Tag: ರಲಸ
-

Peddi: ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ ಗ್ರ್ಯಾಂಡ್ ರಿಲೀಸ್! ತೆಲುಗು ಚಿತ್ರದಲ್ಲಿ ಶಿವಣ್ಣ ಅಬ್ಬರ ಜೋರೋ ಜೋರು | | ACTPnews
ಪೆದ್ದಿ ಚಿತ್ರದಲ್ಲಿ ತೆಲುಗು ಸೂಪರ್ಸ್ಟಾರ್ ರಾಮ್ ಚರಣ್ ಜೊತೆಗೆ ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಕರ್ನಾಟಕದ ಪ್ರೇಕ್ಷಕರಲ್ಲಿಯೂ ವಿಶೇಷ ನಿರೀಕ್ಷೆ ಮೂಡಿಸಿದೆ. ಜೊತೆಗೆ ಜಾನ್ಹವಿ ಕಪೂರ್ ನಾಯಕಿಯಾಗಿ ನಟಿಸಿರುವುದು ಚಿತ್ರದ ಮೇಲಿನ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಿತ್ತು. ಪ್ರೀಮಿಯರ್ ಶೋಗಳಿಂದಲೇ ಶುರುವಾಯ್ತು ಸಂಭ್ರಮ ಅಧಿಕೃತ ಬಿಡುಗಡೆಯ ಮುನ್ನವೇ ಜೂನ್ 3ರಂದು ಹಲವು ನಗರಗಳಲ್ಲಿ ಪೇಯ್ಡ್ ಪ್ರೀಮಿಯರ್ ಶೋಗಳನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಅನೇಕ ಪ್ರಮುಖ ಚಿತ್ರಮಂದಿರಗಳಲ್ಲಿಯೂ ವಿಶೇಷ ಪ್ರದರ್ಶನಗಳು ನಡೆದಿವೆ. ಸಿನಿಮಾ ಬಿಡುಗಡೆಯ ಮೊದಲ…
-

Balaramana Dinagalu Movie: ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ರಿಲೀಸ್ ಡೇಟ್ ಫಿಕ್ಸ್ | | ACTPnews
Last Updated:Jun 02, 2026 10:40 PM IST ಆ ದಿನಗಳು ಬಂದು 19 ವರ್ಷ ಆಗಿದೆ. ಇಷ್ಟು ವರ್ಷ ಆದ್ಮೇಲೆ ಡೈರೆಕ್ಟರ್ ಕೆ.ಎಂ.ಚೈತನ್ಯ ಬಲರಾಮನ ದಿನಗಳು ಚಿತ್ರ ಮಾಡಿದ್ದಾರೆ. ಇದರ ಬಗ್ಗೆನೂ ಒಂದು ನಿರೀಕ್ಷೆ ಇದೆ. ಈ ಚಿತ್ರದ ಸದ್ಯದ ಹೊಸ ಮಾಹಿತಿ ಇಲ್ಲಿದೆ ಓದಿ. ಅಂದು ಆ ದಿನಗಳು, ಇಂದು ಬಲರಾಮನ ದಿನಗಳು; ಆದರೆ ಇದು 2 ನೇ ಭಾಗ ಅಲ್ವೇ ಅಲ್ಲ! ಆ ದಿನಗಳು ಚಿತ್ರ (Aa Dinagalu Movie) ಬೆಂಗಳೂರಿನ ಭೂಗತ…
-

