Tag: ಹಳಯ
-

Madhya Pradesh: 3000 ಕೆಜಿ ತೂಕದ 400 ವರ್ಷ ಹಳೆಯ ಫಿರಂಗಿ ಕದ್ದ ಖದೀಮರು! ಸಿನಿಮಾವನ್ನೇ ಮೀರಿಸುವಂತಿದೆ ಕಳ್ಳರ ಪ್ಲಾನ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 23, 2026 9:53 PM IST ಕಳ್ಳರ ಗ್ಯಾಂಗ್ವೊಂದು ಬರೋಬ್ಬರಿ 3000 ಸಾವಿರ ಕೆಜಿ ತೂಕದ ಫಿರಂಗಿಯನ್ನು ಕದ್ದು ಪರಾರಿಯಾಗಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ನರ್ವಾರ್ ಕೋಟೆ ಮಧ್ಯಪ್ರದೇಶ: ಇದು ಕೇವಲ ಕಳ್ಳತನವಲ್ಲ, ಇದೊಂದು ಹೈಟೆಕ್ ದರೋಡೆ (Robbery). ಜುಲೈ 15 ಮತ್ತು 16 ರ ಮಧ್ಯರಾತ್ರಿ ಮಧ್ಯಪ್ರದೇಶ (Madhya pradesh) ಶಿವಪುರಿ ಜಿಲ್ಲೆಯಲ್ಲಿರುವ ಐತಿಹಾಸಿಕ ನರ್ವರ್ ಕೋಟೆಯಲ್ಲಿ (Narwar Fort) ಕಳ್ಳರು ಕೈಚಳಕ ತೋರಿಸಿದ್ದಾರೆ. ಕೋಟೆಯಲ್ಲಿದ್ದ 14 ಐತಿಹಾಸಿಕ ಫಿರಂಗಿಗಳಲ್ಲಿ…
-

Salman Khan: ಪೇಪರ್ ಲೀಕ್ನಿಂದ ಪಾಸ್ ಆಗಿದ್ದರಾ ಸಲ್ಮಾನ್ ಖಾನ್? ಹಳೆಯ ವಿಡಿಯೋ ಮತ್ತೆ ವೈರಲ್ | | ACTPnews
Last Updated:Jul 23, 2026 5:08 PM IST ನೀಟ್ ಪೇಪರ್ ಲೀಕ್ (NEET Paper Leak) ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವೆ, ಬಾಲಿವುಡ್ ನಟ ಸಲ್ಮಾನ್ ಖಾನ್ (Actor Salman Khan) ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ನೀಟ್ ಪೇಪರ್ ಲೀಕ್ (NEET Paper Leak) ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವೆ, ಬಾಲಿವುಡ್ ನಟ ಸಲ್ಮಾನ್ ಖಾನ್ (Actor Salman…
-

Indonesia: ಹಿಂದೂ ಧರ್ಮ ಇಂಡೋನೇಷ್ಯಾವನ್ನು ತಲುಪಿದ್ದು ಹೇಗೆ? 1170 ವರ್ಷ ಹಳೆಯ ಶಿವ ದೇವಾಲಯದ ರಹಸ್ಯವಿದು | ಜ್ಯೋತಿಷ್ಯ | ACTPnews
ಆದಾಗ್ಯೂ, ಇಂಡೋನೇಷ್ಯಾ ಇತಿಹಾಸದುದ್ದಕ್ಕೂ ಹಿಂದೂ ಮತ್ತು ಬೌದ್ಧ ಸಂಸ್ಕೃತಿಯಾಗಿದೆ ಮತ್ತು ಇಸ್ಲಾಂ ಆಗಮನದ ಮೊದಲು ಇಂಡೋನೇಷ್ಯಾ ತನ್ನ ಇತಿಹಾಸವನ್ನು ನಿರಾಕರಿಸದ ದೇಶಗಳಲ್ಲಿ ಒಂದಾಗಿದೆ. ವಾಸ್ತವವಾಗಿ, ಅದು ಅದರ ಬಗ್ಗೆ ಬಹಳ ಹೆಮ್ಮೆಪಡುತ್ತದೆ. ಆದರೆ ಬಹುಶಃ ಇಂಡೋನೇಷ್ಯಾದ ಹಿಂದೂ ಇತಿಹಾಸದ ಬಗ್ಗೆ ನಮಗೆ ಹೆಚ್ಚು ಕಲಿಸಲಾಗಿಲ್ಲ. ಇರಾನ್ ಯುದ್ಧದ ನಂತರ ಜಗತ್ತನ್ನು ಆವರಿಸಿರುವ ಪ್ರಕ್ಷುಬ್ಧತೆಯಲ್ಲಿ, ಯುಎಸ್ ಅಥವಾ ಚೀನಾ ಯಾರನ್ನೂ ಒತ್ತಾಯಿಸಲು ಸಾಧ್ಯವಾಗದಂತೆ ಮತ್ತು ಎಲ್ಲಾ ಸಂದರ್ಭಗಳಲ್ಲಿಯೂ ಒಟ್ಟಾಗಿ ಮಾಡಬಹುದಾದ ಯಾವುದೇ ತಂತ್ರಗಳನ್ನು ರೂಪಿಸಲು ಎಲ್ಲಾ ದೇಶಗಳು ತಮ್ಮ…
-

