Tag: ರಜಯ
-

Actress Ramya: ರಾಜ್ಯ ರಾಜಕೀಯಕ್ಕೆ ರಮ್ಯಾ ಎಂಟ್ರಿ? ಡಿಕೆಶಿ ಸಿಎಂ ಆಗ್ತಿದ್ದಂತೆ ಶುರುವಾಗುತ್ತಾ ಪದ್ಮಾವತಿ ಪಾಲಿಟಿಕ್ಸ್? | | ACTPnews
Last Updated:Jun 03, 2026 4:29 PM IST ನಟಿ ರಮ್ಯಾ ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಅವರ ಪದಗ್ರಹಣದ ಸಮಾರಂಭದಲ್ಲಿ ಸ್ಯಾಂಡಲ್ವುಡ್ ನಟಿ ರಮ್ಯಾ ಮಾತಾಡಿದ್ದಾರೆ. News18 ಬೆಂಗಳೂರು (ಜೂ.03): ಲೋಕಭವನದ ಗಾಜಿನ ಮನೆಯಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಅನೇಕರ ಗಣ್ಯರು ಆಗಮಿಸಿದ್ರು. ಡಿಕೆ ಶಿವಕುಮಾರ್ ಕುಟುಂಬಕ್ಕೆ ಆಪ್ತರಾಗಿರುವ ನಟಿ ರಮ್ಯಾ (Actress…
-

Sports School: ರಾಜ್ಯ ಮಟ್ಟದ ಕ್ರೀಡಾ ಶಾಲೆಗೆ ಸೇರಬೇಕೆ? ಜೂನ್ 1ರ ಈ ವಿಶೇಷ ಆಯ್ಕೆ ಪ್ರಕ್ರಿಯೆ ತಪ್ಪಿಸಿಕೊಳ್ಳಬೇಡಿ! | ಮೈಸೂರು ನ್ಯೂಸ್ (Mysuru News) | ACTPnews
Last Updated:May 28, 2026 8:56 AM IST ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜೂನ್ 1ರಂದು ಕ್ರೀಡಾ ವಸತಿ ಶಾಲೆ ಪ್ರವೇಶಕ್ಕೆ ವಿಶೇಷ ಆಯ್ಕೆ, 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಕ್ರೀಡಾಪಟುಗಳಿಗೆ ಕೊನೆಯ ಅವಕಾಶ. ಕ್ರೀಡಾ ಶಾಲೆಗಳ ಪ್ರವೇಶ ಮೈಸೂರು: ನಿಮ್ಮ ಮಗು ಕ್ರೀಡೆಯಲ್ಲಿ ಅದ್ಭುತ ಪ್ರತಿಭೆಯನ್ನು (Talent) ಹೊಂದಿದೆಯೇ? ರಾಜ್ಯ ಮಟ್ಟದ ಕ್ರೀಡಾ ತರಬೇತಿ (Sports Training) ಪಡೆದು ದೇಶಕ್ಕೆ ಕೀರ್ತಿ ತರಬೇಕೆಂಬ ಕನಸು ನಿಮ್ಮದಾಗಿದೆಯೇ? ಹಾಗಿದ್ದರೆ ಈ ಸುದ್ದಿ ನಿಮಗಾಗಿಯೇ,…
-

Accidents: ವರ್ಷಕ್ಕೆ 12,339 ಮಂದಿ ಬಲಿ, ರಸ್ತೆಗಳಿಗೆ ರಕ್ತದ ಬಣ್ಣ; ದೇಶದಲ್ಲಿ ಟಾಪ್ 5 ಸ್ಥಾನ ಪಡೆದ ರಾಜ್ಯ, ಇದಕ್ಕೆ ಯಾರು ಹೊಣೆ? | ಮೈಸೂರು ನ್ಯೂಸ್ (Mysuru News) | ACTPnews
Last Updated:May 18, 2026 3:41 PM IST ಎನ್ಸಿಆರ್ಬಿ ವರದಿ ಪ್ರಕಾರ 2024ರಲ್ಲಿ ಕರ್ನಾಟಕ ರಸ್ತೆ ಅಪಘಾತಗಳಲ್ಲಿ ದೇಶದಲ್ಲಿ 4ನೇ ಸ್ಥಾನ, 43,062 ಅಪಘಾತ, 12,339 ಸಾವು, ಇದಕ್ಕೆ ಮುಖ್ಯ ಕಾರಣ ಅತಿವೇಗ ಮತ್ತು ಅಜಾಗರೂಕ ಚಾಲನೆ ಅಪಘಾತ ಬೆಂಗಳೂರು: ರಾಜ್ಯದ ರಸ್ತೆಗಳು (Road) ರಕ್ತಸಿಕ್ತವಾಗುತ್ತಿವೆ. ಅತಿವೇಗ ಮತ್ತು ಅಜಾಗರೂಕತೆ ವಾಹನ ಸವಾರರ ಪಾಲಿಗೆ ಮೃತ್ಯುಪಾಶವಾಗಿ ಪರಿಣಮಿಸುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ “ಭಾರತದಲ್ಲಿ ಅಪಘಾತ ಮತ್ತು ಆತ್ಮಹತ್ಯಾ ಸಾವುಗಳು 2024”…
-

Wrestling: ಮೊದಲ ಬಾರಿಗೆ ಮೈಸೂರಿನಲ್ಲಿ ನಡೆಯಿತು ರಾಜ್ಯ ಮಟ್ಟದ ಪಂಜ ಕುಸ್ತಿ, ರೋಚಕ ಸೆಣಸಾಟದ ಝಲಕ್ ಇದು! | ಮೈಸೂರು ನ್ಯೂಸ್ (Mysuru News) | ACTPnews
Last Updated:May 20, 2026 11:31 AM IST ನಂಜನಗೂಡಿನಲ್ಲಿ ಹನುಮ ಜಯಂತಿ ಸಂದರ್ಭ ರಾಜ್ಯ ಮಟ್ಟದ ಪಂಜ ಕುಸ್ತಿ, ಮೈಸೂರಿನ ರಾಜುಗೆ ವಜ್ರಬಾಹು 2026, ಹಾಸನದ ಶಾರದಾಗೆ ಶಕ್ತಿ ದೀಪ್ತಿ 2026, ಶ್ರೇಯಾಂಕ್ ಯು. ಪಟೇಲ್ ದಕ್ಷಿಣ ಕಾಶಿ ಕಪ್ ಗೆಲುವು. + ಇಲ್ಲಿ ವಿಡಿಯೋ ನೋಡಿ ಮೈಸೂರು: ನಂಜನಗೂಡಿನ (Nanjanagudu) ಅರಮನೆ ಮೈದಾನದಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಮಟ್ಟದ ಪಂಜ ಕುಸ್ತಿ (Wrestling) ಪಂದ್ಯಾವಳಿ ಇಡೀ ಜಿಲ್ಲೆಯನ್ನೇ…
Latest News
Search the Archives
Access over the years of investigative journalism and breaking reports
You May Have Missed












