Tag: ಸವಗ
-

Dileep Raj: ‘ವಿಧಿಯು ಬಂದು ಕರೆದರೂ ಸಾವಿಗೂ ಕೈಚಾಚಿದಾತ’! ದಿಲೀಪ್ ರಾಜ್ಗೆ ನವೀನ್ ಕೃಷ್ಣ ಗಾನ ನಮನ | | ACTPnews
ಒಂದಾನೊಂದು ಕಾಲದಲಿ… ದಿಲೀಪ್ ರಾಜ್ ಅವರು ಮೇ-13 ರಂದು ಎಲ್ಲರನ್ನು ಬಿಟ್ಟು ಹೋದ್ರು. ಈ ನೋವಿನಲ್ಲಿ ಆತ್ಮೀಯರು, ಸ್ನೇಹಿತರು, ಮನೆಯರು ಹೀಗೆ ಎಲ್ಲರೂ ಇದ್ದಾರೆ. ಹೃದಯಾಘಾತದಿಂದ ದಿಲೀಪ್ ರಾಜ್ ಹೋಗಿರೋದು ಎಲ್ಲರಿಗೂ ಬೇಸರವೂ ಇದೆ. ಚಿಕ್ಕವಯಸ್ಸಿನಲ್ಲಿಯೇ ಹೋಗಿರೊದು ಇನ್ನಷ್ಟು ನೋವು ತಂದಿದೆ. ಊರೆಲ್ಲ ಬೆಳಗಲು…ದಿಲೀಪ ನಾಗಲು… ಕಾಲೇಜು ದಿನಗಳ ಗೆಳೆಯ ನವೀನ್ ಕೃಷ್ಣ ಕೂಡ ಅಷ್ಟೇ ಬೇಸರದಲ್ಲಿದ್ದಾರೆ. ಗೆಳೆಯ ದಿಲೀಪ್ ರಾಜ್ ಅವರನ್ನ ಹತ್ತಿರದಿಂದಲೇ ಅರ್ಥ ಮಾಡಿಕೊಂಡ ನವೀನ್ ಕೃಷ್ಣ ಅವರು ಈಗೊಂದು ಹಾಡು ಬರೆದಿದ್ದಾರೆ. ಎಲ್ಲರಿಗೂ…
Latest News
Search the Archives
Access over the years of investigative journalism and breaking reports
You May Have Missed