Vaibhav Sooryavanshi: 6,6,W ಹಳೆಯ ತಪ್ಪನ್ನೇ ಪುನರಾವರ್ತಿಸಿ ವಿಕೆಟ್ ಒಪ್ಪಿಸಿದ ವೈಭವ್! ಪದಾರ್ಪಣೆ ಪಂದ್ಯದಲ್ಲಿ ವಂಡರ್ ಬಾಯ್ಗೆ ನಿರಾಶೆ | ಕ್ರೀಡಾ ಸುದ್ದಿ | ACTPnews
Last Updated:Jul 04, 2026 8:14 PM IST ಮೊದಲ ಎಸೆತದಿಂದಲೂ ಆಕ್ರಮಣಕಾರಿ ಆಟಕ್ಕೆ ಮುಂದಾಗಿ ಸ್ಟಂಪ್ ಔಟ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಕೇವಲ 10 ಎಸೆತಗಳನ್ನೆದುರಿಸಿದ ವೈಭವ್ 14 ರನ್ ಗಳಿಸಿ ಅವರು ಪೆವಿಲಿಯನ್ ಸೇರಿದರು. ವೈಭವ್ ಸೂರ್ಯವಂಶಿ-ಅಭಿಷೇಕ್ ಶರ್ಮಾ ವೈಭವ್ ಸೂರ್ಯವಂಶಿ (Vaibhav Sooryavanshi) ಭಾರತ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಿರಿಯ ಆಟಗಾರನಾಗಿ ಪದಾರ್ಪಣೆ ಮಾಡಿ ಸಚಿನ್ ತೆಂಡೂಲ್ಕರ್ (Sachin Tendulkar) ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು. ಆದರೆ 15…
-

Vijayalakshmi: ನನ್ನ ಹೃದಯಕ್ಕೆ ಹತ್ತಿರ ‘ಕಂಬದ ಮ್ಯಾಲಿನ ಗೊಂಬಿಯೇ’ ಹಾಡು; ಕಾರಣ ಹೇಳಿಯೇ ಬಿಟ್ಟರು ವಿಜಯಲಕ್ಷ್ಮಿ! | | ACTPnews
Last Updated:Jun 28, 2026 10:29 PM IST ನಾಗಮಂಡಲ ಚಿತ್ರದ ಕಂಬದ ಮ್ಯಾಲಿನ ಗೊಂಬಿಯೇ ಹಾಡು ಚಿತ್ರದ ನಾಯಕಿ ವಿಜಯಲಕ್ಷ್ಮಿ ಅವರ ಹೃದಯಕ್ಕೆ ಹತ್ತಿರವಾಗಿದೆ. “ಒಬ್ಬಳೇ ನಾನಿಲ್ಲಿ ತಬ್ಬಿಬ್ಬುಗೊಂಡಿಹೆನ” ಅನ್ನುವ ಸಾಲಿನಂತೇನೆ ಜೀವನ ಇದೆ ಅನ್ನೋದನ್ನು ಹೇಳಿಕೊಂಡಿದ್ದಾರೆ. ಇನ್ನು ಸುಮಾರು ವಿಚಾರ ಹೇಳಿಕೊಂಡಿದ್ದಾರೆ. ಇದರ ಕಂಪ್ಲೀಟ್ ವಿವರ ಇಲ್ಲಿದೆ ಓದಿ. ನನ್ನ ಹೃದಯಕ್ಕೆ ಹತ್ತಿರ ‘ಕಂಬದ ಮ್ಯಾಲಿನ ಗೊಂಬಿಯೇ’ ಹಾಡು; ಕಾರಣ ಹೇಳಿಯೇ ಬಿಟ್ಟರು ವಿಜಯಲಕ್ಷ್ಮಿ! ನಾಗಮಂಡಲ ಚಿತ್ರದಲ್ಲಿ (Nagamandala Movie) ಉತ್ತರ ಕರ್ನಾಕಟದ ಕತೆ…
-

