Tag: ರಜನಥ

  • ಚೀನಾ ವಿರುದ್ಧ ಹೋರಾಡಿ ಹುತಾತ್ಮರಾದ ಯೋಧರ ತ್ಯಾಗವನ್ನು ಎಂದೂ ಮರೆಯುವುದಿಲ್ಲ; ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews

    ಚೀನಾ ವಿರುದ್ಧ ಹೋರಾಡಿ ಹುತಾತ್ಮರಾದ ಯೋಧರ ತ್ಯಾಗವನ್ನು ಎಂದೂ ಮರೆಯುವುದಿಲ್ಲ; ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews

    Last Updated:Jun 17, 2020 1:09 PM IST ದೇಶಕ್ಕಾಗಿ ಚೀನಾ ಗಡಿಯಲ್ಲಿ ಹೋರಾಡಿ, ಪ್ರಾಣತ್ಯಾಗ ಮಾಡಿದ ವೀರಯೋಧರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್​ ಮೂಲಕ ಬೇಸರ ಹೊರಹಾಕಿದ್ದಾರೆ. ನವದೆಹಲಿ (ಜೂ. 17): ಕೊರೋನಾ ಸಂಕಷ್ಟದ ನಡುವೆ ಲಡಾಖ್​ನಲ್ಲಿರುವ ಭಾರತ- ಚೀನಾ ಗಡಿಯಲ್ಲಿ ನಡೆದ ದಾಳಿಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದೆ. ಹಠಾತ್ತನೆ ನಡೆದ ಈ ಘಟನೆಯಿಂದ ಚೀನಾ-ಭಾರತದ ನಡುವಿನ ದ್ವೇಷ ಇನ್ನಷ್ಟು…

    Continue Reading

  • ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ | | ACTPnews

    ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ | | ACTPnews

    Last Updated:Sep 15, 2020 6:53 PM IST ಚೀನಾ ವಿರುದ್ಧ ಹೋರಾಡಲು ನಾವು ಸಿದ್ದರಿದ್ದೇವೆ. ಇದನ್ನು ಯಾರೂ ಅನುಮಾನಿಸಬಾರದು. ಭಾರತದ ಭೂಭಾಗ ರಕ್ಷಣೆಗೆ ನಮ್ಮ ಸಶಸ್ತ್ರ ಪಡೆಗಳ ಹೆಗಲಿಗೆ ಹೆಗಲು ನೀಡಲು ಸರ್ಕಾರ ತಯಾರಾಗಿದೆ ಎಂದರು. ನವದೆಹಲಿ(ಸೆ.15): ಎಂದಿನಂತೆಯೇ ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು. ಈ ಮಧ್ಯೆಯೇ ಭಾರತ ಮತ್ತು ಚೀನಾ ಗಡಿ…

    Continue Reading

  • ಲಡಾಖ್, ಅರುಣಾಚಲದಲ್ಲಿ ಚೀನಾದಿಂದ 1.28 ಲಕ್ಷ ಚ.ಕಿ. ಪ್ರದೇಶ ಅತಿಕ್ರಮಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews

    ಲಡಾಖ್, ಅರುಣಾಚಲದಲ್ಲಿ ಚೀನಾದಿಂದ 1.28 ಲಕ್ಷ ಚ.ಕಿ. ಪ್ರದೇಶ ಅತಿಕ್ರಮಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews

    Last Updated:Sep 17, 2020 1:49 PM IST ಲಡಾಖ್​ನಲ್ಲಿ 38,000 ಚ.ಕಿ.ಮೀ., ಅರುಣಾಚಲದಲ್ಲಿ 90,000 ಚ.ಕಿ.ಮೀ. ಪ್ರದೇಶಗಳನ್ನ ಚೀನಾ ಅತಿಕ್ರಮಿಸಿದೆ ಎಂದು ರಾಜ್ಯಸಭೆಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. ನವದೆಹಲಿ(ಸೆ. 17): ಭಾರತದ ಗಡಿಭಾಗದಲ್ಲಿ ನಿರಂತರವಾಗಿ ತಂಟೆ ಮಾಡುತ್ತಿರುವ ಚೀನಾ ದೇಶ ಸಾಕಷ್ಟು ಪ್ರದೇಶಗಳನ್ನ ಅತಿಕ್ರಮಿಸಿಕೊಂಡಿರುವುದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಭಾರತ ಮತ್ತು ಚೀನಾ ಗಡಿವಿಚಾರದ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್, ಲಡಾಖ್ ಮತ್ತು ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ…

