Tag: ಸದದ
-

NEET-UG Paper Leak: ನೀಟ್ ಮಹಾ ಹಗರಣ ಬಯಲಿಗೆಳೆದ ‘ದುರಂಧರ’: ಇವರೇ ಲಕ್ಷಾಂತರ ವಿದ್ಯಾರ್ಥಿಗಳ ರಕ್ಷಕ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 3:31 PM IST NEET-UG Paper Leak: ಮೇ 3, 2026ರಂದು ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಭಾರತದ ಅತ್ಯಂತ ಕಠಿಣ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ ಬರೆದು ಹೊರಬಂದಿದ್ದರು. ಆದರೆ ಅದೇ ದಿನ ಅವರ ಕೈಯಲ್ಲಿದ್ದ ಒಂದು ಪಿಡಿಎಫ್ ದೇಶದ ಅತಿ ದೊಡ್ಡ ಪರೀಕ್ಷಾ ಮಂಡಳಿಯ ಅಡಿಪಾಯವನ್ನೇ ಅಲ್ಲಾಡಿಸಲಿದೆ ಎಂದು ಯಾರೂ ಊಹಿಸಿರಲಿಲ್ಲ. ಯಾರು ಗೊತ್ತಾ ಆ ವ್ಯಕ್ತಿ? ಇಲ್ಲಿದೆ ಸಂಪೂರ್ಣ ವಿವರ ಇಲ್ಲಿದೆ. Shashikant Suthar! ಮೇ 3, 2026ರಂದು…
-

LSG vs PBKS, IPL 2026: ಸತತ 6 ಸೋಲುಗಳ ಬಳಿಕ ಕೊನೆಗೂ ಗೆದ್ದ ಪಂಜಾಬ್! ಲಖನೌ ಮಣಿಸಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡ ಶ್ರೇಯಸ್ ಪಡೆ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:56 PM IST ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಲಖನೌ ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 196 ರನ್ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಈ ಗುರಿಯನ್ನ ಪಂಜಾಬ್ ಕಿಂಗ್ಸ್ 12 ಎಸೆತಗಳಿರುವಂತೆ ತಲುಪಿ ಗೆಲುವು ಸಾಧಿಸಿತು. ಶ್ರೇಯಸ್ ಅಯ್ಯರ್- ಪ್ರಭಸಿಮ್ರನ್ ಸಿಂಗ್ IPL 2026ರ 68ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್ಗಳ ಗೆಲುವು ಸಾಧಿಸಿದೆ.…
-

Petrol-Diesel Prices: ಭಾರತದಲ್ಲಿ ತೈಲ ಬೆಲೆ ಏರಿಕೆ! ಆದ್ರೆ ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ನೆರೆ ರಾಷ್ಟ್ರದಲ್ಲಿ ವಾರದಲ್ಲೇ 2ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:31 PM IST ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರುತ್ತಿದ್ದರೆ, ನೆರೆಯ ರಾಷ್ಟ್ರ ಪಾಕಿಸ್ತಾನ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪೆಟ್ರೋಲ್-ಡೀಸೆಲ್ ಬೆಲೆಗಳು ಇರಾನ್ (Iran) -ಅಮೆರಿಕಾ (America) ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ (Oil) ಬೆಲೆಗಳು (Prices) ಏರಿಳಿತಗೊಳ್ಳುತ್ತಿವೆ. ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳನ್ನು ಹೆಚ್ಚಿಸಲಾಗಿದೆ. ಆದರೆ ಭಾರತ…
-