Manav Suthar: ಚೊಚ್ಚಲ ಪಂದ್ಯದಲ್ಲೇ ಇತಿಹಾಸ ಸೃಷ್ಟಿಸಿದ ಮಾನವ್ ಸುತಾರ್! 59 ವರ್ಷಗಳ ಹಳೆಯ ದಾಖಲೆ ಬ್ರೇಕ್! | ಕ್ರೀಡಾ ಸುದ್ದಿ | ACTPnews
Last Updated:Jun 08, 2026 4:53 PM IST ಮುಲ್ಲನ್ಪುರದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಆರು ವಿಕೆಟ್ಗಳನ್ನು (6/33) ಪಡೆಯುವ ಮೂಲಕ ಅವರು ವಿಶೇಷ ಸಾಧನೆ ಮಾಡಿದ್ದಾರೆ. ಮಾನವ್ ಸುತಾರ್ ಟೀಮ್ ಇಂಡಿಯಾದ ಯುವ ಸ್ಪಿನ್ನರ್ ಮಾನವ್ ಸುತಾರ್ (Manav Suthar) ಇತಿಹಾಸ ನಿರ್ಮಿಸಿದ್ದಾರೆ. ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಲ್ಲನ್ಪುರದಲ್ಲಿ ನಡೆದ ಅಫ್ಘಾನಿಸ್ತಾನ (India vs…
-

Darshan: ದರ್ಶನ್ ನೆನೆದು ಭಾವುಕ ಪೋಸ್ಟ್! ಆ ಹಳೆಯ ನೆನಪುಗಳು ಹಸಿರಾಗಿವೆ ಎಂದ ನಟ | | ACTPnews
Last Updated:Jun 12, 2026 10:25 PM IST Darshan: ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಮ್ಯೂಟಂಟ್ ರಘು ತಮ್ಮ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅವರನ್ನು ನೆನೆದು ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಸ್ಯಾಂಡಲ್ವುಡ್ನಲ್ಲಿ (Sandalwood) ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ನಟರ ಪೈಕಿ ದರ್ಶನ್ ಪ್ರಮುಖ ಸ್ಥಾನದಲ್ಲಿದ್ದಾರೆ. ವರ್ಷಗಳ ಕಾಲ ತಮ್ಮ ಸಿನಿಮಾಗಳು ಮತ್ತು ಅಭಿಮಾನಿಗಳೊಂದಿಗೆ ಹೊಂದಿರುವ ಆತ್ಮೀಯ ಬಾಂಧವ್ಯದ ಮೂಲಕ ಲಕ್ಷಾಂತರ…
-

