Tag: ವರಷ
-

Rakshit Shetty Birthday: ರಕ್ಷಿತ್ ಶೆಟ್ಟಿಗೆ ಬರ್ತ್ಡೇ ಸಂಭ್ರಮ! ಶೆಟ್ರಿಗೆ ಎಷ್ಟು ವರ್ಷ ಆಯ್ತು? | | ACTPnews
Last Updated:Jun 06, 2026 10:41 AM IST ರಕ್ಷಿತ್ ಶೆಟ್ರು ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. ಈ ಜನ್ಮ ದಿನಕ್ಕೆ ಏನಾದ್ರೂ ಹೊಸ ವಿಷಯ ಹೊರಗೆ ಬರುತ್ತಾ ಅನ್ನುವ ಪ್ರಶ್ನೆನೂ ಇದೆ. ಇದರ ನಡುವೆ ಶೆಟ್ರ ಹಿಂದಿನ ಸಿನಿಮಾಗಳು ಸೇರಿದಂತೆ ಈಗೀನ ಒಂದಷ್ಟು ಮಾಹಿತಿ ಇಲ್ಲಿದೆ ಓದಿ. ರಕ್ಷಿತ್ ಶೆಟ್ರಿಗೆ ಹುಟ್ಟಿದ ಹಬ್ಬ ಇವತ್ತು; ಹೊಸ ಚಿತ್ರ ಅನೌನ್ಸ್ ಆಗುತ್ತಾ ನೋಡ್ಬೇಕು! ರಕ್ಷಿತ್ ಶೆಟ್ರ (Rakshit Shetty) ಮನೆ ಮುಂದೆ ಆಗೆಲ್ಲ ಅಭಿಮಾನಿಗಳು (Fans) ನಿಲ್ತಾ ಇದ್ದರು.…
-

FIFA World Cup 2026: ರೊನಾಲ್ಡೊ ಅಥವಾ ಮೆಸ್ಸಿ ತಂಡಗಳಲ್ಲ ! ಈ ವರ್ಷ ಫಿಫಾ ವಿಶ್ವಕಪ್ ಗೆಲ್ಲೋರು ಯಾರು? ಆಪ್ಟಾ ಸೂಪರ್ಕಂಪ್ಯೂಟರ್ ಭವಿಷ್ಯ ಇಲ್ಲಿದೆ | ಕ್ರೀಡಾ ಸುದ್ದಿ | ACTPnews
ಸ್ಪೇನ್ ಹಾಟ್ ಫೇವರಿಟ್ ಆಗಿ ಹೊರಹೊಮ್ಮಿದೆ ಆಪ್ಟಾದ ಸೂಪರ್ಕಂಪ್ಯೂಟರ್ ಭವಿಷ್ಯವಾಣಿ ಆಧಾರದ ಮೇಲೆ, ಯುರೋಪಿಯನ್ ಚಾಂಪಿಯನ್ಗಳಾದ ಸ್ಪೇನ್ 16.1% ಗೆಲ್ಲುವ ಸಂಭವನೀಯತೆಯೊಂದಿಗೆ ಹಾಟ್ ಫೇವರಿಟ್ ಆಗಿ ನಿಂತಿದೆ. ತಮ್ಮ ಯುವ ಆಟಗಾರ ಲ್ಯಾಮಿನ್ ಯಮಲ್ ಅವರ ಅದ್ಭುತ ಫಾರ್ಮ್, ಮಿಡ್ಫೀಲ್ಡರ್ ರೊಡ್ರಿಯ ನಾಯಕತ್ವ ಸ್ಪೇನ್ಗೆ ಅಗಾಧ ಶಕ್ತಿಯನ್ನು ಒದಗಿಸುತ್ತದೆ. ಸ್ಪೇನ್ ನಂತರ, 2018 ರ ಚಾಂಪಿಯನ್ ಫ್ರಾನ್ಸ್ 13.0% ಸಂಭವನೀಯತೆಯೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿತು, ಆದರೆ ಥಾಮಸ್ ಟುಚೆಲ್ ನೇತೃತ್ವದ ಇಂಗ್ಲೆಂಡ್ 11.2% ನೊಂದಿಗೆ ಮೂರನೇ ಸ್ಥಾನದಲ್ಲಿದೆ.…
-

