Tag: ಹಲವರ
-

Sowcar Janaki Movies: ಅಪ್ಪು-ಅಣ್ಣಾವ್ರ ಚಿತ್ರದಲ್ಲಿ ನಟಿಸಿದ್ದ ಸಾಹುಕಾರ್ ಜಾನಕಿ! ತೆಲುಗು-ತಮಿಳಲ್ಲೂ ಹಲವಾರು ಸಿನಿಮಾ | | ACTPnews
Last Updated:Aug 21, 2026 4:34 PM IST ಸಾಹುಕಾರ್ ಜಾನಕಿ ದಕ್ಷಿಣದ ಅಷ್ಟು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ರಾಜಕುಮಾರ್ ಕೊನೆ ಚಿತ್ರದಲ್ಲೂ ಅಭಿನಯಿಸಿದ್ದಾರೆ. ಕನ್ನಡದಲ್ಲಿ ಪುಂಗಿದಾಸ ಇವರು ನಟಿಸಿದ ಕೊನೆಯ ಚಿತ್ರವೇ ಆಗಿದೆ. ಸಾಹುಕಾರ್ ಜಾನಕಿ ಅವರ ಸಿನಿಮಾಗಳ ಮತ್ತಷ್ಟು ಮಾಹಿತಿ ಇಲ್ಲಿದೆ ಓದಿ. ಅಪ್ಪು-ಅಣ್ಣಾವ್ರ ಚಿತ್ರದಲ್ಲೂ ನಟನೆ; ತೆಲುಗು-ತಮಿಳು ಚಿತ್ರದಲ್ಲೂ ಹೆಸರು! ಸಾಹುಕಾರ್ ಜಾನಕಿ (Sowcar Janaki) ಅವರು ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ತೊಂದರೆಯಿಂದ ಇವರು ಬಳಲುತ್ತಿದ್ದರು. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲೂ ದಾಖಲಾಗಿದ್ದರು. ಆದರೆ,…
-

Gold Mining: ಚಿನ್ನದ ಗಣಿ ಕುಸಿದು 30 ಕಾರ್ಮಿಕರು ಸ್ಥಳದಲ್ಲೇ ಸಾವು, ಅವಶೇಷಗಳಡಿ ಸಿಲುಕಿದ್ದಾರೆ ಹಲವರು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 19, 2026 8:49 AM IST ಸಾವುನೋವುಗಳ ಸಂಖ್ಯೆ ತಿಳಿದಿಲ್ಲ. ನಾನಾ-ಮಾಂಬೆರೆ ಪ್ರಾಂತ್ಯದ ಅಬ್ಬಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಗಣಿಯ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದಿದೆ ಎಂದು ಗಣಿಗಾರರು ವರದಿ ಮಾಡಿದ್ದಾರೆ ಮತ್ತು ಸಹ ಕಾರ್ಮಿಕರು ಮತ್ತು ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಚಿನ್ನದ ಗಣಿ ಮಧ್ಯ ಆಫ್ರಿಕಾದ ಗಣರಾಜ್ಯದಲ್ಲಿ ಒಂದು ದುರಂತ ಅಪಘಾತ ಸಂಭವಿಸಿದೆ. ಗಣಿಗಾರಿಕೆ ಕಾರ್ಯಾಚರಣೆ ನಡೆಯುತ್ತಿರುವಾಗ ದೇಶದ ಪಶ್ಚಿಮ ಭಾಗದಲ್ಲಿ ಚಿನ್ನದ ಗಣಿ ಇದ್ದಕ್ಕಿದ್ದಂತೆ ಕುಸಿದಿದೆ. ಕನಿಷ್ಠ…
-

