Tag: ಹರಟ
-

Air India: ಇಸ್ರೇಲ್ಗೆ ಜುಲೈ ಅಂತ್ಯದವರೆಗೆ ವಿಮಾನ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 28, 2026 4:12 PM IST ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮ ಸ್ವಲ್ಪ ಸಮಯದವರೆಗೆ ಮುಂದುವರಿದಿದ್ದರೂ, ಪಶ್ಚಿಮ ಏಷ್ಯಾದ ಪರಿಸ್ಥಿತಿಯನ್ನು ಸುತ್ತುವರೆದಿರುವ ಅನಿಶ್ಚಿತತೆಯು ಹೆಚ್ಚಿನ ವಿಮಾನಯಾನ ಸಂಸ್ಥೆಗಳು ಟೆಲ್ ಅವಿವ್ ಮಾರ್ಗದಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವಂತೆ ಮಾಡಿದೆ. air india ಜೆರುಸಲೆಮ್: ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ (Middle East Crisis) ರಾಜಕೀಯ ಅನಿಶ್ಚಿತತೆ ಮುಂದುವರಿದಿರುವ ಮಧ್ಯೆ, ಏರ್ ಇಂಡಿಯಾ ಟೆಲ್ ಅವಿವ್-ದೆಹಲಿ ಮಾರ್ಗದಲ್ಲಿ ವಿಮಾನ ಸಂಚಾರವನ್ನು ಜುಲೈ (Air India) ಅಂತ್ಯದವರೆಗೆ ಸ್ಥಗಿತಗೊಳಿಸುವುದಾಗಿ…
-

Priyaka Upendra: ಪ್ರಿಯಾಂಕಾ ಉಪೇಂದ್ರ ಸ್ಪೆಷಲ್ ಪೋಸ್ಟ್ ; ರೆಡ್ ಹಾರ್ಟ್ ಇಮೋಜಿ ಹಾಕಿದ್ಯಾಕೆ ಗೊತ್ತಾ? | | ACTPnews
Last Updated:May 25, 2026 11:23 PM IST ಪ್ರಿಯಾಂಕಾ ಉಪೇಂದ್ರ ಅವರು ರೆಡ್ ಹಾರ್ಟ್ ಇಮೋಜಿ ಹಂಚಿಕೊಂಡಿದ್ದಾರೆ. ಉಪ್ಪಿ ಜೊತೆಗಿನ ಕೆಲವು ಚೆಂದದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನ ನೋಡಿದವರು ಏನಂದ್ರು ಅನ್ನೋದು ಇಲ್ಲಿದೆ ಓದಿ. ಪ್ರಿಯಾಂಕಾ ಉಪೇಂದ್ರ ಸ್ಪೆಷಲ್ ಪೋಸ್ಟ್ ; ರೆಡ್ ಹಾರ್ಟ್ ಇಮೋಜಿ ಹಾಕಿದ್ಯಾಕೆ ಗೊತ್ತಾ? ಪ್ರಿಯಾಂಕಾ ಉಪೇಂದ್ರ (Priyaka Upendra) ಅವರು ಕಾನ್ಸ್ನಿಂದ ವಾಪಾಸ್ ಬಂದಿದ್ದಾರೆ. ಅಲ್ಲಿವರೆಗೂ ಅಲ್ಲಿಯ ತಮ್ಮ ಸುಮಾರು ಅಪ್ಡೇಟ್ಗಳನ್ನ ಕೊಟ್ಟಿದ್ದಾರೆ. ರೆಡ್ ಕಾರ್ಪೆಟ್ (Red…
-

