪ್ರಕರಣದಲ್ಲಿ ಐದು ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕರ ಸೇವಾ ಆಯೋಗ (Consumer Dispute Redressal Commission) ಆದೇಶಿಸಿದೆ.…
-

Virat Kohli: ನಾನು ಅದಕ್ಕಾಗಿಯೇ ಟೆಸ್ಟ್ ನಾಯಕತ್ವ ತೊರೆದೆ! ಕೊನೆಗೂ ಮೌನ ಮುರಿದ ಕೊಹ್ಲಿ | ಕ್ರೀಡಾ ಸುದ್ದಿ | ACTPnews
Last Updated:May 20, 2026 3:32 PM IST ವಿರಾಟ್ ಕೊಹ್ಲಿ 2022 ರಲ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದರು. ಆ ಸಮಯದಲ್ಲಿ ಕೊಹ್ಲಿ ಟೆಸ್ಟ್ ನಾಯಕತ್ವ ತ್ಯಜಿಸಿದ್ದು ಸಂಚಲನ ಮೂಡಿಸಿತ್ತು. ವಿರಾಟ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ಟೆಸ್ಟ್ ನಾಯಕತ್ವ ತೊರೆದಿದ್ದೇಕೆ ಎಂಬುದನ್ನು ವಿವರಿಸಿದರು. ವಿರಾಟ್ ಕೊಹ್ಲಿ ಎಲ್ಲೆಡೆ ಫ್ರಾಂಚೈಸಿ (Franchise) ಟಿ20 ಲೀಗ್ಗಳು (Leagues) ಜನಪ್ರಿಯತೆ ಗಳಿಸುತ್ತಿರುವ ಈ ಸಮಯದಲ್ಲಿ, ಅಭಿಮಾನಿಗಳನ್ನು ಟೆಸ್ಟ್ (Test) ಕ್ರಿಕೆಟ್ (Cricket) ಗೆ ಆಕರ್ಷಿಸುವ ಮತ್ತು ಅವರನ್ನು ಆಟಕ್ಕೆ ಅಂಟಿಕೊಳ್ಳುವಂತೆ ಮಾಡಿದ…
Latest News
Search the Archives
Access over the years of investigative journalism and breaking reports
You May Have Missed