Young Model Death: 20 ವರ್ಷ ಹಳೆಯ ಪಾಳುಬಿದ್ದ ಕ್ವಾರಿಯಲ್ಲಿ ಫೋಟೋಶೂಟ್! 26 ವರ್ಷದ ಯುವಕನ ದುರಂತ ಅಂತ್ಯ, 30 ಅಡಿ ಆಳದಲ್ಲಿತ್ತು ಮೃತದೇಹ | | ACTPnews
ದಿವ್ಯಾಂಶು ಕೇವಲ ಮಾಡೆಲ್ ಮಾತ್ರವಲ್ಲದೆ, ಡಿಸೈನರ್ ಕಾರ್ತಿಕ್ ಕುಮ್ರಾ ಸ್ಥಾಪಿಸಿದ ಬ್ರ್ಯಾಂಡ್ ಕಾರ್ತಿಕ್ ರಿಸರ್ಚ್ನ ದೆಹಲಿ ರೀಟೆಲ್ ಮಾರಾಟ ಮಳಿಗೆಯನ್ನು ಸಹ ನಿರ್ವಹಿಸುತ್ತಿದ್ದರು. ವರದಿಗಳ ಪ್ರಕಾರ, ದಿವ್ಯಾಂಶು ಬ್ರಾಂಡ್ಗೆ ಸಂಬಂಧಿಸಿದ ಫೋಟೋಶೂಟ್ಗಾಗಿ ಕೇರಳಕ್ಕೆ ಪ್ರಯಾಣ ಬೆಳೆಸಿದ್ದರು. ಪೆರುಂಬವೂರ್ ಬಳಿಯ ಮುದಕುಳದಲ್ಲಿರುವ ನೀರು ತುಂಬಿದ ಕ್ವಾರಿಯಲ್ಲಿ ಈ ಘಟನೆ ನಡೆದಿದೆ. 20 ವರ್ಷಗಳಿಂದ ಪಾಳುಬಿದ್ದಿದ್ದ ಕ್ವಾರಿ ಈ ಕ್ವಾರಿ ಎರಡು ದಶಕಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿತ್ತು. ಸ್ಥಳೀಯವಾಗಿ ಅಪಾಯಕಾರಿ ಸ್ಥಳವೆಂದು ತಿಳಿದುಬಂದಿದೆ. ಅಧಿಕಾರಿಗಳು ಮತ್ತು ಸ್ಥಳೀಯ ಪಂಚಾಯತ್ ಅಧಿಕಾರಿಗಳು…
-

PM Modi: ಪಿಎಂ ಮೋದಿ ಮೂಲಕ ಜಗತ್ತು ತಲುಪಿದ ಶತಮಾನಗಳಷ್ಟು ಹಳೆಯ ಕಲೆ, ಈ ಕಠಾರಿ ಯಾಕಷ್ಟು ವಿಶೇಷ ಗೊತ್ತಾ? | | ACTPnews
ಭಾರತದ ಸಾಂಪ್ರದಾಯಿಕ ಕಲೆ ಮತ್ತು ಮೇವಾರ್ನ ಸಾಂಸ್ಕೃತಿಕ ಪರಂಪರೆ ಮತ್ತೊಮ್ಮೆ ಜಾಗತಿಕ ಮನ್ನಣೆ ಗಳಿಸಿದೆ. ಇತ್ತೀಚೆಗೆ, ಯುಎಇ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ I ಅವರನ್ನು ಭೇಟಿಯಾದರು. ಈ ವಿಶೇಷ ಸಭೆಯಲ್ಲಿ, ಪ್ರಧಾನಿ ಮೋದಿ ಅವರಿಗೆ ಉದಯಪುರದಲ್ಲಿ ರಚಿಸಲಾದ ಕೈಯಿಂದ ಮಾಡಿದ ಚಿನ್ನದ ಕೋಫ್ಟ್ಗಿರಿ ಕಠಾರಿಯನ್ನು ಉಡುಗೊರೆಯಾಗಿ ನೀಡಿದರು. ಈ ಕಠಾರಿ ಕೇವಲ ಉಡುಗೊರೆಯಲ್ಲ, ಆದರೆ ಮೇವಾರ್ನ ಶತಮಾನಗಳಷ್ಟು ಹಳೆಯ ಕಲೆ, ರಾಜಸ್ಥಾನದ ಸಂಸ್ಕೃತಿ ಮತ್ತು ಭಾರತೀಯ…
Latest News
Search the Archives
Access over the years of investigative journalism and breaking reports
You May Have Missed














