Tag: ಸತತ
-

IPL Prize Money: ಸತತ 2ನೇ ಟ್ರೋಫಿ ಗೆದ್ದ ಆರ್ಸಿಬಿಗೆ ಸಿಕ್ಕ ಬಹುಮಾನ ಮೊತ್ತ ಎಷ್ಟು? ಗುಜರಾತ್ಗೂ ಸಿಕ್ತು ಕೋಟಿ ಕೋಟಿ! ಇಲ್ಲಿದೆ ಎಲ್ಲಾ ಪ್ರಶಸ್ತಿಗಳ ವಿಜೇತರ ಪಟ್ಟಿ | | ACTPnews
ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ಗಾಗಿ ₹10 ಲಕ್ಷ, ಮೌಲ್ಯಯುತ ಆಟಗಾರ ಪ್ರಶಸ್ತಿಗೆ ₹15 ಲಕ್ಷ, ಉದಯೋನ್ಮುಖ ಆಟಗಾರ ಪ್ರಶಸ್ತಿಗಾಗಿ 10 ಲಕ್ಷ, ಸೂಪರ್ ಸ್ಟ್ರೈಕರ್ ಆಫ್ ದ ಸೀಸನ್ ಪ್ರಶಸ್ತಿಗಾಗಿ ಟಾಟಾ ಸಿಯಾರು ಕಾರು, ಸೀಸನ್ ಅತಿ ಹೆಚ್ಚು ಸಿಕ್ಸರ್ ಪ್ರಶಸ್ತಿಗಾಗಿ 10 ಲಕ್ಷ ರೂಪಾಯಿ ಪಡೆದುಕೊಂಡರು. ಕಗಿಸೋ ರಬಾಡ ಪರ್ಪಲ್ ಕ್ಯಾಪ್ಗಾಗಿ 10 ಲಕ್ಷ ಪಡೆದರೆ, ಮೊಹಮ್ಮದ್ ಸಿರಾಜ್ ಅತಿ ಹೆಚ್ಚು ಡಾಟ್ ಬಾಲ್ ಪ್ರಶಸ್ತಿ ಪಡೆದಿದ್ದಕ್ಕಾಗಿ ಸಿರಾಜ್ಗೆ 10 ಲಕ್ಷ, ಅತ್ಯುತ್ತಮ ಕ್ಯಾಚ್ಗಾಗಿ ಮನೀಶ್…
-

RCB 2026 IPL Champions : ಗುಜರಾತ್ ಮಣಿಸಿದ ಆರ್ಸಿಬಿಗೆ ಚಾಂಪಿಯನ್ ಪಟ್ಟ! ಸತತ 2ನೇ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 31, 2026 11:30 PM IST ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿದ್ದ ಆರ್ಸಿಬಿ ತಂಡ 2026ರ ಫೈನಲ್ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತ 2 ಪ್ರಶಸ್ತಿ ಗೆದ್ದ 3ನೇ ತಂಡ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಸತತ 2ನೇ ಬಾರಿ ಟ್ರೋಫಿ ಗೆದ್ದ ಆರ್ಸಿಬಿ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ 2026ರ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಮಣಿಸಿ…
-

RCB vs GT: ಗುಜರಾತ್ ವಿರುದ್ಧ 92 ರನ್ಗಳ ಭಾರೀ ಅಂತರದಿಂದ ಗೆದ್ದ ಆರ್ಸಿಬಿ! ಸತತ 2ನೇ ಬಾರಿಗೆ ಫೈನಲ್ ತಲುಪಿದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 26, 2026 11:49 PM IST ಲಿಫೈಯರ್ 1 ರಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 254 ರನ್ಗಳಿಸಿತ್ತು. 255 ರನ್ಗಳ ದಾಖಲೆಯ ಮೊತ್ತವನ್ನ ಬೆನ್ನಟ್ಟಿದ ಗುಜರಾತ್ ಯಾವುದೇ ಹಂತದಲ್ಲೂ ಸ್ಪರ್ಧೆಯನ್ನೂ ನೀಡಲಾಗದೇ 19.3 ಓವರ್ಗಳಲ್ಲಿ 162 ರನ್ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯವಾಗಿ ಸೋಲು ಕಂಡಿತು. ಫೈನಲ್ ಪ್ರವೇಶಿಸಿದ ಆರ್ಸಿಬಿ ಧರ್ಮಶಾಲಾ ಮೈದಾನದಲ್ಲಿ ನಡೆದ 2026ರ ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ಸಿಬಿ…
-

Gurmeet Ram Rahim Singh: ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ ಮತ್ತೆ 30 ದಿನಗಳ ಪೆರೋಲ್! ಸತತ 16ನೇ ಬಾರಿಗೆ ಜೈಲಿನಿಂದ ಹೊರಕ್ಕೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಎಸಗಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಮಂಗಳವಾರ ಮತ್ತೊಮ್ಮೆ ರೋಹ್ಟಕ್ನ ಸುನಾರಿಯಾ ಜೈಲಿನಿಂದ 30 ದಿನಗಳ ಪೆರೋಲ್ ಮೇಲೆ ಹೊರಬರಲಿದ್ದಾನೆ. ಆಗಸ್ಟ್ 2017 ರಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಗುರ್ಮೀತ್ ರಾಮ್ ರಹೀಮ್ ಸಿಂಗ್ ಜೈಲಿನಿಂದ ಹೊರಬರುತ್ತಿರುವುದು ಇದು 16 ನೇ ಬಾರಿಯಾಗಿದೆ ಅನ್ನೋದು ಗಮನಾರ್ಹ. ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಜೈಲು ಸಂಕೀರ್ಣದ ಹೊರಗೆ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಅಧಿಕಾರಿಗಳ…
-

