Tag: ಸಎ
-

Vijay: ‘ಪ್ರಕೃತಿಯನ್ನು ಪ್ರೀತಿಸೋ ಸ್ನೇಹಿತ ನಿಮ್ಮ ಸಿಎಂ’! ವಿಜಯ್ ಬಗ್ಗೆ ಅಮ್ಮನ ಮಾತು | Vijay mother shobha chandrashekhar speech on environmental day | | ACTPnews
Last Updated:Jun 05, 2026 4:08 PM IST Vijay: ವಿಜಯ್ ಬಗ್ಗೆ ಅಮ್ಮ ಹೇಳಿದ್ದೇನಿ? ಪರಿಸರ ದಿನಾಚರಣೆಯಂದು ಶೋಭಾ ಚಂದ್ರಶೇಝರ್ ಮಾತು! ದಳಪತಿ ಬಗ್ಗೆ ಏನಂದ್ರು? ವಿಜಯ್-ಶೋಭಾ “ಪ್ರಕೃತಿಯನ್ನು ಪ್ರೀತಿಸುವ ಸ್ನೇಹಿತ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ (CM)” ಎಂದು ಮುಖ್ಯಮಂತ್ರಿ ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ (Shobha Chandrashekhar) ಹೇಳದ್ದು ಸದ್ಯ ವೈರಲ್ ಆಗಿದೆ. ವಿಶ್ವ ಪರಿಸರ ದಿನದ ಅಂಗವಾಗಿ ಕಾವೇರಿ ಕೂಕ್ಕುರಲ್ ಆಂದೋಲನದ ಪರವಾಗಿ ಮರ ನೆಡುವ ಸಮಾರಂಭ ನಡೆಯಿತು. ಸ್ಪೀಕರ್ ಜೆ.ಸಿ.ಡಿ. ಪ್ರಭಾಕರ್,…
-

Vijay: ನೂತನ ಸಿಎಂ ಡಿ.ಕೆ. ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್! | | ACTPnews
Last Updated:Jun 03, 2026 8:56 PM IST ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಂದನೆ ಸಲ್ಲಿಸಿದ್ದಾರೆ. ವಿಜಯ್, DK ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ವಿಜಯ್ (Joseph Vijay) , ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ…
-

Actress Ramya: ರಾಜ್ಯ ರಾಜಕೀಯಕ್ಕೆ ರಮ್ಯಾ ಎಂಟ್ರಿ? ಡಿಕೆಶಿ ಸಿಎಂ ಆಗ್ತಿದ್ದಂತೆ ಶುರುವಾಗುತ್ತಾ ಪದ್ಮಾವತಿ ಪಾಲಿಟಿಕ್ಸ್? | | ACTPnews
Last Updated:Jun 03, 2026 4:29 PM IST ನಟಿ ರಮ್ಯಾ ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಅವರ ಪದಗ್ರಹಣದ ಸಮಾರಂಭದಲ್ಲಿ ಸ್ಯಾಂಡಲ್ವುಡ್ ನಟಿ ರಮ್ಯಾ ಮಾತಾಡಿದ್ದಾರೆ. News18 ಬೆಂಗಳೂರು (ಜೂ.03): ಲೋಕಭವನದ ಗಾಜಿನ ಮನೆಯಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಅನೇಕರ ಗಣ್ಯರು ಆಗಮಿಸಿದ್ರು. ಡಿಕೆ ಶಿವಕುಮಾರ್ ಕುಟುಂಬಕ್ಕೆ ಆಪ್ತರಾಗಿರುವ ನಟಿ ರಮ್ಯಾ (Actress…
-

Jason Sanjay: ತನ್ನ ಮೊದಲ ಸಿನಿಮಾ ಸಿಗ್ಮಾ ಬಗ್ಗೆ ಮಾತನಾಡಿದ ಸಿಎಂ ವಿಜಯ್ ಮಗ! ಜೇಸನ್ ಹೇಳಿದ್ದೇನು? | CM Vijay son jason sanjay spekas about his debut directorial | | ACTPnews
Last Updated:May 31, 2026 7:35 AM IST Jason Sanjay: ಜೇಸನ್ ಸಂಜಯ್ ಅವರು ತಮ್ಮ ಮೊದಲ ನಿರ್ದೇಶನದ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅವರು ಸಿಗ್ಮಾ ಬಗ್ಗೆ ಹೇಳಿದ್ದೇನು? ವಿಜಯ್-ಜೇಸನ್ ನಿರ್ದೇಶಕ ಮತ್ತು ಮುಖ್ಯಮಂತ್ರಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ತಮ್ಮ ಸಿಗ್ಮಾ ಚಿತ್ರದ ಮೂಲಕ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಅವರು ಇತ್ತೀಚೆಗೆ ತಮ್ಮ ಸಿನಿಮಾ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ತಮಿಳು ಚಲನಚಿತ್ರೋದ್ಯಮದ ಪ್ರಮುಖ ನಿರ್ಮಾಣ ಕಂಪನಿಯಾದ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದ ಮತ್ತು…
-

