Tag: ಹವಮನ
-

IMD Karnataka Rain Alert: ಮಳೆ ಕಡಿಮೆಯಾಯ್ತು, ಆದರೆ ಗಾಳಿ ಹಾವಳಿ ಶುರು! ನಿಮ್ಮ ಜಿಲ್ಲೆಯಲ್ಲಿ ಮುಂದಿನ 7 ದಿನ ಹವಾಮಾನ ಹೇಗಿದೆ? | | ACTPnews
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ತುಮಕೂರು ಭಾಗಗಳಲ್ಲೂ ಗಾಳಿಯ ಪ್ರಭಾವ ಇರಲಿದೆ. ಆಗಸ್ಟ್ 16 ರಂದು ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಮಳೆಯ ಪ್ರಮಾಣ ತೀರಾ ವಿರಳವಾಗಿದ್ದು, ಬಿಸಿಲು ಹಾಗೂ ಮೋಡ ಕವಿದ ವಾತಾವರಣವೇ ಮುಂದುವರಿಯಲಿದೆ. ರೈತರು ಕೃಷಿ ಚಟುವಟಿಕೆಗಳನ್ನು, ಔಷಧಿ ಸಿಂಪಡಣೆಯನ್ನು ಯಾವುದೇ ತೊಂದರೆಯಿಲ್ಲದೆ ನಿರ್ವಹಿಸಬಹುದು. ಈಗಿನ ವರದಿಯಂತೆ, ಆಗಸ್ಟ್ 18 ರ ನಂತರವಷ್ಟೇ ದಕ್ಷಿಣ…
-

Galle Test: ಭಾರತ-ಶ್ರೀಲಂಕಾ ನಡುವಿನ ಗಾಲೆ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ? ಐದು ದಿನಗಳು ಹವಾಮಾನ ಹೀಗೆ ಇರುತ್ತಾ? | ಕ್ರೀಡಾ ಸುದ್ದಿ | ACTPnews
Last Updated:Aug 14, 2026 8:52 PM IST ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 15ರಿಂದ ಗಾಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದ ಐದು ದಿನಗಳಲ್ಲೂ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಗಾಲೆ ಟೆಸ್ಟ್ ಭಾರತ (India) ಮತ್ತು ಶ್ರೀಲಂಕಾ (Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ (Test) ಸರಣಿಯ ಮೊದಲ ಪಂದ್ಯ ಆಗಸ್ಟ್ 15ರಿಂದ ಗಾಲೆ (Galle) ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಮ್ ಇಂಡಿಯಾ…
-

School Holiday: 6 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ! ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಮುಂದಿನ 24 ರಿಂದ 48 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) 10ಕ್ಕೂ ಹೆಚ್ಚು ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಈ ಅಲರ್ಟ್ ಅನ್ನು ಆಧರಿಸಿ ಕೆಲ ರಾಜ್ಯಗಳ ಅನೇಕ ಜಿಲ್ಲೆಗಳಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಒಡಿಶಾದಲ್ಲಿ ಸತತ ಮೂರನೇ ದಿನವೂ ಭಾರೀ ಮಳೆಯಾಗುತ್ತಿರುವುದರಿಂದ, ಹಲವಾರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ತರಗತಿಗಳಿಗೆ ರಜೆ ನೀಡಲಾಗಿದೆ. ಜುಲೈ 7 ರವರೆಗೆ ಒಡಿಶಾದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ…
-

Vegetable Price: ಬೆಂಗಳೂರು ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಏರಿಕೆ, ಅಡುಗೆಮನೆಯ ಮೇಲೆ ಹವಾಮಾನ ವೈಪರೀತ್ಯದ ಹೊಡೆತ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 25, 2026 9:41 AM IST ಬೆಂಗಳೂರು ತರಕಾರಿ ಬೆಲೆ ಗಗನಕ್ಕೇರಿ, ನುಗ್ಗೆಕಾಯಿ 200, ಬೀನ್ಸ್ 140, ಬದನೆಕಾಯಿ 100, ಟೊಮೆಟೊ ಈರುಳ್ಳಿ ಮಾತ್ರ ಸ್ಥಿರ, ಮೊಟ್ಟೆ 8 ರೂ ತಲುಪಿ ಮಧ್ಯಮ ವರ್ಗದ ಬಜೆಟ್ ಹಾಳು. ತರಕಾರಿ ಬೆಲೆ ಏರಿಕೆ ಬೆಂಗಳೂರು: ಸಿಲಿಕಾನ್ ಸಿಟಿಯ ಕಿಚನ್ ಬಜೆಟ್ ಇದೀಗ ಸಂಪೂರ್ಣವಾಗಿ ಬುಡಮೇಲಾಗಿದೆ. ಬೆಂಗಳೂರಿನ (Bengaluru) ಜನಪ್ರಿಯ ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ಮೂಲೆಮೂಲೆಗಳ ಮಾರುಕಟ್ಟೆಯಲ್ಲಿ (Market) ತರಕಾರಿಗಳ ಬೆಲೆ (Vegetable Price) ಕೇಳಿದರೆ,…
-