Property Knowledge: ನಿಮ್ಮ ಆಸ್ತಿ, ಜಮೀನು ಕಂಡವರ ಪಾಲಾಗಿದ್ಯಾ? ಹಾಗಾದ್ರೆ ಎಲ್ಲಿ ದೂರು ಸಲ್ಲಿಸಬೇಕು? ಕಾನೂನು ಹೋರಾಟ ಹೇಗೆ ಮಾಡಬೇಕು? | If Someone has trespassed on your property! So do this | | ACTPnews
Last Updated:Dec 15, 2024 9:42 PM IST Property Knowledge: ಭೂಮಿ ಮತ್ತು ಮನೆಯಂತಹ ಸ್ಥಿರ ಆಸ್ತಿಗಳನ್ನು ಬೇಕಾಬಿಟ್ಟಿ ವಶಪಡಿಸಿಕೊಳ್ಳಲಾಗುವುದಿಲ್ಲ. ಆದರೆ, ಈ ಸ್ಥಿರಾಸ್ತಿ ಅತಿಕ್ರಮಣವಾಗುವ ಭೀತಿ ಖಂಡಿತ ಇದೆ. ಇತ್ತೀಚಿನ ದಿನಗಳಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು, ನಿರ್ದಿಷ್ಟವಾಗಿ ಹೇಳುವುದಾದರೆ, ನೀವು ಭೂಮಿ ಅಥವಾ ಮನೆಗಳನ್ನು ಬಾಡಿಗೆಗೆ ನೀಡಿದರೆ, ಸ್ವತ್ತುಮರುಸ್ವಾಧೀನದ ಅಪಾಯವು ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಯಾರಾದರೂ ಭೂಮಿ ಅಥವಾ ಮನೆಯನ್ನು ಆಕ್ರಮಿಸಿಕೊಂಡರೆ, ಎಲ್ಲಿ ಮತ್ತು ಹೇಗೆ ದೂರು ನೀಡಬೇಕು ಎಂಬುದನ್ನು ತಿಳಿದುಕೊಳ್ಳುವುದು…
-

Fact Check: ಏರ್ ಇಂಡಿಯಾ ಫ್ಲೈಟ್ ರದ್ದತಿ ವದಂತಿ, ಸಂಸ್ಥೆ ಹೇಳಿದ್ದೇನು? 29 ಮಾರ್ಗಗಳಲ್ಲಿ 92 ದಿನ ಹಾರಾಟ ವ್ಯತ್ಯಯದ ಸುದ್ದಿ ಸತ್ಯವೇ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 6:04 PM IST ಏರ್ ಇಂಡಿಯಾ ಜೂನ್ 2026ರಿಂದ ಆಗಸ್ಟ್ 2026ರವರೆಗೆ ಅನೇಕ ಅಂತರಾಷ್ಟ್ರೀಯ ಹಾರಾಟ ಕಡಿತ, ದಿಲ್ಲಿ–ಚಿಕಾಗೊ, ಚೆನ್ನೈ–ಸಿಂಗಾಪುರ, ದಿಲ್ಲಿ–ಶಾಂಘೈ, ದಿಲ್ಲಿ–ಮಾಲೆ ಮುಂತಾದ ಸೇವೆಗಳು ತಾತ್ಕಾಲಿಕ ಸ್ಥಗಿತ ವಿಮಾನಯಾನ ಬೆಂಗಳೂರು: ಭಾರತದ ಪ್ರಮುಖ ಅಂತರಾಷ್ಟ್ರೀಯ ವಿಮಾನ ಸಂಸ್ಥೆ ಏರ್ ಇಂಡಿಯಾ, ಜೂನ್ನಿಂದ ಆಗಸ್ಟ್ 2026ರ ನಡುವೆ ತನ್ನ ಆಯ್ದ ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಸೇವೆ ಕಡಿತ (Service Cancel) ಮಾಡಿರುವುದಾಗಿ ಇಂದು ಘೋಷಿಸಿದೆ. ಕೆಲವು ಭಾಗಗಳಲ್ಲಿ ಆಕಾಶಮಾರ್ಗ ನಿರ್ಬಂಧ (Restriction) ಮುಂದುವರಿದಿರುವುದು…
-

