Tag: ಹರ
-

Jagaddhatri Serial: ಜಗದ್ಧಾತ್ರಿ ಸೀರಿಯಲ್ಗೆ ಸ್ಟಾರ್ ಹೀರೋ ಎಂಟ್ರಿ? ಹೊಸ ನ್ಯೂಸ್ ಫುಲ್ ವೈರಲ್! | | ACTPnews
Last Updated:Jun 03, 2026 10:52 PM IST ಜಗದ್ಧಾತ್ರಿ ಸೀರಿಯಲ್ ಹೀರೋ ಯಾರು? ಈಗ ಹರಿದಾಡ್ತಿರೋ ಹೆಸರು ನಿಜವೇ? ಮೋಕ್ಷಿತಾ ಪೈ ಜೊತೆಗೆ ವಿಜಯ್ ಸೂರ್ಯ ಅನ್ನೋ ನ್ಯೂಸ್ ಪಕ್ಕಾನಾ? ವಿವರ ಇಲ್ಲಿದೆ ಓದಿ. ಜಗದ್ಧಾತ್ರಿ ಸೀರಿಯಲ್ ಹೀರೋ ಯಾರು; ಹೊಸ ನ್ಯೂಸ್ ಫುಲ್ ವೈರಲ್! ಸ್ಯಾಂಡಲ್ವುಡ್ನ ಹ್ಯಾಂಡ್ಸಮ್ ಹೀರೋ ವಿಜಯ್ ಸೂರ್ಯ (Vijay Surya) ಕನ್ನಡ ಸಿನಿಮಾಗಳನ್ನು ಮಾಡಿದ್ದಾರೆ. ಇಷ್ಟಕಾಮ್ಯ, ಕ್ರೇಜಿ ಲೋಕ ಚಿತ್ರದಲ್ಲಿ (Crazy Loka Movie) ನಟಿಸಿದ್ದಾರೆ. ಆದರೆ, ಅಗ್ನಿಸಾಕ್ಷಿ ಸೀರಿಯಲ್…
-

Rasikh Salam: ದಿಗ್ಗಜರ ನಡುವೆ ಎಲೆಮರೆಯ ಕಾಯಿಯಾದ ಯುವ ವೇಗಿ! ಸೈಲೆಂಟ್ ಆಗಿಯೇ ಆರ್ಸಿಬಿ ಗೆಲುವಿನ ಹೀರೋ ಆದ್ರೂ ಕಣಿವೆ ನಾಡಿನ ಕಣ್ಮಣಿ | ಕ್ರೀಡಾ ಸುದ್ದಿ | ACTPnews
Last Updated:Jun 02, 2026 6:25 PM IST ಆರ್ಸಿಬಿಯು ಚಾಂಪಿಯನ್ ಆಗಲು ಶಿಸ್ತು ಬದ್ಧವಾದ ಬೌಲಿಂಗ್ ಕಾರಣ. ಸೀನಿಯರ್ ಪ್ರೋಸ್ಗಳಾದ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜರ್ಹುಡ್ ಬೌಲಿಂಗ್ ಚಾರ್ಜ್ ತೆಗೆದುಕೊಂಡಿದ್ದರೂ ಕೂಡ ನಿಶಬ್ಧವಾಗಿ ಬೌಲಿಂಗ್ ಮಾಡಿದ ಕೃನಾಲ್ ಪಾಂಡ್ಯ ಮತ್ತು ರಸಿಕ್ ಸಲಾಂ ಧರ್ ಇವರಿಬ್ಬರು ಆರ್ಸಿಬಿಯೂ 2ನೇ ಕಪ್ ಗೆಲ್ಲುವ ಅಭಿಯಾನದಲ್ಲಿ ನಿರ್ಣಾಯಕ ಕೊಡುಗೆಯನ್ನು ನೀಡಿದ್ದಾರೆ. ರಸಿಕ್ ಸಲಾಮ್ ದಾರ್ ಕ್ರಿಕೆಟ್ನಲ್ಲಿ ಬ್ಯಾಟರ್ಗಳು ಎಷ್ಟು ಮುಖ್ಯವೋ ಅದೇ ರೀತಿ ಬೌಲರ್ಗಳು ಅಷ್ಟೇ ಮುಖ್ಯ.…
-

