Tag: ಹಳದ
-

Tamil Nadu: AIADMKಗೆ ಬಿಗ್ ಶಾಕ್! ಪಕ್ಷಕ್ಕೆ ಗುಡ್ ಬೈ ಹೇಳಿದ ಸ್ಟಾರ್ ನಟಿ, ರಾಜೀನಾಮೆ ಪತ್ರದಲ್ಲಿ ಶಾಕಿಂಗ್ ವಿಚಾರ! | | ACTPnews
Last Updated:Jun 14, 2026 6:26 PM IST ನಟಿ ಗೌತಮಿ ತಡಿಮಲ್ಲ AIADMK ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಈ ಬೆಳವಣಿಗೆ 2026 ತಮಿಳುನಾಡು ಚುನಾವಣಾ ಸೋಲಿನ ಬಳಿಕ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ನಟಿ ಗೌತಮಿ ತಡಿಮಲ್ಲ ಖ್ಯಾತ ಹಿರಿಯ ನಟಿ ಮತ್ತು ಎಐಎಡಿಎಂಕೆ (AIADMK) ಪಕ್ಷದ ಡೆಪ್ಯುಟಿ ಪ್ರೊಪಗಾಂಡಾ ಸೆಕ್ರೆಟರಿ (Deputy Propaganda Secretary) ಗೌತಮಿ ತಡಿಮಲ್ಲ ಅವರು ಭಾನುವಾರ, ಜೂನ್ 14 ರಂದು ತಮ್ಮ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ದಿಢೀರ್…
-

Vinay Gowda: ಈ ಚಿತ್ರದಿಂದ ಜನ ಮತ್ತೆ ಥಿಯೇಟರ್ಗೆ ಬರ್ತಾರೆ! ವಿನಯ್ ಗೌಡ ಹೇಳಿದ ಆ ಚಿತ್ರ ಯಾವುದು? | | ACTPnews
Last Updated:Jun 09, 2026 11:15 PM IST ಬಿಗ್ ಬಾಸ್ ಖ್ಯಾತಿಯ ನಟ ವಿನಯ್ ಗೌಡ ಈಗೊಂದು ಒಂದು ಮಾತು ಹೇಳಿದ್ದಾರೆ. ಇದು ವೈರಲ್ ಮಾತೇನು ಅಲ್ಲ. ತಮ್ಮ ನಟನೆಯ ಚಿತ್ರವನ್ನ ನೋಡಲು ಜನ ಥಿಯೇಟರ್ಗೆ ಪಕ್ಕಾ ಬರ್ತಾರೆ ಅಂತ ಹೇಳಿರೋದೇ ಆಗಿದೆ. ಈ ವಿಚಾರದ ಕಂಪ್ಲೀಟ್ ವಿವರ ಇಲ್ಲಿದೆ ಓದಿ. ಈ ಚಿತ್ರದಿಂದ ಜನ ಮತ್ತೆ ಥಿಯೇಟರ್ಗೆ ಬರ್ತಾರೆ; ವಿನಯ್ ಗೌಡ ಹೇಳಿದ ಆ ಚಿತ್ರ ಯಾವುದು? ಬಿಗ್ ಬಾಸ್ (Bigg Boss) ಖ್ಯಾತಿಯ…
-

Vajramuni Remuneration: ಖ್ಯಾತ ನಟ ವಜ್ರಮುನಿ ಒಂದು ಚಿತ್ರಕ್ಕೆ ಪಡೆಯುತ್ತಿದ್ದ ಸಂಭಾವನೆ ಎಷ್ಟು? ಪುತ್ರ ವಿಶ್ವನಾಥ್ ಹೇಳಿದ ಆ ಸತ್ಯವೇನು? | | ACTPnews
Last Updated:Jun 12, 2026 10:45 PM IST ಸ್ಯಾಂಡಲ್ವುಡ್ನ ನಟಭಯಂಕರ ವಜ್ರಮುನಿ ಅವರು ಸಾಕಷ್ಟು ಸಿನಿಮಾಗಳನ್ನ ಮಾಡಿದ್ದಾರೆ. ಖಳನಾಯಕ ನಟನ ಪಾತ್ರವನ್ನೇ ಹೆಚ್ಚು ಮಾಡಿದ್ದಾರೆ. ಅಂದ್ಹಾಗೆ ಇವರು ಆಗ ಒಂದು ಚಿತ್ರಕ್ಕೆ ಅದೆಷ್ಟು ಸಂಭಾವನೆ ಪಡೆಯುತ್ತಿದ್ದರು ಅನ್ನುವ ಪ್ರಶ್ನೆ ಬರುತ್ತದೆ. ವಜ್ರಮುನಿ ಅವರ ಹಿರಿಯ ಮಗ ವಿಶ್ವನಾಥ್ ಈ ಬಗ್ಗೆ ಮಾತನಾಡಿದ್ದಾರೆ. ಇವರ ಮಾತುಗಳ ಕಂಪ್ಲೀಟ್ ವಿವರ ಇಲ್ಲಿದೆ ಓದಿ. ವಜ್ರಮುನಿ ಒಂದು ಚಿತ್ರಕ್ಕೆ ಅದೆಷ್ಟು ಸಂಭಾವನೆ ಪಡೀತಿದ್ದರು? ಕನ್ನಡದ ಖಳನಾಯಕ ನಟ ವಜ್ರಮುನಿ (Vajramuni)…
-