Young Model Death: 20 ವರ್ಷ ಹಳೆಯ ಪಾಳುಬಿದ್ದ ಕ್ವಾರಿಯಲ್ಲಿ ಫೋಟೋಶೂಟ್! 26 ವರ್ಷದ ಯುವಕನ ದುರಂತ ಅಂತ್ಯ, 30 ಅಡಿ ಆಳದಲ್ಲಿತ್ತು ಮೃತದೇಹ | | ACTPnews
ದಿವ್ಯಾಂಶು ಕೇವಲ ಮಾಡೆಲ್ ಮಾತ್ರವಲ್ಲದೆ, ಡಿಸೈನರ್ ಕಾರ್ತಿಕ್ ಕುಮ್ರಾ ಸ್ಥಾಪಿಸಿದ ಬ್ರ್ಯಾಂಡ್ ಕಾರ್ತಿಕ್ ರಿಸರ್ಚ್ನ ದೆಹಲಿ ರೀಟೆಲ್ ಮಾರಾಟ ಮಳಿಗೆಯನ್ನು ಸಹ ನಿರ್ವಹಿಸುತ್ತಿದ್ದರು. ವರದಿಗಳ ಪ್ರಕಾರ, ದಿವ್ಯಾಂಶು ಬ್ರಾಂಡ್ಗೆ ಸಂಬಂಧಿಸಿದ ಫೋಟೋಶೂಟ್ಗಾಗಿ ಕೇರಳಕ್ಕೆ ಪ್ರಯಾಣ ಬೆಳೆಸಿದ್ದರು. ಪೆರುಂಬವೂರ್ ಬಳಿಯ ಮುದಕುಳದಲ್ಲಿರುವ ನೀರು ತುಂಬಿದ ಕ್ವಾರಿಯಲ್ಲಿ ಈ ಘಟನೆ ನಡೆದಿದೆ. 20 ವರ್ಷಗಳಿಂದ ಪಾಳುಬಿದ್ದಿದ್ದ ಕ್ವಾರಿ ಈ ಕ್ವಾರಿ ಎರಡು ದಶಕಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿತ್ತು. ಸ್ಥಳೀಯವಾಗಿ ಅಪಾಯಕಾರಿ ಸ್ಥಳವೆಂದು ತಿಳಿದುಬಂದಿದೆ. ಅಧಿಕಾರಿಗಳು ಮತ್ತು ಸ್ಥಳೀಯ ಪಂಚಾಯತ್ ಅಧಿಕಾರಿಗಳು…
-

IPL 2026: ಈ ವರ್ಷ ಐಪಿಎಲ್ನಲ್ಲಿ ಮಿಂಚಿದ 5 ವಿದೇಶಿ ಆಟಗಾರರಿವರು! 6 ವರ್ಷಗಳ ಬಳಿಕ ಭಾರತೀಯರ ಕೈತಪ್ಪಿದ ಪರ್ಪಲ್ ಕ್ಯಾಪ್ | ಕ್ರೀಡಾ ಸುದ್ದಿ | ACTPnews
Last Updated:Jun 02, 2026 4:26 PM IST ಐಪಿಎಲ್ 2026 ಉತ್ಸಾಹದಿಂದ ತುಂಬಿತ್ತು. ಈ ಮೆಗಾ ಟೂರ್ನಿಯಲ್ಲಿ ಅನೇಕ ಆಟಗಾರರು ಮಿಂಚುವ ಮೂಲಕ ರಾತ್ರೋರಾತ್ರಿ ಸ್ಟಾರ್ಗಳಾಗಿದ್ದಾರೆ. ಈ ವರ್ಷದ ಐಪಿಎಲ್ನಲ್ಲಿ ಎಲ್ಲರ ಗಮನ ಸೆಳೆಯದ 5 ವಿದೇಶಿ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ ಓದಿ. ಐಪಿಎಲ್ 2026 ಐಪಿಎಲ್ (IPL) 2026 ರ ಫೈನಲ್ (Final) ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೋಲಿಸಿತು. ಇದರೊಂದಿಗೆ, ಆರ್ಸಿಬಿ ಸತತ ಎರಡನೇ…
-