LSG vs PBKS: ಐಪಿಎಲ್ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ ಶ್ರೇಯರ್ ಅಯ್ಯರ್! ಪಂಜಾಬ್ ಕಿಂಗ್ಸ್ ಸೋಲಿನ ಸರಪಳಿ ಕಳಚಿದ ಸರಪಂಚ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 11:31 PM IST ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಸ್ಮರಣೀಯ ಮತ್ತು ಸ್ಫೋಟಕ ಶತಕ ಸಿಡಿಸಿದರು. ಶ್ರೇಯಸ್ ಅಯ್ಯರ್ ಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಲಖನೌ ವಿರುದ್ಧ 7 ವಿಕೆಟ್ಗಳ ಜಯ ಸಾಧಿಸಿತು. ಶ್ರೇಯಸ್ ಅಯ್ಯರ್ ಇದನ್ನೇ ನಾಯಕತ್ವ ಇನ್ನಿಂಗ್ಸ್ ಎಂದು ಕರೆಯುವುದು. ಸತತ ಆರು ಸೋಲುಗಳು ಮತ್ತು ಸೋಶಿಯಲ್ ಮೀಡಿಯಾ ವಿವಾದಗಳಿಂದ ಕಂಗೆಟ್ಟ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅತ್ಯಂತ ಅಗತ್ಯವಿದ್ದಾಗ ತಂಡವನ್ನು…
-

Marco Rubio Interview: ಭಾರತವನ್ನು ಅಮೆರಿಕ ಎಂದಿಗೂ ಟಾರ್ಗೆಟ್ ಮಾಡಿಲ್ಲ! ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾರ್ಕೊ ರೂಬಿಯೊ ಮಾತು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:22 PM IST Marco Rubio Interview: ಅಮೆರಿಕವು ಭಾರತವನ್ನು ಎಂದಿಗೂ ಗುರಿಯಾಗಿಸಿಕೊಂಡಿಲ್ಲ! ಹೀಗಂತ ಹೇಳಿದ್ದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ. ನ್ಯೂಸ್ 18 ಜೊತೆ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ ಅವರು, ರಷ್ಯಾದ ತೈಲ ನಿರ್ಬಂಧಗಳ ಬಗ್ಗೆ ಪ್ರತಿಕ್ರಿಯಿಸಿದ್ರು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ದೆಹಲಿ: ಅಮೆರಿಕವು (America) ಭಾರತವನ್ನು (India) ಎಂದಿಗೂ ಗುರಿಯಾಗಿಸಿಕೊಂಡಿಲ್ಲ! ಹೀಗಂತ ಹೇಳಿದ್ದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ (US Secretary of State) ಮಾರ್ಕೊ…
-

IPL 2026: ಪ್ಲೇಆಫ್ಗೂ ಮುನ್ನವೇ ಆರ್ಸಿಬಿ ಬಿಗ್ ಶಾಕ್! ದಿಢೀರ್ ತವರಿಗೆ ಮರಳಿದ ವಿದೇಶಿ ಸ್ಪೋಟಕ ಬ್ಯಾಟರ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:28 PM IST ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಈಗ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಅದ್ಭುತ ಪ್ರದರ್ಶನ ನೀಡಿದ್ದು, ಪ್ಲೇಆಫ್ (Playoff) ಗೆ ಅರ್ಹತೆ ಪಡೆದಿದೆ. ಹಾಲಿ ಚಾಂಪಿಯನ್ (Champion)…
-

China: ಗಣಿಯಲ್ಲಿ ಸ್ಫೋಟ, 90 ಮಂದಿ ಸಾವು! ಉತ್ತರ ಚೀನಾದಲ್ಲಿ ಭಾರೀ ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 10:19 PM IST ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ವೇಳೆ ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. ಚೀನಾದಲ್ಲಿ ಸ್ಫೋಟ ಚೀನಾ: ಉತ್ತರ ಚೀನಾದ (northern China) ಕಲ್ಲಿದ್ದಲು ಗಣಿಯಲ್ಲಿ (coal mine) ಭಾರೀ ಸ್ಫೋಟ (Blast) ಸಂಭವಿಸಿದೆ. ಈ ವೇಳೆ ಕನಿಷ್ಠ 90…
-