Kichcha Sudeepa: ಮ್ಯಾಂಗೋ ಪಚ್ಚ ಸಂಚಿತ್ ಕಟೌಟ್ ಯಾಕೆ ಹಾಕಿಲ್ಲ? ಕಿಚ್ಚ ಹೇಳಿದ ಆ ಫ್ಯಾಕ್ಟ್ ಏನು ಗೊತ್ತಾ? | | ACTPnews
ಕಟೌಟ್ ಯಾಕ್ ಇಲ್ಲ… ಮ್ಯಾಂಗೋ ಪಚ್ಚ ಚಿತ್ರದ ಮೂಲಕ ಸಂಜಿತ್ ಸಂಜೀವ್ ಇಂಡಸ್ಟ್ರಿಗೆ ಕಾಲಿಟ್ಟಿದ್ದಾರೆ. ಈ ಚಿತ್ರದ ಪ್ರಚಾರ ಕೂಡ ಚೆನ್ನಾಗಿಯೇ ಆಗಿದೆ. ಸುದೀಪ್ ಫ್ಯಾನ್ಸ್ ಅಂತ ತುಂಬಾನೆ ಚೆನ್ನಾಗಿಯೇ ವೆಲ್ ಕಮ್ ಮಾಡಿದ್ದಾರೆ. ಕಟೌಟ್ ಯಾಕ್ ಇಲ್ಲ… (ಚಿತ್ರ ಕೃಪೆ: ಸಿನಿ ಜರ್ನಿ ಇನ್ಸ್ಟಾಗ್ರಾಮ್) ಈ ಚಿತ್ರದ ಇನ್ನೂ ಒಂದು ವಿಚಾರ ಗಮನಿಸಬಹುದು. ಹೌದು, ಈ ಚಿತ್ರ ಎಲ್ಲಿ ರಿಲೀಸ್ ಆಗಿದಿಯೋ ಅಲ್ಲಿ ಎಲ್ಲೂ ಕಟೌಟ್ ಇಲ್ಲ. ಅದರ ಬದಲು ಕನ್ನಡ ಇಂಡಸ್ಟ್ರಿಯ ಎಲ್ಲ ಕಲಾವಿದರು…
-

Anu Prabhakar: ಅಪ್ಪನ ಸಾವಿನ ಕನಸು ಇವರಿಗೆ ಮೊದಲೇ ಬಿದ್ದಿತ್ತು! ಅನು ಪ್ರಭಾಕರ್ ಹೇಳಿದ ಆ ಸತ್ಯಗಳು | | ACTPnews
ಒಂದೇ ಉಸಿರಂತೆ… ಅನು ಪ್ರಭಾಕರ್ ಅವರು ಸ್ನೇಹಲೋಕ ಚಿತ್ರ ಮಾಡಿದರು. ಇಂದಿಗೂ ಈ ಚಿತ್ರ “ಒಂದೇ ಉಸಿರಂತೆ” ಹಾಡನ್ನ ಜನ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಈ ಒಂದು ಹಾಡಿನಿಂದಲೂ ಅನು ಪ್ರಭಾಕರ್ ಅವರನ್ನ ಗುರುತಿಸುತ್ತಾರೆ. ನಾನು ಪ್ರಭಾಕರ್ ಮಗಳಲ್ಲ… (ಚಿತ್ರ ಕೃಪೆ: ಅನು ಪ್ರಭಾಕರ್ ಇನ್ಸ್ಟಾಗ್ರಾಮ್) ಸ್ನೇಹಲೋಕ ಚಿತ್ರದ ಒಂದೇ ಉಸಿರಂತೆ ಹಾಡನ್ನ ಕಲಿತುಕೊಳ್ಳಲು ಟೇಪ್ ರೆಕಾರ್ಡ್ ಕೊಟ್ಟಿದ್ದರು. ಇದನ್ನ ಕೇಳಿಯೇ ಅನು ಪ್ರಭಾಕರ್ ಗಾಬರಿ ಆಗಿದ್ದರು. ಒಂದೇ ಉಸಿರಿನಲ್ಲಿರೋ ಈ ಹಾಡನ್ನ ಕಲಿಯೋದು ಹೇಗೆ ಅನ್ನೋದು ಟೆನ್ಷನ್…
-