Ravichandran Birthday: ಕ್ರೇಜಿ ಸ್ಟಾರ್ಗೆ 65; ಈ ವರ್ಷ ಒಪ್ಪಿರೋ ಸಿನಿಮಾಗಳೆಷ್ಟು? | | ACTPnews
ರವಿಚಂದ್ರನ್ ಪ್ಯಾರ್ ಸಿನಿಮಾ ಈ ಚಿತ್ರದಲ್ಲಿ ರವಿಚಂದ್ರನ್ ಅವರಿಗೆ ಜೋಡಿ ಯಾರೂ ಇಲ್ಲ. ಇವರು ಇಲ್ಲಿ ತಂದೆಯ ಪಾತ್ರ ಮಾಡಿದ್ದಾರೆ. ಅಪ್ಪ ಮತ್ತು ಮಗಳ ಬಾಂಧವ್ಯದ ಕತೆಯ ಚಿತ್ರ ಇದಾಗಿದೆ. “ದಿ ಕ್ರೇಜಿ” ಸ್ಟಾರ್ ಸಿನಿಮಾ (ಚಿತ್ರ ಕೃಪೆ: ಕ್ರೇಜಿ ಸ್ಟಾರ್ ರವಿಚಂದ್ರನ್ ಇನ್ಸ್ಟಾಗ್ರಾಮ್) ಇದರಲ್ಲಿ ರವಿಚಂದ್ರನ್ ಪ್ರೀತಿಯ ಪಾಠವನ್ನು ಮಾಡುತ್ತಾರೆ. ಆದರೆ, ಇಲ್ಲಿ ಪ್ರೀತಿಯ ಪರಿ ಬೇರೆ ಇದೆ. ಹಾಗೆ ಭರತ್ ಮತ್ತು ರಾಶಿಕಾ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ರವಿಚಂದ್ರನ್ ಇಡೀ ಚಿತ್ರದಲ್ಲಿ…
-

Shamita Shetty: ’47 ವರ್ಷ, ಇನ್ಯಾವಾಗ ಮದುವೆ?’ ಎಂದವರಿಗೆ ಖಡಕ್ ಉತ್ತರ ಕೊಟ್ಟ ಶಿಲ್ಪಾ ಶೆಟ್ಟಿ ತಂಗಿ! | Bollywood Actress Shamita Shetty shuts troll | | ACTPnews
Last Updated:May 28, 2026 12:11 PM IST Shamita Shetty: ಬಾಲಿವುಡ್ ನಟಿ ಹಾಗೂ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ 47 ವರ್ಷವಾದರೂ ಮದುವೆಯಾಗದೆ ಇರುವುದನ್ನು ಟ್ರೋಲ್ ಮಾಡಿದ ನೆಟ್ಟಿಗರಿಗೆ ನೀರಿಳಿಸಿದ್ದಾರೆ. ಟ್ರೋಲ್ ಮಾಡೋರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ. ಏನಿದು ವಿಷಯ? ಇಲ್ಲಿ ಓದಿ. ಶಮಿತಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ (Social Media) ಸೆಲೆಬ್ರೆಟಿಗಳನ್ನು (Celebrities) ಅದರಲ್ಲೂ ವಿಶೇಷವಾಗಿ ನಟಿಯರನ್ನು (Actress) ಅವರ ವಯಸ್ಸು ಮತ್ತು ಮದುವೆಯ ವಿಚಾರವಾಗಿ ಟ್ರೋಲ್ (Troll) ಮಾಡುವುದು ಇತ್ತೀಚಿಗೆ…
-

