Tag: ಮಹತ
-

IPL Qualifier: ಕ್ವಾಲಿಫೈಯರ್-1 ನಲ್ಲಿ ಫಿಲ್ ಸಾಲ್ಟ್ ಆಡ್ತಾರಾ? ಇಲ್ವಾ? ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಟೀದಾರ್ ಮಹತ್ವದ ಮಾಹಿತಿ | ಕ್ರೀಡಾ ಸುದ್ದಿ | ACTPnews
Last Updated:May 26, 2026 3:38 PM IST ಪ್ಲೇಆಫ್ಗೆ ಪ್ರವೇಶಿಸಿದ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಒಂದು ಪ್ರಶ್ನೆ ನಿರಂತವಾಗಿ ಕಾಡುತ್ತಿದೆ. ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಫಿಲ್ ಸಾಲ್ಟ್ ಗುಜರಾತ್ ಟೈಟನ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಮೈದಾನಕ್ಕಿಳಿಯುತ್ತಾರೆಯೇ? ಇಲ್ಲವೇ ಎಂಬುದಕ್ಕೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಫಿಲ್ ಸಾಲ್ಟ್ 2026ರ ಐಪಿಎಲ್ನ ಮೊದಲ ಕ್ವಾಲಿಫೈಯರ್ (Qualifier 1) ಪಂದ್ಯವು ಮಂಗಳವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಲಿ…
-

ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ 76 ಯೋಧರು ಚೇತರಿಕೆ; ಭಾರತೀಯ ಸೇನೆ ಮಾಹಿತಿ | | ACTPnews
Last Updated:Jun 19, 2020 7:58 AM IST India-China Conflict: ಲೇಹ್ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ 18 ಸೈನಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು 15 ದಿನಗಳಲ್ಲಿ ಕೆಲಸಕ್ಕೆ ವಾಪಾಸಾಗಲಿದ್ದಾರೆ. ಬೇರೆ ಆಸ್ಪತ್ರೆಗಳಲ್ಲಿರುವ 58 ಸೈನಿಕರು ಇನ್ನೊಂದು ವಾರದಲ್ಲಿ ಕೆಲಸಕ್ಕೆ ವಾಪಾಸಾಗಬೇಕೆಂದು ಸೂಚಿಸಲಾಗಿದೆ. ನವದೆಹಲಿ (ಜೂ. 19): ಲಡಾಖ್ ಗಡಿಯಲ್ಲಿರುವ ಗಾಲ್ವಾನ್ ನದಿ ಕಣಿವೆ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು, ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಈ ದಾಳಿಯ ವೇಳೆ…
-

Iran: ಇರಾನ್ ಸಂಸತ್ತಿನ ಸ್ಪೀಕರ್ ಆಗಿ ಈ ವ್ಯಕ್ತಿ ಆಯ್ಕೆ; ವಾರ್ ವೈಬ್ಸ್ ನಿಲ್ಲುತ್ತಾ ಅಥವಾ ಬಿಕ್ಕಟ್ಟು ನೆಕ್ಸ್ಟ್ ಲೆವೆಲ್ ತಲುಪುತ್ತಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 4:50 PM IST Iran Parliament: ಒಟ್ಟು ಇನ್ನೂರ ಎಪ್ಪತ್ತೊಂದು ಮತಗಳ ಪೈಕಿ ಇನ್ನೂರ ಮೂವತ್ತೈದು ವೋಟ್ಸ್ ಪಡೆಯುವ ಮೂಲಕ ಇಡೀ ಸಂಸತ್ತು ಇವರ ಕೈಯಲ್ಲಿದೆ ಎಂಬುದು ಪ್ರೂವ್ ಆಗಿದೆ. ಆದರೆ ಈಗ ಇಡೀ ವಿಶ್ವದ ಕಣ್ಣು ಇವರ ಮರು ಆಯ್ಕೆಯ ಮೇಲಲ್ಲ, ಬದಲಿಗೆ ಇವರ ಎಂಟ್ರಿಯಿಂದಾಗಿ ಇರಾನ್ ಮತ್ತು ಅಮೆರಿಕ ನಡುವಿನ “ವಾರ್ ವೈಬ್ಸ್” ನಿಲ್ಲುತ್ತಾ? ಅಥವಾ ಮಿಡಲ್ ಈಸ್ಟ್ ಬಿಕ್ಕಟ್ಟು ನೆಕ್ಸ್ಟ್ ಲೆವೆಲ್ ತಲುಪುತ್ತಾ? ಅನ್ನೋ ಬಿಗ್ ಸಸ್ಪೆನ್ಸ್…
-

