Tag: ರಷಟರಯ
-

Himachal Pradesh: ಪ್ರವಾಸೋದ್ಯಮ ಹೆಚ್ಚಿಸೋಕಂತಲೇ ಹೊಸ ರೂಲ್ಸ್! ಹೋಮ್ಸ್ಟೇ ಹಬ್ ನಿರ್ಮಿಸಲು ಸರ್ಕಾರದ ಹೊಸ ಹೆಜ್ಜೆ | Himachal Pradesh Government Unveils New Homestay Guidelines | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹೊಸದಾಗಿ ಪರಿಚಯಿಸಲಾದ ಹೋಂಸ್ಟೇ ಮಾರ್ಗಸೂಚಿಗಳನ್ನು ಹಿಮಾಚಲ ಪ್ರದೇಶದಲ್ಲಿ ಹೆಚ್ಚು ಅಂತರ್ಗತ ಮತ್ತು ವೈವಿಧ್ಯಮಯ ಪ್ರವಾಸೋದ್ಯಮ ಅನುಭವವನ್ನು ಪ್ರೋತ್ಸಾಹಿಸಲು ವಿನ್ಯಾಸಗೊಳಿಸಲಾಗಿದೆ. ಹೊಸ ನಿಯಮಗಳಲ್ಲಿ ಏನೆಲ್ಲಾ ಇದೆ? ಮೊದಲ ಬಾರಿಗೆ, ಹಿಮಾಚಲದಲ್ಲಿ 20 ವರ್ಷಗಳಿಂದ ವಾಸಿಸುತ್ತಿರುವ ಇತರ ರಾಜ್ಯಗಳ ನಿವಾಸಿಗಳು ಮತ್ತು ರಾಜ್ಯದ ಹೊರಗೆ ವ್ಯವಹಾರಗಳನ್ನು ನಡೆಸುತ್ತಿರುವ ಹಿಮಾಚಲಿ ನಾಗರಿಕರು ಹೋಮ್ಸ್ಟೇಗಳನ್ನು ನೋಂದಾಯಿಸಲು ಮತ್ತು ನಿರ್ವಹಿಸಲು ಅರ್ಹರಾಗಿರುತ್ತಾರೆ ಎಂದು ಹೊಸ ನಿಯಮಗಳು ಹೇಳಿವೆ. ಹೆಚ್ಚುವರಿಯಾಗಿ, ರಾಜ್ಯದ ಕೃಷಿ ಭೂದೃಶ್ಯಕ್ಕೆ ಅಪ್ರತಿಮವಾಗಿರುವ ಸೇಬು ತೋಟಗಳು ಮತ್ತು ಚಹಾ ತೋಟಗಳಲ್ಲೂ ಹೋಮ್ಸ್ಟೇಗಳನ್ನು ಈಗ…
-

Largest family: 130 ಮಕ್ಕಳಿಗೆ ಇವನೊಬ್ಬನೇ ತಂದೆ! 8 ಹೆಂಡತಿಯರ ಮಹಾ ಸಂಸಾರಕ್ಕೆ ಒಂದು ಜಿಲ್ಲೆಯ ಪಟ್ಟ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಒಂದು ಇಡೀ ಹಳ್ಳಿಯ (Village) ಜನಸಂಖ್ಯೆಯನ್ನು(Population) ತನ್ನ ಮನೆಯೊಳಗೇ ಸೃಷ್ಟಿಸಿರುವ ಈತ ಕೇವಲ ಒಬ್ಬ ವ್ಯಕ್ತಿಯಲ್ಲ, ಒಂದು ಜಿಲ್ಲೆಯನ್ನೇ (District) ಮುನ್ನಡೆಸಬಲ್ಲ ಮಹಾ ಸಂಸಾರದ ಒಡೆಯ. ಹೌದು, ಬರೋಬ್ಬರಿ 8 ಜನ ಹೆಂಡತಿಯರು (Wife’s) ಮತ್ತು 130 ಮಕ್ಕಳನ್ನು ಹೊಂದಿರುವ ಈತನ ಕೌಟುಂಬಿಕ ಸಾಮ್ರಾಜ್ಯದ ಕಥೆ ಕೇಳಿದರೆ ನೀವೂ ಬೆರಗಾಗುತ್ತೀರಿ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್! ಉಗಾಂಡಾದ (Uganda) ಗ್ರಾಮೀಣ ಭಾಗದ ನಿವಾಸಿ ಮುಸಾ ಹಸಾಹ್ಯ ಕಸೇರಾಅವರ ಜೀವನಕಥೆ ಈಗ…
-