LSG vs PBKS, IPL 2026: ಸತತ 6 ಸೋಲುಗಳ ಬಳಿಕ ಕೊನೆಗೂ ಗೆದ್ದ ಪಂಜಾಬ್! ಲಖನೌ ಮಣಿಸಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡ ಶ್ರೇಯಸ್ ಪಡೆ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:56 PM IST ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಲಖನೌ ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 196 ರನ್ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಈ ಗುರಿಯನ್ನ ಪಂಜಾಬ್ ಕಿಂಗ್ಸ್ 12 ಎಸೆತಗಳಿರುವಂತೆ ತಲುಪಿ ಗೆಲುವು ಸಾಧಿಸಿತು. ಶ್ರೇಯಸ್ ಅಯ್ಯರ್- ಪ್ರಭಸಿಮ್ರನ್ ಸಿಂಗ್ IPL 2026ರ 68ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್ಗಳ ಗೆಲುವು ಸಾಧಿಸಿದೆ.…
-

Weird Food Habits: ಇಲ್ಲಿನ ಜನ ಹಾಲಿನೊಂದಿಗೆ ರಕ್ತ ಬೆರೆಸಿ ಕುಡಿಯುತ್ತಾರೆ! ಸತ್ತ ದೇಹವನ್ನೂ ಹೂಳದ ವಿಚಿತ್ರ ಸಂಪ್ರದಾಯ ಇಲ್ಲಿದೆ! | These people drink blood mixed with milk! | | ACTPnews
ಮಸಾಯಿ ಬುಡಕಟ್ಟಿನ ಜೀವನವು ಹೆಚ್ಚಾಗಿ ಪ್ರಾಣಿಗಳ ಮೇಲೆ ಅವಲಂಬಿತವಾಗಿದೆ. ನೂರಾರು ಹಸುಗಳನ್ನು ಸಾಕುತ್ತಾರೆ. ಮಸಾಯಿ ಬುಡಕಟ್ಟಿನ ಸಾಂಪ್ರದಾಯಿಕ ಆಹಾರವು ಆರು ಮೂಲಭೂತ ವಸ್ತುಗಳನ್ನು ಒಳಗೊಂಡಿದೆ – ಮಾಂಸ, ರಕ್ತ, ಹಾಲು, ಕೊಬ್ಬು, ಜೇನುತುಪ್ಪ ಮತ್ತು ಮರದ ತೊಗಟೆ. ಅವರು ತಾಜಾ ಹಾಲನ್ನು ಕುಡಿಯುತ್ತಾರೆ ಮತ್ತು ಕೆಲವೊಮ್ಮೆ ದನಗಳ ತಾಜಾ ರಕ್ತವನ್ನು ಸೇರಿಸುತ್ತಾರೆ. ಧಾರ್ಮಿಕ ಆಚರಣೆಗಳಲ್ಲಿ ಸಾಮಾನ್ಯವಾಗಿ ಹಾಲಿನೊಂದಿಗೆ ರಕ್ತವನ್ನು ಬೆರೆಸಲಾಗುತ್ತದೆ. ಮಸಾಯಿ ಜನರು ಅನಾರೋಗ್ಯದ ಸಂದರ್ಭದಲ್ಲಿಯೂ ಇದನ್ನು ಕುಡಿಯುತ್ತಾರೆ. ಈ ಜನರು ರಕ್ತವನ್ನು ಹೊರತೆಗೆಯಲು ದನಗಳ ಕಂಠನಾಳವನ್ನು…
-

Darshan: ಕೋರ್ಟ್ನಲ್ಲಿ ಸತತ ಹಿನ್ನಡೆ! ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ವಿಜಯಲಕ್ಷ್ಮಿ ಬಿಗ್ ಮೂವ್ | | ACTPnews
Last Updated:May 18, 2026 12:43 PM IST Darshan-Vijayalakshmi: ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ದರ್ಶನ್ ಪತ್ನಿಯ ನಡೆ ಅಚ್ಚರಿ ಮೂಡಿಸಿದೆ. ಲೇಟೆಸ್ಟ್ ಅಪ್ಡೇಟ್ ಏನು? ವಿಜಯಲಕ್ಷ್ಮಿ-ದರ್ಶನ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪಿ ದರ್ಶನ್ಗೆ (Darshan) 1 ವರ್ಷ ಬೇಲ್ ಇಲ್ಲ ಎನ್ನುವುದು ನುಂಗಲಾರದ ತುತ್ತಾಗಿದೆ. ಅವರು ಈಗ ಜೈಲಿನಲ್ಲಿ (Jail) ಇರಲೇಬೇಕಾಗಿದೆ. ಜಾಮೀನಿನ ಆಪ್ಶನ್ 1 ವರ್ಷದ ತನಕ ಬ್ಲಾಕ್ ಆಗಿದೆ. ಹೀಗಿರುವಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್…
-

Bangladesh: ಬಾಂಗ್ಲಾದಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನಗಳ ಹುತ್ತ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 19, 2026 9:52 PM IST Bangladesh: ನೆರೆಯ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಅದುವೇ, ಅಲ್ಲಿನ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಭಾರತೀಯ ಅಧಿಕಾರಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಆ ಕುರಿತ ವರದಿ ಇಲ್ಲಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್. (X: @ahcichittagong) ಢಾಕಾ (ಬಾಂಗ್ಲಾದೇಶ); ನೆರೆಯ ಬಾಂಗ್ಲಾದೇಶದ (Bangladesh) ರಾಜಧಾನಿ ಢಾಕಾದಿಂದ (Dhaka) ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಅದುವೇ, ಅಲ್ಲಿನ ಭಾರತೀಯ ಹೈಕಮಿಷನ್…
Latest News
Search the Archives
Access over the years of investigative journalism and breaking reports
You May Have Missed












