Tag: ಹಳದದನ
-

Actress: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕುಣಿದು ಕುಪ್ಪಳಿಸಿದ ನಟಿ! ವೈರಲ್ ಚೆಲುವೆ ಹೇಳಿದ್ದೇನು ಗೊತ್ತಾ? | | ACTPnews
Last Updated:Jul 25, 2026 4:11 PM IST ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪೊಲೀಸ್ ವ್ಯಾನ್ ಮುಂದೆ ನಿಂತು ವಿದ್ಯಾರ್ಥಿಗಳ ಪರ ಧೈರ್ಯದಿಂದ ಧ್ವನಿ ಎತ್ತಿದ ಯುವ ನಟಿ ರಿಯಾ ಅಹಿರ್ (Actress Rhea Ahir) ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ ಬೆನ್ನಲ್ಲೇ ನಟಿ ವ್ಯಕ್ತಪಡಿಸಿದ ಸಂತಸ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಿಯಾ ಅಹಿರ್ ನೀಟ್ ಪರೀಕ್ಷೆ (NEET Exam)…
-

Cockroach Janata Party: ಚುನಾವಣೆಗೆ ಸ್ಪರ್ಧಿಸುತ್ತಾ ಕಾಕ್ರೋಚ್ ಪಾರ್ಟಿ? ರಾಜಕೀಯ ಪ್ರವೇಶದ ಬಗ್ಗೆ ಸಿಜೆಪಿ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 25, 2026 7:20 PM IST ಧಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯುವಲ್ಲಿ ಕಾಕ್ರೋಚ್ ಪಾರ್ಟಿ ಯಶಸ್ವಿಯಾಗಿದೆ. ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಚುನಾವಣೆ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ ಅನ್ನೋ ಚರ್ಚೆ ಜೋರಾಗಿದೆ. ಈ ಬಗ್ಗೆ ಸಿಜೆಪಿ ಹೇಳಿದ್ದೇನು ಅನ್ನೋದ್ರ ಮಾಹಿತಿ ಇಲ್ಲಿದೆ. ಕಾಕ್ರೋಚ್ ಜನತಾ ಪಾರ್ಟಿ ದೆಹಲಿ: ಜೂನ್ 6 ರಿಂದ ನಿರಂತರ ಹೋರಾಟ. ದೆಹಲಿಯ ಜಂತರ್ಮಂತರ್ನಲ್ಲಿ (Jantar Mantar) ಸಾವಿರಾರು ವಿದ್ಯಾರ್ಥಿಗಳ (Student) ಆಕ್ರೋಶ. ಪೊಲೀಸರ ಲಾಠಿ ಏಟು, ಜಲಫಿರಂಗಿ, ಅಶ್ರುವಾಯುಗೂ ಹೆದರದೇ…
-

Dinesh Karthik: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಮೌನ ಮುರಿದ RCB ಕೋಚ್! ಹೇಳಿದ್ದೇನು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:Jul 25, 2026 6:57 PM IST ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ನಂತರ ಭಾರತದ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಮೌನ ಮುರಿದಿದ್ದಾರೆ. ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಧರ್ಮೇಂದ್ರ ಪ್ರಧಾನ್-ದಿನೇಶ್ ಕಾರ್ತಿಕ್ ಜುಲೈ 25ರಂದು ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ದೇಶದಾದ್ಯಂತ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ, ಕಳೆದ…
-

Ira Khan: ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಮೌನ ವಹಿಸಿದ್ದೇಕೆ? ಆಮಿರ್ ಖಾನ್ ಪುತ್ರಿ ಹೇಳಿದ್ದೇನು? | | ACTPnews
Last Updated:Jul 24, 2026 10:00 PM IST ಇನ್ಸ್ಟಾಗ್ರಾಮ್ನಲ್ಲಿ ವಿಡಿಯೊ ಹಂಚಿಕೊಂಡಿರುವ ಇರಾ ಖಾನ್, ತಾವು ಏಕೆ ಈ ವಿಷಯದ ಬಗ್ಗೆ ಮಾತನಾಡಲಿಲ್ಲ ಎಂಬುದನ್ನು ವಿವರಿಸಿದ್ದಾರೆ. ಇರಾ ಖಾನ್ ಜಂತರ್ ಮಂತರ್ನಲ್ಲಿ (Jantar Mantar) ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಹಲವಾರು ಬಾಲಿವುಡ್ ಕಲಾವಿದರು ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಲ್ಮಾನ್ ಖಾನ್, ಆಲಿಯಾ ಭಟ್, ಸೋನಾಕ್ಷಿ ಸಿನ್ಹಾ, ಕರೀನಾ ಕಪೂರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಈ ಬೆಳವಣಿಗೆ ಕುರಿತು…
-