TVK-Vijay: ಭಾರೀ ಟ್ರೋಲ್ ಆಗ್ತಿದೆ ಸಿಎಂ ವಿಜಯ್ ಆಪ್ತನ ನಡೆ! ಸಚಿವ ಮಾಡಿದ ಕೆಲಸದಿಂದ ದಳಪತಿಗೆ ಕಪ್ಪು ಚುಕ್ಕೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 19, 2026 2:38 PM IST Adhav Arjuna: ವಿಜಯ್ ಅವರ ಅತ್ಯಾಪ್ತನಿಂದಾಗಿ ದಳಪತಿಗೆ ಬಂತಾ ಮೊದಲ ಕಪ್ಪು ಚುಕ್ಕೆ? ಟಿವಿಕೆ ಶಾಸಕ ಮಾಡಿದ ಆ ಒಂದು ಕೆಲಸ ಭಾರೀ ಟ್ರೋಲ್. ವಿಜಯ್ ತಮಿಳುನಾಡಿನಲ್ಲಿ (Tamil Nadu) ವಿಜಯ್ (Vijay) ಅವರು ಸಿಎಂ ಆಗಿದ್ದಾರೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ (TVK) ಪಕ್ಷ ಮೆಜಾರಿಟಿ ಪಡೆದು ಅಧಿಕಾರ ವಹಿಸಿಕೊಂಡಿದೆ. ನಟ ವಿಜಯ್ ಅವರು ಈಗ ಸಿಎಂ ವಿಜಯ್ ಆಗಿದ್ದಾರೆ.…
-

NEET Exam ಬರೆದಿದ್ದ 71ರ ಅಜ್ಜನಿಗೆ ಶಾಕ್! ಪೇಪರ್ ಲೀಕ್ ಸುದ್ದಿ ತಿಳಿದ ನಂತರ ಆಗಿದ್ದೇನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 20, 2026 9:01 PM IST NEET: ಪೇಪರ್ ಲೀಕ್ ಸುದ್ದಿ ಕೇಳಿ, 71ನೇ ವಯಸ್ಸಿನಲ್ಲಿ ಪರೀಕ್ಷೆ ಬರೆದಿದ್ದ ಅಜ್ಜ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ವಯಸ್ಸಿನಲ್ಲೂ ಕಷ್ಟಪಟ್ಟು ಓದಿ ಸಿದ್ಧತೆ ನಡೆಸಿದ್ದ ಅವರ ಪರಿಶ್ರಮಕ್ಕೆ ತಣ್ಣೀರೆರಚಿದಂತಾಗಿದೆ. ಪೇಪರ್ ಲೀಕ್ ಸುದ್ದಿ ತಿಳಿದ ನಂತರ ಆಗಿದ್ದೇನು ಗೊತ್ತಾ? ಸಾಂಕೇತಿಕ ಚಿತ್ರ! ದೇಶಾದ್ಯಂತ ನೀಟ್-ಯುಜಿ 2026 ಪೇಪರ್ ಲೀಕ್ (NEET Paper Leak) ವಿವಾದ ಸದ್ದು ಮಾಡುತ್ತಿರುವ ನಡುವೆಯೇ ಉತ್ತರ ಪ್ರದೇಶದ (Uttar Pradesh) 71 ವರ್ಷದ…
-

Maha Kumbh: ಮಹಾಕುಂಭ ಕಾಲ್ತುಳಿತದಲ್ಲಿ ಸತ್ತಿದ್ದ ವ್ಯಕ್ತಿ ನಾಗಾಸಾಧುಗಳೊಂದಿಗೆ ಪ್ರತ್ಯಕ್ಷ! ಅಷ್ಟಕ್ಕೂ ಪುಣ್ಯಸ್ನಾನದ ವೇಳೆ ಆತನಿಗೆ ಆಗಿದ್ದೇನು? | Man returns home 13 days after being declared dead at Mahakumbh Mela | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Feb 17, 2025 5:54 PM IST ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಮೃತಪಟ್ಟಿದ್ದಾರೆಂದು ಭಾವಿಸಲಾದ ಪ್ರಯಾಗ್ರಾಜ್ನ ವ್ಯಕ್ತಿಯೊಬ್ಬರು ಮನೆಗೆ ಮರಳಿದ್ದು, ಈ ವೇಳೆ ನೀನು ಕಳೆದ ಎರಡು ವಾರ ಎಲ್ಲಿದ್ದಾರೆ ಎಂದು ಕೇಳಿದಾಗ ಆತನ ಉತ್ತರ ಕೇಳಿ ಎಲ್ಲರು ಶಾಕ್ ಆಗಿದ್ದಾರೆ. ಮಹಾಕುಂಭ ಪ್ರಯಾಗ್ರಾಜ್: 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಯಶಸ್ವಿಯಾಗಿ ಆಚರಿಸಲು ಉತ್ತರ ಪ್ರದೇಶ ಸರ್ಕಾರ (Government of Uttar Pradesh) ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಅಲ್ಲೊಂದು…
-