    Continue Reading

  • ಜಗತ್ತಿನ ಯಾವ ಶಕ್ತಿಯೂ ನಮ್ಮ ಸೈನಿಕರ ಗಡಿಪಹರೆ ತಡೆಯಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ | | ACTPnews

    ಜಗತ್ತಿನ ಯಾವ ಶಕ್ತಿಯೂ ನಮ್ಮ ಸೈನಿಕರ ಗಡಿಪಹರೆ ತಡೆಯಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ | | ACTPnews

    Last Updated:Sep 17, 2020 3:42 PM IST ಭಾರತದ ಹಿತಾಸಕ್ತಿ ಕಾಪಾಡಲು ಯಾವುದೇ ಅಪಾಯಕಾರಿ ಹಾಗೂ ಕಠಿಣ ನಿರ್ಧಾರಕ್ಕೂ ಸರ್ಕಾರ ಸಿದ್ಧವಿದೆ ಎಂದು ರಾಜ್ಯಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಸೆ. 17): ಭಾರತ ಮತ್ತು ಚೀನಾ ಗಡಿಬಿಕ್ಕಟ್ಟಿನ ವಿಚಾರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಜಗತ್ತಿನ ಯಾವ ಶಕ್ತಿಯೂ ಭಾರತೀಯ ಸೈನಿಕರನ್ನು ಗಡಿಭಾಗದಲ್ಲಿ ಪಹರೆ ನಡೆಸದಂತೆ ತಡೆಯಲು ಅಸಾಧ್ಯ ಎಂದು ಹೇಳಿದರು. ಮಾಜಿ ರಕ್ಷಣಾ ಸಚಿವ ಹಾಗೂ ಕಾಂಗ್ರೆಸ್…

    Continue Reading

  • ವಿವಾದಿತ ಗಡಿಯಿಂದ ಭಾರತ-ಚೀನಾ ಸೇನಾ ಹಿಂತೆಗೆತಕ್ಕೆ ನಿರ್ಧಾರ; ಚೀನಾಗೆ ಒಂದಿಂಚೂ ನೆಲ ಬಿಟ್ಟಿಲ್ಲ ಎಂದ ರಾಜನಾಥ್ | | ACTPnews

    ವಿವಾದಿತ ಗಡಿಯಿಂದ ಭಾರತ-ಚೀನಾ ಸೇನಾ ಹಿಂತೆಗೆತಕ್ಕೆ ನಿರ್ಧಾರ; ಚೀನಾಗೆ ಒಂದಿಂಚೂ ನೆಲ ಬಿಟ್ಟಿಲ್ಲ ಎಂದ ರಾಜನಾಥ್ | | ACTPnews

    Last Updated:Feb 11, 2021 12:02 PM IST ಏಕಪಕ್ಷೀಯವಾಗಿ ಗಡಿ ನಿಯಂತ್ರಣ ಬದಲಿಸುವ ಪ್ರಯತ್ನ ಸಮ್ಮತವಲ್ಲ ಎಂಬುದನ್ನು ಚೀನಾಗೆ ತಿಳಿಸಿಕೊಟ್ಟಿದ್ದೇವೆ. ಕಳೆದ ವರ್ಷ ಲಡಾಖ್​ನಲ್ಲಿ ಆದ ಗಡಿಬಿಕ್ಕಟ್ಟಿನಲ್ಲಿ ಭಾರತ ಒಂದಿಂಚೂ ನೆಲವನ್ನ ಚೀನಾಗೆ ಬಿಟ್ಟುಕೊಟ್ಟಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಫೆ. 11): ಲಡಾಖ್ ಗಡಿಭಾಗದಲ್ಲಿ ಬಿಕ್ಕಟ್ಟು ಶಮನಗೊಳಿಸಲು ಭಾರತ ನಡೆಸಿದ ಅವಿರತ ಮಾತುಕತೆ ಪ್ರಯತ್ನ ಫಲಕೊಡುತ್ತಿದೆ. ಲಡಾಖ್​ನ ಪಾಂಗಾಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯ ಪ್ರದೇಶಗಳಿಂದ ಭಾರತ ಮತ್ತು ಚೀನಾದ…

    Continue Reading

Search the Archives

Access over the years of investigative journalism and breaking reports