Tag: ಸನಕರ
-

Education: ಪರೀಕ್ಷಾ ಕೇಂದ್ರವೋ ಅಥವಾ ಮಿಲಿಟರಿ ಬೇಸೋ? ಈ ದೇಶಗಳಲ್ಲಿ ಸೈನಿಕರ ಕಾವಲಲ್ಲೇ ನಡೆಯುತ್ತವೆ ಎಕ್ಸಾಂಸ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 4:37 PM IST Education: ಪರೀಕ್ಷಾ ಸಮಯದಲ್ಲಿ ಶಾಲೆ-ಕಾಲೇಜುಗಳನ್ನು ಮಿಲಿಟರಿ ಕ್ಯಾಂಪ್ಗಳಂತೆ ಪರಿವರ್ತಿಸಿ ಡ್ರೋನ್ ಮೂಲಕ ಕಾವಲು ಕಾಯುವ ಮೂಲಕ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆ ಕಾಪಾಡಲಾಗುತ್ತದೆ. ಆ ದೇಶಗಳು ಯಾವವು ಎಂದು ನೋಡೋಣ ಬನ್ನಿ. ಸಾಂಕೇತಿಕ ಚಿತ್ರ! ನೀಟ್ ಪತ್ರಿಕೆ ಸೋರಿಕೆ (NEET Paper Leak) ಹಗರಣದ ನಂತರ ಪರೀಕ್ಷೆಗಳ ಗೌಪ್ಯತೆ ಕಾಪಾಡಲು ಭಾರತದಲ್ಲಿ ಸೇನೆಯ ನೆರವು ಪಡೆಯುವ ಚರ್ಚೆ ಶುರುವಾಗಿದೆ. ಕೆಲ ದೇಶಗಳಲ್ಲಿ ಪರೀಕ್ಷಾ(Exam) ಮಾಫಿಯಾವನ್ನು ಮಟ್ಟ ಹಾಕಲು ಹಾಗೂ…
-

ಹುಟ್ಟುಹಬ್ಬದ ಸಂಭ್ರಮಕ್ಕೂ ಮೊದಲೇ ಚೀನಾ ಸೈನಿಕರ ಗುಂಡಿಗೆ ಬಲಿಯಾದ ತಮಿಳುನಾಡು ಯೋಧ ಪಳನಿ | | ACTPnews
Last Updated:Jun 17, 2020 10:21 AM IST ಪಳನಿ ಅವರ ಅಪ್ಪ-ಅಮ್ಮ ಮನೆಯಲ್ಲಿ ಮಗನ ಬರುವಿಕೆಗಾಗಿ ಕಾಯುತ್ತಿದ್ದರು. ಮಕ್ಕಳು ಅಪ್ಪನೊಡನೆ ಕಾಲ ಕಳೆಯುವ ದಿನಗಳು ಹತ್ತಿರ ಬಂದಿತು ಎಂಬ ಸಂತೋಷದಲ್ಲಿದ್ದರು. ಆದರೆ, ನಿವೃತ್ತಿಗೂ ಒಂದು ವರ್ಷ ಮೊದಲು ಪಳನಿ ಇಹಲೋಕ ತ್ಯಜಿಸಿದ್ದಾರೆ. ಭಾರತ- ಚೀನಾ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ಭಾರತದ 20ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದಾರೆ. ನಿನ್ನೆ ಗಾಲ್ವಾನ್ ಕಣಿವೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತಮಿಳುನಾಡಿನ ಯೋಧ ಕೆ. ಪಳನಿ ಕೂಡ ಸಾವನ್ನಪ್ಪಿದ್ದಾರೆ. ನಿವೃತ್ತರಾಗಲು ಇನ್ನು…
-