Kunal Kapoor: ಕನ್ನಡಕ್ಕೆ ಬಂದ ಕುನಾಲ್ ಕಪೂರ್; ಸಿಂಪಲ್ ಸುನಿ ಡೈರೆಕ್ಟರ್; ಚಿತ್ರದ ಹೀರೋ ಯಾರ್ ಗೊತ್ತಾ? | | ACTPnews
Last Updated:May 27, 2026 4:03 PM IST ರಂಗ್ ದೇ ಬಸಂತಿ ಚಿತ್ರ ಖ್ಯಾತಿಯ ನಟ ಕುನಾಲ್ ಕಪೂರ್ ಕನ್ನಡಕ್ಕೆ ಬಂದಿದ್ದಾರೆ. ಲಂಬೋದರ 2.0 ಚಿತ್ರದಲ್ಲಿ ಪ್ರಮುಖ ರೋಲ್ ಮಾಡಿದ್ದಾರೆ. ಆದರೆ ಈ ಚಿತ್ರದ ಹೀರೋ ಬೇರೆ ಇದ್ದಾರೆ. ಸಿಂಪಲ್ ಸುನಿ ಈ ಸಿನಿಮಾವನ್ನ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಸಿನಿಮಾದ ಇನ್ನಷ್ಟು ಅಧಿಕೃತ ಮಾಹಿತಿ ಇಲ್ಲಿದೆ ಓದಿ. ಕನ್ನಡಕ್ಕೆ ಬಂದ ಕುನಾಲ್ ಕಪೂರ್ ಆದರೆ ಹೀರೋ ಅಲ್ಲ.! ಕುನಾಲ್ ಕಪೂರ್ (Kunal Kapoor) ಕನ್ನಡಕ್ಕೆ ಬಂದಿದ್ದಾರೆ.…
-

Krishi Thapanda: ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಕನ್ನಡದ ಆ ಹೀರೋ ಯಾರು; ಕೃಷಿ ಸಿನಿಮಾರಂಗಕ್ಕೆ ಬಂದಿರೋದು ಹೇಗೆ? | | ACTPnews
Last Updated:May 27, 2026 4:32 PM IST ಕೃಷಿ ತಾಪಂಡ ಫಸ್ಟ್ ಸಿನಿಮಾ ಯಾವುದು? ಸಿನಿಮಾರಂಗಕ್ಕೆ ಕೃಷಿ ಬಂದಿರೋದು ಹೇಗೆ? ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಆ ಹೀರೋ ಯಾರು? ಇತರ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ ಓದಿ. ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಕನ್ನಡದ ಆ ಹೀರೋ ಯಾರು? ಕೃಷಿ ತಾಪಂಡ (krishi thapanda) ಫ್ಯಾಮಿಲಿಯಲ್ಲಿ ಯಾರು ಸಿನಿಮಾದಲ್ಲಿ ಇಲ್ವೇ ಇಲ್ಲ. ಆದರೆ, 2014 ರಲ್ಲಿ ಕೃಷಿ ತಾಪಂಡ ಮಿಸ್ ಕರ್ನಾಟಕ ಆದರು.…
-

PBKS vs RCB: ಆರ್ಸಿಬಿ ಗೆಲುವಿನ ಹೀರೋ ಕೊಹ್ಲಿ-ವೆಂಕಟೇಶ್ ಅಲ್ಲ! ಈತನೊಬ್ಬನಿಂದಲ್ಲೇ ಗೆದ್ದು ಬೀಗಿದ ಹಾಲಿ ಚಾಂಪಿಯನ್ | ಕ್ರೀಡಾ ಸುದ್ದಿ | ACTPnews
Last Updated:May 17, 2026 7:35 PM IST ಹೈ-ವೋಲ್ಟೇಜ್ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್ಸಿಬಿ ಸೋಲಿಸಿತು. ಇದರೊಂದಿಗೆ, ಆರ್ಸಿಬಿ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಆರ್ಸಿಬಿ vs ಪಿಬಿಕೆಎಸ್ ಐಪಿಎಲ್ (IPL) 2026 ರಲ್ಲಿ ನಡೆದ ಹೈವೋಲ್ಟೇಜ್ (High voltage) ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 23 ರನ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇಆಫ್ (Playoff) ತಲುಪಿದ ಮೊದಲ ತಂಡವಾಯಿತು. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡವು…
-