Vijay-Trish: ಸಾವಿನ ಮನೆಗೂ ಜೊತೆಯಾಗಿ ಬಂದ್ರಾ ಸಿಎಂ ವಿಜಯ್-ತ್ರಿಶಾ? ಅಜಿತ್ ಮನೆಯಲ್ಲಿ ಸ್ಟಾರ್ಸ್ | Trisha Seen with Vijay while he comes to ajith home | | ACTPnews
Last Updated:May 31, 2026 9:25 AM IST Vijay: ಅಜಿತ್ ಅವರ ತಾಯಿ ನಿಧನರಾಗಿದ್ದು ಅವರಿಗೆ ಸಾಂತ್ವನ ಹೇಳೋಕೆ ಸಿಎಂ ವಿಜಯ್ ಅವರು ಗೆಳೆಯನ ಮನೆಗೆ ಬಂದರು. ತ್ರಿಶಾ ಕೂಡಾ ಇದ್ದರು. ವಿಜಯ್-ತ್ರಿಶಾ-ಅಜಿತ್ ಅಜಿತ್ (Ajith) ಅವರ ತಾಯಿ ಮೋಹಿನಿ ಮಣಿ (Mohini Mani) ಅವರ ನಿಧನದ ನಂತರ ತಮಿಳುನಾಡು ಮುಖ್ಯಮಂತ್ರಿ (Tamil Nadu CM) ಮತ್ತು ನಟ-ರಾಜಕಾರಣಿ ವಿಜಯ್ ಅವರು ಶನಿವಾರ ಚೆನ್ನೈನಲ್ಲಿರುವ ನಟ ಅಜಿತ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಸಂತಾಪ…
-

Ram Charan: ದಳಪತಿ ವಿಜಯ್ ಬಗ್ಗೆ ರಾಮ್ ಚರಣ್ ಮಾತು! ಹೊಸ ಸಿಎಂ ಬಗ್ಗೆ ಏನಂದ್ರು? | Ram charan speaks about cm vijay during peddi event | | ACTPnews
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದ ನಂತರ ವಿಜಯ್ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ನಂತರ ಈ ಹೇಳಿಕೆ ಗಮನ ಸೆಳೆದಿದೆ. ತಮ್ಮ ಮುಂಬರುವ ಚಿತ್ರ ಪೆದ್ದಿ ಕಾರ್ಯಕ್ರಮದಲ್ಲಿ ರಾಮ್ ಚರಣ್ ವಿಜಯ್ ಬಗ್ಗೆ ಮಾತನಾಡಿದರು. ತೆಲುಗು ಸ್ಟಾರ್ ನಟ ರಾಮ್ ಚರಣ್ ಅವರು ವಿಜಯ್ ಸಿನಿಮಾದಿಂದ ರಾಜಕೀಯಕ್ಕೆ ಪರಿವರ್ತನೆಗೊಂಡು ಸಾರ್ವಜನಿಕ ಜೀವನದ ಮೇಲೆ ಸಂಪೂರ್ಣವಾಗಿ ಗಮನಹರಿಸುವ ಅವರ ನಿರ್ಧಾರವನ್ನು ಶ್ಲಾಘಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ರಾಮ್ ಚರಣ್, “ತಮಿಳುನಾಡು ಮುಖ್ಯಮಂತ್ರಿಯವರನ್ನು ಅಭಿನಂದಿಸಲು…
-

Vijay: ತ್ರಿಶಾ ಅಲ್ಲ, ಆ ಒಬ್ಬರಿಗಾಗಿ ಬಹಳಷ್ಟು ದಿನಗಳ ನಂತರ ಪಂಚೆ ಉಟ್ಟ ತಮಿಳುನಾಡು ಸಿಎಂ! ಸೂಟು-ಬೂಟು ಬಿಟ್ಟು ಪಕ್ಕಾ ಟ್ರೆಡಿಷನಲ್ | vijay seen wearing veshti | | ACTPnews
ಅವರು ರೇಶ್ಮೆ ಪಂಚೆ, ಶರ್ಟ್ ಧರಿಸಿ ಸಖತ್ ಆಗಿ ಮಿಂಚಿದ್ದಾರೆ. ಅವರ ಈ ಲುಕ್ ನೋಡಿದ ಮಂದಿ ಅಬ್ಬಬ್ಬಾ ಟ್ರೆಡಿಷನಲ್ನಲ್ಲಿ ಇಷ್ಟು ಕ್ಯೂಟ್ ಸಿಎಂ ಇನ್ನೊಬ್ಬರಿಲ್ಲ ಎಂದು ಹೊಗಳಿದ್ದಾರೆ. ಅಂದಹಾಗೆ ಅವರು ಪಂಚೆ ಉಟ್ಟಿದ್ದು ಯಾರಿಗೋಸ್ಕರ ಗೊತ್ತಾ? ತ್ರಿಶಾಗೋಸ್ಕರ ಅಲ್ವೇ ಅಲ್ಲ, ಇನ್ಯಾರಿಗೋಸ್ಕರ? ಇಲ್ಲಿ ಓದಿ. ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್, ಚೆನ್ನೈನಲ್ಲಿ ತಮ್ಮ ಮ್ಯಾನೇಜರ್ ಜಗದೀಶ್ ಪಳನಿಸಾಮಿ ಅವರ ಗೃಹಪ್ರವೇಶ ಸಮಾರಂಭದಲ್ಲಿ ಸಾಂಪ್ರದಾಯಿಕ ರೇಷ್ಮೆ ಪಂಚೆ, ಶರ್ಟ್ ಧರಿಸಿ ಕಾಣಿಸಿಕೊಂಡರು. ಇದು ಅವರ ಇತ್ತೀಚಿನ ಸಾಮಾನ್ಯ…
-

