Tag: ಹಳದದನ
-

Pragathi Shetty: ರಕ್ಷಿತ್ ಶೆಟ್ರ ಜನ್ಮ ದಿನಕ್ಕೆ ಪ್ರಗತಿ ಶೆಟ್ಟಿ ಸ್ಪೆಷಲ್ ಪೋಸ್ಟ್! ಹೇಳಿದ್ದೇನು ಗೊತ್ತಾ? | | ACTPnews
Last Updated:Jun 06, 2026 2:25 PM IST ರಕ್ಷಿತ್ ಶೆಟ್ರ ಜನ್ಮ ದಿನಕ್ಕೆ ರಿಷಬ್ ಶೆಟ್ರ ಪತ್ನಿ ಪ್ರಗತಿ ಶೆಟ್ಟಿ ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ. ಒಂದು ವಿಶೇಷ ಫೋಟೋ ಕೂಡ ಶೇರ್ ಮಾಡಿದ್ದಾರೆ. ಚೆಂದದ ಒಂದು ಸಾಲು ಕೂಡ ಬರೆದಿದ್ದಾರೆ. ಅದೇನು ಅನ್ನೋದು ಮುಂದೆ ಇದೆ ಓದಿ. ರಕ್ಷಿತ್ ಶೆಟ್ರ ಜನ್ಮ ದಿನಕ್ಕೆ ಪ್ರಗತಿ ಶೆಟ್ಟಿ ಸ್ಪೆಷಲ್ ಪೋಸ್ಟ್; ಹೇಳಿದ್ದೇನು ಗೊತ್ತಾ? ಪ್ರಗತಿ ಶೆಟ್ರು (Pragathi Shetty) ಒಂದು ಫೋಟೋ ಶೇರ್ ಮಾಡಿದ್ದಾರೆ. ಇದರಲ್ಲಿ…
-

Annamalai: ‘ಸಿಂಗಂ’ ಅಣ್ಣಾಮಲೈ ರಾಜೀನಾಮೆ; ಪವರ್ ಸ್ಟಾರ್ ಪವನ್ ಕಲ್ಯಾಣ್ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 8:02 PM IST Pawan Kalyan on Annamalai: ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ರಾಜೀನಾಮೆಯಿಂದ ದೊಡ್ಡ ಬಿರುಗಾಳಿಯೇ ಎದ್ದಿದೆ. ಒಂದೆಡೆ ಅಣ್ಣಾಮಲೈರನ್ನು ಬೆಂಬಲಿಸಿ ತಮಿಳುನಾಡು ಬಿಜೆಪಿಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ, ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಹಾಗೂ ಪವರ್ಸ್ಟಾರ್ ಪವನ್ ಕಲ್ಯಾಣ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ… News18 Pawan Kalyan on Annamalai: ತಮಿಳುನಾಡು (Tamil Nadu) ರಾಜಕೀಯದಲ್ಲಿ ಅಣ್ಣಾಮಲೈ ರಾಜೀನಾಮೆಯಿಂದ ದೊಡ್ಡ…
-

Annamalai: ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ಕೊಡೋಕೆ ಇದೇ ಕಾರಣನಾ? ಹೈಕಮಾಂಡ್ ಎದುರು ‘ರಿಯಲ್ ಸಿಂಗಂ’ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 3:48 PM IST Annamalai: ತಮಿಳುನಾಡಿನ ಬಿಜೆಪಿಯ ಪ್ರಮುಖನಾಯಕ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ಅಧಿಕೃತ ವಿದಾಯ ಘೋಷಿಸಿದ್ದಾರೆ. ತಮಿಳುನಾಡು ಬಿಜೆಪಿಯನ್ನು ಆಕ್ರಮಣಕಾರಿ ರಾಜಕಾರಣದ ಮೂಲಕ ಬೆಳೆಸಿದ ಅಣ್ಣಾಮಲೈ ಅವರ ಈ ನಿರ್ಧಾರ, ರಾಜ್ಯದ ರಾಜಕೀಯ ಲೆಕ್ಕಾಚಾರವನ್ನೇ ಬದಲಿಸುವ ಸುಳಿವು ನೀಡಿದೆ. ಹಾಗಾದ್ರೆ, ಅಣ್ಣಾಮಲೈ ರಾಜೀನಾಮೆ ಕೊಟ್ಟಿದ್ಯಾಕೆ? ಬಿಜೆಪಿ ಹೈಕಮಾಂಡ್ಗೆ ಕೊಟ್ಟ ಆ ಖಡಕ್ ಸೂಚನೆ ಏನು? ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಲು ಕಾರಣವೇನು? ಚೆನ್ನೈ (ತಮಿಳುನಾಡು): ದ್ರಾವಿಡ ನಾಡಿನಲ್ಲಿ (Dravidian)…
-