Uniform Civil Code: 2 ಬಾರಿ ಮದುವೆಯಾದ್ರೆ 7 ವರ್ಷ ಜೈಲು, ಎಲ್ಲಾ ಧರ್ಮಗಳಿಗೂ ಒಂದೇ ರೂಲ್ಸ್! ಅಸ್ಸಾಂನಲ್ಲಿ ಹೊಸ ಕಾನೂನು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಎರಡು ವಾರಗಳ ಹಿಂದೆ ಮಸೂದೆಗೆ ಸಚಿವ ಸಂಪುಟದ ಅನುಮೋದನೆ ಸಿಕ್ಕಿತ್ತು. ಯುಸಿಸಿ ಮಸೂದೆ ಅಂಗೀಕಾರದೊಂದಿಗೆ, ಅಸ್ಸಾಂನಲ್ಲಿ ಮದುವೆ, ಲಿವ್-ಇನ್ ಸಂಬಂಧ, ವಿಚ್ಛೇದನ ಮತ್ತು ಉತ್ತರಾಧಿಕಾರ ಹಕ್ಕುಗಳ ನಿಯಮಗಳಲ್ಲಿ ದೊಡ್ಡ ಬದಲಾವಣೆಯಾಗಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪ್ರತಿಭಟನೆ ನಡೆವೆಯೇ ಅಂಗೀಕಾರ ಅಸ್ಸಾಂ ವಿಧಾನಸಭೆಯಲ್ಲಿ ಮೇ 27 ರಂದು ಮಸೂದೆಯ ಬಗ್ಗೆ ಭಾರೀ ಚರ್ಚೆ ನಡೆಯಿತು. ದಿನವಿಡೀ ನಡೆದ ಸುದೀರ್ಘ ಚರ್ಚೆಯ ಬಳಿಕ ಸ್ಪೀಕರ್ ರಂಜಿತ್ ಕುಮಾರ್ ದಾಸ್ ಅವರು ಮಸೂದೆಯನ್ನು ಅಂಗೀಕಾರಕ್ಕಾಗಿ ಮಂಡಿಸುವಂತೆ ಮುಖ್ಯಮಂತ್ರಿ…
-

UPSC Coaching: ಭಾರತದ ಪ್ರಸಿದ್ಧ ಐಎಎಸ್ ಟ್ರೈನರ್ಗಳಿಂದ ತರಬೇತಿ ಪಡೆಯಬೇಕೆ? 3 ವರ್ಷ ಊಟ-ವಸತಿಯ ಜೊತೆ ಇಲ್ಲಿ ಕೋಚಿಂಗ್ ಫ್ರೀ! | | ACTPnews
Last Updated:May 03, 2026 1:04 PM IST ಸ್ಪರ್ಶ ಟ್ರಸ್ಟ್ ಬೆಂಗಳೂರು ಬಡ ಹೆಣ್ಣುಮಕ್ಕಳಿಗೆ ಯುಪಿಎಸ್ಸಿ, ಕೆಎಎಸ್, ಸಿಎ ಉಚಿತ ತರಬೇತಿ ಯೋಜನೆ ಆರಂಭಿಸಿದೆ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಪೋಸ್ಟರ್ ಬಿಡುಗಡೆ ಮಾಡಿ ಅರ್ಜಿ ಕೋರಿದ್ದಾರೆ ತರಬೇತಿ ಉಚಿತ ಬೆಂಗಳೂರು: ಕರ್ನಾಟಕದ ಬಡ ಹೆಣ್ಣುಮಕ್ಕಳಿಗೆ (Poor Girls) ಯುಪಿಎಸ್ಸಿ, ಕೆಎಎಸ್ ಹಾಗೂ ಸಿಎ ವ್ಯಾಸಂಗಕ್ಕೆ ಉಚಿತ ತರಬೇತಿ ನೀಡುವ ಮಹತ್ವದ ಯೋಜನೆಯೊಂದನ್ನು (Project) ಸ್ಪರ್ಶ ಸಂಸ್ಥೆ ಬೆಂಗಳೂರಿನಲ್ಲಿ ಪ್ರಾರಂಭಿಸಿದ್ದು, ಈ ಯೋಜನೆಯ ಯುವಿಕಾ ಕಾರ್ಯಕ್ರಮದ ಪೋಸ್ಟರ್…
-

