Tag: ಹಳಕಗ
-

Salman Khan: ‘ನಾನು 16 ಕೆಜಿ ತೂಕ ಕಳೆದುಕೊಂಡಿದ್ದೇನೆ’! ಸಲ್ಮಾನ್ ಹೇಳಿಕೆಗೆ ಬೆಚ್ಚಿಬಿದ್ದ ಅಭಿಮಾನಿಗಳು | | ACTPnews
Last Updated:Aug 03, 2026 5:42 PM IST ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ 16 ಕೆಜಿ ತೂಕ ಕಳೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಮಾತು ಕೇಳುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿದ್ದವರು ಅಚ್ಚರಿ ವ್ಯಕ್ತಪಡಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಲ್ಮಾನ್ ಖಾನ್ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದ್ರೆ ಈ ಬಾರಿ ಹೊಸ ಸಿನಿಮಾ ಅಥವಾ ಆಕ್ಷನ್ ದೃಶ್ಯಗಳಿಗಾಗಿ ಅಲ್ಲ. ಅಮೆಜಾನ್ ಪ್ರೈಮ್ನ ರಿಯಾಲಿಟಿ ಶೋ ಅಲಯನ್ಸ್ ಫಿನಾಲೆ ವಾರದಲ್ಲಿ ತಮ್ಮ ಸಹೋದರ…
-

Sonu Sood: ಕಂಗನಾ ವಿರುದ್ಧ ಸಿಡಿದೆದ್ದ ಖ್ಯಾತ ನಟ ಸೋನು ಸೂದ್, Gen-Z ವಿರುದ್ಧ ಹೇಳಿಕೆಗೆ ಖಡಕ್ ತಿರುಗೇಟು | | ACTPnews
Last Updated:Jul 30, 2026 12:53 PM IST Gen Z ಪ್ರತಿಭಟನಾಕಾರರ ಕುರಿತು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ (Bollywood Actress Kangana Ranaut) ನೀಡಿದ್ದ ಹೇಳಿಕೆ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಕಂಗನಾ ರನೌತ್ Gen Z ಪ್ರತಿಭಟನಾಕಾರರ ಕುರಿತು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ (Bollywood Actress Kangana Ranaut) ನೀಡಿದ್ದ ಹೇಳಿಕೆ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಬಾಲಿವುಡ್ ನಟ…
-

Kangana Ranaut: ಅಡುಗೆ ಹೆಣ್ಮಕ್ಕಳ ಶಕ್ತಿ ಎಂದ ಕಂಗನಾ, ನಟಿಯ ಹೇಳಿಕೆಗೆ ಪೋಸ್ಟ್ಗೆ ವಿರೋಧ | | ACTPnews
Last Updated:Jul 13, 2026 2:33 PM IST ನಟಿ ಕಂಗನಾ ರಣಾವತ್ ಅವರ ಇನ್ಸ್ಟಾಗ್ರಾಮ್ ಸ್ಟೋರಿ ಈಗ ಹೊಸ ಚರ್ಚೆಗೆ ದಾರಿ ಮಾಡಿದೆ. ಅವರು ಹೇಳಿದ್ದೇನು? ಇದು ಹೆಣ್ಮಕ್ಕಳ ವಿರೋಧಿ ಹೇಳಿಕೆಯಾ? ಕಂಗನಾ ಉತ್ತರ ಪ್ರದೇಶ (Uttar Pradesh) ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರ ವಿವಾದಾತ್ಮಕ ಹೇಳಿಕೆಯನ್ನು ಬೆಂಬಲಿಸಿ ಕಂಗನಾ ರಣಾವತ್ ನಿನ್ನೆ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಲ್ಯದಲ್ಲಿ ತಮ್ಮ ಸಹೋದರ ಕ್ರಿಕೆಟ್ ಮತ್ತು ಫುಟ್ಬಾಲ್ ಆಡುತ್ತಿದ್ದರು. ಮನೆ ಮನೆಗೆ ತೆರಳಿ ಆಟ ಆಡುತ್ತಿದ್ದರು…
-

Actress: ‘ಆತ ಸಿಗರೇಟ್ನಿಂದ ನನ್ನ ತೊಡೆ ಸುಟ್ಟಿದ್ದ’! ಖ್ಯಾತ ನಟಿಯ ಶಾಕಿಂಗ್ ಹೇಳಿಕೆಗೆ ಚಿತ್ರರಂಗ ಶಾಕ್! | | ACTPnews
Last Updated:Jul 08, 2026 12:29 PM IST ಇತ್ತೀಚೆಗೆ ಪ್ರಸಾರವಾಗುತ್ತಿರುವ ಹಿಂದಿ ರಿಯಾಲಿಟಿ ಶೋ ಅಲಾಯನ್ಸ್ನಲ್ಲಿ ಭಾಗವಹಿಸಿದ್ದ ನೀತಿ ಟೇಲರ್, ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ . ನಟಿ ನೀತಿ ಟೇಲರ್ ಪ್ರೀತಿ ಕೆಲವರ ಬದುಕನ್ನು ಸುಂದರಗೊಳಿಸಿದರೆ, ಮತ್ತೊಂದೆಡೆ ಕೆಲವರಿಗೆ ಮರೆಯಲಾಗದ ನೋವನ್ನೂ ನೀಡುತ್ತದೆ. ಹೀಗಿರುವಾಗ ಜನಪ್ರಿಯ ನಟಿ ನೀತಿ ಟೇಲರ್ (Actress Neeti Taylor) ತಮ್ಮ ಜೀವನದ ಅತ್ಯಂತ ಕಹಿ ಘಟನೆಯೊಂದನ್ನು ಹಲವು ವರ್ಷಗಳ ಬಳಿಕ ಮೊದಲ ಬಾರಿಗೆ ಬಹಿರಂಗವಾಗಿ ಹಂಚಿಕೊಂಡಿದ್ದಾರೆ.…
-