ಟ್ರೋಲ್ ಮಾಡಿದವರಿಗೆ ಒಂದೇ ಮಾತಿನಲ್ಲಿ ತಿರುಗೇಟು ಕೊಟ್ಟ ನಟಿ ತ್ರಿಶಾ! ನಾಯಿ ಫೋಟೋ ಹಾಕಿ ಹೇಳಿದ್ದೇನು ಗೊತ್ತಾ? | | ACTPnews
Last Updated:Jun 02, 2026 5:09 PM IST Trisha: ವಿಜಯ್ ಜೊತೆಗೆ ತಮ್ಮ ಹೆಸರನ್ನು ಸೇರಿಸಿಕೊಂಡು ಟ್ರೋಲ್ ಮಾಡುತ್ತಿರುವವರಿಗೆ ನಟಿ ಸರಿಯಾಗಿಯೇ ಉತ್ತರ ನೀಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ತನ್ನ ಸಾಕು ನಾಯಿಯ ಫೋಟೋವನ್ನು ಪೋಸ್ಟ್ ಮಾಡಿ, ಜೊತೆಗೆ ಒಂದು ಸಾಲನ್ನು ಬರೆದುಕೊಂಡಿದ್ದಾರೆ. ವಿಜಯ್ ನಟಿ ತ್ರಿಶಾ (Trisha) ಹಾಗೂ ನಟ, ಸಿಎಂ ವಿಜಯ್ (CM Vijay) ಅವರ ನಡುವಿನ ಸಂಬಂಧದ ಬಗ್ಗೆ ಸಾಕಷ್ಟು ಗಾಸಿಪ್ಗಳು ಮತ್ತು ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಜೊತೆಗೆ ಈ ವರ್ಷದ…
-

Virat Kohli: ವಿರಾಟ್-ಅನುಷ್ಕಾ ಭರ್ಜರಿ ಸ್ಟೆಪ್ಸ್! ವೈಭವ್ ಸೂರ್ಯವಂಶಿ ಬಗ್ಗೆ ಕೊಹ್ಲಿ ಹೇಳಿದ್ದೇನು? | ಕ್ರೀಡಾ ಸುದ್ದಿ | ACTPnews
Last Updated:Jun 01, 2026 12:08 PM IST Virat Kohli: ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಡ್ಯಾನ್ಸ್ ನೋಡಿ ಫ್ಯಾನ್ಸ್ ಫುಲ್ ಫಿದಾ! ಆದರೆ, ಗೆಲುವಿನ ಬೆನ್ನಲ್ಲೇ ಕೊಹ್ಲಿ ಆಡಿದ ಮಾತುಗಳು ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಮೂಡಿಸಿವೆ. News18 ಐಪಿಎಲ್ 2026ರ (IPL 2026) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪಡೆ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದು ಇತಿಹಾಸ…
-