West Bengal: ಈಗಾಗಲೇ ಸುಸ್ತಾದ ಮಮತಾಗೆ ಕಾದಿದೆಯೇ ಮತ್ತೊಂದು ಆಘಾತ? ಸುವೇಂದು ಕೊಟ್ಟ ಟಕ್ಕರ್ಗೆ ದೀದಿ ಫುಲ್ ಶಾಕ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 20, 2026 7:37 PM IST West Bengal: ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೆಟ್ಟಿರುವ ಆ ಒಂದು ದಾಳಕ್ಕೆ ತೃಣಮೂಲ ಕಾಂಗ್ರೆಸ್ ಪಾಳೆಯ ತಲ್ಲಣಗೊಂಡಿದ್ದು, ದೀದಿ ಫುಲ್ ಶಾಕ್ ಆಗಿದ್ದಾರೆ ಎನ್ನುವ ಮಾತು ಜಾಲತಾಣದಲ್ಲಿ ಹರಿದಾಡುತ್ತಿದೆ. ಅಷ್ಟಕ್ಕೂ ಸುವೇಂದು ಹೆಣೆದಿರುವ ಆ ಮಾಸ್ಟರ್ ಪ್ಲಾನ್ ಆದ್ರೂ ಏನು ಗೊತ್ತಾ? ಸಾಂಕೇತಿಕ ಚಿತ್ರ! ಪಶ್ಚಿಮ ಬಂಗಾಳದ (West Bengal) ರಾಜಕೀಯ ಸಮರದಲ್ಲಿ ಈಗ ಮತ್ತೊಂದು ಹೈ-ವೋಲ್ಟೇಜ್ ಟ್ವಿಸ್ಟ್ ಸಿಕ್ಕಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari)…
-

Sad News: ಅಪಾರ್ಟ್ಮೆಂಟ್ನ ಲಿಫ್ಟ್ನಲ್ಲಿ ಸಿಲುಕಿ 7 ವರ್ಷದ ಬಾಲಕ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಮೃತ ವ್ಯಕ್ತಿಯನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದ್ದು, ಆತನ ಹೆತ್ತವರೊಂದಿಗೆ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ. ಮಂಗಳವಾರ ರಾತ್ರಿ 10.30 ರ ಸುಮಾರಿಗೆ, ಶಿವಾಂಶ್ ವಸತಿ ಸಂಕೀರ್ಣದಲ್ಲಿ ಆಟವಾಡುತ್ತಿದ್ದಾಗ ಲಿಫ್ಟ್ಗೆ ಪ್ರವೇಶಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಶಿವಾಂಶ್ ಲಿಫ್ಟ್ನಲ್ಲಿ ಒಂದು ಗುಂಡಿಯನ್ನು ಒತ್ತಿದ ನಂತರ, ಅದು ಚಲಿಸಲು ಪ್ರಾರಂಭಿಸಿತು. ಆದರೆ, ಎರಡನೇ ಮಹಡಿಯನ್ನು ತಲುಪುವ ಮೊದಲು ಲಿಫ್ಟ್ ಇದ್ದಕ್ಕಿದ್ದಂತೆ ಸಿಲುಕಿಕೊಂಡು ಬಾಗಿಲು ತೆರೆಯಲಿಲ್ಲ. ಬಹಳ ಸಮಯದ ನಂತರ, ಕುಟುಂಬವು ತಮ್ಮ ಮಗನನ್ನು ಹುಡುಕಲು ಹೋದಾಗಲೇ ಇದು…
-

Maha Kumbh Mela: ತ್ರಿವೇಣಿ ಸಂಗಮದ ನೀರಲ್ಲಿದ್ಯಾ ಡೇಂಜರಸ್ ಬ್ಯಾಕ್ಟೀರಿಯಾ? ಈ ಬಗ್ಗೆ ತಜ್ಞರು ಹೇಳುವುದೇನು? | Prayagraj Mahakumbh mela Faecal Bacteria Found in Ganga River | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Feb 20, 2025 4:19 PM IST ಮಲ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳು ಬೆಚ್ಚಗಿನ ರಕ್ತದ ಪ್ರಾಣಿಗಳು ಮತ್ತು ಮನುಷ್ಯರ ಕರುಳಿನಲ್ಲಿ ಕಂಡುಬರುತ್ತವೆ. ನೀರಿನಲ್ಲಿ ಸಂಭಾವ್ಯ ಮಾಲಿನ್ಯದ ಸೂಚಕಗಳಾಗಿ ಅವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಮಹಾ ಕುಂಭ ಮೇಳ ಉತ್ತರ ಪ್ರದೇಶದ (Uttar Pradesh) ಪ್ರಯಾಗ್ರಾಜ್ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbh Mel) ಕೋಟ್ಯಾಂತರ ಭಕ್ತರು ಭೇಟಿ ನೀಡಿ, ಪವಿತ್ರ ಗಂಗಾ ನದಿಯಲ್ಲಿ (Ganga River) ಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ. ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ…
-