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗೆ ಎಂಟ್ರಿ ಕೊಟ್ಟ ಖ್ಯಾತ ನಟ! ಮೆಗಾ 158 ರಿಲೀಸ್ ಯಾವಾಗ ಗೊತ್ತಾ? | | ACTPnews
Last Updated:May 31, 2026 7:59 PM IST Megastar Chiranjeevi: ಚಿತ್ರರಂಗ ವಲಯದಲ್ಲಿ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ಈ ಚಿತ್ರದಲ್ಲಿ ನಟ ನಾರಾ ರೋಹಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. Megastar Chiranjeevi ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರ 158 ನೇ ಚಿತ್ರ ಈಗಾಗಲೇ ಲಾಂಚ್ ಆಗಿದೆ. ನಿರ್ದೇಶಕ ಬಾಬಿ ಕೊಲ್ಲಿ (Bobby Kolli) ಅವರೊಂದಿಗೆ ‘ವಾಲ್ತೇರು ವೀರಯ್ಯ’ ನಂತಹ ಬ್ಲಾಕ್ಬಸ್ಟರ್ಗಳನ್ನು ನೀಡಿದ ಚಿರಂಜೀವಿ, ಅದೇ ಸಂಯೋಜನೆಯಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ…
-

Jana Nayagan: ‘ಸತ್ಯ ಹೇಳುವಷ್ಟು ಧೈರ್ಯವಿಲ್ಲ’ ಜನ ನಾಯಗನ್ ರಿಲೀಸ್ ತಡವಾದ ಬೆನ್ನಲ್ಲೇ ನಿರ್ದೇಶಕರ ಶಾಕಿಂಗ್ ಹೇಳಿಕೆ | Jana Nayagan delay Director H Vinod comments | | ACTPnews
ಜನ ನಾಯಗನ್ (Jana Nayagan) ಬಿಡುಗಡೆ ದಿನಾಂಕವು (Release Date) ತಮಿಳು ಚಿತ್ರರಂಗದ (Tamil Film Industry) ಅತಿದೊಡ್ಡ ಉತ್ತರವಿಲ್ಲದ ಪ್ರಶ್ನೆಗಳಲ್ಲಿ ಒಂದಾಗಿದೆ. ನಿರ್ದೇಶಕ ಎಚ್. ವಿನೋತ್ ಯಾವುದೇ ಉತ್ತರಗಳನ್ನು ನೀಡುತ್ತಿಲ್ಲ. ಇತ್ತೀಚಿನ ಪ್ರಚಾರ ಕಾರ್ಯಕ್ರಮದಲ್ಲಿ ದೀರ್ಘಕಾಲ ವಿಳಂಬವಾದ ಚಿತ್ರದ ಬಗ್ಗೆ ಕೇಳಿದಾಗ, ಚಿತ್ರ ನಿರ್ಮಾಪಕರು ನಿಗೂಢ ಹೇಳಿಕೆಯೊಂದಿಗೆ ಪ್ರತಿಕ್ರಿಯಿಸಿದರು. ತೆರೆಮರೆಯಲ್ಲಿ ಏನಾಯಿತು ಎಂಬುದನ್ನು ಬಹಿರಂಗಪಡಿಸಲು “ಧೈರ್ಯ” ಇಲ್ಲ ಎಂದು ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ವಿಜಯ್, ಮಮಿತಾ ಬೈಜು, ಬಾಬಿ ಡಿಯೋಲ್ ಮತ್ತು ಪೂಜಾ ಹೆಗ್ಡೆ ನಟಿಸಿರುವ ಜನ…
-