Kichcha Sudeepa: ಕಿಚ್ಚ ಸುದೀಪ್ ಬಿಗ್ ನ್ಯೂಸ್ ಔಟ್; 4 ಸಿನಿಮಾ ಈ ವರ್ಷ ಅನೌನ್ಸ್! | | ACTPnews
Last Updated:May 25, 2026 10:32 PM IST ಕಿಚ್ಚ ಸುದೀಪ್ ಅಭಿನಯದ 4 ಸಿನಿಮಾಗಳು ಈ ವರ್ಷ ಅನೌನ್ಸ್ ಆಗುತ್ತಿದೆ. ಈ ಸಿನಿಮಾಗಳಲ್ಲಿ ಒಂದು ಚಿತ್ರವನ್ನ ಸುದೀಪ್ ಡೈರೆಕ್ಷನ್ ಕೂಡ ಮಾಡುತ್ತಿದ್ದಾರೆ. ಈ ಎಲ್ಲ ಸಿನಿಮಾಗಳ ಒಂದು ಸ್ಟೋರಿ ಇಲ್ಲಿದೆ ಓದಿ. ಕಿಚ್ಚ ಸುದೀಪ್ ಬಿಗ್ ನ್ಯೂಸ್ ಔಟ್; 4 ಸಿನಿಮಾ ಈ ವರ್ಷ ಅನೌನ್ಸ್! ಕಿಚ್ಚ ಸುದೀಪ್ (Kichcha Sudeepa) ಸಿನಿಮಾಗಳ ಒಂದು ಹೊಸ ಸುದ್ದಿ ಹೊರ ಬಂದಿದೆ. ಈ ವರ್ಷ ಅಂದ್ರೆ 2026…
-

Goa; ಭಾರತಕ್ಕಿಂತ 14 ವರ್ಷ ತಡವಾಗಿ ಗೋವಾಗೆ ಸ್ವಾತಂತ್ರ್ಯ ಸಿಕ್ಕಿದ್ದು ಏಕೆ? 36 ಗಂಟೆಗಳಲ್ಲಿ ಪೋರ್ಚುಗೀಸ್ ಆಳ್ವಿಕೆ ಕೊನೆಯಾಗಿದ್ದೇ ರೋಚಕ | Why did Goa get independence 14 years later than India? In 36 hours the Portuguese reign was over and it was exciting | | ACTPnews
Last Updated:Dec 19, 2024 8:32 PM IST ಗೋವಾ ವಿಮೋಚನಾ ದಿನ: 1947 ರಲ್ಲಿ ಭಾರತವು ಬ್ರಿಟನ್ನಿಂದ ಸ್ವತಂತ್ರವಾದಾಗ, ಆ ಸಮಯದಲ್ಲಿ ಗೋವಾ ಪೋರ್ಚುಗೀಸ್ ಆಳ್ವಿಕೆಯಲ್ಲಿತ್ತು. ಕಠಿಣ ಹೋರಾಟದ ನಂತರ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಗಳಿಸಿತ್ತು, ಆದರೆ ಇದರ ನಂತರವೂ ಗೋವಾ 14 ವರ್ಷಗಳ ಕಾಲ ಪೋರ್ಚುಗೀಸರ ಗುಲಾಮನಾಗಿ ಉಳಿಯಿತು. 50 ರ ದಶಕದಲ್ಲಿ, ಭಾರತವು ಈ ಭಾಗವನ್ನು ಖಾಲಿ ಮಾಡುವಂತೆ ಪೋರ್ಚುಗಲ್ ಅನ್ನು ಕೇಳಿತು. ಪೋರ್ಚುಗಲ್ ಹಾಗೆ ಮಾಡದಿದ್ದಾಗ, ಕೊನೆಗೆ ನೆಹರೂ ಸರ್ಕಾರ…
Latest News
Search the Archives
Access over the years of investigative journalism and breaking reports
You May Have Missed