Mohan Bhagwat: ರಾಮಮಂದಿರ ಹಗರಣದ ಬಗ್ಗೆ ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಸಹಮತವಿದೆ ಎಂದ ಮೋಹನ್ ಭಾಗವತ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 05, 2026 2:40 PM IST ನಾಗ್ಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ, ‘ದತ್ತಾತ್ರೇಯ ಹೊಸಬಾಳೆ ಜಿ ಬಿಡುಗಡೆ ಮಾಡಿದ ಹೇಳಿಕೆಯನ್ನು ನೋಡಿ. ನನ್ನ ಪ್ರತಿಕ್ರಿಯೆಯೂ ಅದೇ ಆಗಿದೆ’ ಎಂದು ತಿಳಿಸಿದರು. News18 ನಾಗ್ಪುರ: ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ಭಕ್ತರ ಕಾಣಿಕೆಯ ಹಗರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್…
-

Arjun Sarja: ಸನಾತನ ವಿರೋಧಿ ಹೇಳಿಕೆಗೆ ಅರ್ಜುನ್ ಸರ್ಜಾ ಗರಂ; ಉದಯನಿಧಿಗೆ ಖ್ಯಾತ ನಟ ಸವಾಲು! | | ACTPnews
Last Updated:May 29, 2026 10:19 PM IST Arjun Sarja: ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಹೋಲಿಸಿ, ಸನಾತನ ಧರ್ಮವನ್ನು ತೊಲಗಿಸಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನು ತಮಿಳು ನಟ ಕಮ್ ತಮಿಳುನಾಡು ಮಾಜಿ ಡಿಸಿಎಂ ಉದಯನಿಧಿ ಸ್ಟಾಲಿನ್ ನೀಡಿದ್ದರು. ಇದೀಗ ಉದಯನಿಧಿ ಹೇಳಿಕೆಗೆ ಖ್ಯಾತ ಬಹುಭಾಷಾ ನಟ ಅರ್ಜುನ್ ಸರ್ಜಾ ತಿರುಗೇಟು ನೀಡಿದ್ದಾರೆ. ಉದಯನಿಧಿಗೆ ಅರ್ಜುನ್ ಸರ್ಜಾ ಟಾಂಗ್ ಚೆನ್ನೈ: ಸನಾತನ ಧರ್ಮವನ್ನು (Sanatan Dharma) ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಹೋಲಿಸಿ, ಸನಾತನ ಧರ್ಮವನ್ನು…
-

ಚೀನಾ ವಿಚಾರದಲ್ಲಿ ಅವರಿಗೆ ಮಾಹಿತಿ ಇಲ್ಲ, ಹಕ್ಕೂ ಇಲ್ಲ: ರಾಹುಲ್ ಹೇಳಿಕೆಗೆ ಅಮಿತ್ ತಿರುಗೇಟು | | ACTPnews
Last Updated:Oct 17, 2020 11:01 PM IST ಚೀನಾದ ಅತಿಕ್ರಮಣದ ವಿಚಾರದಲ್ಲಿ ಕೇಂದ್ರ ಸರ್ಕಾರ ದೇಶವನ್ನು ದುರ್ಬಲಗೊಳಿಸುತ್ತಿದೆ ಎಂದು ರಾಹುಲ್ ಗಾಂಧಿ ಮಾಡಿದ ಟೀಕೆಗೆ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ತಾತ ನೆಹರೂ ಅವರು 1982ರಲ್ಲಿ ಚೀನಾಗೆ ಎಷ್ಟು ಭೂಭಾಗ ಬಿಟ್ಟುಕೊಟ್ಟರೆಂಬ ಮಾಹಿತಿ ತಿಳಿಸಲಿ ಎಂದು ಆಗ್ರಹಿಸಿದ್ದಾರೆ. ನವದೆಹಲಿ: ಭಾರತ ಮತ್ತು ಚೀನಾ ನಡುವಿನ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಟೀಕೆಗಳನ್ನ ಅಲ್ಲಗಳೆದಿರುವ ಗೃಹ ಸಚಿವ ಅಮಿತ್ ಶಾ,…
Latest News
Search the Archives
Access over the years of investigative journalism and breaking reports
You May Have Missed