Star Airlines: ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ಮತ್ತೆ ವಿಮಾನ ಹಾರಾಟ, ಫ್ಲೈಟ್ ವೇಳಾ ಪಟ್ಟಿಯ ವಿವರ ಇಲ್ಲಿದೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 11:29 AM IST ಬೆಂಗಳೂರು-ಬೀದರ್, ಬೆಂಗಳೂರು-ಕಲಬುರಗಿ ನೇರ ವಿಮಾನ ಸೇವೆ ಜೂನ್ 1 ಮತ್ತು 10ರಿಂದ ಸ್ಟಾರ್ ಏರ್ ಮೂಲಕ ಪುನರಾರಂಭ, ರಾಜ್ಯ ಸರ್ಕಾರ ಅನುದಾನ, ಉಡಾನ್ ಯೋಜನೆ ನೆರವು, ಪ್ರಯಾಣಿಕರಲ್ಲಿ ಸಂತಸ ಬೆಂಗಳೂರು ಬೀದರ್ ಕಲಬುರಗಿ ವಿಮಾನ ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಒಂದು ಭರ್ಜರಿ ಸಿಹಿಸುದ್ದಿ. ಕಳೆದ ಎಂಟು ತಿಂಗಳಿನಿಂದ ಸ್ಥಗಿತಗೊಂಡಿದ್ದ ಬೆಂಗಳೂರು (Bengaluru)-ಬೀದರ್ ಮತ್ತು ಬೆಂಗಳೂರು-ಕಲಬುರಗಿ (Kalaburagi) ನಡುವಿನ ನೇರ ವಿಮಾನ ಸೇವೆ (Air Service)…
-

Health Tips: ಕಾಲು ತುಂಬಾ ನೋಯುತ್ತಿದ್ಯಾ? ಹುಷಾರ್, ಇದು ಹಾರ್ಟ್ ಪ್ರಾಬ್ಲಮ್ ಲಕ್ಷಣವೂ ಆಗಿರಬಹುದು! ಯಾವುದಕ್ಕೂ ಆಸ್ಪತ್ರೆಗೆ ಹೋಗಿ | 76 million people in UK suffer from heart disease report | ಲೈಫ್ಸ್ಟೈಲ್ | ACTPnews
ಆದರೆ ಹೃದ್ರೋಗದ ಚಿಹ್ನೆಗಳು ಮತ್ತು ಲಕ್ಷಣಗಳ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಆದರೆ ಈ ಕುರಿತು ಲಾಯ್ಡ್ಸ್ ಫಾರ್ಮಸಿ ಆನ್ಲೈನ್ನ ಡಾ. ಭವಿನಿ ಶಾ ವಿವರವಾಗಿ ವಿವರಿಸಿದ್ದಾರೆ ಮತ್ತು ನಿಮ್ಮ ಅಪಾಯವನ್ನು ಹೇಗೆ ಕಡಿಮೆ ಮಾಡುವುದು ಎಂಬುದರ ಕುರಿತು ಪ್ರಾಯೋಗಿಕ ಹಂತಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ ಈ ಕುರಿತು ಮಾಹಿತಿ. ಎದೆ ನೋವು ಹೃದಯ ಕಾಯಿಲೆಯ ಸಾಮಾನ್ಯ ಲಕ್ಷಣವಾಗಿದೆ. ಎದೆ ನೋವು, ಒತ್ತಡ, ಬಿಗಿತ, ಹಿಸುಕುವಿಕೆ ಅಥವಾ ಭಾರವಾದಂತೆ ಭಾಸವಾದರೆ ಅದು ಹೃದಯಾಘಾತದ ಲಕ್ಷಣವಾಗಿರಬಹುದು ಎಂದು ಭವಿನಿ…
Latest News
Search the Archives
Access over the years of investigative journalism and breaking reports
You May Have Missed