Monsoon: ನೋಡ ನೋಡುತ್ತಿದ್ದಂತೆಯೇ ಕಣ್ಮರೆಯಾದ ಮುಂಗಾರು: ಹವಾಮಾನ ವಿಜ್ಞಾನಿಳಿಗೂ ಶುರುವಾಯ್ತು ನಡುಕ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಆದರೆ ಈ ನಡುವೆ ಮಾನ್ಸೂನ್ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದಂತೆ ಕಂಡುಬರಲಾರಂಭಿಸಿದೆ. ಯಾಕೆಂದರೆ ಉಪಗ್ರಹ ಚಿತ್ರಗಳಲ್ಲಿ ಭಾರತದ ಮಧ್ಯ, ಪಶ್ಚಿಮ ಮತ್ತು ದೊಡ್ಡ ಭಾಗಗಳಲ್ಲಿ ಮೋಡಗಳೇ ಇಲ್ಲದಿರುವುದನ್ನು ತೋರಿಸಿದೆ. ಜೂನ್ ಮಧ್ಯದಲ್ಲಿ ಇಂತಹ ದೃಶ್ಯವನ್ನು ಅತ್ಯಂತ ಅಸಾಮಾನ್ಯವೆಂದು ಪರಿಗಣಿಸಲಾಗಿದೆ. ಇದು ಹವಾಮಾನಶಾಸ್ತ್ರಜ್ಞರ ಕಳವಳವನ್ನು ಹೆಚ್ಚಿಸಿದೆ. ಹೀಗಿರುವಾಗ ಮಾನ್ಸೂನ್ ಮಧ್ಯದಲ್ಲಿ ಏಕೆ ನಿಂತಿತು, ಮತ್ತು ಮುಂಬರುವ ದಿನಗಳಲ್ಲಿ ಅದು ಕೃಷಿ, ಜಲ ಸಂಪನ್ಮೂಲಗಳು ಮತ್ತು ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದೇ? ಎಂಬ ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಯುರೋಪಿಯನ್ ಹವಾಮಾನ ಉಪಗ್ರಹ…
-

El Nino Monsoon Impact: ಎಲ್ ನಿನೋ ಭೀತಿ: ಹವಾಮಾನ ‘ರಕ್ಕಸ’ ಯಾವ ತಿಂಗಳಲ್ಲಿ ಬಲಶಾಲಿಯಾಗುತ್ತೆ ಗೊತ್ತಾ? IMD ವರದಿ ಹೇಳೋದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 15, 2026 3:45 PM IST ಪೆಸಿಫಿಕ್ ಎಲ್ ನಿನೊ ಸೆಪ್ಟೆಂಬರ್ ವೇಳೆಗೆ ತೀವ್ರಗೊಳ್ಳುವ ಸಾಧ್ಯತೆ, ಐಎಂಡಿ ಡಾ ಮೃತ್ಯುಂಜಯ್ ಮಹಾಪಾತ್ರ ಎಚ್ಚರಿಕೆ, ಕೇಂದ್ರ ಸರ್ಕಾರ ಕೃಷಿ, ನೀರಾವರಿ, ಮಾನ್ಸೂನ್ ಅಪಾಯಕ್ಕೆ ಪೂರ್ವ ಸಿದ್ಧತೆ ಆರಂಭಿಸಿದೆ ಸಾಂದರ್ಭಿಕ ಚಿತ್ರ ಈ ತಿಂಗಳ ಆರಂಭದಲ್ಲಿ ಪೆಸಿಫಿಕ್ ಮಹಾಸಾಗರದಲ್ಲಿ ಸಕ್ರಿಯವಾದ ಎಲ್ ನಿನೋ ವಿದ್ಯಮಾನವು ಸೆಪ್ಟೆಂಬರ್ ಅಂತ್ಯದ ವೇಳೆಗೆ ಗಮನಾರ್ಹವಾಗಿ ತೀವ್ರಗೊಳ್ಳಬಹುದು. ಮಳೆಗಾಲದ ನಂತರವೂ ಇದು ಮುಂದುವರಿಯುವ ಸಾಧ್ಯತೆಯಿದೆ. ಆದಾಗ್ಯೂ, ಕೇಂದ್ರ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳು…
-