Graamaayana Movie: ಕಿಚ್ಚು ಹಚ್ಚುವ ‘ಗ್ರಾಮಾಯಣ’ ಸಾಂಗ್ ರಿಲೀಸ್; ‘ಕಿತ್ತು ತಿನ್ನುವ ಜನರೇ’ ಎಂದು ಹಾಡಿದ ರಘು ದೀಕ್ಷಿತ್ | | ACTPnews
ಗ್ರಾಮಾಯಣ ಸಿನಿಮಾ ಗ್ರಾಮಾಯಣ ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಅಭಿನಯಿಸಿದ್ದಾರೆ. ಮೇಘಾ ಶೆಟ್ಟಿ ಸಾಥ್ ಕೊಟ್ಟಿದ್ದಾರೆ. ಇವರ ಈ ಚಿತ್ರದ ಬೆಂಕಿ ಸಾಂಗ್ ಹಂಗಮಾ ಮಾಡಿದೆ. ಕಿತ್ತು ತಿನ್ನುವ ಜನರೇ ಎಂದು ಹಾಡಿದ ರಘು ದೀಕ್ಷಿತ್ ಶಿವಣ್ಣನ ಮನ ಮೆಚ್ಚಿದ ಹುಡುಗಿ ಚಿತ್ರದ “ಬೆಂಕಿಯಲ್ಲಿ ತಂಪು ಕಂಡೆನು” ಹಾಡನ್ನೆ ಇಲ್ಲಿ ಬಳಕೆ ಮಾಡಿದ್ದರು. ಇದಕ್ಕೆ ಮ್ಯೂಸಿಕ್ ಡೈರೆಕ್ಟರ್ ಪೂರ್ಣಚಂದ್ರ ತೇಜಸ್ವಿ ಹೊಸ ಸ್ಪರ್ಶ ಕೊಟ್ಟಿದ್ದರು. ವಿನಯ್ ರಾಜ್ಕುಮಾರ್ ಹಾಗೂ ಮೇಘಾ ಶೆಟ್ಟಿ ಈ ಹಾಡಿಗೆ ಸಖತ್ ಆಗಿಯೇ ಕುಣಿದಿದ್ದರು. ಇದಕ್ಕೆ…
-

Ravichandran: ಕ್ರೇಜಿ ಸ್ಟಾರ್ ಜನ್ಮ ದಿನಕ್ಕೆ ಕ್ರೇಜಿ ಪಯಣ ರಿಲೀಸ್! ಇದು ಹಾಡಲ್ಲ, ರವಿಚಂದ್ರನ್ ಬದುಕಿನ ಸಂಗೀತಮಯ ಚಿತ್ರಣ | | ACTPnews
ಕ್ರೇಜಿ ಪಯಣ, ಕ್ರೇಜಿ ಗಾನ ಕ್ರೇಜಿ ಸ್ಟಾರ್ ರವಿಚಂದ್ರನ್ ತಮ್ಮ ಜನ್ಮ ದಿನಕ್ಕೆ ತಾವೇ ಒಂದು ಹಾಡನ್ನ ರಿಲೀಸ್ ಮಾಡಿದ್ದಾರೆ. ಇದು ಅಷ್ಟೆ ಇಂಟ್ರಸ್ಟಿಂಗ್ ಆಗಿದೆ. ಕೇಳ್ತಾ ಹೋದರೆ ಇಷ್ಟ ಆಗುತ್ತದೆ. ವಿಡಿಯೋ ಅಲ್ಲ ಆಡಿಯೋ ಆದರೆ, ಇದನ್ನ ಆರಂಭದಲ್ಲಿ ಕೇಳಿದರೆ ಸಡನ್ ಆಗಿ ಇಷ್ಟ ಆಗುವುದಿಲ್ಲ. ಕೇಳ್ತಾ ಹೋದಂತೆ ಎಳೆಯುತ್ತಲೇ ಹೋಗುತ್ತದೆ. ಈ ಹಾಡನ್ನ ಲಿರಿಕ್ಸ್ ಜೊತೆಗೆ ಕೇಳಿದರೆ ಇನ್ನೂ ಚೆನ್ನಾಗಿರುತ್ತದೆ ನೋಡಿ. ಡಿಸ್ಕ್ರಿಪ್ಷನ್ ಅಲ್ಲಿದೆ ಲಿರಿಕ್ಸ್ ಕ್ರೇಜಿ ಪಯಣ ಹಾಡಿನ ಆಡಿಯೋ ಯುಟ್ಯೂಬ್ ಅಲ್ಲಿ…
-