IPL: ಸಂಜು ಸ್ಯಾಮ್ಸನ್ ರಾಜಸ್ಥಾನ ರಾಯಲ್ಸ್ ಬಿಡಲು ನಿಜವಾದ ಕಾರಣ ಬಹಿರಂಗ! ಮೌನ ಮುರಿದು ಹೇಳಿದ್ದೇನು? | ಕ್ರೀಡಾ ಸುದ್ದಿ | ACTPnews
Last Updated:Jul 24, 2026 8:44 PM IST ಐಪಿಎಲ್ 2026 ರ ಸೀಸನ್ ಗೂ ಮುನ್ನ ಭಾರತದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ರಾಜಸ್ಥಾನ ರಾಯಲ್ಸ್ ತಂಡವನ್ನು ತೊರೆದು ಚೆನ್ನೈ ಸೂಪರ್ ಕಿಂಗ್ಸ್ ಸೇರಿಕೊಂಡರು. ಈ ವಿಷಯಕ್ಕೆ ಸಂಜು ಸ್ಯಾಮ್ಸನ್ ಕೊನೆಗೂ ಪ್ರತಿಕ್ರಿಯಿಸಿದ್ದಾರೆ. ಎಂಎಸ್ ಧೋನಿ ಮತ್ತು ಸಂಜು ಸ್ಯಾಮ್ಸನ್ ಸಂಜು ಸ್ಯಾಮ್ಸನ್ (Sanju Samson ) ಐಪಿಎಲ್ (IPL) 2026ಕ್ಕೆ ಮುನ್ನ ರಾಜಸ್ಥಾನ ರಾಯಲ್ಸ್ (RR) ತಂಡವನ್ನು ಬಿಟ್ಟು ಚೆನ್ನೈ ಸೂಪರ್ ಕಿಂಗ್ಸ್ (CSK)…
-

Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ‘ರಾಮಾಯಣದ ಸೀತೆ’! ಖ್ಯಾತ ನಟಿ ಹೇಳಿದ್ದೇನು ಗೊತ್ತಾ? | | ACTPnews
Last Updated:Jul 24, 2026 4:30 PM IST ವಿದೇಶಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ದೀಪಿಕಾ ಚಿಖಾಲಿಯಾ, ಸಾಯಿ ಪಲ್ಲವಿ ಪ್ರತಿಭಾವಂತ ನಟಿ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದ್ದಾರೆ. ದೀಪಿಕಾ ಚಿಖಾಲಿಯಾ ನಿತೇಶ್ ತಿವಾರಿ (Nitesh Tiwari) ನಿರ್ದೇಶನದ ಬಹುನಿರೀಕ್ಷಿತ ರಾಮಾಯಣ (Ramayana) ಸಿನಿಮಾ ಈಗಾಗಲೇ ದೇಶಾದ್ಯಂತ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ (Ranbir Kapoor) ರಾಮನಾಗಿ, ಸಾಯಿ ಪಲ್ಲವಿ (Sai Pallavi) ಸೀತೆಯಾಗಿ ಹಾಗೂ ರಾಕಿಂಗ್ ಸ್ಟಾರ್…
-

Congress Protest: ರಾಹುಲ್ ಗಾಂಧಿ ಪ್ರತಿಭಟನೆಗೆ ವಾಂಗ್ಚುಕ್ ಪತ್ನಿ ಅಸಮಾಧಾನ! ‘ಕೈ’ ಹೋರಾಟಕ್ಕೆ ಗೀತಾಂಜಲಿ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 23, 2026 6:48 PM IST ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಅವರು ಪ್ರಧಾನಿ ನರೇಂದ್ರ ಮೋದಿಯವರ ನಿವಾಸದ ಬಳಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.ಸೋನಮ್ ವಾಂಗ್ಚುಕ್ ಅವರ ಸಾರ್ವಜನಿಕ ಇಮೇಜ್ ಅನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ವಾಂಗ್ಚುಕ್ ಪತ್ನಿ ಗೀತಾಂಜಲಿ ದೆಹಲಿ: ರಾಹುಲ್ ಗಾಂಧಿ (Rahul Gandhi) ನೇತೃತ್ವದ ಕಾಂಗ್ರೆಸ್ ಪ್ರತಿಭಟನೆಗೆ (Congress protest) ಸೋನಮ್ ವಾಂಗ್ಚುಕ್ ಅವರ ಪತ್ನಿ…
-