ಚೀನಾ ದಾಳಿಯಿಂದ ಗಾಯಗೊಂಡ ನಾಲ್ವರು ಸೈನಿಕರ ಸ್ಥಿತಿ ಗಂಭೀರ! | | ACTPnews
Last Updated:Jun 17, 2020 11:28 AM IST ದಾಳಿ ವೇಳೆ ಸಾಕಷ್ಟು ಸೈನಿಕರು ಗಾಯಗೊಂಡಿದ್ದರು. ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಅನೇಕರು ತೀವ್ರವಾಗಿಗಾಯಗೊಂಡಿದ್ದರು. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ (ಜೂ.17): ಚೀನಾ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡವರ ಪೈಕಿ ನಾಲ್ಕು ಸೈನಿಕರ ಸ್ಥಿತಿ ಗಂಭೀರವಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.ಮಂಗಳವಾರ ಭಾರತ ಮತ್ತು ಚೀನಾ ನಡುವೆ ಘರ್ಷಣೆ ಏರ್ಪಟ್ಟಿತ್ತು. ಲಡಾಕ್ನ ಗಾಲ್ವನ್ ಕಣಿವೆ ಭಾಗದಲ್ಲಿ…
-

ಹಾಲಿವುಡ್ ಸಿನಿಮಾ ಶೈಲಿಯಲ್ಲಿ ಫೈಟಿಂಗ್; ಭಾರತೀಯ ಸೈನಿಕರ ಮೇಲೆ ಚೀನೀ ಡೆತ್ ಸ್ಕ್ವಾಡ್ ರಕ್ಕಸತನ | | ACTPnews
Last Updated:Jun 17, 2020 4:41 PM IST India China battle – 1967ರ ನಂತರ ಭಾರತ ಮತ್ತು ಚೀನಾ ಸೇನೆಗಳ ಮಧ್ಯೆ ಇಷ್ಟು ತೀವ್ರತೆಯಲ್ಲಿ ಸಂಘರ್ಷ ನಡೆದಿರಲಿಲ್ಲ. 1999ರಲ್ಲಿ ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದ ನಂತರ ಭಾರತೀಯ ಸೈನಿಕರು ಹೆಚ್ಚು ನಷ್ಟ ಅನುಭವಿಸಿದ್ದೂ ಇದೇ ಮೊದಲು. ನವದೆಹಲಿ(ಜೂನ್ 17): ಸೋಮವಾರ ರಾತ್ರಿ ಗಾಲ್ವನ್ ನದಿ ಕಣಿವೆಯಲ್ಲಿ ಭಾರತ ಮತ್ತು ಚೀನೀ ಸೈನಿಕರ ಮಧ್ಯೆ ನಡೆದ ಕದನ ಅಂತಿಂಥದ್ದಲ್ಲ. ಆಧುನಿಕ ಮಿಲಿಟರಿ ಇತಿಹಾಸದಲ್ಲಿ ಅಪರೂಪಕ್ಕೆ ಕಂಡು…
-

ಚೀನಾ ವಶದಲ್ಲಿದ್ದ ಇಬ್ಬರು ಮೇಜರ್ಗಳು ಸೇರಿ 10 ಭಾರತೀಯ ಸೈನಿಕರು ಬಿಡುಗಡೆ | | ACTPnews
Last Updated:Jun 19, 2020 11:30 AM IST ಮೂರು ದಿನಗಳ ಕಾಲ ಮೇಜರ್ ಜನರಲ್ ಮಟ್ಟದಲ್ಲಿ ನಡೆದ ಮಾತುಕತೆಯ ಬಳಿಕ ಭಾರತದ 10 ಯೋಧರನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ (ಜೂ. 19): ಲಡಾಖ್ನಲ್ಲಿರುವ ಗಾಲ್ವಾನ್ ಕಣಿವೆಯ ಬಳಿ 4 ದಿನಗಳ ಹಿಂದೆ ನಡೆದ ಚೀನಾ ವಿರುದ್ಧದ ದಾಳಿಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು. ಇನ್ನೂ 76 ಸೈನಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಚೀನಾ ದೇಶದ ವಶದಲ್ಲಿದ್ದ 10 ಭಾರತೀಯ…
-