Vignesh Shivan: ಸಿನಿಮಾ ಸೋತಿದ್ದಕ್ಕೆ ಅಚ್ಚರಿ ಪೋಸ್ಟ್ ಹಾಕಿದ ನಯನತಾರ ಪತಿ ವಿಘ್ನೇಶ್! ಹೇಳಿದ್ದೇನು ಗೊತ್ತಾ? | | ACTPnews
Last Updated:Jun 01, 2026 11:03 AM IST Vignesh Shivan: ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ವಿಘ್ನೇಶ್ ಶಿವನ್ ಚಿತ್ರ ಬಿಡುಗಡೆಯಾದ ಸಮಯದಲ್ಲಿ ಹರಡಿದ ನೆಗೆಟಿವ್ ರಿವ್ಯೂಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಶಿವನ್ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ (Vignesh Sivan) ಅವರ ಬಹುನಿರೀಕ್ಷಿತ ಚಿತ್ರ ಲವ್ ಇನ್ಶೂರೆನ್ಸ್ ಕಂಪನಿ (LIK) ಚಿತ್ರಮಂದಿರಗಳಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದಿದ್ದರೂ, ಒಟಿಟಿ ಬಿಡುಗಡೆಯ ನಂತರ ಹೊಸ ಚರ್ಚೆಗೆ ಕಾರಣವಾಗಿದೆ. ಪ್ರದೀಪ್ ರಂಗನಾಥನ್, ಎಸ್.ಜೆ.…
-

Ram Charan: ಭಜರಂಗಿ ಸಿನಿಮಾ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಶಿವಣ್ಣ ಹೇಳಿದ್ದೇನು? | | ACTPnews
Last Updated:May 31, 2026 7:08 AM IST ಕನ್ನಡದ ಭಜರಂಗಿ ಚಿತ್ರವನ್ನ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಈ ಪ್ರಶ್ನೆಗೆ ರಾಮ್ ಚರಣ್ ಹೇಳಿದ್ದೇನು? ಶಿವಣ್ಣನ ರಿಯಾಕ್ಷನ್ ಹೇಗಿತ್ತು? ಈ ಎಲ್ಲ ಇಂಟ್ರಸ್ಟಿಂಗ್ ವಿಚಾರದ ವಿವರ ಇಲ್ಲಿದೆ ಓದಿ. ಭಜರಂಗಿ ಚಿತ್ರವನ್ನ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಶಿವಣ್ಣ ಹೇಳಿದ್ದೇನು? ರಾಮ್ ಚರಣ್ (Ram Charan) ಬಗ್ಗೆ ಶಿವಣ್ಣ (Shivanna) ವಿಶೇಷ ಗೌರವ ಹೊಂದಿದ್ದಾರೆ. ಅಷ್ಟೆ ಪ್ರೀತಿಯಿಂದಲೂ ಮಾತನಾಡಿಸೋದು ಇದೆ. ಪುನೀತ್ ರಾಜ್ (Puneeth Rajkumar)…
-

Jason Sanjay: ತನ್ನ ಮೊದಲ ಸಿನಿಮಾ ಸಿಗ್ಮಾ ಬಗ್ಗೆ ಮಾತನಾಡಿದ ಸಿಎಂ ವಿಜಯ್ ಮಗ! ಜೇಸನ್ ಹೇಳಿದ್ದೇನು? | CM Vijay son jason sanjay spekas about his debut directorial | | ACTPnews
Last Updated:May 31, 2026 7:35 AM IST Jason Sanjay: ಜೇಸನ್ ಸಂಜಯ್ ಅವರು ತಮ್ಮ ಮೊದಲ ನಿರ್ದೇಶನದ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅವರು ಸಿಗ್ಮಾ ಬಗ್ಗೆ ಹೇಳಿದ್ದೇನು? ವಿಜಯ್-ಜೇಸನ್ ನಿರ್ದೇಶಕ ಮತ್ತು ಮುಖ್ಯಮಂತ್ರಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ತಮ್ಮ ಸಿಗ್ಮಾ ಚಿತ್ರದ ಮೂಲಕ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಅವರು ಇತ್ತೀಚೆಗೆ ತಮ್ಮ ಸಿನಿಮಾ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ತಮಿಳು ಚಲನಚಿತ್ರೋದ್ಯಮದ ಪ್ರಮುಖ ನಿರ್ಮಾಣ ಕಂಪನಿಯಾದ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದ ಮತ್ತು…
-