Allu Raghu Movie: ಅಲ್ಲು ಅರ್ಜುನ್ ಫ್ಯಾನ್ ಈಗ ಡೈರೆಕ್ಟರ್; ಮೊದಲ ಚಿತ್ರದ ಹೀರೋ ಯಾರ್ ಗೊತ್ತಾ? | | ACTPnews
Last Updated:May 24, 2026 5:39 PM IST ಅಲ್ಲು ಅರ್ಜುನ್ ಅಭಿಮಾನಿ ಅಲ್ಲು ರಘು ಡೈರೆಕ್ಟರ್ ಆಗುತ್ತಿದ್ದಾರೆ. ಮೊದಲ ಚಿತ್ರದ ಬಗ್ಗೆ ಭಾರೀ ನಂಬಿಕೆ ಇಟ್ಟುಕೊಂಡಿದ್ದಾರೆ. ಹೊಸ ರೀತಿಯ ಒಳ್ಳೆ ಕತೆ ಮಾಡಿಕೊಂಡಿರೋ ಉತ್ಸಾಹದಲ್ಲಿಯೇ ಇದ್ದಾರೆ. ಇವರ ಸಿನಿಮಾದ ಮತ್ತಷ್ಟು ವಿವರ ಇಲ್ಲಿದೆ ಓದಿ. ಅಲ್ಲು ಅರ್ಜುನ್ ಫ್ಯಾನ್ ಈಗ ಡೈರೆಕ್ಟರ್; ಮೊದಲ ಚಿತ್ರದ ಹೀರೋ ಯಾರ್ ಗೊತ್ತಾ? ಅಲ್ಲು ರಘು (Allu Raghu) ಡೈರೆಕ್ಟರ್ ಆಗುತ್ತಿದ್ದಾರೆ. ಅಲ್ಲು ಅರ್ಜುನ್ (Allu Arjun) ಅಪ್ಪಟ ಅಭಿಮಾನಿ…
-

Puttakkana Makkalu Hero: ‘ಪುಟ್ಟಕ್ಕನ ಮಕ್ಕಳು’ ಕಂಠಿ ಈಗ ಹೀರೋ! ಈ ಸಿನಿಮಾದಲ್ಲಿ ಮಳೆಯೇ ಹೈಲೈಟ್ | | ACTPnews
Last Updated:May 23, 2026 8:22 PM IST ಪುಟ್ಟಕ್ಕ ಮಕ್ಕಳು ಸೀರಿಯಲ್ ಖ್ಯಾತಿಯ ಕಂಠಿ ಸಿನಿಮಾ ಹೀರೋ ಆಗಿದ್ದಾರೆ. ಇನ್ನು ಹೆಸರಿಡದ ಈ ಚಿತ್ರಕ್ಕೆ ಮುಹೂರ್ತ ಕೂಡ ಆಗಿದೆ. ಚಿತ್ರದಲ್ಲಿ ಮಳೆ ಪ್ರಮುಖ ಪಾತ್ರವಹಿಸುತ್ತದೆ. ಆದರೆ, ಇದು ಮುಂಗಾರು ಮಳೆ ರೀತಿ ಸಿನಿಮಾ ಅಲ್ಲ. ಇಲ್ಲಿ ಬೇರೆ ವಿಷಯ ಇದೆ. ಅದರ ವಿವರ ಮುಂದೆ ಇದೆ ಓದಿ. ಪುಟ್ಟಕ್ಕನ ಮಕ್ಕಳು ಕಂಠಿ ಈಗ ಹೀರೋ! ಹ್ಯಾಟ್ರಿಕ್ ಶಿವರಾಜ್ ಕುಮಾರ್ (Shiva Rajkumar) ಅವರು ಈ ಯವ…
-

SRH vs RCB: ಕೃನಾಲ್ ಪಾಂಡ್ಯ ಬೌಲಿಂಗ್ ನೋಡಿ ಕಾವ್ಯಾ ಮಾರನ್ ಶಾಕ್! ಬೌನ್ಸರ್ ನೋಡಿ ಅಸಹನೆ ಹೊರ ಹಾಕಿದ ಎಸ್ಆರ್ಹೆಚ್ ಮಾಲಕಿ | ಕ್ರೀಡಾ ಸುದ್ದಿ | ACTPnews
Last Updated:May 23, 2026 3:50 PM IST ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಪಿನ್ನರ್ ಕೃನಾಲ್ ಪಾಂಡ್ಯ ತಮ್ಮ ಬೌಲಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕೃನಾಲ್ ಪಾಂಡ್ಯ ಬೌಲಿಂಗ್ ಅನ್ನು ಲೈವ್ ಆಗಿ ವೀಕ್ಷಿಸಿದ ಕಾವ್ಯ ಮಾರನ್ ಆಘಾತಕ್ಕೊಳಗಾಗಿದ್ದಾರೆ. ಕಾವ್ಯ ಮಾರನ್- ಕೃನಾಲ್ ಪಾಂಡ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಮುಗಿದಿದ್ದರೂ, ಅದಕ್ಕೆ ಸಂಬಂಧಿಸಿದ ವಿವಾದಗಳು ಕಡಿಮೆಯಾಗುತ್ತಿಲ್ಲ. ಪಂದ್ಯದಲ್ಲಿ ಆರ್ಸಿಬಿ ಆಲ್ರೌಂಡರ್ ಕೃನಾಲ್ ಪಾಂಡ್ಯ ಅವರ ಬೌಲಿಂಗ್ ಶೈಲಿಯ ಬಗ್ಗೆ…
-