Uniform Civil Code: 2 ಬಾರಿ ಮದುವೆಯಾದ್ರೆ 7 ವರ್ಷ ಜೈಲು, ಎಲ್ಲಾ ಧರ್ಮಗಳಿಗೂ ಒಂದೇ ರೂಲ್ಸ್! ಅಸ್ಸಾಂನಲ್ಲಿ ಹೊಸ ಕಾನೂನು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಎರಡು ವಾರಗಳ ಹಿಂದೆ ಮಸೂದೆಗೆ ಸಚಿವ ಸಂಪುಟದ ಅನುಮೋದನೆ ಸಿಕ್ಕಿತ್ತು. ಯುಸಿಸಿ ಮಸೂದೆ ಅಂಗೀಕಾರದೊಂದಿಗೆ, ಅಸ್ಸಾಂನಲ್ಲಿ ಮದುವೆ, ಲಿವ್-ಇನ್ ಸಂಬಂಧ, ವಿಚ್ಛೇದನ ಮತ್ತು ಉತ್ತರಾಧಿಕಾರ ಹಕ್ಕುಗಳ ನಿಯಮಗಳಲ್ಲಿ ದೊಡ್ಡ ಬದಲಾವಣೆಯಾಗಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪ್ರತಿಭಟನೆ ನಡೆವೆಯೇ ಅಂಗೀಕಾರ ಅಸ್ಸಾಂ ವಿಧಾನಸಭೆಯಲ್ಲಿ ಮೇ 27 ರಂದು ಮಸೂದೆಯ ಬಗ್ಗೆ ಭಾರೀ ಚರ್ಚೆ ನಡೆಯಿತು. ದಿನವಿಡೀ ನಡೆದ ಸುದೀರ್ಘ ಚರ್ಚೆಯ ಬಳಿಕ ಸ್ಪೀಕರ್ ರಂಜಿತ್ ಕುಮಾರ್ ದಾಸ್ ಅವರು ಮಸೂದೆಯನ್ನು ಅಂಗೀಕಾರಕ್ಕಾಗಿ ಮಂಡಿಸುವಂತೆ ಮುಖ್ಯಮಂತ್ರಿ…
-

Drishyam 3: ದೃಶ್ಯಂ 3 OTT ರಿಲೀಸ್ ಡೇಟ್ ಫಿಕ್ಸ್ ! ಮನೆಯಲ್ಲಿಯೇ ಕೂತು ಜಾರ್ಜ್ಕುಟ್ಟಿ ಆಟ ನೋಡೋದು ಯಾವಾಗ? | | ACTPnews
Last Updated:May 27, 2026 5:18 PM IST Drishyam 3 OTT: ‘ದೃಶ್ಯಂ 3’ ಸಿನಿಮಾ ಥಿಯೇಟರ್ ನಲ್ಲಿ ರಿಲೀಸ್ ಆದ ಬೆನ್ನಲ್ಲೇ ಒಟಿಟಿ ರಿಲೀಸ್ ಡೇಟ್ ಬಗ್ಗೆಯೂ ಭಾರಿ ಚರ್ಚೆ ಶುರುವಾಗಿದೆ. ‘ದೃಶ್ಯಂ 3’ ಬಹುನಿರೀಕ್ಷಿತ ‘ದೃಶ್ಯಂ 3’ (Drishyam 3) ಸಿನಿಮಾ ಮೇ 21, 2026 ರಂದು ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ‘ದೃಶ್ಯಂ’ ಚಿತ್ರವು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಾತ್ರವಲ್ಲದೆ ಭಾರತೀಯ ಚಲನಚಿತ್ರೋದ್ಯಮದಲ್ಲಿಯೂ ಸಹ ಒಂದು ಅದ್ಭುತ ಸಸ್ಪೆನ್ಸ್ ಕ್ರೈಮ್ ಥ್ರಿಲ್ಲರ್ ಆಗಿ…
-