IMD: ಇಂದಿನಿಂದ 7 ದಿನದವರೆಗೆ ಬಿರುಗಾಳಿ ಸಹಿತ ಗುಡುಗು ಮಳೆ, 19 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಎಚ್ಚರಿಕೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 05, 2026 2:23 PM IST ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜೂನ್ 5 ರಿಂದ 11 ರವರೆಗೆ ಅತಿ ಭಾರಿ ಮಳೆ, ಗುಡುಗು ಮಿಂಚು, ಬಿರುಗಾಳಿ, ದಿಢೀರ್ ಪ್ರವಾಹ ಎಚ್ಚರಿಕೆ ಹವಾಮಾನ ಮುನ್ಸೂಚನೆ ಬೆಂಗಳೂರು: ರಾಜ್ಯದ ಜನತೆ ಎಚ್ಚೆತ್ತುಕೊಳ್ಳಬೇಕಾದ ಸಮಯವಿದು. ಈಗಾಗಲೇ ಕರುನಾಡು ಬೆಂಕಿಯ ನಿಗಿ ನಿಗಿ ಕೆಂಡ ಹಾದ ಬಾಣಲೆಯಲ್ಲಿ ಬೇಯ್ದ ಹಾಗಿನ ಬಿಸಿಲನ್ನು (Summer) ನೋಡಿದೆ. ಇನ್ನು ಮುಂಗಾರು ತಡ, ಮಳೆ ಕಮ್ಮಿ ಅನ್ನೋ ವರದಿಗಳೂ…
-

IPL 2026: ಆರ್ಸಿಬಿ vs ಜಿಟಿ ಫೈನಲ್ ಮ್ಯಾಚ್ ಇಂದು ನಡೆಯೋದು ಡೌಟ್? ಹವಾಮಾನ ಇಲಾಖೆಯ ವರದಿ ಇಲ್ಲಿದೆ | ಕ್ರೀಡಾ ಸುದ್ದಿ | ACTPnews
Last Updated:May 31, 2026 4:24 PM IST ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ನಲ್ಲಿ ಹವಾಮಾನದ ಬಗ್ಗೆ ಕಳವಳ ವ್ಯಕ್ತವಾಗುತ್ತಿದೆ. ಈ ಕುರಿತು ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ. ನರೇಂದ್ರ ಮೋದಿ ಕ್ರೀಡಾಂಗಣ ಐಪಿಎಲ್ (IPL) 2026 ರ ಫೈನಲ್ (Final) ಗಾಗಿ ಲಕ್ಷಾಂತರ ಕ್ರಿಕೆಟ್ (Cricket) ಅಭಿಮಾನಿಗಳು (Fans) ಕಾಯುತ್ತಿದ್ದಾರೆ. ಆದರೆ ರಾಯಲ್ ಚಾಲೆಂಜರ್ಸ್…
-

Rain Alert: ರಾಜ್ಯದ ಜನರೇ ಎಚ್ಚರ, ಗುಡುಗು-ಸಿಡಿಲು ಸಹಿತ ರಾಜ್ಯಕ್ಕೆ ಅಪ್ಪಳಿಸಲಿದೆ ಭಾರಿ ಮಳೆ; ಹವಾಮಾನ ಇಲಾಖೆಯಿಂದ ಹೊಸ ಅಪ್ಡೇಟ್! | | ACTPnews
ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.ಈಗಿನಂತೆ ಮೇ 28ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಬಂಗಾಳಕೊಲ್ಲಿಯಲ್ಲಿ ಜೂನ್ 3ರಿಂದ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜೂನ್ 4 ರಂದು ಮುಂಗಾರು…
Latest News
Search the Archives
Access over the years of investigative journalism and breaking reports
You May Have Missed