Cannabis Plants: ಬೆಡ್ರೂಮಲ್ಲಿ ಒಂದಲ್ಲ, ಎರಡಲ್ಲ 70 ಗಾಂಜಾ ಗಿಡ! ಸಿಕ್ಕಿ ಬಿದ್ದಾಗ ಈತ ಹೇಳಿದ ಕಥೆ ಕೇಳಿ! | Haryana Man in Kerala grew 70 cannabis plants | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 10:23 AM IST Cannabis: ರೈಡ್ ಮಾಡಿದ ಪೊಲೀಸರಿಗೆ ಈತನ ಮನೆಯಲ್ಲಿ 70 ಗಾಂಜಾ ಗಿಡ ಸಿಕ್ಕಿದೆ. ಯಾಕೋ ಇದನ್ನು ಬೆಳಸಿದ್ದಿ ಎಂದಾಗ ಚಟ್ನಿ ಮಾಡೋಕೆ ಎಂದಿದ್ದಾನೆ 26ರ ಈ ಯುವಕ. ಪ್ರಾತಿನಿಧಿಕ ಚಿತ್ರ ಕೆಲವೊಮ್ಮೆ ಜನರು ಯಾವ್ಯಾವುದೋ ಕಾರಣಕ್ಕೆ ಏನೇನೋ ಕೆಲಸ ಮಾಡುತ್ತಾರೆ. ಏನೇ ಮಾಡಿದರೂ ಅದು ಕಾನೂನು ಉಲ್ಲಂಘಿಸದಿದ್ದರೆ, ಇತರರಿಗೆ ತೊಂದರೆಯಾಗದಿದ್ದರೆ ಪರವಾಗಿಲ್ಲ ಎನ್ನೋಣ. ಆದರೆ 26 ವರ್ಷದ ಈ ಯಂಗ್ ಮ್ಯಾನೇಜರ್ (Manager) ಮಾಡಿದ ಕೆಲಸ ಏನ್…
-

Mango Juice: ಕೊಳೆತ ಮಾವಿನಹಣ್ಣಿಂದ ಜ್ಯೂಸ್! ಪ್ರಸಿದ್ಧ ಜ್ಯೂಸ್ ಸೆಂಟರ್ನಲ್ಲಿತ್ತು 2050 ಕೆಜಿಗೂ ಅಧಿಕ ಹಾಳಾದ ಹಣ್ಣು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 02, 2026 11:28 PM IST Gujarat: ಗುಜರಾತ್ನ ಮೆಹ್ಸಾನಾದ ನುಗರ್ ಗ್ರಾಮದ ಪಾಟೀದಾರ್ ಜ್ಯೂಸ್ ಸೆಂಟರ್ ಮೇಲೆ ಆಹಾರ ಇಲಾಖೆ ದಾಳಿ ನಡೆಸಿ 2025 ಕೆಜಿ ಹುಳು ತಿಂದ ಕೊಳೆತ ಮಾವು ಮತ್ತು 230 ಕೆಜಿ ಸಿದ್ಧ ಮಾವಿನ ರಸವನ್ನು ವಶಪಡಿಸಿಕೊಂಡು ನಾಶಪಡಿಸಿದೆ. ಆಹಾರ ಅಧಿಕಾರಿ ವಿ ಜೆ ಚೌಧರಿ ನೇತೃತ್ವದ ಕಾರ್ಯಾಚರಣೆಯ ಸಂಪೂರ್ಣ ವಿವರ. News18 ಮೆಹ್ಸಾನಾ (ಗುಜರಾತ್): ಬೇಸಿಗೆ ಬಂದ್ರೆ ಸಾಕು, ಮಾವಿನ ಹಣ್ಣಿನ ಜ್ಯೂಸ್ (Mango Juice) ಕುಡಿಯದವರೇ…
-

DK Shivakumar: ಆರ್ಸಿಬಿಗೆ ಆಲ್ ದಿ ಬೆಸ್ಟ್ ಹೇಳಿದ ಡಿಕೆಶಿ! ಆದ್ರೆ, ‘ನಮಗೆ ಅನ್ಯಾಯ ಆಗಿದೆ’ ಅಂತಾ ಹೇಳಿದ್ಯಾಕೆ? | ಕ್ರೀಡಾ ಸುದ್ದಿ | ACTPnews
Last Updated:May 31, 2026 9:15 PM IST ಪಂದ್ಯಕ್ಕೂ ಮುನ್ನ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಆರ್ಸಿಬಿ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಆದ್ರೆ, ಈ ವೇಳೆ ನಮಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ಡಿಕೆಶಿ ಅಸಮಾಧಾನ ಹೊರಹಾಕಿದ್ದು ಯಾಕೆ? ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ. ಡಿಕೆ ಶಿವಕುಮಾರ್ ಬೆಂಗಳೂರು: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್ಸಿಬಿ (RCB) ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧ ಫೈನಲ್ ಪಂದ್ಯ ಶುರುವಾಗಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ…
-