Unlucky Number: 13 ಸಂಖ್ಯೆಯ ಕಾರ್ ಕಂಡ್ರೆ ಕೇರಳದ ಸಚಿವರೆಲ್ಲಾ ಹೆದರೋದು ಯಾಕೆ? ವಿದ್ಯಾವಂತರ ನಾಡಲ್ಲಿ ಇದೆಂಥಾ ಮೂಢನಂಬಿಕೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 20, 2026 4:22 PM IST ಕೇರಳದಲ್ಲಿ ಯಾವುದೇ ನೂತನ ಸರ್ಕಾರ ಆಡಳಿತಕ್ಕೆ ಬಂದಾಗ ರಾಜಕಾರಣಿಗಳಿಂದ ಹಿಡಿದು ಜನಸಾಮಾನ್ಯರ ತನಕ ಪ್ರಶ್ನೆಯೊಂದು ಕಾಡುತ್ತೆ. ಈ ಬಾರಿ 13 ನಂಬರ್ನ ಗಾಡಿಯನ್ನು ಯಾವ ಸಚಿವರು ಬಳಸಬಹುದು ಅಂತಾ. News18 ತಿರುವನಂತಪುರಂ: ಕೇರಳ (Kerala Govt) ಅಂದ್ರೆ ಹೊರ ರಾಜ್ಯಗಳ ಜನರಿಗೆ ಥಟ್ ಅಂತಾ ನೆನಪಾಗೋದು ಒಂದು ದೇವರ ನಾಡು ಅನ್ನೋ ಹೆಸರು. ಇನ್ನೊಂದು ದೇಶದಲ್ಲೇ ಅತೀ ಹೆಚ್ಚು ವಿದ್ಯಾವಂತರು ಇರುವ ರಾಜ್ಯ ಕೇರಳ ಅನ್ನೋದು. ಆದರೆ…
-

Iran: ಇರಾನ್ ಯುದ್ಧದಲ್ಲಿ F-35, AWACS ಮತ್ತು MQ9 ಸೇರಿದಂತೆ 42 ಫೈಟರ್ ಜೆಟ್ಗಳು, ಡ್ರೋನ್ಗಳನ್ನು ಕಳೆದುಕೊಂಡ ಅಮೆರಿಕಾ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ಯುಎಸ್ ಕಾಂಗ್ರೆಸ್ ವರದಿಯ ಲಿಂಕ್ ಅನ್ನು ಹಂಚಿಕೊಂಡ ಅರಘ್ಚಿ, ಇರಾನ್ನ ಸಶಸ್ತ್ರ ಪಡೆಗಳು ಮೊದಲ ಬಾರಿಗೆ ಅಮೆರಿಕನ್ ಎಫ್ -35 ಫೈಟರ್ ಜೆಟ್ ಅನ್ನು ಹೊಡೆದುರುಳಿಸಿವೆ ಎಂದು ಹೇಳಿದ್ದಾರೆ. ಯುದ್ಧದಿಂದ ಪಡೆದ ಅನುಭವಗಳನ್ನು ನೀಡಿದರೆ, ಮತ್ತೆ ಸಂಘರ್ಷ ಭುಗಿಲೆದ್ದರೆ, ಜಗತ್ತು ಇನ್ನಷ್ಟು “ಆಘಾತಕಾರಿ ಆಶ್ಚರ್ಯಗಳನ್ನು” ನೋಡುತ್ತದೆ ಎಂದು ಅವರು ಹೇಳಿದ್ದಾರೆ. ತಮ್ಮ ಪೋಸ್ಟ್ನಲ್ಲಿ, ಈ ಬಗ್ಗೆ ಬರೆದಿರುವ ಅರಘ್ಚಿ, “ಇರಾನ್ ವಿರುದ್ಧದ ಯುದ್ಧ ಪ್ರಾರಂಭವಾದ ತಿಂಗಳುಗಳ ನಂತರ, ಯುಎಸ್ ಕಾಂಗ್ರೆಸ್…
Latest News
Search the Archives
Access over the years of investigative journalism and breaking reports
You May Have Missed












