Tag: ವಯರಥ
-

KKR vs GT: ಗಿಲ್-ಬಟ್ಲರ್ ಶತಕದ ಜೊತೆಯಾಟ ವ್ಯರ್ಥ, ಜಿಟಿಗೆ ಸೋಲು! ಕೆಕೆಆರ್ ಪ್ಲೇಆಫ್ ಕನಸು ಜೀವಂತ! | ಕ್ರೀಡಾ ಸುದ್ದಿ | ACTPnews
Last Updated:May 16, 2026 11:30 PM IST ಐಪಿಎಲ್ 2026 ರ ಸೀಸನ್ನ 60 ನೇ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಎದುರು ಗುಜರಾತ್ ಟೈಟಾನ್ಸ್ ಸೋಲನ್ನು ಅನುಭವಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ತನ್ನ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಜೋಸ್ ಬಟ್ಲರ್-ಶುಭ್ಮನ್ ಗಿಲ್ ಐಪಿಎಲ್ (IPL) 2026 ರ ಸೀಸನ್ನ 60 ನೇ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಗುಜರಾತ್ ಟೈಟಾನ್ಸ್ (GT) ಎದುರಿಸಿತು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ (Eden…
-

Darshan: 28 ಬಾರಿ ವಕೀಲರನ್ನು ಭೇಟಿ ಮಾಡಿದ್ರೂ ವರ್ಕೌಟ್ ಆಗಿಲ್ವಾ? ದರ್ಶನ್ ಪ್ರಯತ್ನಗಳೆಲ್ಲ ವ್ಯರ್ಥ | Renukaswamy case Darshan met lawyers 28 times | | ACTPnews
ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೇಗಿದೆ ದರ್ಶನ್ ಲೈಫ್ ಸ್ಟೈಲ್? ಕಾರಾಗೃಹ ಇಲಾಖೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೌಲಭ್ಯಗಳ ವಿವರಣೆ ಇಲ್ಲಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾದ ನಟ ದರ್ಶನ್ ಕಳೆದ ಒಂಭತ್ತು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವಾರವಷ್ಟೇ ಸುಪ್ರೀಂಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕತ್ತಲ ಕೋಣೆಯಲ್ಲಿ ಇಡಲಾಗಿದೆ, ಎಂಟು ತಿಂಗಳಿನಿಂದ ಕೂಡ ಕ್ವಾರಂಟೈನ್ ಸೆಲ್ನಲ್ಲೇ ಇಡಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಸರಿಯಾದ ಊಟ ನೀಡ್ತಿಲ್ಲ,…
-

Covid-19 Vaccine: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ಕೊರೋನಾ ಲಸಿಕೆಗಳು ವ್ಯರ್ಥ; ಕಾರಣವೇನು ಗೊತ್ತಾ? | | ACTPnews
Last Updated:Mar 20, 2021 8:53 AM IST Coronavirus Vaccine: ಆರೋಗ್ಯ ಅಧಿಕಾರಿಗಳ ಪ್ರಕಾರ 23 ಲಕ್ಷಕ್ಕೂ ಹೆಚ್ಚು ಲಸಿಕೆಗಳು ವ್ಯರ್ಥವಾಗಿದೆ. ಆದಷ್ಟು ಬೇಗ ಭಾರತ ಜನರಿಗೆಲ್ಲರಿಗೂ ಕೊರೋನಾ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದ ಕೇಂದ್ರ ಸರ್ಕಾರವು 6.5% ರಷ್ಟು ಲಸಿಕೆ ವ್ಯರ್ಥವಾಗುವುದನ್ನು ಕಂಡ ನಂತರ ರಾಜ್ಯಗಳಿಗೆ ಕಾರಣ ಕೇಳಿದೆ. ನವದೆಹಲಿ (ಮಾ. 20): ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಭಾರತ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತಿದೆ. ಭಾರತ ಸರ್ಕಾರವು ಇಲ್ಲಿಯವರೆಗೆ 7 ಕೋಟಿ ಕೊರೋನಾ…
Latest News
Search the Archives
Access over the years of investigative journalism and breaking reports
You May Have Missed