ನಮ್ಮ ಸೈನಿಕರೇ ಚೀನಾ ಮೇಲೆ ದಾಳಿ ನಡೆಸಿದರೇ?; ಮೋದಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ | | ACTPnews
Last Updated:Jun 20, 2020 12:59 PM IST Indo China Conflict: ಭಾರತದ ಗಡಿಯನ್ನು ಯಾರೂ ಅತಿಕ್ರಮಣ ಮಾಡಿಲ್ಲ ಎಂದಮೇಲೆ ನಮ್ಮ ಸೈನಿಕರು ಹುತಾತ್ಮರಾಗಿದ್ದೇಕೆ? ನಮ್ಮ ಸೈನಿಕರೇ ಚೀನಾದ ಪ್ರದೇಶ ಅತಿಕ್ರಮಣ ಮಾಡಿದರೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಬೆಂಗಳೂರು (ಜೂ. 20): ಚೀನಾ ಗಡಿಯ ವಾಸ್ತವತೆ ಬಗ್ಗೆ ಕೇಂದ್ರ ಸರ್ಕಾರ ನೀಡುತ್ತಿರುವ ಹೇಳಿಕೆಗಳು ಗೊಂದಲ ಮೂಡಿಸುವಂತಿವೆ. ನಮ್ಮ ದೇಶದ ಯಾವ ಭಾಗವನ್ನೂ ಚೀನಾ ಅತಿಕ್ರಮಣ ಮಾಡಿಲ್ಲ, ಅದಕ್ಕೆ ಭಾರತೀಯ ಸೇನೆ ಅವಕಾಶವನ್ನೂ ನೀಡುವುದಿಲ್ಲ ಎಂದು…
-

Border Tensions: ಚೀನಾ ಹಾದಿಯಲ್ಲೇ ಸಾಗಿದ ಪಾಕಿಸ್ತಾನ; ಗಡಿಯಲ್ಲಿ 20 ಸಾವಿರ ಹೆಚ್ಚುವರಿ ಸೈನಿಕರ ನಿಯೋಜನೆ! | | ACTPnews
Last Updated:Jul 01, 2020 11:41 AM IST Kashmir: ಪಾಕ್ ಮೂಲದ ಉಗ್ರ ಸಂಘಟನೆ ಜೊತೆ ಚೀನಾ ಮಾತುಕತೆ ನಡೆಸುತ್ತಿದೆ ಎಂದು ಆಂಗ್ಲ ಮಾಧ್ಯಮವೊಂದು ಹೇಳಿದೆ. ಇದು ನಿಜವೇ ಆದಲ್ಲಿ, ಗಡಿಯಲ್ಲಿ ಭಾರತಕ್ಕೆ ಉಪಟಳ ನೀಡಲು ಚೀನಾ-ಪಾಕ್ ಒಂದಾಗಿರುವುದು ಸ್ಪಷ್ಟವಾಗುತ್ತದೆ. ನವದೆಹಲಿ (ಜು.01): ಗಡಿ ಭಾಗದಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ ಮಾಡುವ ಮೂಲಕ ಭಾರತದ ವಿರುದ್ಧ ಚೀನಾ ಕತ್ತಿ ಮಸೆಯುತ್ತಿದೆ. ಈಗ ಪಾಕಿಸ್ತಾನ ಕೂಡ ಚೀನಾ ಹಾದಿಯಲ್ಲೇ ಸಾಗಿದ್ದು, ಭಾರತದ ಗಡಿ ಭಾಗದಲ್ಲಿ 20…
-