Rohit Sharma: ಅಭಿಮಾನಿಗೆ ಕ್ಷಮೆ ಕೇಳಿದ ರೋಹಿತ್ ಶರ್ಮಾ! ಅಷ್ಟಕ್ಕೂ ಹಿಟ್ಮ್ಯಾನ್ ಕ್ಷಮಾಯಾಚನೆ ಮಾಡಿದ್ದೇಕೆ? | ಕ್ರೀಡಾ ಸುದ್ದಿ | ACTPnews
Last Updated:May 23, 2026 9:58 PM IST ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ಈ ವಿಡಿಯೋ ವೈರಲ್ ಆಗಿದೆ. ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಸ್ಟಾರ್ ಓಪನರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಐಪಿಎಲ್ 2026 ರ ಭಾಗವಾಗಿ ಈಡನ್ ಗಾರ್ಡನ್ಸ್ನಲ್ಲಿ ಮುಂಬೈ…
-

Donald Trump: ಬಕ್ರೀದ್ಗೆ ಬಲಿಯಾಗ್ತಿದೆ ‘ಡೊನಾಲ್ಡ್ ಟ್ರಂಪ್’ ಎಮ್ಮೆ! 3 ಲಕ್ಷಕ್ಕೆ ಮಾರಾಟವಾದ ಈ ಎಮ್ಮೆಯ ವಿಶೇಷತೆ ಏನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:23 PM IST ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ‘ಡೊನಾಲ್ಡ್ ಟ್ರಂಪ್’ ಎಮ್ಮೆಯನ್ನು ಬಕ್ರೀದ್ ಹಬ್ಬದಂದು ಬಲಿ ನೀಡಲಾಗುತ್ತಿದೆ. ‘ಡೊನಾಲ್ಡ್ ಟ್ರಂಪ್’ ಎಂಬ ಅಡ್ಡ ಹೆಸರಿನ ಅಪರೂಪದ ಆಲ್ಬಿನೋ ಎಮ್ಮೆ ಬಾಂಗ್ಲಾದೇಶದಲ್ಲಿ 3 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಡೊನಾಲ್ಡ್ ಟ್ರಂಪ್ ಎಮ್ಮೆ ಇತ್ತೀಚೆಗೆ ಸೋಶಿಯಲ್ ಮೀಡಿಯಾ (Social media) ದಲ್ಲಿ ‘ಡೊನಾಲ್ಡ್ ಟ್ರಂಪ್’ (Donald Trump) ಎಂಬ ಅಡ್ಡ ಹೆಸರಿನ ಎಮ್ಮೆ (Buffalo) ಎಲ್ಲರ ಗಮನ ಸೆಳೆದಿತ್ತು. ಆ ಎಮ್ಮೆಯ…
-

LSG vs PBKS: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! ಲಖನೌ ಪರ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ | ಕ್ರೀಡಾ ಸುದ್ದಿ | ACTPnews
ಇಂದಿನ ಪಂದ್ಯವನ್ನು ಗೆದ್ದರೆ, ಪಂಜಾಬ್ ಕಿಂಗ್ಸ್ 15 ಅಂಕಗಳನ್ನು ಹೊಂದಿರುತ್ತದೆ. ಆ ನಂತರ ನಾಳೆ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಮಾತ್ರ ಪಂಜಾಬ್ ಪ್ಲೇ ಆಫ್ ಪ್ರವೇಶಿಸಬಹುದು. ತಂಡಗಳಲ್ಲಿ ಬದಲಾವಣೆ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎರಡು ಬದಲಾವಣೆ ಮಾಡಿಕೊಂಡಿದೆ. ಮಾರ್ಕೊ ಯಾನ್ಸನ್ ಹಾಗೂ ವೈಶಾಕ್ ವಿಜಯ್ ಕುಮಾರ್ ತಂಡಕ್ಕೆ ಮರಳಿದ್ದಾರೆ. ಹರ್ಪ್ರೀತ್ ಬ್ರಾರ್ ಹಾಗೂ ಲಾಕಿ ಫರ್ಗ್ಯೂಸನ್ ತಂಡದಿಂದ ಹೊರಗುಳಿದಿದ್ದಾರೆ. ಲಖನೌ ಸೂಪರ್…
Latest News
Search the Archives
Access over the years of investigative journalism and breaking reports
You May Have Missed