Big Update: ಗೃಹ ಲಕ್ಷ್ಮಿ, ಅನ್ನ ಭಾಗ್ಯ ಸೇರಿದಂತೆ ಎಲ್ಲಾ ಸೌಲಭ್ಯ ಪಡೆಯಲು ಅಪೂರ್ವ ಅವಕಾಶ; ಇಲ್ಲಿದೆ ಹಂತ-ಹಂತದ ಮಾಹಿತಿ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 09, 2026 12:20 PM IST ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಅರ್ಜಿ ಪ್ರಕ್ರಿಯೆ ಪುನರಾರಂಭ, DBT ಯೋಜನೆ ಸೌಲಭ್ಯ ತಪ್ಪದಂತೆ ನಾಗರಿಕರಿಗೆ ಎಚ್ಚರಿಕೆ ಪಡಿತರ ತಿದ್ದುಪಡಿ ಬೆಂಗಳೂರು: ಕರ್ನಾಟಕದ ನಾಗರಿಕರಿಗೆ ಮುಖ್ಯ ಸಿಹಿ ಸುದ್ದಿ! ಸರ್ವರ್ ಸಮಸ್ಯೆ (Server Problem) ಮತ್ತು ತಾಂತ್ರಿಕ ಕಾರಣಗಳಿಂದ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿ (Ration Card) ತಿದ್ದುಪಡಿ ಮತ್ತು ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ…
-

PF Money: ಇಡೀ ಪಿಎಫ್ ಜಾತಕವೇ ನಿಮ್ಮ ಕಿಸೆಯಲ್ಲಿ; ವಾಟ್ಸಾಪ್ನಲ್ಲಿಯೇ 24/7 ಮಾಹಿತಿ, UPI ಪಿನ್ ಹಾಕಿ ಸೆಕೆಂಡುಗಳಲ್ಲಿ ಹಣ ಪಡೆಯಿರಿ! | | ACTPnews
Last Updated:May 22, 2026 1:00 PM IST ಕೇಂದ್ರ ಸರ್ಕಾರ EPFO 3.0 ಮೂಲಕ UPI, ATM ಮೂಲಕ 3 ದಿನದಲ್ಲಿ PF ಹಣ ಹಿಂಪಡೆಯುವ ಸೌಲಭ್ಯ, WhatsApp ಕನ್ನಡ AI ಸೇವೆ, ಸ್ಕ್ಯಾಮ್ ಎಚ್ಚರಿಕೆ, KYC ಕಡ್ಡಾಯ ಎಂದು ಘೋಷಿಸಿದೆ ಪಿಎಫ್ ಹಣ ಬೆಂಗಳೂರು: ದೇಶದ 7 ಕೋಟಿಗೂ ಅಧಿಕ ಉದ್ಯೋಗಿಗಳಿಗೆ (Employees) ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ಭವಿಷ್ಯ ನಿಧಿ (PF) ಹಣಕ್ಕಾಗಿ EPFO ಕಚೇರಿಗಳ (EPFO…
-

Cockroach Janata Party: ಕಾಕ್ರೋಚ್ ಜನತಾ ಪಾರ್ಟಿ ಹಿಂದಿರುವ ಆ ಪತ್ರಕರ್ತ ಯಾರು ಗೊತ್ತಾ? ಇಲ್ಲಿದೆ ಅಸಲಿ ಮಾಹಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 10:38 PM IST Cockroach Janata Party: ಸಾಮಾನ್ಯವಾಗಿ ಹಾಸ್ಯಾತ್ಮಕ ಮೀಮ್ ಪೇಜ್ಗಳು ಟ್ರೆಂಡ್ ಆಗುವುದು ಹೊಸದಲ್ಲ. ಆದರೆ ಈ ಬಾರಿ ಒಂದು ವ್ಯಂಗ್ಯಾತ್ಮಕ ರಾಜಕೀಯ ಅಭಿಯಾನವೇ ಲಕ್ಷಾಂತರ ಯುವಕರ ಗಮನ ಸೆಳೆದಿದೆ. ಇದರ ಹಿಂದೆ ಇರುವ ಆ ಪತ್ರಕರ್ತ ಯಾರು ಗೊತ್ತಾ? ಅವರ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಭಾರತದ ಸಾಮಾಜಿಕ ಜಾಲತಾಣಗಳಲ್ಲಿ (Social Media) ಕಳೆದ ಕೆಲವು ದಿನಗಳಿಂದ ಕಾಕ್ರೋಚ್ ಜನತಾ ಪಾರ್ಟಿ (CJP) ಎಂಬ…
-