Temple Stampede: ಪ್ರಸಿದ್ಧ ಅಶೋಕ್ ಧಾಮ್ ದೇವಾಲಯದಲ್ಲಿ ಭೀಕರ ಕಾಲ್ತುಳಿತ! 7 ಭಕ್ತರು ಸಾವು, ಹಲವರು ಆಸ್ಪತ್ರೆಗೆ ದಾಖಲು / Temple Stampede: Tragedy at Ashok Dham Temp | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Aug 17, 2026 8:36 AM IST ಅಶೋಕ್ ಧಾಮ್ ದೇವಾಲಯದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಈ ಕಾಲ್ತುಳಿತದಲ್ಲಿ 7 ಭಕ್ತರು ಸಾವನಪ್ಪಿದ್ದಾರೆ. ಮತ್ತು ಅನೇಕ ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಕರ ಕಾಲ್ತುಳಿತಕ್ಕೆ 7 ಭಕ್ತರು ಸಾವು ಪ್ರಸಿದ್ಧ ದೇವಾಲದಲ್ಲಿ ಭೀಕರ ಕಾಲ್ತುಳಿತ (Stamped) ಸಂಭವಿಸಿದೆ. ಬಿಹಾರದ (Bihar) ಲಖಿಸರೈನಿಂದ ಈ ದುರಂತದ ಸುದ್ದಿಯೊಂದು ಬಂದಿದೆ. ಪ್ರಸಿದ್ಧ ಅಶೋಕ ಧಾಮ ದೇವಾಲಯದಲ್ಲಿ ಭಾರೀ ಭಕ್ತರ ಗುಂಪಿನ ನಡುವೆ ಒಂದು ದೊಡ್ಡ ಅಪಘಾತ ಸಂಭವಿಸಿದೆ.…
-

Building Collapse: 4 ಅಂತಸ್ತಿನ ಕಟ್ಟಡ ಕುಸಿದು ದುರಂತ, 6 ಮಂದಿ ಸಾವು; ಹಲವರು ಅವಶೇಷಗಳಡಿ ಒದ್ದಾಟ / Building Collapse Tragedy: 4-Storey Structure Crashes, 6 Dead | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 31, 2026 9:43 AM IST ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ದೊಡ್ಡ ದುರಂತ ಸಂಭವಿಸಿದೆ. ಇಲ್ಲಿಯವರೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಏಳರಿಂದ ಎಂಟು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಾಚರಣೆ ಆರಂಭವಾಗಿದೆ. ಕಟ್ಟಡ ಕುಸಿದು ಘೋರ ದುರಂತ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು (Building Collapse) ದೊಡ್ಡ ದುರಂತ ಸಂಭವಿಸಿದೆ. ಮಹಾರಾಷ್ಟ್ರದ (Maharashtra ಭಿವಂಡಿಯಲ್ಲಿ ಗುರುವಾರ ರಾತ್ರಿ ದೊಡ್ಡ ಅಪಘಾತ ಸಂಭವಿಸಿದೆ. ಬಾಲಾಜಿ ನಗರ ಪ್ರದೇಶದಲ್ಲಿರುವ ಕೊಹಿನೂರ್ ಕಟ್ಟಡದ…
-

Shoot Out: ಸಾಲ್ಸಾ ಉತ್ಸವದಲ್ಲಿ ಗುಂಡಿನ ದಾಳಿ, ಬೀದಿಯಲ್ಲೇ ರಕ್ತದೋಕುಳಿ! ಇಬ್ಬರು ಸಾವು, ಹಲವರು ಗಂಭೀರ / Shootout at Salsa Festival: 2 Dead, Several Critically Inju | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 12, 2026 8:38 AM IST ಪ್ರಸಿದ್ಧ ಸಾಲ್ಸಾ ಆನ್ ಸೇಂಟ್ ಕ್ಲೇರ್ ಲ್ಯಾಟಿನ್ ಉತ್ಸವದಲ್ಲಿ ಭಾರೀ ದುರಂತ ಸಂಭವಿಸಿದೆ. ಏಕಾಏಕಿ ಯಾರೋ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ದಾಳಿಕೋರ ಪರಾರಿಯಾಗಿದ್ದಾನೆ. ಸಾಲ್ಸಾ ಉತ್ಸವದಲ್ಲಿ ಗುಂಡಿನ ದಾಳಿ ಸಾಲ್ಸಾ ಉತ್ಸವದಲ್ಲಿ ಭೀಕರ ಗುಂಡಿನ ದಾಳಿ (Shoot Out) ನಡೆದಿದ್ದು, ಹಲವು ಸಾವು ನೋವುಗಳಿಗೆ ಕಾರಣವಾಗಿದೆ. ಕೆನಡಾದ ಟೊರೊಂಟೊ ನಗರದಲ್ಲಿ ನಡೆಯುತ್ತಿದ್ದ ಅತಿದೊಡ್ಡ ಲ್ಯಾಟಿನ್ ಅಮೇರಿಕನ್…
-