Actor : ಡೈರೆಕ್ಟರ್ ಆದ ಹೀರೋ! ಯಾವ ಸಿನಿಮಾ? ಯಾರದು ಆ ಸ್ಟಾರ್ ನಟ? | | ACTPnews
ಡೈರೆಕ್ಟರ್ ಆದ ಹೀರೋ ರಾಮ್ ಪೋತಿನೇನಿ ಹೀರೋ ಅನ್ನೋದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಚಿತ್ರದಿಂದ ತೆಲುಗು ಚಿತ್ರ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಈ ಚಿತ್ರದ ಪೋಸ್ಟರ್ (ಚಿತ್ರ ಕೃಪೆ: ರಾಮ್ ಪೋತಿನೇನಿ ಇನ್ಸ್ಟಾಗ್ರಾಮ್) ಡಬಲ್ ಇಸ್ಮಾರ್ಟ್ ಚಿತ್ರದಲ್ಲೂ ಧಮಾಕಾ ಮಾಡಿದ್ದಾರೆ. ಆದರೆ, ಇದೀಗ ರಾಮ್ ಪೋತಿನೇನಿ ಇನ್ನೂ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರ ಇವರ ಸಿನಿ ಜೀವನದ 23 ನೇ ಸಿನಿಮಾ ಆಗಿದೆ. RAMO23 ಸಿನಿಮಾ RAMO23 ಅನ್ನೋದು ತಾತ್ಕಾಲಿಕವಾಗಿ ಇಟ್ಟ ಟೈಟಲ್ ಆಗಿದೆ.…
-

Prashanth Neel: ಡ್ರ್ಯಾಗನ್ ಚಿತ್ರದಲ್ಲಿ ಜೂನಿಯರ್ NTR ಹೀರೋ ಅಲ್ಲ, ನಾನು ಬರೆದ ಅತ್ಯಂತ ಕ್ರೂರ ಖಳನಾಯಕ! ಪ್ರಶಾಂತ್ ನೀಲ್ ಹೇಳಿದ್ದಿಷ್ಟು | | ACTPnews
Last Updated:May 21, 2026 4:55 PM IST ಪ್ರಶಾಂತ್ ನೀಲ್ ಅವರಿಗೆ ಜೂನಿಯರ್ ಎನ್ಟಿಆರ್ ಕೇಳಿದ ಆ ಪ್ರಶ್ನೆ ಯಾವುದು? ಡ್ರ್ಯಾಗನ್ ಚಿತ್ರದ ಕಥೆ ಮೇಲೆ ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್ಟಿಆರ್ ಎಷ್ಟು ವರ್ಷ ಕೆಲಸ ಮಾಡಿದ್ದಾರೆ. ಈ ಎಲ್ಲ ಕುತೂಹಲಕ್ಕೆ ಇಲ್ಲೊಂದಿಷ್ಟು ಮಾಹಿತಿ ಇದೆ ಓದಿ. ನಾನು ಬರೆದ ಅತ್ಯಂತ ಕ್ರೂರ ಖಳನಾಯಕ; ಪ್ರಶಾಂತ್ ನೀಲ್! ಪ್ರಶಾಂತ್ ನೀಲ್ (Prashanth Neel) ಒಂದು ನಿರ್ಧಾರ ಮಾಡಿದ್ದಾರೆ. ತಮ್ಮ ಕಥೆಗಳನ್ನ ಡಾರ್ಕ್ ಟಿಂಟ್ ಇರೋ…
Latest News
Search the Archives
Access over the years of investigative journalism and breaking reports
You May Have Missed