Delhi Protest: ವಿದ್ಯಾರ್ಥಿಗಳನ್ನು ಬೆಂಬಲಿಸಿ ಅಣ್ಣಾ ಹಜಾರೆ ‘ಮೌನ ಪ್ರತಿಭಟನೆ’! ಪ್ರಧಾನಿ ಮೋದಿಗೆ ಪತ್ರ ಬರೆದು ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 23, 2026 6:48 PM IST ಅನಾರೋಗ್ಯದ ಹೊರತಾಗಿಯೂ, ಅಣ್ಣಾ ಹಜಾರೆ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ನೀಡಲು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಅಣ್ಣಾ ಹಜಾರೆ ಮಹಾರಾಷ್ಟ್ರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi Protest) ಕಳೆದ ಕೆಲ ದಿನಗಳಿಂದ ಶುರುವಾಗಿರುವ ನೀಟ್ (NEET) ಹೋರಾಟ ಕ್ಷಣ ಕ್ಷಣಕ್ಕೂ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ದೆಹಲಿ ಮಾತ್ರವಲ್ಲ ಇಡೀ ದೇಶಾದ್ಯಂತ ನೀಟ್ ಅಕ್ರಮದ ಕಿಚ್ಚು ಹಬ್ಬಿದೆ. ಸಂಸತ್ ಒಳಗೆ ವಿಪಕ್ಷಗಳು ಹೋರಾಟ ನಡೆಸುತ್ತಿದ್ದರೆ, ಹೊರಗೆ ವಿದ್ಯಾರ್ಥಿಗಳು (Students) ಹಾಗೂ ರಾಜಕೀಯ…
-

Students Protest: ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಮೌನ ಮುರಿದ ಕ್ರಿಕೆಟರ್ಸ್! ಯುವರಾಜ್, ಧವನ್ ಹೇಳಿದ್ದೇನು? | ಕ್ರೀಡಾ ಸುದ್ದಿ | ACTPnews
Last Updated:Jul 23, 2026 5:13 PM IST ಪ್ರಧಾನ್ ಅವರ ರಾಜೀನಾಮೆಯೊಂದಿಗೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಒತ್ತಾಯಿಸಿ ಪಕ್ಷದ ಪ್ರತಿನಿಧಿಗಳು ಮತ್ತು ಸಾವಿರಾರು ವಿದ್ಯಾರ್ಥಿಗಳು ಕಳೆದ ಕೆಲವು ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಯುವರಾಜ್ ಸಿಂಗ್ ಮೊದಲ ಪ್ರತಿಕ್ರಿಯೆ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳಿಗೆ ಟೀಮ್ ಇಂಡಿಯಾದ ಮಾಜಿ…
-

Sonam Raghuvanshi Case: ನೆನಪಿದ್ಯಾ ಸೋನಮ್ ರಘುವಂಶಿ ಕೇಸ್? ಹನಿಮೂನ್ನಲ್ಲಿ ಗಂಡನ ಮುಗಿಸಿದ ಪಾಪಿಗೆ ಮತ್ತೆ ಜೈಲು, ಸುಪ್ರೀಂ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಕಳೆದ ವರ್ಷ ಮೇಘಾಲಯದಲ್ಲಿ ಹನಿಮೂನ್ ಸಮಯದಲ್ಲಿ ಪತಿ ರಾಜಾ ರಘುವಂಶಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಸೋನಂಗೆ ಶರಣಾಗಲು ಸುಪ್ರೀಂ ಕೋರ್ಟ್ ಮೂರು ವಾರಗಳ ಕಾಲಾವಕಾಶ ನೀಡಿದೆ. ಸುಪ್ರೀಂ ಕೋರ್ಟ್ ಆಕೆಯ ಜಾಮೀನು ರದ್ದುಗೊಳಿಸಿ ಮೂರು ವಾರಗಳಲ್ಲಿ ಶರಣಾಗುವಂತೆ ಆದೇಶಿಸಿದ್ದು, ಈ ನಿರ್ಧಾರವು ಮತ್ತೊಮ್ಮೆ ಇಡೀ ದೇಶಾದ್ಯಂತ ಸದ್ದು ಮಾಡಿದ್ದ ಹನಿಮೂನ್ ಕೊಲೆ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ. ಜಾಮೀನು ವಿರುದ್ಧ ಮೇಘಾಲಯ…
Latest News
Search the Archives
Access over the years of investigative journalism and breaking reports
You May Have Missed