ಸಂಘರ್ಷ ಸ್ಥಳದಿಂದ ಕಾಲ್ತೆಗೆದಿಲ್ಲ ಚೀನೀ ಸೇನೆ: ಲಡಾಖ್ ಸಮೀಪವೇ ಇದ್ಧಾರಾ 40 ಸಾವಿರ ಚೀನೀ ಸೈನಿಕರು? | | ACTPnews
Last Updated:Jul 23, 2020 9:49 AM IST ಇತ್ತೀಚೆಗೆ ಗಡಿಭಾಗದಲ್ಲಿ ಸಂಘರ್ಷ ನಡೆದ ಸ್ಥಳದ ಸಮೀಪವೇ ಚೀನೀ ಸೈನಿಕರು ನಿಯೋಜನೆಗೊಂಡಿದ್ದಾರೆ ಎಂದು ಮೂಲಗಳನ್ನ ಉಲ್ಲೇಖಿಸಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈಚೆಗೆ ನಡೆದ ಯಾವುದೇ ಮಾತುಕತೆಗಳಿಗೂ ಚೀನೀಯರು ಕವಡೆಕಾಸಿನ ಕಿಮ್ಮತ್ತು ಕೊಟ್ಟಿರುವಂತೆ ತೋರುತ್ತಿಲ್ಲದಿರುವುದು ಸ್ಪಷ್ಟವಾಗಿದೆ. ನವದೆಹಲಿ(ಜುಲೈ 23): ಭಾರತ ಮತ್ತು ಚೀನೀ ಸೈನಿಕರ ಸಂಘರ್ಷ ನಡೆದ ಗಡಿಭಾಗದಿಂದ ಎರಡೂ ಕಡೆಯ ಸೈನಿಕರು ನಿರ್ಗಮಿಸಿ ವಾತಾವರಣ ತಿಳಿಗೊಳಿಸಬೇಕೆಂದು ನಿರ್ಧಾರವಾಗಿದೆ. ಆದರೆ, ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆಯುತ್ತಿದ್ದಂತಿಲ್ಲ.…
-

ಲಡಾಖ್ನಲ್ಲಿ ಗಡಿ ಅತಿಕ್ರಮಣಕ್ಕೆ ಚೀನಾ ಮತ್ತೆ ಯತ್ನ; ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರು | | ACTPnews
Last Updated:Aug 31, 2020 12:45 PM IST ಲಡಾಖ್ ಪೂರ್ವಭಾಗದ ಪ್ಯಾಂಗೋಂಗ್ ಸರೋವರದಲ್ಲಿ ಗಡಿ ಯಥಾಸ್ಥಿತಿಯನ್ನು ಉಲ್ಲಂಘಿಸಲು ಪಿಎಲ್ಎ ಸೈನಿಕರು ಮಾಡಿದ ಪ್ರಯತ್ನವನ್ನು ಭಾರತೀಯ ಪಡೆಗಳು ವಿಫಲಗೊಳಿಸಿವೆ. ಈಗ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ನವದೆಹಲಿ(ಆ. 31): ಕೊಟ್ಟ ಮಾತನ್ನು ತಪ್ಪುವ ಚಾಳಿಯ ಚೀನಾ ದೇಶ ಲಡಾಖ್ನಲ್ಲಿ ಕಿತಾಪತಿ ಮುಂದುವರಿಸಿದೆ. ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಭಾರತದ ಭಾಗವನ್ನು ಅತಿಕ್ರಮಿಸಿ ಭಾರತೀಯ ಸೈನಿಕರ ಮೇಲೆಯೇ ಅಮಾನುಷ ಹಲ್ಲೆ ಎಸಗಿದ ಘಟನೆ ನಡೆದು ಎರಡು ತಿಂಗಳೂ ಕಳೆದಿಲ್ಲ…
-

‘ನಮ್ಮ ಸೈನಿಕರು ಲಡಾಖ್ನಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುತ್ತಿದ್ದಾರೆ ಎನ್ನುವುದು ಸುಳ್ಳು‘ – ಚೀನಾ ಸ್ಪಷ್ಟನೆ | | ACTPnews
Last Updated:Sep 15, 2020 5:39 PM IST ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಹಾಗೇ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು ನವದೆಹಲಿ(ಸೆ.15): ಲಡಾಖ್ನ ಎಲ್ಎಸಿಯಲ್ಲಿ ಭಾರತದ ಭೂಭಾಗವನ್ನ ಅತಿಕ್ರಮಿಸುವ ಸಲುವಾಗಿ ಚೀನೀ ಸೈನಿಕರು ಆಪ್ಟಿಕಲ್ ಫೈಬರ್ ಕೇಬಲ್ಗಳನ್ನ ಅಳವಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್,…
Latest News
Search the Archives
Access over the years of investigative journalism and breaking reports
You May Have Missed