Retirement: ಕ್ರಿಕೆಟ್ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿದ ಕನ್ನಡಿಗ; ಒಂದೇ ವಾರದೊಳಗೆ ಮೂವರು ಕ್ರಿಕೆಟಿಗರ ಕರಿಯರ್ ಅಂತ್ಯ! | ಕ್ರೀಡಾ ಸುದ್ದಿ | ACTPnews
Last Updated:May 28, 2026 8:49 PM IST ಕಳೆದ ಕೆಲವು ದಿನಗಳಲ್ಲಿ ಮೂವರು ಆಟಗಾರರು ಭಾರತೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ನಿರ್ಧಾರವನ್ನು ಮೊದಲು ತೆಗೆದುಕೊಂಡವರು ವಿಜಯ್ ಶಂಕರ್, ನಂತರ ಮುರುಗನ್ ಅಶ್ವಿನ್. ಈಗ ಕರ್ನಾಟಕದ ಆಟಗಾರ ನಿವೃತ್ತಿ ಘೋಷಣೆ ಮಾಡಿದ್ದಾರೆ. ಕೆ.ವಿ ಸಿದ್ಧಾರ್ಥ್ ಐಪಿಎಲ್ (IPL) 2026 ರ ನಡುವೆ ಭಾರತೀಯ (Indian) ಕ್ರಿಕೆಟ್ (Cricket) ನಿಂದ ಮೂರನೇ ನಿವೃತ್ತಿ (Retirement) ಘೋಷಣೆ ಆಗಿದೆ. ತಮಿಳುನಾಡಿನ ಆಲ್ರೌಂಡರ್ (All-rounder) ವಿಜಯ್ ಶಂಕರ್ (Vijay Shankar)…
-

Body Fitness Tips: ಪ್ರೋಟೀನ್ ಪೌಡರ್ ಇಲ್ಲದೇ ದೈನಂದಿನ ಪ್ರೋಟೀನ್ ಗುರಿ ಸಾಧಿಸುವುದು ಹೇಗೆ? ಫಿಟ್ನೆಸ್ ಬರಹಗಾರ್ತಿ ಹೇಳಿದ ಉಪಯುಕ್ತ ಮಾಹಿತಿ ಇಲ್ಲಿದೆ | Body Fitness Tips: How To Achieve Daily Protein Goals Without Protein Powder? Here’s some useful information from a fitness writer | ಲೈಫ್ಸ್ಟೈಲ್ | ACTPnews
ಬ್ಯುಸಿನೆಸ್ ಇನ್ಸೈಡರ್ ವರದಿಯ ಪ್ರಕಾರ, ಸ್ನಾಯು ಚೇತರಿಕೆಗೆ ದಿನಕ್ಕೆ 110-130 ಗ್ರಾಂ ಪ್ರೋಟೀನ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವಂತೆ ಸೂಚಿಸಲಾಗಿದೆ. ಎಮಲ್ಸಿಫೈಯರ್ಗಳು ಅಥವಾ ಪ್ರೋಟೀನ್ ಪೌಡರ್ಗಳಂತಹ ಪದಾರ್ಥಗಳನ್ನು ಒಳಗೊಂಡಿರುವ ಯುಪಿಎಫ್ಗಳು ಆರೋಗ್ಯ ಅಪಾಯಗಳ ತಂದೊಡ್ಡುತ್ತವೆ. ಹಾಗಾಗಿ ಹೆಚ್ಚಿನ ಪರಿಶೀಲನೆಗೆ ಒಳಗಾಗಿದ್ದು ಅವುಗಳ ಸೇವನೆ ಇಲ್ಲದೆ ದೈನಂದಿನ ಪ್ರೊಟೀನ್ ಗುರಿಗಳನ್ನು ಸಾಧಿಸಬಹುದೇ ಎಂಬ ಅಂಶಕ್ಕೆ ಈ ಪ್ರಯೋಗವು ಹೆಚ್ಚು ಉತ್ತರವಾಗಿದೆ. ಪ್ರೋಟೀನ್ ಮೂಲಗಳ ಪರಿಶೋಧನೆ ಈ ಪ್ರಯೋಗವು ಕೆಲವೊಂದು ಅಡೆತಡೆಗಳೊಂದಿಗೆ ಆರಂಭವಾಯಿತು ಎಂದು ಇನ್ಸೈಡರ್ ವರದಿ ಹೇಳುತ್ತದೆ. ಪ್ರೋಟೀನ್ ರಹಿತ…
Latest News
Search the Archives
Access over the years of investigative journalism and breaking reports
You May Have Missed