DK Shivakumar: ಸಿನಿಮಾ ಟೆಂಟ್ To ಸಿಎಂ ಚೇರ್! ಬಣ್ಣದ ಲೋಕದ ಜೊತೆ ಡಿಕೆಶಿ ನಂಟು | dk Shivakumar link to entertainment industry from touring tent to cm chair | | ACTPnews
Last Updated:May 28, 2026 1:06 PM IST DK Shivakumar: ಡಿಕೆ ಶಿವಕುಮಾರ್ ಅವರು ನೂತನ ಸಿಎಂ ಆಗುವುದು ಬಹುತೇಕ ಖಚಿತವಾಗಿದ್ದು, ಅವರಿಗೂ ಸಿನಿಮಾ ಲೋಕಕ್ಕೂ ಇರುವ ನಂಟು ಈಗ ವೈರಲ್ ಆಗುತ್ತಿದೆ. ಏನದು? ಡಿಕೆ ಶಿವಕುಮಾರ್ ರಾಜ್ಯ ರಾಜಕೀಯ (State Politics) ಕಳೆದ ಕೆಲವು ದಿನಗಳಿಂದ ಗಣನೀಯವಾದ ಬೆಳವಣಿಗೆ (Changes), ಬದಲಾವಣೆಗೆ ಸಾಕ್ಷಿಯಾಗುತ್ತಿದೆ. ಹೀಗಿರುವಾಗಲೇ ಇಷ್ಟು ದಿನ ಡಿಸಿಎಂ ಆಗಿದ್ದ ಡಿಕೆ. ಶಿವಕುಮಾರ್ (DK Shivakumar) ಅವರು ಸಿಎಂ ಗದ್ದುಗೆ ಏರಲಿದ್ದಾರೆ. ಈ ಸಂದರ್ಭದಲ್ಲಿ…
-

ನಾವು ದುರ್ಬಲಗೊಂಡಷ್ಟೂ ಚೀನಾ ಆಕ್ರಮಣಕಾರಿ: ತಿರುಗೇಟು ನೀಡುವ ಕಾಲ ಬಂದಿದೆ: ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ | | ACTPnews
Last Updated:Jun 16, 2020 4:21 PM IST ಭಾರತೀಯ ಸೈನಿಕರು ಅಧರ್ಮ ಯುದ್ಧ ಎದುರಿಸುತ್ತಿದ್ಧಾರೆ. ಗಡಿ ಭಾಗವನ್ನು ರಕ್ಷಿಸಿಕೊಳ್ಳುವ ಕೆಲಸದಲ್ಲಿ ನಮ್ಮ ಸೈನಿಕರು ಆಗಾಗ್ಗೆ ಜೀವ ಕಳೆದುಕೊಳ್ಳುತ್ತಿದ್ಧಾರೆ ಎಂದು ಮಾಜಿ ಸೇನಾಧಿಕಾರಿಯೂ ಆದ ಪಂಜಾಬ್ ಸಿಎಂ ಬೇಸರ ವ್ಯಕ್ತಪಡಿಸಿದ್ಧಾರೆ. ನವದೆಹಲಿ(ಜೂನ್ 16): ಲಡಾಖ್ ಗಡಿಭಾಗದಲ್ಲಿ ಭಾರತೀಯ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿ ಮೂವರನ್ನು ಬಲಿ ಪಡೆದ ಚೀನೀ ಸೈನಿಕರ ಕೃತ್ಯವನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಬಲವಾಗಿ ಖಂಡಿಸಿದ್ದಾರೆ. ಗಾಲ್ವನ್ ಕಣಿವೆಯಲ್ಲಿ ನಡೆಯುತ್ತಿರುವ…
Latest News
Search the Archives
Access over the years of investigative journalism and breaking reports
You May Have Missed