IPL 2026: ಇನ್ಸ್ಟಾಗ್ರಾಂನಲ್ಲಿ ಬರೋಬ್ಬರಿ 200 ಪೋಸ್ಟ್ ಡಿಲೀಟ್ ಮಾಡಿದ ಸ್ಟಾರ್ ಆಟಗಾರ! ವಿರಾಟ್ ಜೊತೆಗಿನ ರೀಲ್ಸ್ ಕೂಡ ಮಾಯ! | ಕ್ರೀಡಾ ಸುದ್ದಿ | ACTPnews
Last Updated:May 26, 2026 1:23 PM IST IPL 2026: ಐಪಿಎಲ್ ಮೈದಾನದಲ್ಲಿ ಬೌಲಿಂಗ್ಗಿಂತ ಹೆಚ್ಚಾಗಿ ವಿವಾದಗಳ ಮೂಲಕವೇ ಸದ್ದು ಮಾಡಿದ ಭಾರತದ ಸ್ಟಾರ್ ವೇಗಿ ಅರ್ಶದೀಪ್ ಸಿಂಗ್ ಈಗ ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಿಂದ ಬರೋಬ್ಬರಿ 200ಕ್ಕೂ ಹೆಚ್ಚು ಪೋಸ್ಟ್ಗಳನ್ನು ಡಿಲೀಟ್ ಮಾಡಿ, ಫ್ಯಾನ್ಸ್ಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ! News18 ಐಪಿಎಲ್ 2026ರ ಸೀಸನ್ ಮುಗಿಯುತ್ತಿದ್ದಂತೆ, ಪಂಜಾಬ್ ಕಿಂಗ್ಸ್ (Punjab Kings) ತಂಡದ ಸ್ಟಾರ್ ಬೌಲರ್ ಅರ್ಶದೀಪ್ ಸಿಂಗ್ ತಮ್ಮ ಅಧಿಕೃತ…
-

Drishyam 3: ರಿಲೀಸ್ ಆದ ಮೂರೇ ದಿನಕ್ಕೆ 100 ಕೋಟಿ ರೂ ಗಳಿಸಿದ ದೃಶ್ಯಂ-3! ಜಾರ್ಜ್ಕುಟ್ಟಿ ಅವತಾರಕ್ಕೆ ಫ್ಯಾನ್ಸ್ ಕ್ಲೀನ್ ಬೋಲ್ಡ್ | | ACTPnews
ರಿಲೀಸ್ ಆದ ಪ್ರಾರಂಭಿಕ ಮೂರು ದಿನಗಳಲ್ಲಿ, ದೃಶ್ಯಂ 3 ಭಾರತದಲ್ಲಿ ಸುಮಾರು 40 ಕೋಟಿ ರೂಪಾಯಿಗಿಂತ ಹೆಚ್ಚು ಗಳಿಕೆ ದಾಖಲಿಸಿದೆ. ಮೊದಲ ಮೂರು ದಿನಗಳಲ್ಲಿಯೇ ಇಷ್ಟು ದೊಡ್ಡ ಮಟ್ಟದ ಆರಂಭ ಸಿಕ್ಕಿರುವುದು ಚಿತ್ರಕ್ಕೆ ಭಾರೀ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಂತಾಗಿದೆ. ಸ್ಯಾಕ್ನಿಲ್ಕ್ ವರದಿಯ ಪ್ರಕಾರ, ಈ ಚಿತ್ರವು 3ನೇ ದಿನದಂದು ಟಿಕೆಟ್ ವಿಂಡೋಗಳ ಮೂಲಕ 13.7 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಅಂಕಿಅಂಶಗಳನ್ನು ಮುರಿದರೆ, ಮಲಯಾಳಂ ಪ್ರದರ್ಶನಗಳು 11.65 ಕೋಟಿ ರೂ.ಗಳೊಂದಿಗೆ ಅತಿ ಹೆಚ್ಚು ಕೊಡುಗೆ ನೀಡಿವೆ, ಆದರೆ ತೆಲುಗು…
Latest News
Search the Archives
Access over the years of investigative journalism and breaking reports
You May Have Missed












