Tag: ಸಬಧದ
-

‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews
Last Updated:Sep 08, 2020 1:15 PM IST ಗಡಿ ಸಮಸ್ಯೆಯನ್ನು ದ್ವಿಪಕ್ಷೀಯ ಸಂಬಂಧದಿಂದ ಬೇರ್ಪಡಿಸಲು ಆಗುವುದಿಲ್ಲ. ಎರಡೂ ದೇಶಗಳ ಮಧ್ಯೆ ಸಂಬಂಧ ಗಟ್ಟಿಯಾಗಬೇಕಾದರೆ ಗಡಿ ಸಮಸ್ಯೆಗಳೂ ಬಗೆಹರಿಯಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ: ಚೀನಾ ಕಿತಾಪತಿ ಮಾಡುತ್ತಿರುವ ಪೂರ್ವ ಲಡಾಖ್ನ ಎಲ್ಎಸಿ ಗಡಿಭಾಗದಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿರುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಒಪ್ಪಿಕೊಂಡಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದು, ಎರಡೂ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಬಹಳ ಸುದೀರ್ಘ ಮಾತುಕತೆ ನಡೆಯುವ…
Latest News
Search the Archives
Access over the years of investigative journalism and breaking reports
You May Have Missed