Sad News: ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಮರ! ಐವರು ಸಾವು, ಹಲವರು ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 30, 2026 4:57 PM IST ಐದು ಮಂದಿಯನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ನಾಲ್ವರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಒಬ್ಬರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಯೋಗೇಶ್ ಗೋಯಲ್ ತಿಳಿಸಿದ್ದಾರೆ. News18 ಫಿರೋಜಾಬಾದ್: ಭಾರೀ ಬಿರುಗಾಳಿಯಿಂದಾಗಿ ಮರವೊಂದು ಉರುಳಿ ಪ್ರಯಾಣಿಕರು ಸಂಚರಿಸುತ್ತಿದ್ದ ಇ-ರಿಕ್ಷಾದ ಮೇಲೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಫಿರೋಜಾಬಾದ್ನ ಚಿಧ್ರೈ ಗ್ರಾಮದ ಬಳಿ ನಿನ್ನೆ…
-

Wall Collapse: ರೆಸಾರ್ಟ್ ಗೋಡೆ ಕುಸಿದು ಇಬ್ಬರು ಮಹಿಳೆಯರು ಸೇರಿ ಮೂವರು ಕಾರ್ಮಿಕರು ಸಾವು, ಹಲವರು ಸಿಲುಕಿರುವ ಶಂಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 29, 2026 4:27 PM IST ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳದಲ್ಲಿದ್ದು, ಸಂತ್ರಸ್ತ ಕಾರ್ಮಿಕರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. News18 ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ನಿರ್ಮಾಣ ಹಂತದ ರೆಸಾರ್ಟ್ನ ಗೋಡೆ (Wall Collapse) ಕುಸಿದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಜೈಪುರದ ಚಂದ್ವಾಜಿಯ ತಾಲಾ ಮಾಡ್ ಪ್ರದೇಶದ…
-

Kolkata: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ದುರ್ಮರಣ; ಅವಶೇಷಗಳಡಿ ಇನ್ನೂ ಹಲವರು ಸಿಲುಕಿರೋ ಶಂಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 24, 2026 10:31 PM IST Kolkata Accident: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಭಾರೀ ದುರಂತ ಸಂಭವಿಸಿದೆ. ತಾರಾತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದು ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಸಾವು-ನೋವಿನ ಸಂಖ್ಯೆ ಹೆಚ್ಚುವ ಆತಂಕ ಎದುರಾಗಿದೆ. ಆ ಕುರಿತ ವರದಿ ಇಲ್ಲಿದೆ. ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ದುರ್ಮರಣ ಕೋಲ್ಕತ್ತಾ (ಪಶ್ಚಿಮ ಬಂಗಾಳ): ಕೋಲ್ಕತ್ತಾದ…
-

Lucknow Fire Accident: ಕೋಚಿಂಗ್ ಸೆಂಟರ್ ಅಗ್ನಿ ದುರಂತದಲ್ಲಿ 14 ಮಂದಿ ಸಜೀವ ದಹನ! 3 ಅಂತಸ್ತಿನ ಕಟ್ಟಡದಲ್ಲಿ ಸಿಲುಕಿ ಹಲವರ ಪರದಾಟ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 22, 2026 5:46 PM IST Lucknow Coaching Fire Accident:ಲಖನೌನ ಅಲಿಗಂಜ್ನಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಇಡೀ ದೇಶವನ್ನೇ ನಡುಗಿಸಿದೆ. ಸಾಕುಪ್ರಾಣಿ ಅಂಗಡಿ ಮತ್ತು ಅನಿಮೇಷನ್ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡವೊಂದರಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಭಾರಿ ಬೆಂಕಿಗೆ ಕನಿಷ್ಠ 14 ಜನರು ಬಲಿಯಾಗಿದ್ದಾರೆ. ಕೋಚಿಂಗ್ ಸೆಂಟರ್ಗೆ ಬೆಂಕಿ ಲಕ್ನೋ (ಉತ್ತರ ಪ್ರದೇಶ): ಉತ್ತರ ಪ್ರದೇಶದ (Uttar Pradesh) ರಾಜಧಾನಿ ಲಖನೌನ (Lucknow) ಅಲಿಗಂಜ್ (Aliganj) ಪ್ರಾಂತ್ಯದ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ…
Latest News
Search the Archives
Access over the years of investigative journalism and breaking reports
You May Have Missed