ಚೀನಾ ವಿಚಾರದಲ್ಲಿ ಅವರಿಗೆ ಮಾಹಿತಿ ಇಲ್ಲ, ಹಕ್ಕೂ ಇಲ್ಲ: ರಾಹುಲ್ ಹೇಳಿಕೆಗೆ ಅಮಿತ್ ತಿರುಗೇಟು | | ACTPnews
Last Updated:Oct 17, 2020 11:01 PM IST ಚೀನಾದ ಅತಿಕ್ರಮಣದ ವಿಚಾರದಲ್ಲಿ ಕೇಂದ್ರ ಸರ್ಕಾರ ದೇಶವನ್ನು ದುರ್ಬಲಗೊಳಿಸುತ್ತಿದೆ ಎಂದು ರಾಹುಲ್ ಗಾಂಧಿ ಮಾಡಿದ ಟೀಕೆಗೆ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ತಾತ ನೆಹರೂ ಅವರು 1982ರಲ್ಲಿ ಚೀನಾಗೆ ಎಷ್ಟು ಭೂಭಾಗ ಬಿಟ್ಟುಕೊಟ್ಟರೆಂಬ ಮಾಹಿತಿ ತಿಳಿಸಲಿ ಎಂದು ಆಗ್ರಹಿಸಿದ್ದಾರೆ. ನವದೆಹಲಿ: ಭಾರತ ಮತ್ತು ಚೀನಾ ನಡುವಿನ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಟೀಕೆಗಳನ್ನ ಅಲ್ಲಗಳೆದಿರುವ ಗೃಹ ಸಚಿವ ಅಮಿತ್ ಶಾ,…
-

Health Tips: ಎಬಿಸಿ ಜ್ಯೂಸ್ ಪ್ರಯೋಜನ-ಅಡ್ಡಪರಿಣಾಮಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ | See information about the benefits and side effects of ABC Juice here | ಲೈಫ್ಸ್ಟೈಲ್ | ACTPnews
ಎಬಿಸಿ ಜ್ಯೂಸ್ ಎಂದರೇನು? ಎಬಿಸಿ ಅಂದರೆ ಸೇಬು, ಬೀಟ್ರೂಟ್ ಮತ್ತು ಕ್ಯಾರೆಟ್ನ ಶಕ್ತಿಯುತ ಮಿಶ್ರಣ. ಇದರಲ್ಲಿ ಅತ್ಯಂತ ಹೆಚ್ಚು ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳು ಮತ್ತು ಕಿಣ್ವಗಳಿಂದ ತುಂಬಿದೆ, ಹಾಗಾಗಿ ಇದನ್ನು ಕುಡಿಯುವುದರಿಂದ ದಿನಪೂರ್ತಿ ನಿಮ್ಮನ್ನು ತಾಜಾತನದಿಂದಿರುವಂತೆ ನೋಡಿಕೊಳ್ಳುತ್ತದೆ. ಎಬಿಸಿ ಜ್ಯೂಸ್ನ 8 ಪ್ರಯೋಜನಗಳು ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ ಎಬಿಸಿ ಜ್ಯೂಸ್ ಬೀಟಾ-ಕ್ಯಾರೋಟಿನ್, ವಿಟಮಿನ್ ಸಿ ಮತ್ತು ಪಾಲಿಫಿನಾಲ್ಗಳಂತಹ ಉತ್ಕರ್ಷಣ ನಿರೋಧಕಗಳ ಶಕ್ತಿಕೇಂದ್ರವಾಗಿದ್ದು, ಇದು ದೇಹದಲ್ಲಿನ ಸ್ವತಂತ್ರ ರಾಡಿಕಲ್ಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಯಕೃತ್ತಿನ ಕಾರ್ಯವನ್ನು ಬೆಂಬಲಿಸುತ್ತದೆ…
Latest News
Search the Archives
Access over the years of investigative journalism and breaking reports
You May Have Missed