Prashanth Neel: ಡ್ರ್ಯಾಗನ್ ಸಿನಿಮಾ ಶಾಕಿಂಗ್ ಸತ್ಯ! ಡೈರೆಕ್ಟರ್ ಪ್ರಶಾಂತ್ ನೀಲ್ ಹೇಳಿದ್ದೇನು? | | ACTPnews
ಡ್ಯಾಗನ್ ಚಿತ್ರದಲ್ಲಿ ಏನಿದೆ ಗೊತ್ತಾ? ಡ್ರ್ಯಾಗನ್ ಚಿತ್ರದಲ್ಲಿ ಒಂದು ಕತೆ ಇದೆ. ಅದು ಅದ್ಭುತವಾದ ಕತೇನೆ ಆಗಿದೆ. ಆದರೆ, ಸದ್ಯ ಗ್ಲಿಂಪ್ಸ್ ಅಲ್ಲಿ ಏನ್ ಕಥೆ ಹೇಳ್ತಿದ್ದೇವೆ ಅನ್ನುವುದನ್ನ ಮಾತ್ರ ಹೇಳುತ್ತಿದ್ದೇವೆ. ಡ್ರ್ಯಾಗನ್ ಚಿತ್ರದಲ್ಲಿ ಮಗ್ನ (ಚಿತ್ರ ಕೃಪೆ: ಪ್ರಶಾಂತ್ ನೀಲ್ ಇನ್ಸ್ಟಾಗ್ರಾಮ್) ಆದರೆ, ಈ ಸಿನಿಮಾ ನೋಡಿದಾಗ ನಿಮಗೆ ಒಂದು ಸತ್ಯ ಅರ್ಥ ಆಗುತ್ತದೆ. ನಿಮ್ಮ ಮನದಲ್ಲಿ ಸುಮಾರು ಕ್ಯಾರೆಕ್ಟರ್ಗಳು ಉಳಿಯುತ್ತವೆ. ಅಷ್ಟೊಂದು ವಿಷಯ ಈ ಚಿತ್ರದಲ್ಲಿದೆ. ಅದನ್ನ ಉತ್ತಮ ಕಲಾವಿದರೇ ಮಾಡಿದ್ದಾರೆ. ಪ್ರತಿ ಕ್ಯಾರೆಕ್ಟರ್ಗೂ…
-

Ram Charan: ರಾಮ್ ಚರಣ್ ಬಳಿ ‘ಪೆದ್ದಿ’ ಸಿನಿಮಾ ಬಗ್ಗೆ ವಿಚಾರಿಸಿದ ನರೇಂದ್ರ ಮೋದಿ! ಹೇಳಿದ್ದೇನು ಗೊತ್ತಾ? | | ACTPnews
Last Updated:May 29, 2026 9:56 AM IST Ram Charan: ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಮ್ ಚರಣ್, ಹಿಂದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದಾಗ ನಡೆದ ಒಂದು ಕುತೂಹಲಕಾರಿ ಘಟನೆಯನ್ನು ಹಂಚಿಕೊಂಡರು. ರಾಮ್ ಚರಣ್ ರಾಮ್ ಚರಣ್ (Ram Charan) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’ (Peddi) ರಿಲೀಸ್ಗೆ ಕೆಲವೇ ದಿನಗಳು ಬಾಕಿ ಇವೆ. ಹೀಗಿರುವಾಗ ಚಿತ್ರದ ಪ್ರಚಾರ ಕಾರ್ಯವು ಭರದಿಂದ ಸಾಗುತ್ತಿದೆ. ಜೊತೆಗೆ ಈ ಚಿತ್ರವನ್ನು ಉಪ್ಪೇನ ಖ್ಯಾತಿಯ ಬುಚ್ಚಿಬಾಬು ಸನಾ ನಿರ್ದೇಶಿಸುತ್ತಿದ್ದಾರೆ. 300…
Latest News
Search the Archives
Access over the years of investigative journalism and breaking reports
You May Have Missed












